• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾಷೆ ಅಳಿದರೆ ಸಂಸ್ಕೃತಿ- ಸಂಸ್ಕಾರದ ನಾಶ: ರಾಘವೇಶ್ವರ ಭಾರತೀ ಶ್ರೀ

Aug 18 2025, 12:00 AM IST
ಆಂಗ್ಲ ಪದಗಳನ್ನು ಬಳಸದೇ ಕನ್ನಡ ಮಾತನಾಡುವುದೇ ನಮಗೆ ಕಷ್ಟವಾಗುತ್ತಿದೆ

ಎಲ್ಲರನ್ನು ಬೇಗನೆ ಸೆಳೆಯುವ ಪ್ರೀತಿಯ ಭಾಷೆ ತುಳು: ಡಾ.ವೀರೇಂದ್ರ ಹೆಗ್ಗಡೆ

Aug 15 2025, 01:01 AM IST
‘ನಮ್ಮ ಕುಡ್ಲ ತುಳು ಚಾನೆಲ್‌’ ಮಂಗಳೂರು ಪುರಭವನದಲ್ಲಿ ಮಂಗಳವಾರ ಏರ್ಪಡಿಸಿದ ‘ಬೊಳ್ಳಿ ಪರ್ಬ-2025’ ಸಾಧನೆಯ ಸಂಭ್ರಮ ಕಾರ್ಯಕ್ರಮದ ಸಮಾರೋಪದಲ್ಲಿ ಅವರು ಅಧ್ಯಕ್ಷತೆ ವಹಿಸಿ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿದರು.

ಭಾಷೆ- ಸಂಸ್ಕೃತಿಯ ಸ್ವಾಭಿಮಾನ ಮೆರೆಯೋಣ: ರಾಘವೇಶ್ವರ ಶ್ರೀ

Aug 12 2025, 12:30 AM IST
ನಮ್ಮ ದೇಶ, ಭಾಷೆ, ಸಂಸ್ಕೃತಿಯ ಒಲವು ಬೆಳೆಸಿಕೊಂಡು ಸ್ವಾಭಿಮಾನ ಮೆರೆಯೋಣ

ಭಾಷೆ, ಮನಸು, ಬುದ್ಧಿ ಶುದ್ಧಿಯಾಗಲಿ: ರಾಘವೇಶ್ವರ ಶ್ರೀ ಆಶಯ

Aug 11 2025, 12:35 AM IST
ನಮ್ಮ ಶುದ್ಧ ಭಾಷೆಯ ಬದಲು ಅಪಭಾಷೆಯನ್ನು, ಕಲಬೆರಕೆ ಭಾಷೆಯನ್ನು ಮುಂದಿನ ಪೀಳಿಗೆಗೆ ಬಿಟ್ಟು ಹೋಗುವ ಪರಿಸ್ಥಿತಿ ಬರಬಾರದು.

ಭಾಷೆ ಕೇವಲ ಸಂವಹನ ಮಾಧ್ಯಮ ಅಲ್ಲ.

Aug 11 2025, 12:30 AM IST
ಬ್ಯಾರಿ ಭಾಷೆಯ ಇತಿಹಾಸ ಮತ್ತು ಸಂಸ್ಕೃತಿಯನ್ನು ಪರಿಚಯಿಸುವ ಕಾರ್ಯಕ್ರಮವಿದು

ರಾಜ್ಯದಲ್ಲಿನ ಎಲ್ಲರಿಗೂ ಕನ್ನಡ ಭಾಷೆ ಕಲಿಕೆ ಅಗತ್ಯ: ಸಿಸ್ಟರ್ ಶುಭ

Aug 09 2025, 02:04 AM IST
ಕರ್ನಾಟಕ ರಾಜ್ಯದಲ್ಲಿ ವಾಸ ಮಾಡುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಕನ್ನಡ ಭಾಷೆ ಕಲಿಯಬೇಕು ಎಂದು ಮೆಣಸೂರು ಮೌಂಟ್ ಕಾರ್ಮೆಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಸಿಸ್ಟರ್ ಶುಭ ತಿಳಿಸಿದರು.

ಮಂಡ್ಯ ಶೈಲಿಯ ಭಾಷೆ ಚಾಲೆಂಜಿಂಗ್‌ ಆಗಿತ್ತು : ಪೃಥ್ವಿ ಅಂಬಾರ್‌

Aug 01 2025, 11:48 AM IST

ಯಶ್‌ ತಾಯಿ ಪುಷ್ಪಾ ಅರುಣ್‌ ಕುಮಾರ್‌ ನಿರ್ಮಾಣದ, ಪೃಥ್ವಿ ಅಂಬಾರ್‌, ಕಾವ್ಯಾ ಶೈವ ನಟನೆಯ, ಶ್ರೀರಾಜ್ ನಿರ್ದೇಶನದ ‘ಕೊತ್ತಲವಾಡಿ’ ಇಂದು ತೆರೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ನಾಯಕ ನಟ ಪೃಥ್ವಿ ಅಂಬಾರ್‌ ಮಾತನಾಡಿದ್ದಾರೆ.

ಪತ್ರಿಕೆ ಓದುವುದರಿಂದ ಭಾಷೆ, ಜ್ಞಾನ ವೃದ್ಧಿ: ಎಸಿಎಫ್‌ ಗಿರೀಶ

Aug 01 2025, 12:30 AM IST
ಪ್ರಜಾಪ್ರಭುತ್ವದ 4ನೇ ಅಂಗವಾಗಿರುವ ಪತ್ರಿಕಾರಂಗ ತನ್ನದೇ ಆದ ಜವಾಬ್ದಾರಿ ಹೊಂದಿದೆ.

ಸರ್ಕಾರಿ ಕಾಲೇಜುಗಳಲ್ಲಿ ಉರ್ದು ಭಾಷೆ ಕಲಿಯಲು ಅವಕಾಶ ಮಾಡಿಕೊಡಿ: ಮೊಹಮದ್ ನಾಸೀರ್

Jul 31 2025, 12:45 AM IST
ಸರ್ಕಾರದ ಆದೇಶದ ಕಾರಣದಿಂದ ಕಾಲೇಜುಗಳಲ್ಲಿ ಉರ್ದು ಮಾಧ್ಯಮದಲ್ಲಿ ಓದಲು ಬಯಸುವ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ. ಆದ್ದರಿಂದ ಈ ಕುರಿತು ಉರ್ದು ಸಾಹಿತ್ಯ ಪರಿಷತ್ ವತಿಯಿಂದ ಈಗಾಗಲೇ ಶಿಕ್ಷಣ ಇಲಾಖೆ ಅಧಿಕಾರಿಗಳು ಸೇರಿ ಕೆಲವು ಜನಪ್ರತಿನಿಧಿಗಳಿಗೆ ಮನವಿ ಸಹ ಸಲ್ಲಿಸಲಾಗಿದೆ.

ಇಸ್ರೇಲಿ ಯೋಧರಿಗಿನ್ನು ಇಸ್ಲಾಂ, ಅರೇಬಿಕ್‌ ಭಾಷೆ ಕಲಿಕೆ ಕಡ್ಡಾಯ

Jul 27 2025, 12:00 AM IST
ಕಳೆದ ವರ್ಷ ದೇಶದ ಮೇಲೆ ನಡೆದ ಪ್ಯಾಲೆಸ್ತೀನಿ ಉಗ್ರ ದಾಳಿಯ ವೇಳೆ ಗುಪ್ತಚರ ವೈಫಲ್ಯವನ್ನು ಗಂಭೀರವಾಗಿ ಪರಿಗಣಿಸಿರುವ ಇಸ್ರೇಲಿ ಸೇನೆ, ತನ್ನ ಗುಪ್ತಚರ ವಿಭಾಗದ ಎಲ್ಲಾ ಯೋಧರಿಗೆ ಇಸ್ಲಾಂ ಅಧ್ಯಯನ ಮತ್ತು ಅರೇಬಿಕ್‌ ಭಾಷೆ ಕಲಿಕೆ ಕಡ್ಡಾಯ ಮಾಡಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 30
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved