• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಭಾಷೆ, ಏಳಿಗೆಗೆ ಕೊಡುಗೆ ನೀಡಿದವರನ್ನು ಸ್ಮರಿಸಿ

Nov 30 2024, 12:47 AM IST
ಕರ್ನಾಟಕದ ಪ್ರದೇಶಗಳಲ್ಲಿ ಒಂದು ಭಾಗದಿಂದ ಮತ್ತೊಂದು ಭಾಗದಲ್ಲಿ ಪ್ರಾದೇಶಿಕವಾರು ಮಾತನಾಡುವ ಭಾಷೆ ಶೈಲಿ, ಆಚಾರ-ವಿಚಾರ, ಉಡುಗೆ-ತೊಡುಗೆ ಬದಲಾವಣೆಗೊಳ್ಳುತ್ತದೆ.

ಕನ್ನಡ ಭಾಷೆ ನಮ್ಮೆಲ್ಲರ ಉಸಿರಾಗಲಿ

Nov 30 2024, 12:46 AM IST
ಕನ್ನಡ ನಮ್ಮ ತಾಯಿ ಭಾಷೆ, ನಮ್ಮ ಕಣ ಕಣದಲ್ಲಿ ಕನ್ನಡ ನೆಲೆಸಿದೆ. ಕನ್ನಡ ಸಾಹಿತ್ಯವು ಜಗತ್ತಿನ ಅಮೂಲ್ಯ ಸಾಹಿತ್ಯಗಳಲ್ಲಿ ಒಂದಾಗಿದೆ

ಕನ್ನಡ ಭಾಷೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ

Nov 29 2024, 01:01 AM IST
ಮಾಗಡಿ: ಚಂದ್ರಶೇಖರ ಕಂಬಾರರು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದು, ಪಟ್ಟಣದ ಒಂದು ರಸ್ತೆಗೆ ಅವರ ಹೆಸರಿಡಲಾಗುವುದು ಎಂದು ಶಾಸಕ ಬಾಲಕೃಷ್ಣ ಭರವಸೆ ನೀಡಿದರು.

ಅನ್ಯಭಾಷಿಕರಿಗೆ ಕನ್ನಡ ಕಲಿಸಿ ಭಾಷೆ ಪ್ರೀತಿ ಬೆಳೆಸಿ: ಧನಂಜಯ ಕುಂಬ್ಳೆ

Nov 29 2024, 01:01 AM IST
ನುಡಿ ಹಬ್ಬ ಕಾರ್ಯಕ್ರಮದಲ್ಲಿ ಡೊಳ್ಳುಕುಣಿತ, ಹುಲಿವೇಷ, ಕಂಸಾಳೆ ಸಹಿತ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಇಂಗ್ಲಿಷ್ ವ್ಯಾಮೋಹ ಹೆಚ್ಚಳ, ಕನ್ನಡ ಭಾಷೆ ಉಳಿಸುವವರು ಯಾರು: ಡಾ.ಹೆಬ್ರಿ

Nov 28 2024, 12:34 AM IST
2500 ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡ ರಾಜನಾಗಿ ಮೆರೆಯುತ್ತಿದೆ. ನಾಡಿನ ಉದ್ದಗಲಕ್ಕೆ ಭಾಷೆಯನ್ನು ಹರಡವಲ್ಲಿ ಕವಿ, ಸಾಹಿತಿಗಳನ್ನು ನೆನಪು ಮಾಡಿಕೊಳ್ಳಬೇಕು. ಮುಂದಿನ ಎರಡು ಮೂರು ತಲೆಮಾರುಗಳ ನಂತರ ಕನ್ನಡವನ್ನು ಉಳಿಸುವವರು ಯಾರು ಎಂಬ ಪ್ರಶ್ನೆ ಕಾಡುತ್ತಿದೆ.

ಭಾಷೆ ಬದುಕಿನ ವಿಸ್ತರಣೆ: ಸವಿತಾ ನಾಗಭೂಷಣ

Nov 28 2024, 12:34 AM IST
ತರೀಕೆರೆ, ಭಾಷೆ ನಮ್ಮ ಬದುಕಿನ ವಿಸ್ತರಣೆಯಾಗಿದೆ ಒಂದಕ್ಕೊಂದು ಪೂರಕವಾಗಿದೆ ಎಂದು ಕವಯಿತ್ರಿ ಸವಿತಾ ನಾಗಭೂಷಣ ಹೇಳಿದ್ದಾರೆ.ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಏರ್ಪಡಸಿದ್ದ ಕನ್ನಡ ನುಡಿಹಬ್ಬ-2024 ಉದ್ಘಾಟಿಸಿ ಮಾತನಾಡಿದರು. ಜಗತ್ತಿನಲ್ಲಿ ಹತ್ತು ಹಲವು ಭಾಷೆಗಳಿರಬಹುದು. ಆದರೆ ಪ್ರತಿಯೊಬ್ಬರಿಗೂ ಹೃದಯದ ಭಾಷೆ ಒಂದು ಇರುತ್ತದೆ. ಅದು ನಮ್ಮ ತಾಯಿನುಡಿಯಿಂದ ನಮಗೆ ಧಕ್ಕುತ್ತದೆ. ಈ ಭಾಷೆಯನ್ನು ನಾವು ಕಾಪಿಟ್ಟುಕೊಂಡರೆ, ಅದು ನಮ್ಮನ್ನು ಬದುಕಿನುದ್ದಕ್ಕೂ ಪೋಷಿಸುತ್ತದೆ ಎಂದು ತಿಳಿಸಿದರು.

ನಾಡು, ನುಡಿ, ನೆಲ, ಜಲ, ಭಾಷೆ ಬಗ್ಗೆ ಅಭಿಮಾನ ಮೂಡಿಸುವ ಕೆಲಸವಾಗಲಿ

Nov 28 2024, 12:33 AM IST
Let it be a work to create admiration for the country, language, land, water and language

ಕನ್ನಡ ಪ್ರೀತಿ, ಮಮತೆಯ ಭಾಷೆ: ಸುದೀರ್‌ ಕುಮಾರ್‌ ಮುರೊಳ್ಳಿ

Nov 28 2024, 12:32 AM IST
ನರಸಿಂಹರಾಜಪುರ, ಕನ್ನಡ ಭಾಷೆ ಅನ್ನದ ಭಾಷೆಯಾಗಿದೆ. ಪ್ರೀತಿ, ಮಮತೆಯ ಭಾಷೆಯಾಗಿದೆ ಎಂದು ಕೊಪ್ಪದ ವಕೀಲರು ಹಾಗೂ ವಾಗ್ಮಿ ಸುಧೀರ್‌ ಕುಮಾರ್‌ ಮುರೊಳ್ಳಿ ತಿಳಿಸಿದರು.

ಭಾಷೆ, ಸಾಹಿತ್ಯ, ಸಂಸ್ಕೃತಿಯ ಪ್ರಗತಿಯಿಂದ ರಾಜ್ಯ ಅಭಿವೃದ್ಧಿ: ಬಾ. ಸಾಮಗ

Nov 28 2024, 12:30 AM IST
ಶ್ರೀ ವಿಷ್ಣುಮೂರ್ತಿ ಯಕ್ಷಗಾನ ಕಲಾಸಂಘ ನ.೨೩ರಂದು ಉಡುಪಿ ಸಮೀಪದ ಕೆಳಾರ್ಕಳಬೆಟ್ಟಿನಲ್ಲಿ ೧೭ನೇ ವಾರ್ಷಿಕೋತ್ಸವದ ಸಮಾರಂಭ ಏರ್ಪಡಿಸಿತ್ತು.

ಕರ್ನಾಟಕದಲ್ಲೇ ಕನ್ನಡ ಭಾಷೆ ಉಳಿಸಲು ಹೋರಾಟ: ಸಿದ್ದಲಿಂಗ ಮಹಾಸ್ವಾಮೀಜಿ ಆತಂಕ

Nov 26 2024, 12:48 AM IST
ಸಂವಿಧಾನದಲ್ಲಿ ಎಲ್ಲಾ ಭಾಷೆಗಳನ್ನು ಕಲಿಯಲು ಅವಕಾಶ ನೀಡಲಾಗಿದೆ. ಕನ್ನಡಿಗರು ಬೇರೆ ಭಾಷೆ ಕಲಿಯುವ ಜತೆಗೆ ಕನ್ನಡ ಭಾಷೆ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು. ನಾವು ಎಷ್ಟೇ ಎತ್ತರದ ಸ್ಥಾನದಲ್ಲಿ ಇದ್ದರೂ ಸಹ ಕನ್ನಡ ಭಾಷೆ ಮೇಲಿನ ಅಭಿಮಾನ ಕಡಿಮೆಯಾಗಬಾರದು. ಕನ್ನಡ ಮಾತನಾಡುವುದು, ಕನ್ನಡ ಪುಸ್ತಕ, ಪತ್ರಿಕೆಗಳನ್ನು ಓದುವ ಅವ್ಯಾಸ ರೂಡಿಸಿಕೊಳ್ಳಬೇಕು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 30
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved