• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತೀಯ ಸೇನೆಗೆ ಹೆಚ್ಚಿನ ಶಕ್ತಿಗಾಗಿ ವಿಶೇಷ ಪೂಜೆ

May 10 2025, 01:17 AM IST
ಭಯೋತ್ಪಾದನೆ ವಿರುದ್ಧ ನಡೆಯುತ್ತಿರುವ ಆಪರೇಷನ್ ಸಿಂದೂರ ಕಾರ್ಯಾಚರಣೆ ಯಶಸ್ವಿಯಾಗಲಿ ಎಂದು ಪ್ರಾರ್ಥಿಸಲಾಯಿತು.

ಪಾಕ್‌ ಮೇಲೆ ಭಾರತೀಯ ಸೇನೆಯ ವಾಯುದಾಳಿಗೆ ಸ್ವಾಗತ

May 10 2025, 01:15 AM IST
ಪಹಲ್ಗಾಮ್ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ಮಂಗಳವಾರ ರಾತ್ರಿ ಏರ್‌ಸ್ಟ್ರೈಕ್ ಮಾಡಿ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿರುವುದನ್ನು ಸ್ವಾಗತಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ವತಿಯಿಂದ ಸಾಗರ ಹೋಟೆಲ್ ವೃತ್ತದಲ್ಲಿ ವಿಜಯೋತ್ಸವ ಆಚರಿಸಲಾಯಿತು.

ಭಾರತೀಯ ಸೇನೆಯಿಂದ ಪಾಕಿಸ್ತಾನ ಹುಟ್ಟಡಗಿಸುವ ಕಾರ್ಯ: ಹಣಮಂತ ನಿರಾಣಿ

May 10 2025, 01:05 AM IST
ಧರ್ಮವನ್ನು ಕೇಳಿ 26 ಪ್ರವಾಸಿಗರನ್ನು ಉಗ್ರರು ಹತ್ಯೆಗೈದಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ, ಪಾಕಿಸ್ತಾನದ ಹುಟ್ಟಡಗಿಸುವ ಕಾರ್ಯ ಮಾಡಿದೆ. ನಮ್ಮ ಭಾರತೀಯ ಸೇನೆಗೆ ವಿಜಯವಾಗಲಿ. ನಮ್ಮ ದೇಶದ ಸೈನಿಕರ ತಾಕತ್ತು, ಪಾಪಿ ಪಾಕಿಸ್ತಾನಕ್ಕೆ ತಿಳಿಯಲಿ ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಹೇಳಿದರು.

ಭಾರತೀಯ ಯೋಧರಿಂದ ಪಾಕಿಸ್ತಾನಕ್ಕೆ ತಕ್ಕ ಉತ್ತರ

May 10 2025, 01:04 AM IST
ನಗರದ ಕಾವೇರಿ ಕ್ಲಿನಿಕ್‌ನಲ್ಲಿ ವಿವಿಧ ದೇಶಭಕ್ತ ಸಂಘಟನೆಗಳಿಂದ ಸಿಂದೂರ ಎಂಬ ವಿನೂತನ ಕಾರ್ಯಕ್ರಮ ನಡೆಯಿತು .

ಆಪರೇಷನ್ ಸಿಂದೂರ: ಭಾರತೀಯ ಸೇನೆ ಹೆಸರಿನಲ್ಲಿ ವಿಶೇಷ ಜಲಾಭಿಷೇಕ

May 09 2025, 12:35 AM IST
ಕಾಶ್ಮೀರದ ಪೆಹಲ್ಗಾಂನಲ್ಲಿ ಭಯೋತ್ಪಾದಕರ ದಾಳಿಗೆ 26 ಭಾರತೀಯರು ಬಲಿಯಾಗಿದ್ದಾರೆ. ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೈನ್ಯ ಕಾರ್ಯಾಚರಣೆ ನಡೆಸಿ ಪಾಕಿಸ್ತಾನದ ಉಗ್ರರು ಅಡಗಿರುವ ಸ್ಥಳಗಳ ಮೇಲೆ ಏರ್ ಸ್ಟ್ರೈಕ್ ಮೂಲಕ, ಆಪರೇಷನ್ ಸಿಂದೂರ ಹೆಸರಿನಲ್ಲಿ ಭಾರತ ದಿಟ್ಟತನದ ಉತ್ತರ ನೀಡಿದೆ.

