ಭಾರತೀಯ ಸಂಸ್ಕೃತಿಯು ಮಾನವೀಯತೆಯ ಆಗರ: ಸ್ವಾಮಿ ವೀರೇಶಾನಂದಜಿ ಸರಸ್ವತಿ
Apr 13 2025, 02:04 AM ISTವಸುದೈವ ಕುಟುಂಬಕಂದಲ್ಲಿ ನಂಬಿಕೆ ಇರುವ ಭಾರತವು ಇಲ್ಲಿಯವರೆಗೆ ಯಾವುದೇ ದೇಶದ ಮೇಲೆ ಮೊದಲು ಯುದ್ಧಕ್ಕೆ ಹೋಗಿಲ್ಲ. ಭಾರತೀಯರು ಸರ್ವ-ಧರ್ಮ ಸಹಿಷ್ಣುತೆಯಲ್ಲಿ ನಂಬಿಕೆ ಹೊಂದಿದ್ದಾರೆ. ಆಧ್ಯಾತ್ತಿಕ ಶಿಕ್ಷಣದಿಂದ ದೃಢ ಮನಸ್ಸು ಮತ್ತು ಸಕಾರಾತ್ಮಕ ಚಿಂತನೆ ಬೆಳೆಯುತ್ತದೆ. ಎಲ್ಲ ಮಹಾತ್ಮರ ಸಂತರ ಜೀವನ ನಮ್ಮೆಲ್ಲರಿಗೂ ಸದಾ ಆದರ್ಶವಾದದ್ದು. ಭಾರತೀಯ ಸಂಸ್ಕೃತಿಯು ತ್ಯಾಗದ ತಳಹದಿಯ ಮೇಲೆ ನಿಂತಿದೆ.