ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಭಾರತೀಯ ಸಂಸ್ಕೃತಿ ಉಳಿಸಲು ಭರತನಾಟ್ಯ ಒಳ್ಳೆಯ ಮಾಧ್ಯಮ
Feb 28 2025, 02:04 AM IST
ಭಾರತೀಯ ಸಂಸ್ಕೃತಿ ಬೆಳೆಸಲು ಭರತನಾಟ್ಯ ಬಹುಮುಖ್ಯ ಮಾಧ್ಯಮ ಮತ್ತು ಜನರಿಗೆ ನೇರವಾಗಿ ಮನಸ್ಸಿನಲ್ಲಿ ಅಚ್ಚಳಿಯದಂತೆ ಉಳಿಯುವ ಮಾಧ್ಯಮ
ಭಾರತೀಯ ಸಂಸ್ಕೃತಿ-ಸಂಸ್ಕಾರ ವಿಶ್ವಕ್ಕೆ ಮಾದರಿ: ಸ್ವಾಮಿ ನಿರ್ಭಯಾನಂದ ಸರಸ್ವತಿ
Feb 28 2025, 12:49 AM IST
ಶಿವನ ಧ್ಯಾನದಿಂದ ಸಕಲವನ್ನೂ ಸಾಧ್ಯವಾಗಿಸಿಕೊಳ್ಳಬಹುದು. ಶಿವಸ್ತುತಿ, ಶಿವಭಜನೆ ಹಾಗೂ ಶಿವನ ಸ್ಮರಣೆಯಿಂದ ಬದುಕಲ್ಲಿ ನೆಮ್ಮದಿ ಪ್ರಾಪ್ತವಾಗಲಿದೆ.
ಗುರು ಶಿಷ್ಯ ಪರಂಪರೆಯೇ ಭಾರತೀಯ ಶಿಕ್ಷಣ ಪದ್ಧತಿ
Feb 26 2025, 01:04 AM IST
ಶಿಕ್ಷಣದಲ್ಲಿ ಮೌಲ್ಯ ಅತ್ಯಗತ್ಯ. ಪಾಶ್ಚಾತ್ಯ ಶಿಕ್ಷಣ ಪದ್ಧತಿಗೆ ಮಾರುಹೋದ ಕಾರಣ ಇಂದು ಶಿಕ್ಷಣವು ಸಹ ವಾಣಿಜ್ಯದ ಸರಕಾಗಿ ಹೋಗಿದೆ. ಭಾರತೀಯ ಶಿಕ್ಷಣ ಪುರಾತನ ವೃಕ್ಷವಿದ್ದಂತೆ. ಅದರಲ್ಲಿ ವಿವೇಕ ತುಂಬಿದ ಹೊಸ ಚಿಗುರು ಮೂಡಬೇಕಾಗಿದೆ. ಆ ನಿಟ್ಟಿನಲ್ಲಿ ಕಾರ್ಯಸಾಧನೆ ಸಾಧ್ಯವಾಗಬೇಕು. ದೇಶದ ಪರಂಪರೆಯ ಶಿಕ್ಷಣ ಪದ್ಧತಿ ಮರು ಸ್ಥಾಪನೆಯಾಗಬೇಕು.
ಭಾರತೀಯ ಸಂಸ್ಕೃತಿಯ ವೈಶಿಷ್ಟ ಲಲಿತಕಲೆಗಳು
Feb 24 2025, 12:36 AM IST
ಪ್ರಥಮ ಬಾರಿಗೆ ಕೊಪ್ಪಳ ಜಿಲ್ಲೆಯಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ನಿಮ್ಮೊಂದಿಗೆ ನಾವು, ಕಲಾವಿದರ ನಡೆ-ಜನಸಾಮಾನ್ಯರ ಕಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ
ಭಾರತೀಯ ಸಂಸ್ಕೃತಿ ಉಳಿಸಲು ಶ್ರಮಿಸಿ: ಕೆ.ಜೆ.ಅನಂತರಾವ್
Feb 24 2025, 12:30 AM IST
ಓದಿನ ಜೊತೆಗೆ ಕಲಾತ್ಮಕ ವಿಷಯಗಳ ಕಡೆ ವಿದ್ಯಾರ್ಥಿಗಳು ಗಮನ ಹರಿಸಬೇಕು. ಭರತ ನಾಟ್ಯ ಕಲೆಯಲ್ಲಿ ತೊಡಗಿಕೊಂಡವರು ದೇಶವಷ್ಟೇ ಅಲ್ಲದೇ, ವಿದೇಶದಲ್ಲಿಯೂ ಹೆಸರು ಮಾಡುವ ಮೂಲಕ ಭಾರತ ಕಲೆಯನ್ನು ಪ್ರದರ್ಶನ ಮಾಡುತ್ತಿದ್ದಾರೆ.
ವಿದೇಶಿ ನೇರ ಹೂಡಿಕೆ ನಿಯಮ ಉಲ್ಲಂಘನೆ : ಬಿಬಿಸಿ ಭಾರತೀಯ ಘಟಕಕ್ಕೆ 3.44 ಕೋಟಿ ರು. ದಂಡ
Feb 21 2025, 11:49 PM IST
ವಿದೇಶಿ ನೇರ ಹೂಡಿಕೆ (ಎಫ್ಡಿಐ) ನಿಯಮ ಉಲ್ಲಂಘನೆ ಮಾಡಿದ್ದಕ್ಕಾಗಿ ಬ್ರಿಟಿಷ್ ಬ್ರಾಡಕಾಸ್ಟಿಂಗ್ ಕಾರ್ಪೋರೆಷನ್ (ಬಿಬಿಸಿ) ಭಾರತೀಯ ಘಟಕಕ್ಕೆ ಜಾರಿ ನಿರ್ದೇಶನಾಲಯ 3.44 ಕೋಟಿ ರು. ದಂಡ ವಿಧಿಸಿದೆ.
ಕುಶಾಲನಗರದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ
Feb 21 2025, 12:45 AM IST
ರಾಜ್ಯ ಸರ್ಕಾರ ನೂತನ ವಿಶ್ವವಿದ್ಯಾಲಯ ರದ್ದುಗೊಳಿಸುವ ಚಿಂತನೆ ವಿರೋಧಿಸಿ ಕುಶಾಲ ನಗರದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಯಿತು.
ಭಾರತೀಯ ಪರಂಪರೆ ಉಳಿವಿಗೆ ಶಿವಾಜಿ ಕೊಡುಗೆ ಅಪಾರ
Feb 20 2025, 12:45 AM IST
ಹಿಂದೂ ಸಂಸ್ಕೃತಿ, ಪರಂಪರೆಗೆ ಶಿವಾಜಿಯ ಹೋರಾಟ ದೇಶವ್ಯಾಪಿ ಸ್ಮರಿಸುವ ದಿನವಾಗಿದೆ. ಇಂತಹ ಅಪ್ರತಿಮ ಹೋರಾಟಗಾರನ ವಿಚಾರಗಳು ಎಂದಿಗೂ ಅಜರಾಮರವಾಗಿದ್ದು, ಇವರ ಆದರ್ಶಗಳನ್ನು ಮೈಗೂಡಿಸಿಕೊಂಡು ಬದುಕಬೇಕು.
ಮಕ್ಕಳಲ್ಲಿ ಭಾರತೀಯ ಸಂಸ್ಕೃತಿ ಬೆಳೆಸಿ
Feb 19 2025, 12:46 AM IST
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ವಿದ್ಯಾರ್ಥಿಗಳಿದ್ದಾಗಿನಿಂದಲೇ ಮಕ್ಕಳಲ್ಲಿ ಭಾರತೀಯ ಸಂಸ್ಕೃತಿ ಹಾಗೂ ಸಂಸ್ಕಾರವನ್ನು ಬೆಳೆಸಬೇಕು ಎಂದು ವಿಜಯಪುರದ ಜ್ಞಾನಯೋಗಾಶ್ರಮದ ಅಧ್ಯಕ್ಷರಾದ ಬಸವಲಿಂಗ ಮಹಾಸ್ವಾಮೀಜಿಗಳು ಸಲಹೆ ನೀಡಿದರು.
ಅಕ್ರಮವಾಗಿ ಅಮೆರಿಕಕ್ಕೆ ಹೋಗಿ ನೆಲೆಸಿದ್ದ 116 ಮಂದಿ ಭಾರತೀಯ ವಲಸಿಗರಿಗೆ ಮತ್ತೆ ಅಮೆರಿಕ ಕೋಳ!
Feb 17 2025, 01:31 AM IST
ಅಕ್ರಮವಾಗಿ ಅಮೆರಿಕಕ್ಕೆ ಹೋಗಿ ನೆಲೆಸಿದ್ದ 116 ಮಂದಿ ಭಾರತೀಯ ವಲಸಿಗರನ್ನು ಹೊತ್ತ 2ನೇ ವಿಮಾನ ಪಂಜಾಬ್ನ ಅಮೃತಸರಕ್ಕೆ ಶನಿವಾರ ತಡರಾತ್ರಿ ಬಂದು ಇಳಿದಿದ್ದು, ಈ ಬಾರಿಯೂ ವಲಸಿಗರ ಕೈ ಕಾಲಿಗೆ ಕೋಳ ತೊಡಿಸಲಾಗಿತ್ತು ಎಂದು ತಿಳಿದುಬಂದಿದೆ.
< previous
1
...
4
5
6
7
8
9
10
11
12
...
37
next >
More Trending News
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್
43 ಕಿಮೀ ಉದ್ದದ ಇಂಗ್ಲಿಷ್ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್ ಇಲ್ಲ!