ಉಡುಪಿ: ದೇವಾಲಯಗಳಲ್ಲಿ ಭಾರತೀಯ ಯೋಧರಿಗಾಗಿ ಪ್ರಾರ್ಥನೆ

May 09 2025, 12:34 AM IST
ಪಾಕಿಸ್ತಾನದ ಮೇಲೆ ಭಾರತೀಯ ಸೇನೆ ನಡೆಸಿದ ಆಪರೇಶನ್ ಸಿಂದೂರ್‌ನ ಯಶಸ್ಸಿಗೆ ಕಾರಣರಾದ ಯೋಧರಿಗೆ ಅಭಿನಂದನೆ ಸಲ್ಲಿಸುವ ಮತ್ತು ಮುಂದೆ ಸೇನೆ ನಡೆಸಲಿರುವ ಕಾರ್ಯಾಚರಣೆಯ ಯಶಸ್ಸಿಗೆ ಪ್ರಾರ್ಥಿಸಿ, ಮುಜರಾಯಿ ಇಲಾಖೆಯ ಸೂಚನೆಯಂತೆ ಉಡುಪಿ ಜಿಲ್ಲೆಯ ಮುಜರಾಯಿ ದೇವಾಲಯಗಳಲ್ಲಿ ಗುರುವಾರ ಮಧ್ಯಾಹ್ನ ವಿಶೇಷ ಪೂಜೆ ಸಲ್ಲಿಸಲಾಯಿತು. ಜೊತೆಗೆ ಕೆಲವು ಖಾಸಗಿ ದೇವಾಲಗಳಲ್ಲಿಯೂ ಪ್ರಾರ್ಥನೆ, ದೀಪಾರಾಧನೆಗಳನ್ನು ನೆರವೇರಿಸಲಾಯಿತು.

ಭಾರತೀಯ ರಾಯಭಾರಿಗೆ ಪಾಕ್‌ ಸಮನ್ಸ್‌ ; ದಾಳಿಗೆ ಆಕ್ಷೇಪ

May 08 2025, 12:34 AM IST
ಆಪರೇಷನ್ ಸಿಂದೂರ್ ಮೂಲಕ ಪಾಕ್ ಉಗ್ರನೆಲೆಗಳನ್ನು ಧ್ವಂಸಗೊಳಿಸಿದ ಭಾರತದ ವಿರುದ್ಧ ಪಾಕ್ ಕೆಂಡಾಮಂಡಲವಾಗಿದ್ದು, ಪಾಕ್‌ನ ಭಾರತೀಯ ರಾಯಭಾರಿ ಜತೆ ಮಾತನಾಡಿ, ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಪಾಕಿಸ್ತಾನದ ಉಗ್ರರನ್ನು ಸೆದೆ ಬಡಿದ ಭಾರತೀಯ ಸೇನೆ: ವಿಜಯೋತ್ಸವ ಆಚರಣೆ

May 08 2025, 12:34 AM IST
ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಭಯೋತ್ಪಾದಕರ ತಾಣಗಳ ಮೇಲೆ ಭಾರತ ಸಿಂದೂರ ಕಾರ್ಯಚರಣೆ ಆರಂಭಿಸಿ ಸುಮಾರು 70ಕ್ಕೂ ಹೆಚ್ಚು ಉಗ್ರರನ್ನು ಸೆದೆ ಬಡಿಯುವ ಮೂಲಕ ಕಾಶ್ಮೀರದಲ್ಲಿ ಹಿಂದೂಗಳ ಮೇಲೆ ನಡೆಸಿದ ಕೃತ್ಯಕ್ಕೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತೀಕಾರ ತೀರಿಸಲು ಮುಂದಾಗಿರುವುದು ಶ್ಲಾಘನೀಯ.

ಭಾರತೀಯ ಜ್ಞಾನ ಪರಂಪರೆಯಲ್ಲಿ ವೈಜ್ಞಾನಿಕ ದೃಷ್ಟಿಕೋನ ಅಗತ್ಯ: ಡಾ. ಶರತ್ ಅನಂತಮೂರ್ತಿ

May 06 2025, 12:21 AM IST
ಭಾರತದಲ್ಲಿ ಸ್ಟೆಮ್‌ ಶಿಕ್ಷಣ ಮತ್ತು ವೈಜ್ಞಾನಿಕ ಚಿಂತನೆಯ ಕುರಿತು ಮೂಡುಬಿದಿರೆ ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ಚಿಂತನ - ಮಂಥನ ಓದುಗರ ವೇದಿಕೆಯು ಅತಿಥಿ ಉಪನ್ಯಾಸ ಹಮ್ಮಿಕೊಳ್ಳಲಾಗಿತ್ತು.

ಭಾರತೀಯ ಕತೆ ಓದುಗರ ಮನಮುಟ್ಟಿಸಿ : ಸುಧಾಮೂರ್ತಿ

May 05 2025, 01:30 AM IST

ಭಾರತೀಯ ಕಥಾ ಸಾಮ್ರಾಜ್ಯ ಅಪಾರವಾಗಿದ್ದು, ಸರ್ವಕಾಲಕ್ಕೂ ಸಲ್ಲುವ ಅವುಗಳನ್ನು ಸಾಮಾನ್ಯ ಭಾಷೆಗೆ ತಂದು ಓದುಗರ ಮನಮುಟ್ಟಿಸುವ ಕೆಲಸ ಆಗಬೇಕಿದೆ 

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 41
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved