• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶ್ರೀಮಂತ ಭಾಷೆ ಕನ್ನಡ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಿ

Nov 02 2024, 01:36 AM IST
ಎರಡೂವರೆ ಸಾವಿರ ವರ್ಷಗಳಿಗೂ ಹೆಚ್ಚಿನ ಇತಿಹಾಸ ಹೊಂದಿರುವ, ಕಾವೇರಿಯಿಂದ ಗೋದಾವರಿವರೆಗೆ ಹರಡಿದ್ದ ಕನ್ನಡವು ಶ್ರೀಮಂತ ಸಂಸ್ಕೃತಿಯ ಭಾಷೆಯಾಗಿದೆ ಎಂದು ಗಣಿ ಮತ್ತು ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.

ಎಂಟು ಜ್ಞಾನಪೀಠ ಪ್ರಶಸ್ತಿ ಪಡೆದ ಏಕೈಕ ಭಾಷೆ ಕನ್ನಡ: ಶಾಸಕ ಶ್ರೀನಿವಾಸ್

Nov 02 2024, 01:32 AM IST
ಕನ್ನಡ ಭಾಷೆ ಮಾತನಾಡುವುದು, ಬರೆಯುವುದು, ಕನ್ನಡದಲ್ಲೇ ವ್ಯವಹಾರ ನಡೆಸುವದನ್ನು ನಾವು ಕಲಿಯಬೇಕಾಗಿದೆ. ಕನ್ನಡ ಸಂಸ್ಕೃತಿ, ಆಚಾರ, ವಿಚಾರ ಉಳಿಸಿ, ಬೆಳೆಸುವ ಕಡೆ ಹೆಚ್ಚು ಒತ್ತು ಕೊಡಬೇಕು .

ರಾಜ್ಯದಲ್ಲಿ ವ್ಯವಹಾರಿಕ ಭಾಷೆ ಕನ್ನಡವಾಗಿರಲಿ

Nov 02 2024, 01:28 AM IST
ಕೋಲಾರ ಜಿಲ್ಲೆಯು ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಗಡಿಪ್ರದೇಶದಿಂದ ಕೂಡಿದೆ, ಕನ್ನಡ ತೆಲುಗು ಮತ್ತು ತಮಿಳು ಭಾಷೆಗಳ ಮಿಶ್ರಣ ಇಲ್ಲಿದೆ. ನಾವು ಇಲ್ಲಿನ ಮಣ್ಣಿನಲ್ಲಿ ಹುಟ್ಟಿ ನೀರು ಕುಡಿದಿದ್ದೇವೆ. ಕನ್ನಡಕ್ಕೆ ಮತ್ತು ನೆಲಕ್ಕೆ ಪ್ರೀತಿ, ಗೌರವದಿಂದ ಕಾಣುವಂತೆ ಮಾಡುವುದು ನಮ್ಮ ಜವಾಬ್ದಾರಿಯಾಗಬೇಕು.

ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆ: ಸಚಿವ ಮಂಕಾಳ ಎಸ್. ವೈದ್ಯ

Nov 02 2024, 01:26 AM IST
ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣಗೊಂಡು ಇಂದಿಗೆ 50 ವರ್ಷ ಪೂರ್ಣಗೊಂಡಿರುವ ಶುಭ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕರ್ನಾಟಕ ಸಂಭ್ರಮ-50 ಹೆಸರಿನಲ್ಲಿ ವರ್ಷವಿಡಿ ರಾಜ್ಯಾದ್ಯಂತ ಕನ್ನಡ ತೇರನ್ನು ಎಳೆಯುವ ಕಾರ್ಯಕ್ರಮ ಹಮ್ಮಿಕೊಂಡಿದೆ.

ಕನ್ನಡ ಅತ್ಯಂತ ಶ್ರೀಮಂತ ಭಾಷೆ

Nov 02 2024, 01:25 AM IST
ಕನ್ನಡ ನಾಡಿನ ಇನ್ನೂ ಹಲವು ಕವಿಗಳು, ಸಾಹಿತಿಗಳು ಜ್ಞಾನಪೀಠ ಪುರಸ್ಕಾರ ವಂಚಿತರಾಗಿದ್ದಾರೆ ಎನ್ನುವುದು ನೋವಿನ ಸಂಗತಿ

ಕನ್ನಡ ಭಾಷೆ ಬಲಿಷ್ಠಗೊಳಿಸಲು ಸಂಕಲ್ಪ ಮಾಡಬೇಕು: ಪಿ.ಎಂ.ನರೇಂದ್ರಸ್ವಾಮಿ

Nov 02 2024, 01:25 AM IST
ಕನ್ನಡ ನಾಡು, ವೈಶಿಷ್ಟ, ಶ್ರೀಗಂಧ ನಾಡು, ಶಿಲ್ಪ ಕಲೆಯ ಬೀಡು, ಸಂಸ್ಕೃತಿ ತವರೂರು ನಮ್ಮ ಕರ್ನಾಟಕ ಸಾಕಷ್ಟು ವಿಶಿಷ್ಟತೆಗಳಿಂದ ಕೂಡಿದೆ. ಕನ್ನಡಕ್ಕೆ ಮೆರಗು ತಂದುಕೊಡುವ ನಿಟ್ಟಿನಲ್ಲಿ ಹೆಚ್ಚು ಜ್ಞಾನಪೀಠ ಪ್ರಶಸ್ತಿ ನೀಡಿದ್ದಂಥ ಸಮೃದ್ಧ ರಾಜ್ಯ ನಮ್ಮದು. ರಾಷ್ಟ್ರಕವಿ ಕುವೆಂಪು, ವರಕವಿ ಬೇಂದ್ರೆ ಸೇರಿದಂತೆ ದೊಡ್ಡ ಕವಿಗಳನ್ನು ಹೊಂದಿರುವ ಕನ್ನಡ ಭಾಷೆ ತನ್ನದೇ ಆದ ಶ್ರೀಮಂತಿಯನ್ನು ಹೊಂದಿದೆ.

ಕನ್ನಡ ಭಾಷೆ ರಾಷ್ಟದಲ್ಲಿಯೇ 3 ನೇ ಸ್ಥಾನದಲ್ಲಿದೆ: ಎಸ್‌.ಎಚ್‌.ಪೂರ್ಣೇಶ್‌

Nov 02 2024, 01:24 AM IST
ನರಸಿಂಹರಾಜಪುರ, ಕನ್ನಡ ಭಾಷೆ ಸುಂದರವಾದ ಭಾಷೆಯಾಗಿದ್ದು ರಾಷ್ಟದಲ್ಲೇ 3 ನೇ ಸ್ಥಾನದಲ್ಲಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್‌.ಎಚ್‌.ಪೂರ್ಣೇಶ್‌ ತಿಳಿಸಿದರು.

ಜನಪದ ಕಲೆಯಲ್ಲಿ ಕನ್ನಡ ಭಾಷೆ ಉಳಿವು: ಶಾಸಕಿ ಲತಾ

Nov 02 2024, 01:23 AM IST
ಕಲೆ, ಸಾಹಿತ್ಯ, ಸಂಸ್ಕೃತಿ, ಸಂಪತ್ತನ್ನು ಒಳಗೊಂಡಿರುವ ಕನ್ನಡ ಭಾಷೆ ಜಗತ್ತಿನಲ್ಲೇ ಪ್ರಸಿದ್ಧಿ ಪಡೆದಿದೆ.

ಭಾಷೆ ಗೌರವಿಸಿ ಅನ್ಯರಿಗೂ ಕನ್ನಡ ಕಲಿಸೋಣ: ಶಾಸಕ ಎಂ.ಆರ್.ಮಂಜುನಾಥ್ ಅಭಿಮತ

Nov 02 2024, 01:21 AM IST
ಕನ್ನಡ ನಾಡು ನುಡಿ ಭಾಷೆಯನ್ನು ಗೌರವಿಸುವ ಜತೆಗೆ ಅನ್ಯ ಭಾಷಿಕರನ್ನು ಪ್ರೀತಿ ವಿಶ್ವಾಸದಿಂದ ಕಾಣುವ ಮೂಲಕ ಅವರಿಗೂ ಕನ್ನಡ ಭಾಷೆ ಕಲಿಸೋಣ ಎಂದು ಶಾಸಕ ಎಂ.ಆರ್.ಮಂಜುನಾಥ್ ಅಭಿಮತ ವ್ಯಕ್ತಪಡಿಸಿದರು. ಹನೂರಿನಲ್ಲಿ ಕನ್ನಡ ರಾಜ್ಯೋತ್ಸವದಲ್ಲಿ ಮಾತನಾಡಿದರು.

ಕನ್ನಡ ನೆಲ, ಜಲ ಮತ್ತು ಭಾಷೆ ರಕ್ಷಣೆಗೆ ಹೆಚ್ಚಿನ ಆಸಕ್ತಿ ಹೊಂದಬೇಕು: ಕೆ.ಎಂ.ಉದಯ್

Nov 02 2024, 01:21 AM IST
ಮುಂದಿನ ದಿನಗಳಲ್ಲಿ ಕನ್ನಡ ಭಾಷೆಯು ಕನ್ನಡಿಗರ ಅಶೋತ್ತರಗಳ ಪ್ರತಿಬಿಂಬವಾಗಿ ರೂಪುಗೊಳ್ಳಬೇಕು. ಆಗ ಮಾತ್ರ ಕನ್ನಡ ರಾಜ್ಯೋತ್ಸವ ಆಚರಣೆಗೆ ಅರ್ಥ ಬರುತ್ತದೆ. ಇಲ್ಲದಿದ್ದರೆ ಕನ್ನಡ ನಾಡಿನಲ್ಲಿ ಅಲ್ಪಸಂಖ್ಯಾತರಾದರೂ ಅಚ್ಚರಿ ಇಲ್ಲ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 30
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved