• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ನೆಲ, ಜಲ, ಸಂಸ್ಕೃತಿ, ಭಾಷೆ ಕನ್ನಡವಾಗಲಿ

Oct 06 2024, 01:16 AM IST
Let the Kannada land, water, culture and language become Kannada

ಪಾಶ್ಚಾತ್ಯ ಸಂಸ್ಕೃತಿ ವ್ಯಾಮೋಹದ ನಡುವೆ ಬ್ಯಾರಿ ಭಾಷೆ ಅಚ್ಚಳಿಯದೆ ಉಳಿದಿದೆ :ಖಾದರ್‌

Oct 04 2024, 01:07 AM IST
ಚಿಕ್ಕಮಗಳೂರು, ಆಧುನಿಕ ತಂತ್ರಜ್ಞಾನ- ಪಾಶ್ಚಾತ್ಯ ಸಂಸ್ಕೃತಿ ವ್ಯಾಮೋಹ ಇದ್ದರೂ ಇಂದು ಬ್ಯಾರಿ ಭಾಷೆ ಅಚ್ಚಳಿಯದೇ ಉಳಿದು ಬಂದಿದೆ. ಏಕೆಂದರೆ ಬ್ಯಾರಿ ಭಾಷೆ ಸಂಸ್ಕೃತಿ, ಪರಂಪರೆ ಅಂತಹ ಮಹತ್ವದ್ದಾಗಿದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು.

ಎಚ್‌ಡಿಕೆ ವಿರುದ್ದ ಕೀಳು ಭಾಷೆ ಪ್ರಯೋಗ ಖಂಡನೀಯ: ಕೆ.ಟಿ.ಶಾಂತಕುಮಾರ್

Oct 04 2024, 01:06 AM IST
ಒಬ್ಬ ಜನಪ್ರತಿನಿಧಿ ಅದರಲ್ಲೂ ಕೇಂದ್ರ ಸಚಿವರ ವಿರುದ್ದ ಈ ರೀತಿಯ ಕೀಳು ಮಟ್ಟದ ಪದ ಬಳಕೆ ಪ್ರಯೋಗ ಮಾಡಿರುವುದು ಅವರ ಹುದ್ದೆಯ ಘನತೆಗೆ ತಕ್ಕುದಲ್ಲ ಎಂದು ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ತಿಪಟೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಉರ್ದು ಭಾಷೆ ಕಡ್ಡಾಯ ರದ್ದುಗೊಳಿಸಲು ಹಿಂದೂ ಜನಜಾಗೃತಿ ಸಮಿತಿ ಆಗ್ರಹ

Oct 02 2024, 01:02 AM IST
ರಾಜ್ಯದಲ್ಲಿ ಕನ್ನಡವೇ ಮಾತೃಭಾಷೆ. ಹೀಗೆ ಉರ್ದು ಕಡ್ಡಾಯ ಮಾಡಿ ಕನ್ನಡಿಗರನ್ನು ಅವಮಾನ ಮಾಡುತ್ತಿರುವುದು ಕಂಡುಬರುತ್ತಿದೆ ಎಂದು ಹಿಂದೂ ಜಾಗೃತಿ ಸಮಿತಿ ಸದಸ್ಯರು ಆರೋಪಿಸಿದರು.

ಸಂಸ್ಕೃತ ಅತ್ಯಂತ ಪ್ರಾಚೀನ ಭಾಷೆ: ಆರ್.ವಿ. ಭಾಗ್ವತ್

Sep 30 2024, 01:31 AM IST
ಸಂಸ್ಕೃತ ಅತ್ಯಂತ ಪ್ರಾಚೀನವಾದ ಭಾಷೆ. ತಾಯಿ ಭಾಷೆ ಇತರ ಭಾಷೆಗಳು ಸಂಸ್ಕೃತದ ಸತ್ವವನ್ನು ಪಡೆದುಕೊಂಡು ಹುಟ್ಟಿಕೊಂಡವು.

ಸಂಸ್ಕೃತ ಭಾಷೆ ಆಧುನಿಕ ಜಗತ್ತಿಗೆ ಕಲ್ಪವೃಕ್ಷ: ಕೆ.ಬಿ.ಮಲ್ಲಿಕಾರ್ಜುನ್

Sep 28 2024, 01:18 AM IST
ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಸಂಸ್ಕೃತ ಶಿಕ್ಷಣ ನಿರ್ದೇಶನಾಲಯದ ಸಹಯೋಗದೊಂದಿಗೆ ಸಿದ್ಧಮಲ್ಲೇಶ್ವರ ಸಂಸ್ಕೃತ ಪಾಠಶಾಲಾ, ವತಿಯಿಂದ ನಗರದ ಯುನಿವರ್ಸ್ ಸ್ಕೂಲ್ ಶಾಲಾ ಆವರಣದಲ್ಲಿ ಅಸ್ಮಾಕಂ ಸಂಸ್ಕೃತಮ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಮಾತೃ ಭಾಷೆ ನಮಗೆಲ್ಲ ಅತ್ಯವಶ್ಯಕ: ಶಾಸಕ ಡಾ. ಮಂತರ್ ಗೌಡ

Sep 25 2024, 01:05 AM IST
ಎಲ್‌ಕೆಜಿ ನೂತನ ಕೊಠಡಿಗಳನ್ನು ಶಾಸಕ ಡಾ. ಮಂತರ್‌ ಗೌಡ ಉದ್ಘಾಟಿಸಿದರು .ತಾ. ಪಂ. ಮಾಜಿ ಅಧ್ಯಕ್ಷ ಎಸ್‌.ಎಂ. ಡಿಸಿಲ್ವ ಮಾತನಾಡಿದರು.

ಮಾತೃ ಭಾಷೆ ಶಿಕ್ಷಣದಿಂದ ವಿದ್ಯಾರ್ಥಿಗಳಲ್ಲಿ ಕಲಿಕೆ ಸುಲಭ-ಹುಸೇನ್‌

Sep 25 2024, 01:05 AM IST
ವಿದ್ಯಾರ್ಥಿಗಳಿಗೆ ಮಾತೃ ಭಾಷೆ ಶಿಕ್ಷಣ ನೀಡುವುದರಿಂದ ಮಾತೃ ಭಾಷೆಗೆ ಹೆಚ್ಚಿನ ಮಹತ್ವ ನೀಡಿದಂತಾಗುವುದರೊಂದಿಗೆ ಮಕ್ಕಳಲ್ಲಿ ಕಲಿಕೆ ಸರಳವಾಗುತ್ತದೆ ಎಂದು ಬಂಕಾಪುರದ ಎಸ್.ಎ.ಕ್ಯೂ. ಆಂಗ್ಲೋ ಉರ್ದು ಪ್ರೌಢಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಮುಹಮ್ಮದ್ ಹುಸೇನ ಹೇಳಿದರು.

ಸಂಸ್ಕೃತ ಜ್ಞಾನ ಭಂಡಾರ ತುಂಬಿರುವ ವೈಜ್ಞಾನಿಕ ಭಾಷೆ

Sep 25 2024, 12:57 AM IST
ಸಂಸ್ಕೃತ ಅತ್ಯಂತ ದೊಡ್ಡದಾದ ಜ್ಞಾನಭಂಡಾರ ಹೊಂದಿರುವ ಭಾಷೆ. ಆದ್ದರಿಂದ ಇಂದು ಪ್ರಪಂಚದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳೆಲ್ಲವೂ ಸಂಸ್ಕೃತ ವಿಭಾಗವನ್ನು ಪ್ರಾರಂಭಿಸುತ್ತಿವೆ. ಈ ಮೂಲಕ ಭಾರತೀಯ ಜ್ಞಾನ-ವಿಜ್ಞಾನ ಪರಂಪರೆಯನ್ನು ಅಭ್ಯಸಿಸುತ್ತಿವೆ.

ಭಾಷೆ ಉಳಿಸುವ ಹೊಣೆ ನಮ್ಮೆಲ್ಲರ ಮೇಲಿದೆ: ಕೆ.ಜೆ.ಕಾಂತರಾಜ್

Sep 23 2024, 01:24 AM IST
ಬೀರೂರು, ಕನ್ನಡ ನಾಡಿನ ಸಂಪತ್ತು ಅಪರಿಮಿತ. ಭಾಷೆ ಶ್ರೀಮಂತಿಕೆ ಅನನ್ಯ. ಇವೆರಡನ್ನು ಉಳಿಸಿ ಬೆಳೆಸುವ ಹೊಣೆ ಕನ್ನಡಿಗರಾದ ನಮ್ಮ ಮೇಲಿದೆ ಎಂದು ತರೀಕೆರೆ ಉಪವಿಭಾಗಾಧಿಕಾರಿ ಕೆ.ಜೆ.ಕಾಂತರಾಜು ಅಭಿಪ್ರಾಯಪಟ್ಟರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 30
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved