ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕನ್ನಡ ಭಾಷೆ ನಿರಂತರ ಹರಿಯುವ ನೀರಾಗಲಿ: ಕೊಂಗಳಪ್ಪ
Nov 11 2024, 11:48 PM IST
ಕೊಳ್ಳೇಗಾಲದ ಜೆಎಸ್ಎಸ್ ಕಾಲೇಜಿನಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಪ್ರಾಂಶುಪಾಲ ಡಾ.ಕೊಂಗಳಪ್ಪ ಮಾತನಾಡಿದರು.
ಮುಂದಿನ ಪೀಳಿಗೆಗೆ ನಮ್ಮ ಭಾಷೆ ಸಂಸ್ಕೃತಿಯ ಹಿರಿತನ ತಲುಪಿಸಬೇಕು: ಪೊನ್ನಣ್ಣ
Nov 11 2024, 11:47 PM IST
ಗಡಿನಾಡ ಉತ್ಸವದಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ಭಾಗವಹಿಸಿದ್ದರು. ಯುವ ಪೀಳಿಗೆ ಭಾಷೆ, ಸಾಹಿತ್ಯ, ಸಂಸ್ಕೃತಿ, ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.
ಭಾಷೆ ಬೆಳವಣಿಗೆಯಿಂದ ಸಾಂಸ್ಕೃತಿಕ ಅಭಿವೃದ್ಧಿ: ಮಂತರ್ ಗೌಡ
Nov 11 2024, 11:46 PM IST
ಕನ್ನಡ ಜನತೆಯ ಒಗ್ಗಟ್ಟು ಮತ್ತು ಭಾಷೆಯ ಬೆಳವಣಿಗೆಯ ಮೂಲಕ ರಾಜ್ಯದ ಸಾಂಸ್ಕೃತಿಕ ಅಭಿವೃದ್ಧಿ ಸಾಧ್ಯ ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಹೇಳಿದರು.
ಸರ್ವತೋಮುಖ ಅಭಿವೃದ್ಧಿಗೆ ಭಾಷೆ ಅವಶ್ಯ
Nov 11 2024, 01:05 AM IST
ಹೊಳೆಹೊನ್ನೂರು ಸಮೀಪದ ಜಾವಳ್ಳಿಯ ಜ್ಞಾನದೀಪ ವಿದ್ಯಾ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ಹೃದಯಕ್ಕೆ ಹತ್ತಿರವಾಗುವ ಭಾಷೆ ಕನ್ನಡ: ಎಸ್.ಎಚ್.ಪೂರ್ಣೇಶ್
Nov 10 2024, 01:50 AM IST
ಬಾಳೆಹೊನ್ನೂರು, ಅತ್ಯಂತ ಶ್ರೀಮಂತ ಹಾಗೂ ಪ್ರೀತಿಯ ಭಾಷೆಯಾದ ಕನ್ನಡ ಹೃದಯಕ್ಕೆ ಹತ್ತಿರುವಾಗುವ ಭಾಷೆಯಾಗಿದೆ ಎಂದು ಎನ್.ಆರ್.ಪುರ ತಾಲೂಕು ಕಸಾಪ ಅಧ್ಯಕ್ಷ ಎಸ್.ಎಚ್.ಪೂರ್ಣೇಶ್ ಹೇಳಿದರು.
ಮಾತೃ ಭಾಷೆ ಉಳಿಸಿ, ಬೆಳೆಸುವುದು ನಮ್ಮ ಕರ್ತವ್ಯ: ಮಹೇಶ
Nov 10 2024, 01:48 AM IST
ಅನ್ನದ ಭಾಷೆ ಹಾಗೂ ಮಾತೃಭಾಷೆಯಾದ ಕನ್ನಡವನ್ನು ಉಳಿಸಿ, ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ.
ಭಾಷೆ ಸಮರ್ಪಕವಾಗಿ ಬಳಕೆಯಾದರೆ ಅಸ್ಮಿತೆ ಉಳಿಯಲಿದೆ: ಗುಂಡೂರು
Nov 10 2024, 01:46 AM IST
ಕನ್ನಡ ವಿಜ್ಞಾನ, ತಂತ್ರಜ್ಞಾನ, ಬ್ಯಾಂಕಿಂಗ್ ಕ್ಷೇತ್ರದ ಭಾಷೆಯಾಗಿ, ಸರ್ಕಾರದಲ್ಲಿ ಸಮರ್ಪಕವಾಗಿ ಬಳಕೆಯಾಗಬೇಕು.
ಕನ್ನಡ ಭಾಷೆ ಎಂದಿಗೂ ಅವಿಸ್ಮರಣೀಯ: ಕೋಟಿ
Nov 09 2024, 01:11 AM IST
ಕನ್ನಡದ ಭವ್ಯ ಇತಿಹಾಸ ತಿಳಿದುಕೊಳ್ಳಬೇಕಾದುದು ನಮ್ಮೆಲ್ಲರ ಆದ್ಯ ಕರ್ತವ್ಯ. ನಮ್ಮ ಭಾಷೆ, ನಮ್ಮ ಇತಿಹಾಸ ಸರಿಯಾಗಿ ತಿಳಿದುಕೊಂಡಾಗ ಮಾತ್ರ ಕನ್ನಡಕ್ಕೆ ನಾವು ಸಮರ್ಪಕವಾದ ಸ್ಥಾನಮಾನ ನೀಡಲು ಸಾಧ್ಯ
ಕನ್ನಡ ಭಾಷೆಯು ಪ್ರಪಂಚದಲ್ಲಿಯೇ ಅತೀ ಶ್ರೀಮಂತ ಭಾಷೆ: ಜುಬಿನ್ ಮೊಹಪಾತ್ರ
Nov 09 2024, 01:07 AM IST
ಈಗಾಗಲೇ ರಾಜ್ಯದ ೨೦ ಜಿಲ್ಲೆಗಳಲ್ಲಿ ಸಂಚರಿಸಿ ಇದೀಗ ಪುತ್ತೂರು ತಲುಪಿದೆ. ಕನ್ನಡ ನಾಡು ನುಡಿ ರಕ್ಷಿಸುವ ಹಿನ್ನೆಲೆಯಲ್ಲಿ ಪ್ರತಿ ತಾಲೂಕುಗಳಿಗೆ ಈ ರಥ ಸಂಚರಿಸಲಿದೆ. ಶನಿವಾರ ಬೆಳಗ್ಗೆ ಬೆಳ್ತಂಗಡಿ, ಸಂಜೆ ಸುಳ್ಯ, ಬಳಿಕ ಕೊಡಗು ಪ್ರವೇಶಿಸಲಿದೆ ಎಂದರು.
ಕನ್ನಡವೇ ನಮ್ಮ ಸಂಸ್ಕೃತಿ- ಭಾಷೆ ಉಳಿಸಿ, ಬೆಳೆಸಿ: ಡಾ.ರಮೇಶ್
Nov 09 2024, 01:07 AM IST
ಬಾಳೆಹೊನ್ನೂರು, ಕನ್ನಡ ನಮ್ಮ ಹೆಮ್ಮೆಯಾಗಿದ್ದು, ಕನ್ನಡ ಬಳಸುವ ಮೂಲಕ ಉಳಿಸಬೇಕು. ಕನ್ನಡವೇ ನಮ್ಮ ಸಂಸ್ಕೃತಿ ಅದನ್ನು ಬೆಳೆಸುವುದು ನಮ್ಮೆಲ್ಲರ ಹೊಣೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ರಮೇಶ್ ಹೇಳಿದರು.
< previous
1
...
11
12
13
14
15
16
17
18
19
...
30
next >
More Trending News
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