• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಭಾಷೆ ಸಂವರ್ಧನೆಗೆ ಯುವಕರು ಶ್ರಮಿಸಲಿ

Jul 04 2025, 11:47 PM IST
ಕನ್ನಡಪ್ರಭ ವಾರ್ತೆ ವಿಜಯಪುರ ನಾಡಿನ ಯುವ ಜನತೆ ಜಗತ್ತಿನ ಅತ್ಯಂತ ಪ್ರಾಚೀನ ಭಾಷೆಗಳಲ್ಲಿ ಒಂದಾಗಿರುವ ಕನ್ನಡ ಭಾಷೆಯ ಸಂವರ್ಧನೆಗೆ ದುಡಿಯಬೇಕು ಎಂದು ಆಡಳಿತ ಅಧಿಕಾರಿ ಪ್ರೊ.ಐ.ಎಸ್. ಕಾಳಪ್ಪನವರ ಹೇಳಿದರು.

ಯುವಜನರಲ್ಲಿ ಕನ್ನಡ ಭಾಷೆ ಪ್ರೀತಿ ಬಿತ್ತುತ್ತಿರುವ ಕಸಾಪ: ಪೂರ್ಣೇಶ್

Jul 04 2025, 12:32 AM IST
ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಯುವ ಜನರು ಕನ್ನಡ ಭಾಷೆ ಪ್ರೀತಿಸುವಂತ ಕೆಲಸ ಮಾಡುತ್ತಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪೂರ್ಣೇಶ್ ತಿಳಿಸಿದರು.

ಶಾಸಕ ಉದಯ್‌ಗೆ ಭಾಷೆ, ಮಾತಿನ ಮೇಲೆ ಹಿಡಿತವಿಲ್ಲ: ಸುನಂದಾ ಜಯರಾಂ ಆಕ್ರೋಶ

Jul 01 2025, 12:47 AM IST
ಪಂಚಾಯ್ತಿಗಳನ್ನು ನಗರಸಭೆಗೆ ಸೇರಿಸಲು ಯಾರು ಅಧಿಕಾರ ಕೊಟ್ಟರು. ಅಧಿಕಾರಿಗಳಿಗೆ ಸರ್ಕಾರದ ಆದೇಶ ಪಾಲಿಸುವಂತೆ ಕೆಲಸ ಮಾಡಿಸುತ್ತೀರಾ. ನಾವು ಯಾರ ಹಂಗು ಇಲ್ಲದೆ ಸ್ವಾಭಿಮಾನದಿಂದ ಬದುಕುತ್ತಿದ್ದೇವೆ. ಇಲ್ಲಿನ ಹೋರಾಟಗಾರರು ಸ್ವಂತ ಹಣ ಖರ್ಚು ಮಾಡಿಕೊಂಡು ಬಂದಿದ್ದಾರೆ.

ಕಾಳಜಿ ಇರದಿದ್ರೆ ನಮ್ಮ ಭಾಷೆ ಕಳೆದುಕೊಳ್ತೇವೆ

Jun 27 2025, 12:51 AM IST
ಇತ್ತೀಚೆಗೆ ಯುನೆಸ್ಕೋ ಬಿಡುಗಡೆ ಮಾಡಿದ ವರದಿ ದಿಗಿಲು ಹುಟ್ಟಿಸುತ್ತದೆ. ಮುಂದಿನ ಆರು ದಶಕಗಳಲ್ಲಿ ಜಗತ್ತಿನ ಶೇ.92ರಷ್ಟು ಜನ ಮಾತನಾಡುವ ಭಾಷೆಯವರು ತಮ್ಮ ಭಾಷೆಯನ್ನು ಕಳೆದುಕೊಂಡು ಶೇ.8 ರಷ್ಟು ಜನ ಮಾತನಾಡುವ ಭಾಷೆಯ ಮೇಲೆ ಅವಲಂಬಿತರಾಗುತ್ತಾರೆ. ಭಾಷೆಯ ಬಗ್ಗೆ ಎಚ್ಚರಿಕೆ ಇರದಿದ್ದರೆ ನಾವು ಕೂಡ ನಮ್ಮ ಭಾಷೆಯನ್ನು ಕಳೆದುಕೊಳ್ಳುತೇವೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ವಿಷಾದಿಸಿದರು.

ಮಹಾರಾಷ್ಟ್ರ ಶಾಲೆಗಳಲ್ಲಿ ಹಿಂದಿಗೆ ತೃತೀಯ ಭಾಷೆ ಸ್ಥಾನಮಾನ

Jun 18 2025, 11:48 PM IST
ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವ ನಡುವೆಯೇ, ಮಹಾರಾಷ್ಟ್ರ ಸರ್ಕಾರ 1ರಿಂದ 5ನೇ ತರಗತಿಯವರೆಗೆ ಮರಾಠಿ ಮತ್ತು ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ ಹಿಂದಿಯನ್ನು 3ನೇ ಭಾಷೆಯಾಗಿ ಕಲಿಸಲಾಗುವುದು ಎಂದು ಆದೇಶ ಹೊರಡಿಸಿದೆ.

ಭಾಷೆ ವಿಚಾರದಲ್ಲಿ ಭಾವನಾತ್ಮಕತೆ ಜೊತೆ ಜ್ಞಾನವೂ ಮುಖ್ಯ

Jun 17 2025, 12:38 AM IST
ದೊಡ್ಡಬಳ್ಳಾಪುರ: ಕನ್ನಡ ಸಂಘಟನೆಗಳ ಕಾರ್ಯಕರ್ತರಿಗೆ ಸಾಹಿತ್ಯದ ಆಳವಾದ ಅರಿವು ಮುಖ್ಯವಾಗಿದೆ. ಭಾಷಾ ವಿಷಯದಲ್ಲಿ ಭಾವನಾತ್ಮಕತೆ ಎಷ್ಟು ಮುಖ್ಯವೋ ಭಾಷೆಯ ಬಗೆಗಿನ ಜ್ಞಾನವು ಸಹ ಅಷ್ಟೇ ಮುಖ್ಯವಾದದ್ದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್.ಮುಕುಂದರಾಜ್‌ ಹೇಳಿದರು.

ಭಾಷೆ ಕಲಿಸಬಹುದು, ಬರವಣಿಗೆ ಕಲಿಸುವುದು ಕಷ್ಟ: ಕವಿತಾ ರೈ

Jun 16 2025, 03:52 AM IST
ಮೈಸೂರು: ಒಂದು ಭಾಷೆಯನ್ನು ಮಾತನಾಡುವುದು ಕಲಿಸಬಹುದು. ಆದರೆ, ಬರವಣಿಗೆ ಕಲಿಸುವುದು ತುಂಬಾ ಕಷ್ಟ ಎಂದು ಕರ್ನಾಟಕ ರಾಜ್ಯ ಮುಕ್ತ ವಿವಿ ಅಕ್ಕ ಮಹಾದೇವಿ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ನಿರ್ದೇಶಕಿ ಡಾ. ಕವಿತಾ ರೈ ತಿಳಿಸಿದರು.

ಮೊದಲು ಕಲಿತ ಭಾಷೆ ತಮಿಳು, ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನ : ರಶ್ಮಿಕಾ ಮಂದಣ್ಣ

Jun 11 2025, 10:28 AM IST

‘ನಾನು ಮೊದಲು ಕಲಿತ ಭಾಷೆ ತಮಿಳು. ನನ್ನ ಹೃದಯದಲ್ಲಿ ಚೆನ್ನೈಗೆ ವಿಶೇಷವಾದ ಸ್ಥಾನವಿದೆ.’

- ಹೀಗೆ ಹೇಳಿದ್ದು ಕನ್ನಡ ಚಿತ್ರರಂಗದಿಂದ ಬಹುಭಾಷೆಗಳಿಗೆ ಹೋಗಿರುವ ನಟಿ ರಶ್ಮಿಕಾ ಮಂದಣ್ಣ

ಸ್ಥಳೀಯ ಭಾಷೆ, ನೆಲ ಮೂಲದ ಬರಹ ಹೊರಬರಲಿ: ಕುಲಪತಿ ಡಾ.ನಿರಂಜನ ವಾನಳ್ಳಿ

Jun 09 2025, 01:20 AM IST
ಮಾಧ್ಯಮ ಕ್ಷೇತ್ರದಲ್ಲಿ ಇಂದು ಕೈ ಹಿಡಿದು ಬರೆಸಬಲ್ಲ, ಮಾರ್ಗದರ್ಶನ ನೀಡುವ ಹಿರಿಯರ ಕೊರತೆ ಸಾಕಷ್ಟಿದೆ

ಕೇರಳ ರಾಜ್ಯದ ಶಾಲೆಗಳಲ್ಲಿ ಕನ್ನಡ ಭಾಷೆ ಕಡೆಗಣನೆಗೆ ತಡೆ

Jun 02 2025, 12:23 AM IST
ಗಡಿನಾಡು ಕಾಸರಗೋಡಿನಲ್ಲಿ ಕನ್ನಡಿಗರ, ಕನ್ನಡ ಮಾಧ್ಯಮ ಶಾಲೆಗಳ ಮೇಲೆ ಮಲಯಾಳಿ ಭಾಷೆ ಹೇರುವ ಕೇರಳ ಸರ್ಕಾರದ ಹುನ್ನಾರಕ್ಕೆ ಮತ್ತೆ ಹಿನ್ನಡೆ ಉಂಟಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 30
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved