• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಿಳೆಯರು ಭಾರತೀಯ ಸಂಸ್ಕೃತಿಯ ಪ್ರತೀಕ: ಶಾಸಕ ಪ್ರಕಾಶ ಕೋಳಿವಾಡ

Apr 23 2025, 12:35 AM IST
ಇಡೀ ಜಗತ್ತಿನಲ್ಲಿಯೇ ಜಾನಪದ ವಿಶ್ವವಿದ್ಯಾಲಯ ಹಾವೇರಿ ಜಿಲ್ಲೆಯಲ್ಲಿದ್ದು, ಅದನ್ನು ಬೆಳೆಸುವ ಕಾರ್ಯ ನಮ್ಮದಾಗಿದೆ.

ಭಾರತೀಯ ರೈಲ್ವೆಯ ಮೊದಲ ಸೆಮಿ ಹೈಸ್ಪೀಡ್‌ ರೈಲು ವಂದೇ ಭಾರತ್‌ನಲ್ಲಿ ಸುರಕ್ಷತೆ ಕೊರತೆ : ವರದಿ

Apr 22 2025, 01:47 AM IST
ಭಾರತೀಯ ರೈಲ್ವೆಯ ಮೊದಲ ಸೆಮಿ ಹೈಸ್ಪೀಡ್‌ ರೈಲು ವಂದೇ ಭಾರತ್‌ ಎಕ್ಸ್‌ಪ್ರೆಸ್‌ಗೆ ದೇಶಾದ್ಯಂತ ಭಾರಿ ಮೆಚ್ಚುಗೆ ವ್ಯಕ್ತವಾಗಿದ್ದರೂ ಈ ರೈಲುಗಳಿಗೆ ಸುರಕ್ಷತೆಯ ಕೊರತೆಗಳಿವೆ ಎಂದು ರೈಲ್ವೆ ಸುರಕ್ಷತಾ ಆಯುಕ್ತರ ವರದಿ ಹೇಳಿದೆ.

ಮೇ ತಿಂಗಳಲ್ಲಿ ಅಂತರಿಕ್ಷ ಕೇಂದ್ರಕ್ಕೆ ಭಾರತೀಯ ಶುಭಾನ್ಷು ಶುಕ್ಲಾ ಪ್ರಪ್ರಥಮ ಯಾತ್ರೆ!

Apr 19 2025, 01:55 AM IST
ಭಾರತೀಯ ಗಗನಯಾತ್ರಿ ಶುಭಾನ್ಷು ಶುಕ್ಲಾ ಮುಂದಿನ ತಿಂಗಳು ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ (ಐಎಸ್‌ಎಸ್‌) ಪ್ರಯಾಣ ಕೈಗೊಳ್ಳಲಿದ್ದಾರೆ.

ಭಾರತೀಯ ಸಂಸ್ಕೃತಿ, ಸಂಸ್ಕಾರಕ್ಕೆ ವಿಶ್ವ ಮಾನ್ಯತೆ

Apr 17 2025, 12:15 AM IST
ಶ್ರೀರಾಮನಿಗೆ ಹನುಮಂತ ದೈವಿ ಗುಣಗಳನ್ನು ಅಳವಡಿಸಿಕೊಂಡು ಭಕ್ತನಾಗಿದ್ದರೆ, ಹನುಮಂತನಿಗೆ ನಾವುಗಳ ಭಕ್ತರಾರುವ ಮೂಲಕ ಹನುಮಂತನನ್ನು ದೇವರನ್ನಾಗಿಸಿದ್ದೇವೆ

ಭಾರತೀಯ ಜೀವನ ಶಿಕ್ಷಣ ಶಿಬಿರದಲ್ಲಿ ಸು.ರಾಮಣ್ಣ

Apr 16 2025, 12:37 AM IST
ನೆರೆಹೊರೆಯವರು ಪ್ರೀತಿಯಿಂದ ಗೌರವಿಸುವಷ್ಟು ಆದರ್ಶಪ್ರಾಯರಾಗಿ ಬೆಳೆಯಬೇಕು

ಉಕ್ರೇನ್‌ನಲ್ಲಿರುವ ಭಾರತೀಯ ಔಷಧ ಕಂಪನಿಯೊಂದರ ಮೇಲೆ ರಷ್ಯಾ ಕ್ಷಿಪಣಿ ದಾಳಿ : ಸಂಬಂಧದ ಮೇಲೆ ಪರಿಣಾಮ

Apr 13 2025, 02:06 AM IST
ಉಕ್ರೇನ್‌ನಲ್ಲಿರುವ ಭಾರತೀಯ ಔಷಧ ಕಂಪನಿಯೊಂದರ ಗೋದಾಮಿನ ಮೇಲೆ ರಷ್ಯಾದ ಕ್ಷಿಪಣಿ ದಾಳಿ ಮಾಡಿದೆ. ಈ ದಾಳಿ ಭಾರತ-ರಷ್ಯಾ ಸಂಬಂಧದ ಮೇಲೆ ಕೊಂಚ ಪರಿಣಾಮ ಬೀರಬಹುದು ಎನ್ನಲಾಗಿದೆ.

ಭಾರತೀಯ ಸಂಸ್ಕೃತಿಯು ಮಾನವೀಯತೆಯ ಆಗರ: ಸ್ವಾಮಿ ವೀರೇಶಾನಂದಜಿ ಸರಸ್ವತಿ

Apr 13 2025, 02:04 AM IST
ವಸುದೈವ ಕುಟುಂಬಕಂದಲ್ಲಿ ನಂಬಿಕೆ ಇರುವ ಭಾರತವು ಇಲ್ಲಿಯವರೆಗೆ ಯಾವುದೇ ದೇಶದ ಮೇಲೆ ಮೊದಲು ಯುದ್ಧಕ್ಕೆ ಹೋಗಿಲ್ಲ. ಭಾರತೀಯರು ಸರ್ವ-ಧರ್ಮ ಸಹಿಷ್ಣುತೆಯಲ್ಲಿ ನಂಬಿಕೆ ಹೊಂದಿದ್ದಾರೆ. ಆಧ್ಯಾತ್ತಿಕ ಶಿಕ್ಷಣದಿಂದ ದೃಢ ಮನಸ್ಸು ಮತ್ತು ಸಕಾರಾತ್ಮಕ ಚಿಂತನೆ ಬೆಳೆಯುತ್ತದೆ. ಎಲ್ಲ ಮಹಾತ್ಮರ ಸಂತರ ಜೀವನ ನಮ್ಮೆಲ್ಲರಿಗೂ ಸದಾ ಆದರ್ಶವಾದದ್ದು. ಭಾರತೀಯ ಸಂಸ್ಕೃತಿಯು ತ್ಯಾಗದ ತಳಹದಿಯ ಮೇಲೆ ನಿಂತಿದೆ.

ಭಾರತೀಯ ಸಂಸ್ಕೃತಿ ಉಳಿಸಿ, ಬೆಳೆಸಲು ಶ್ರಮಿಸಿ

Apr 11 2025, 12:39 AM IST
ಮನುಷ್ಯ ಅಧಿಕಾರ ಮತ್ತು ಐಶ್ವರ್ಯ ಕಳೆದುಕೊಂಡರೆ ಮರಳಿ ಪಡೆಯಬಹುದು. ಆದರೆ ಸಂಸ್ಕಾರ ಕಳೆದು ಹೋದರೆ ಅದನ್ನು ಮತ್ತೆ ಪಡೆಯಲು ಸಾಧ್ಯವಿಲ್ಲ.

ನಾಳೆ ಭಾರತೀಯ ರಿಸರ್ವ್‌ ಬ್ಯಾಂಕ್‌ನ ವಿತ್ತ ನೀತಿ ಪ್ರಕಟ : ಶೇ. 0.25 ಬಡ್ಡಿ ಕಡಿತ ?

Apr 08 2025, 05:52 AM IST

ಭಾರತೀಯ ರಿಸರ್ವ್‌ ಬ್ಯಾಂಕ್‌ನ ತ್ರೈಮಾಸಿಕ  ವಿತ್ತ ನೀತಿ ಏ.9ರಂದು ಪ್ರಕಟವಾಗಲಿದ್ದು, ಈ ಬಾರಿಯೂ ಆರ್‌ಬಿಐ 25 ಬಿಪಿಎಸ್‌ ಅಂಕ (ಶೇ.0.25ರಷ್ಟು) ಬಡ್ಡಿ ದರವನ್ನು ಕಡಿತ ಮಾಡಬಹುದು ಎಂದು ಅರ್ಥಶಾಸ್ತ್ರಜ್ಞರು ಅಂದಾಜಿಸಿದ್ದಾರೆ.

ದೇಶದಲ್ಲಿ ಸಮಾನತೆಯನ್ನು ಸಾರುವಲ್ಲಿ ಭಾರತೀಯ ಜನತಾ ಪಕ್ಷ ತನ್ನದೇ ಆದ ಕೊಡುಗೆ ನೀಡಿದೆ : ವಿಜಯಕುಮಾರ್

Apr 07 2025, 12:36 AM IST
ದೇಶದಲ್ಲಿ ಸಮಾನತೆಯನ್ನು ಸಾರುವಲ್ಲಿ ಭಾರತೀಯ ಜನತಾ ಪಕ್ಷ ತನ್ನದೇ ಆದ ಕೊಡುಗೆ ನೀಡಿದೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹಾಗೂ ತುರುವೇಕೆರೆ ಮಂಡಲದ ಉಸ್ತುವಾರಿಯಾಗಿರುವ ಸಾಗರನಹಳ್ಳಿ ವಿಜಯಕುಮಾರ್ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 37
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved