ಭಾರತೀಯ ಸೈನಿಕರಿಗೆ ನೈತಿಕ ಸ್ಥೈರ್ಯ ತುಂಬಲು ಬೃಹತ್ ತಿರಂಗಾ ಯಾತ್ರೆ
May 22 2025, 01:10 AM ISTಆಪರೇಷನ್ ಸಿಂದೂರ ಹೆಸರಿನಲ್ಲಿ ಭಾರತೀಯ ಸೇನೆ ಪಾಕಿಸ್ತಾನಕ್ಕೆ ನುಗ್ಗಿ ಉಗ್ರರ ಸಂಹಾರ ಮಾಡಿದ ಸೈನಿಕರಿಗೆ ನೈತಿಕ ಸ್ಥೈರ್ಯ ತುಂಬಲು ಬಿಜೆಪಿ ಮುಖಂಡರು, ಕಾರ್ಯಕರ್ತರು, ಮಾಜಿ ಸೈನಿಕರು, ಪ್ರಗತಿಪರ ಸಂಘಟನೆಗಳು ಹಾಗೂ ವಿದ್ಯಾರ್ಥಿಗಳ ಬೆಂಬಲದೊಂದಿಗೆ ಮದ್ದೂರು ಪಟ್ಟಣದಲ್ಲಿ ಬುಧವಾರ ಬೃಹತ್ ತಿರಂಗಾ ಯಾತ್ರೆ ನಡೆಸಿತು.