• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತೀಯ ಸಂಸ್ಕೃತಿ ಉಳಿಸಿ, ಬೆಳೆಸಲು ಶ್ರಮಿಸಿ

Apr 11 2025, 12:39 AM IST
ಮನುಷ್ಯ ಅಧಿಕಾರ ಮತ್ತು ಐಶ್ವರ್ಯ ಕಳೆದುಕೊಂಡರೆ ಮರಳಿ ಪಡೆಯಬಹುದು. ಆದರೆ ಸಂಸ್ಕಾರ ಕಳೆದು ಹೋದರೆ ಅದನ್ನು ಮತ್ತೆ ಪಡೆಯಲು ಸಾಧ್ಯವಿಲ್ಲ.

ನಾಳೆ ಭಾರತೀಯ ರಿಸರ್ವ್‌ ಬ್ಯಾಂಕ್‌ನ ವಿತ್ತ ನೀತಿ ಪ್ರಕಟ : ಶೇ. 0.25 ಬಡ್ಡಿ ಕಡಿತ ?

Apr 08 2025, 05:52 AM IST

ಭಾರತೀಯ ರಿಸರ್ವ್‌ ಬ್ಯಾಂಕ್‌ನ ತ್ರೈಮಾಸಿಕ  ವಿತ್ತ ನೀತಿ ಏ.9ರಂದು ಪ್ರಕಟವಾಗಲಿದ್ದು, ಈ ಬಾರಿಯೂ ಆರ್‌ಬಿಐ 25 ಬಿಪಿಎಸ್‌ ಅಂಕ (ಶೇ.0.25ರಷ್ಟು) ಬಡ್ಡಿ ದರವನ್ನು ಕಡಿತ ಮಾಡಬಹುದು ಎಂದು ಅರ್ಥಶಾಸ್ತ್ರಜ್ಞರು ಅಂದಾಜಿಸಿದ್ದಾರೆ.

ದೇಶದಲ್ಲಿ ಸಮಾನತೆಯನ್ನು ಸಾರುವಲ್ಲಿ ಭಾರತೀಯ ಜನತಾ ಪಕ್ಷ ತನ್ನದೇ ಆದ ಕೊಡುಗೆ ನೀಡಿದೆ : ವಿಜಯಕುಮಾರ್

Apr 07 2025, 12:36 AM IST
ದೇಶದಲ್ಲಿ ಸಮಾನತೆಯನ್ನು ಸಾರುವಲ್ಲಿ ಭಾರತೀಯ ಜನತಾ ಪಕ್ಷ ತನ್ನದೇ ಆದ ಕೊಡುಗೆ ನೀಡಿದೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹಾಗೂ ತುರುವೇಕೆರೆ ಮಂಡಲದ ಉಸ್ತುವಾರಿಯಾಗಿರುವ ಸಾಗರನಹಳ್ಳಿ ವಿಜಯಕುಮಾರ್ ಹೇಳಿದರು.

ಭಾರತೀಯ ನೌಕಾಪಡೆಯ ಕಾರ್ಯಾಚರಣೆ : ಹಡಗಿನಲ್ಲಿ ಸಾಗಿಸುತ್ತಿದ್ದ 2500 ಕೇಜಿ ಡ್ರಗ್ಸ್‌ ಜಪ್ತಿ

Apr 03 2025, 02:49 AM IST
ಭಾರತೀಯ ನೌಕಾಪಡೆಯ ಮಂಚೂಣಿ ಯುದ್ಧನೌಕೆ ಐಎನ್‌ಎಸ್‌ ತರ್ಕಶ್‌ ಮಹತ್ವದ ಕಾರ್ಯಾಚರಣೆ ನಡೆಸಿದ್ದು. ಪಶ್ಚಿಮ ಹಿಂದೂ ಮಹಾಸಾಗರದಲ್ಲಿ ಹಡಗೊಂದರಲ್ಲಿ ಸಂಗ್ರಹವಾಗಿದ್ದ ಬರೋಬ್ಬರಿ 2,500 ಕೇಜಿ ಮಾದಕ ವಸ್ತು ವಶಪಡಿಸಿಕೊಂಡಿದೆ.

ಭಾರತೀಯ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೂ ರವಾನಿಸಿ

Apr 02 2025, 01:01 AM IST
ಶಿವಮೊಗ್ಗ: ಭಾರತೀಯ ಸಂಸ್ಕೃತಿ ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠವಾದದ್ದು, ಇಂತಹ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೂ ರವಾನಿಸಬೇಕು. ಸಾಹಿತ್ಯದ ಮೂಲಕ ಸಂಸ್ಕೃತಿಯ ಮಹತ್ವ ಸಾರಬೆಕೆಂದು ಶಾಸಕ, ಸಹಚೇತನ ನಾಟ್ಯಾಲಯದ ಗೌರವಾಧ್ಯಕ್ಷ ಎಸ್.ಎನ್.ಚನ್ನಬಸಪ್ಪ ಕರೆ ನೀಡಿದರು.

ಭಾರತೀಯ ಸಂಸ್ಕೃತಿ, ಪರಂಪರೆ ಮುಂದಿನ ಪೀಳಿಗೆಗೆ ತಲುಪಿಸಿ

Apr 01 2025, 12:48 AM IST
ಹಿಂದೆಲ್ಲಾ ಹೆಣ್ಣಿಗೆ ಹೆಚ್ಚು ಓದಲು ಅವಕಾಶಗಳಾಗುತ್ತಿರಲಿಲ್ಲ. ಆದರೆ, ಈಗ ಕಾಲ ಬದಲಾಗಿದೆ.

ವಚನ ಸಾಹಿತ್ಯಕ್ಕೆ ಭಾರತೀಯ ಜ್ಞಾನ ಪರಂಪರೆಯೇ ಮೂಲ: ಸದಾಶಿವಾನಂದ ಸ್ವಾಮೀಜಿ

Mar 29 2025, 12:32 AM IST
ಭಾರತದ ಸುದೀರ್ಘ ಜ್ಞಾನ ಪರಂಪರೆಯು ಪ್ರತಿ ಹಂತದಲ್ಲಿಯೂ ವಿಕಸನಗೊಳ್ಳುತ್ತಾ ಬಂದಿದೆ. ಅಂತಹ ವಿಕಾಸದ ಹಾದಿಯ ಬೆಳಕಿನ ಮೂಲದಲ್ಲಿಯೇ ವಚನಗಳು ರಚಿತಗೊಂಡಿರುವವೆಂದು ಸದಾಶಿವಾನಂದ ಸ್ವಾಮೀಜಿ ಹೇಳಿದರು.

ಭಾರತೀಯ ಸೇನೆಗೆ ಕೊಡಗಿನ ಕೊಡುಗೆ ಅಪಾರ: ಲೆ.ಜ. ಧೀರಜ್ ಸೇತ್

Mar 25 2025, 12:50 AM IST
ಮಡಿಕೇರಿ ನಗರದ ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ನಿವೃತ್ತ ಸೈನಿಕರ ಕುಂದು ಕೊರತೆಗಳನ್ನು ಆಲಿಸಿ ಪರಿಹರಿಸುವ ಬೃಹತ್ ಸಮಾವೇಶ ನಡೆಯಿತು.

ಆರೆಸ್ಸೆಸ್‌ ಅಖಿಲ ಭಾರತೀಯ ಪ್ರತಿನಿಧಿ ಸಭಾಗೆ ಚಾಲನೆ - ಆರೆಸ್ಸೆಸ್‌ನ ನೀತಿ-ನಿರ್ಧಾರ ನಿರೂಪಿಸುವ ಸಭೆ

Mar 22 2025, 10:20 AM IST

ಮಾಗಡಿ ರಸ್ತೆ ಚನ್ನೇನಹಳ್ಳಿಯ ಜನಸೇವಾ ವಿದ್ಯಾಕೇಂದ್ರದ ಆವರಣದಲ್ಲಿ ಆಯೋಜಿಸಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ(ಆರ್‌ಎಸ್‌ಎಸ್‌) ನೀತಿ-ನಿರ್ಧಾರಗಳನ್ನು ನಿರೂಪಿಸುವ ಮೂರು ದಿನಗಳ ಮಹತ್ವದ ವಾರ್ಷಿಕ ಸಭೆ ‘ಅಖಿಲ ಭಾರತೀಯ ಪ್ರತಿನಿಧಿ ಸಭಾ’ಗೆ ಶುಕ್ರವಾರ ಚಾಲನೆ ದೊರಕಿತು.

ಬೆಂಗಳೂರು : ಮೂರು ದಿನ ರಾಷ್ಟ್ರೀಯ ಸ್ವಯಂಸೇವಕ ಸಂಘದ 'ಅಖಿಲ ಭಾರತೀಯ ಪ್ರತಿನಿಧಿ ಸಭಾ’

Mar 20 2025, 01:19 AM IST

 ಆರ್‌ಎಸ್‌ಎಸ್‌ ವಾರ್ಷಿಕ ‘ಅಖಿಲ ಭಾರತೀಯ ಪ್ರತಿನಿಧಿ ಸಭಾ’ ಈ ಬಾರಿ ಬೆಂಗಳೂರಿನ ಚನ್ನೇನಹಳ್ಳಿಯ ಜನಸೇವಾ ವಿದ್ಯಾಕೇಂದ್ರದ ಆವರಣದಲ್ಲಿ ಶುಕ್ರವಾರದಿಂದ ಮೂರು ದಿನಗಳ ಕಾಲ (21ರಿಂದ 23ರವರೆಗೆ) ನಡೆಯಲಿದೆ ಎಂದು ಸಂಘದ ಅಖಿಲ ಭಾರತ ಪ್ರಚಾರ ಪ್ರಮುಖ ಸುನೀಲ್‌ ಅಂಬೇಕರ್ ತಿಳಿಸಿದ್ದಾರೆ.

  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 39
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved