• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತೀಯ ಸೇನೆಗೆ ಅವಮಾನ: ಕಾಂಗ್ರೆಸ್ ಸಂಸ್ಕೃತಿ ಪ್ರದರ್ಶನ

May 18 2025, 02:25 AM IST

ಭಾರತ ಆಪರೇಷ್ ಸಿಂದೂರ ಕಾರ್ಯಾಚರಣೆ ನಡೆಸಿ ಪಾಕಿಸ್ತಾನದ ಉಗ್ರ ನೆಲೆಗಳನ್ನು ಧ್ವಂಸ ಮಾಡಿದ ವೀರ ಸೇನಾನಿಗಳಿಗೆ ಕಾಂಗ್ರೆಸ್ ಅಪಮಾನ ಮಾಡುತ್ತಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್ ಆರೋಪಿಸಿದರು.

ಭಾರತೀಯ ಸೈನಿಕರ ಪರಾಕ್ರಮಕ್ಕೆ ಪಾಕ್ ತತ್ತರ: ಗುರುಪ್ರಸಾದ ಶ್ರೀ

May 18 2025, 01:50 AM IST
ಭಯೋತ್ಪಾದಕರ ವಿರುದ್ಧ ನಡೆದ ಆಪರೇಷನ್ ಸಿಂದೂರ್‌ನಲ್ಲಿ ಪ್ರಾಣದ ಹಂಗು ತೊರೆದು ಹೋರಾಟ ನಡೆಸಿದ ಯೋಧರಿಗೆ ಆತ್ಮಸ್ಥೈರ್ಯ ತುಂಬುವುದು ನಮ್ಮೆಲ್ಲರ ಕರ್ತವ್ಯ. ಭಾರತೀಯ ಹೆಣ್ಣು ಮಕ್ಕಳ ಸಿಂದೂರ ಅಳಿಸಿದ ವೈರಿಗಳನ್ನು ಅಪರೇಷನ್ ಸಿಂದೂರ ಮೂಲಕ ಸದೆಬಡಿಯಲಾಗಿದೆ ಎಂದು ಮೈಗೂರಿನ ಗುರುಪ್ರಸಾದ ಶ್ರೀ ನುಡಿದರು.

ಉಡುಪಿ: 20ರಂದು ಭಾರತೀಯ ಸೈನಿಕರಿಗೆ ಬೆಂಬಲವಾಗಿ ತಿರಂಗ ಯಾತ್ರೆ

May 18 2025, 01:11 AM IST
ಉಗ್ರ ಚಟುವಟಿಕೆಯ ವಿರುದ್ಧ ಹೋರಾಡಲು ಭಾರತೀಯರು ಒಗ್ಗಟ್ಟಾಗಬೇಕೆಂಬ ಸಂದೇಶವನ್ನು ಸಾರುವ ಮತ್ತು ಆಪರೇಶನ್ ಸಿಂದೂರ್ ವಿಜಯೋತ್ಸವದ ಅಂಗವಾಗಿ ಈ ತಿರಂಗ ಯಾತ್ರೆಯನ್ನು ಆಯೋಜಿಸಲಾಗಿದೆ. ಪಕ್ಷ, ಜಾತಿ, ಧರ್ಮ ರಹಿತವಾಗಿ ನಡೆಯುವ ಈ ತಿರಂಗ ಯಾತ್ರೆಯಲ್ಲಿ ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕರೆ.

ಭಾರತೀಯ ಸೇನೆಗೆ ಆಮ್‌ಆದ್ಮಿ ಅಭಿನಂದನೆ

May 16 2025, 01:54 AM IST
ಯಾವ ವಿದೇಶಿ ಶಕ್ತಿಗಳು ಊಹಿಸಿಲಾಗದಂತೆ ಉತ್ತರವನ್ನು ಸಮರ್ಪಕ ಹೋರಾಟದ ಮೂಲಕ ತೋರಿಸಿಕೊಟ್ಟಿದ್ದಾರೆ. ಇದಕ್ಕಾಗಿ ಭಾರತೀಯ ಸೇನೆಗೆ ಅಭಿನಂದನೆ ಸಲ್ಲಿಸುವುದಾಗಿ ಆಮ್‌ಆದ್ಮಿ ಪಾರ್ಟಿಯ ತುಮಕೂರು ಜಿಲ್ಲಾಧ್ಯಕ್ಷ ಜಯರಾಮಯ್ಯ ತಿಳಿಸಿದರು.

ಭಾರತೀಯ ಸಂಸ್ಕೃತಿಃ ಜೆಎಸ್ಎಸ್‌ ಮೊದಲ ಪಿಯು, ಪದವಿ ತರಗತಿಗಳಿಗೆ ಒಂದು ಪಠ್ಯ: ಬಿ.ನಿರಂಜನಮೂರ್ತಿ

May 13 2025, 01:34 AM IST
ಪ್ರಸ್ತುತ ನೈತಿಕ ಮೌಲ್ಯಗಳು ಕುಸಿಯುತ್ತಿವೆ. ಭಾರತೀಯ ಸಂಸ್ಕೃತಿ ಹಾಗೂ ಆಹಾರ ಪದ್ಧತಿ ಅತ್ಯಂತ ಶ್ರೀಮಂತವಾದುದು. ನಮ್ಮ ಸಂಸ್ಕೃತಿ, ನಮ್ಮ ಪರಂಪರೆ ಗೊತ್ತಿಲ್ಲದವನು ಇತಿಹಾಸ ಸೃಷ್ಟಿಸಲಾರ. ಆದ್ದರಿಂದಲೇ ಈ ಪಠ್ಯವನ್ನು ಅಳವಡಿಸಲಾಗಿದೆ.

ಪಾಕ್‌ನ ಇಬ್ಬಗೆ ನೀತಿಗೆ ಭಾರತೀಯ ಸೇನೆ ಪ್ರತ್ಯುತ್ತರ: ಜೋಶಿ

May 12 2025, 12:15 AM IST

ಪಹಲ್ಗಾಂ ಭಯೋತ್ಪಾದನಾ ದಾಳಿಯ ನಂತರ ಗುಳ್ಳೇನರಿ ಬುದ್ಧಿಯ ಪಾಕಿಸ್ತಾನಕ್ಕೆ ಪಾಠ ಕಲಿಸಲು ನಮ್ಮ ಸರ್ಕಾರ ಭಾರತೀಯ ಸೇನೆಗೆ ಮುಕ್ತ ಅವಕಾಶ ನೀಡಿದೆ. ಅದರಂತೆ ಭಾರತೀಯ ಸೇನೆ ಪಾಕಿಸ್ತಾನಕ್ಕೆ ತೀಕ್ಷ್ಣ ಪ್ರತಿಕ್ರಿಯೆ, ಪ್ರತಿಕಾರದಲ್ಲಿ ತೊಡಗಿದೆ. 

2000 ಪಾಕ್‌ ಸೈನಿಕರ ಓಡಿಸಿದ್ದ 120 ಭಾರತೀಯ ಯೋಧರು!

May 12 2025, 12:00 AM IST
ಭಾರತೀಯ ಸೇನೆಯ ಗಾತ್ರ, ಶಸ್ತ್ರಾಸ್ತ್ರ, ದೈಹಿಕ ಮತ್ತು ಬೌದ್ಧಿಕ ಸಾಮರ್ಥ್ಯದಲ್ಲಿ ಯಾರೂ ಸರಿಸಾಟಿಯಿಲ್ಲ ಎಂಬುದನ್ನು ಜಗತ್ತಿಗೇ ತೋರಿಸಿದ ಯುದ್ಧವೊಂದು ಪಾಕಿಸ್ತಾನದೊಂದಿಗೆ ಬಾಂಗ್ಲಾದ ವಿಮೋಚನೆಗಾಗಿ 1971ರ ಡಿ.4ರಂದು ನಡೆದಿತ್ತು.

ಹೇಮರೆಡ್ಡಿ ಮಲ್ಲಮ್ಮ ಭಾರತೀಯ ಗೃಹಿಣಿಯರಿಗೆ ಮಾದರಿ

May 11 2025, 11:57 PM IST
ಗೃಹಿಣಿಯಾಗಿಯೇ, ತನ್ನ ಕುಟುಂಬವನ್ನು ತಿದ್ದಿ, ತೀಡಿ, ಸಮಾಜದಲ್ಲಿ ಆದರ್ಶ ವ್ಯಕ್ತಿಗಳನ್ನಾಗಿ ರೂಪಿಸುವ ಮೂಲಕ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ, ಭಾರತೀಯ ಗೃಹಿಣಿಯರಿಗೆ ಮಾದರಿಯಾಗಿದ್ದಾರೆ ಎಂದು ತುಮಕೂರು ತಹಸೀಲ್ದಾರ್ ರಾಜೇಶ್ವರಿ ಅಭಿಪ್ರಾಯಪಟ್ಟಿದ್ದಾರೆ.

ಭಾರತೀಯ ಸೇನೆ ಹೆಸರನಲ್ಲಿ ಉಡುಪಿ ಚರ್ಚುಗಳಲ್ಲಿ ವಿಶೇಷ ಪ್ರಾರ್ಥನೆ

May 11 2025, 11:51 PM IST
ಉಡುಪಿ ಧರ್ಮಪ್ರಾಂತ್ಯದ ಎಲ್ಲಾ ಚರ್ಚುಗಳಲ್ಲಿ ಭಾನುವಾರದ ಬಲಿಪೂಜೆಯ ವೇಳೆ ಗಡಿಯಲ್ಲಿ ದೇಶವನ್ನು ಕಾಯುವ ಸೈನಿಕರಿಗೆ ಒಳಿತಾಗುವಂತೆ ಕೋರಿ ವಿಶೇಷ ಪರಮ ಪ್ರಸಾದದ ಆರಾಧನೆಯ ಮೂಲಕ ಧರ್ಮಗುರುಗಳು ಪ್ರಾರ್ಥನೆ ಸಲ್ಲಿಸಿದರು.

ಭಾರತೀಯ ಸೇನಾಪಡೆಗೆ ದೇವರು ಹೆಚ್ಚಿನ ಶಕ್ತಿ ನೀಡಲಿ

May 11 2025, 11:47 PM IST
ಆಪರೇಷನ್ ಸಿಂದೂರದ ಮೂಲಕ ಉಗ್ರರ ನೆಲೆಗಳನ್ನು ಭಾರತೀಯ ಸೇನೆಯ ವಾಯುಪಡೆ ನಾಶಪಡಿಸಿ ಪಹಲ್ಗಾಮ್‌ ದಾಳಿಗೆ ತಕ್ಕ ಉತ್ತರ ನೀಡಿರುವ ಭಾರತೀಯ ಸೇನಾಪಡೆಗೆ ದೇವರು ಹೆಚ್ಚಿನ ಶಕ್ತಿ ನೀಡಲಿ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಪ್ರಾರ್ಥಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 39
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved