• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಸ್ಕೃತ ಸಂಸ್ಕಾರಗೊಂಡ ಭಾಷೆ: ಅದಮಾರು ಶ್ರೀ

Aug 20 2024, 12:48 AM IST
ಸಂಸ್ಕೃತ ಭಾರತಿ ಕಾರ್ಯಾಲಯ ‘ಅಕ್ಷಯಂ’ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಅದಮಾರು ಮಠಾಧೀಶ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಉದ್ಘಾಟಿಸಿ ಅನುಗ್ರಹ ಸಂದೇಶ ನೀಡಿದರು.

ಮುಂದಿನ ಪೀಳಿಗೆಗೆ ಭಾಷೆ ವರ್ಗಾಯಿಸಿ; ರಿಷಬ್‌

Aug 18 2024, 01:53 AM IST
ಬೆಂಗಳೂರು ಅರಮನೆ ಮೈದಾನದಲ್ಲಿ ಕುಂದಾಪ್ರ ಕನ್ನಡ ಪ್ರತಿಷ್ಠಾನದ ‘ಕುಂದಾಪ್ರ ಕನ್ನಡ ಹಬ್ಬ’ದ ಉದ್ಘಾಟನಾ ಕಾರ್ಯಕ್ರಮವನ್ನು ನಟ ನಿರ್ದೇಶಕ ರಿಷಬ್‌ ಶೆಟ್ಟಿ ಉದ್ಘಾಟನೆ ಮಾಡಿದರು.

ಭಾರತ ನೂರಾರು ಭಾಷೆ ಸಂಸ್ಕೃತಿ ಜನಪದಗಳ ಸಾಗರ

Aug 17 2024, 12:48 AM IST
ಭಾರತ ದೇಶದಲ್ಲಿ ಮೈಲಿಗೊಮ್ಮೆ ಭಾಷೆ, ಆಹಾರ ಪದ್ಧತಿಗಳ ಶೈಲಿ ಬದಲಾಗುತ್ತದೆ. ಬೃಹತ್ ಭಾರತ ನೂರಾರು ಭಾಷೆ ಸಂಸ್ಕೃತಿ ಜನಪದಗಳ ಸಾಗರ. ಅದರಲ್ಲಿಯೂ ಕರ್ನಾಟಕ ಸಂಸ್ಕೃತಿಯ ಜನಪದ ಕಲೆಗಳ ತವರೂರು ಎಂದು ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಟಿ.ಪಿ. ಉಮೇಶ್ ಹೇಳಿದರು.

ತುಳು ಭಾಷೆ ಸಂವಿಧಾನದ 8ನೇ ಪರಿಚ್ಛೇದ ಸೇರ್ಪಡೆಗೆ ಉತ್ಸುಕ: ಸಂಸದ ಕ್ಯಾ.ಬ್ರಿಜೇಶ್‌ ಚೌಟಗೆ ಕೇಂದ್ರ ಭರವಸೆ

Aug 08 2024, 01:35 AM IST
ಇತರ ಭಾಷೆಗಳನ್ನು 8ನೇ ಶೆಡ್ಯೂಲ್‌ಗೆ ಸೇರಿಸುವ ಭಾವನೆಗಳು ಮತ್ತು ಅವಶ್ಯಕತೆಗಳ ಬಗ್ಗೆ ಸರ್ಕಾರವು ಜಾಗೃತವಾಗಿದೆ ಎಂದು ಸಚಿವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆ ಇಂದು ಹಳ್ಳಿಗಳಲ್ಲಿಯೇ ಹೆಚ್ಚು ಜೀವಂತ: ಅವಿನಾಶ್

Aug 05 2024, 12:43 AM IST
ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಅಜೀಂ ಪ್ರೇಮ್‌ ಜೀ ವಿವಿ ಆಯೋಜಿಸಿದ್ದ ಸಾಹಿತ್ಯ ಸಹವಾಸ ಕಾರ್ಯಕ್ರಮದಲ್ಲಿ ಸಮಾರೋಪ ನಡೆಯಿತು.

ಯಾವುದೇ ಭಾಷೆ ಸಾಹಿತ್ಯ ಬೆಳೆಯಲು ಯುವ ಸಮೂಹದ ಪಾಲ್ಗೊಳ್ಳುವಿಕೆ ಮುಖ್ಯ

Aug 05 2024, 12:39 AM IST
ಅಜ್ಜಂಪುರ, ಯಾವುದೇ ಭಾಷೆ ಸಾಹಿತ್ಯ, ನಾಡು, ನುಡಿ ಬೆಳೆಯಲು ಯುವ ಸಮೂಹ ಸಾಹಿತ್ಯ, ಕವನ, ಕಾದಂಬರಿ ಬರೆವ ಮತ್ತು ಓದುವ ಹವ್ಯಾಸ ರೂಡಿಸಿಕೊಳ್ಳಬೇಕು ರಾಷ್ಟ್ರ ಪ್ರಶಸ್ತಿ ವಿಜೇತ, ಸಾಹಿತಿ ಪುಟ್ಟಸ್ವಾಮಿ ಅಭಿಪ್ರಾಯಪಟ್ಟರು.

ಕಾಲನ ಭಾಷೆ ತಿಳಿಯಲು ಜ್ಯೋತಿಷ್ಯ ಒಳ್ಳೆಯ ಸಾಧನ: ರಾಘವೇಶ್ವರ ಶ್ರೀ

Jul 31 2024, 01:12 AM IST
ಜ್ಯೋತಿಷ್ಯ ಎನ್ನುವುದು ವೇದಪುರುಷನ ಕಣ್ಣು. ನಮ್ಮ ಕಣ್ಣಿನಿಂದ ನೋಡಲಾಗದ್ದನ್ನೂ ಜ್ಯೋತಿಷ್ಯದ ಕಣ್ಣಿನಿಂದ ನೋಡಬಹುದು ಎಂದು ರಾಘವೇಶ್ವರ ಶ್ರೀಗಳು ತಿಳಿಸಿದರು.

ಕಾಲನ ಭಾಷೆ, ಪರಿಪಾಷೆ ಅರಿತರೆ ಬದುಕು ಸುಲಲಿತ: ರಾಘವೇಶ್ವರ ಶ್ರೀಗಳು

Jul 29 2024, 12:48 AM IST
ಕಾಲದ ಮುಖ್ಯ ಲಕ್ಷಣ ಪರಿವರ್ತನೆ. ಯೋಗಿಗಳು ಕಾಲವನ್ನು ಮೀರಲು ಪ್ರಯತ್ನ ಮಾಡುತ್ತಾರೆ. ಶಾಶ್ವತವಾಗಿ ಉಳಿಯುವಂಥ, ಅವಿಕಾರವಾದ್ದನ್ನು ಬಯಸುತ್ತಾರೆ.

ತುಳು ಭಾಷೆ 8ನೇ ಪರಿಚ್ಛೇದ ಸೇರ್ಪಡೆಗೆ ನೇಪಾಳದಲ್ಲಿ ತುಳುನಾಡ ಭಕ್ತರ ಪ್ರಾರ್ಥನೆ

Jul 29 2024, 12:47 AM IST
ತುಳುನಾಡ ಅಭಿಮಾನಿ ಸದಸ್ಯರು ತುಳುನಾಡ ಧ್ವಜ ಅರಳಿಸುವ ಮೂಲಕ ಬಹುವರ್ಷಗಳ ಬೇಡಿಕೆ ಕುರಿತಾಗಿ ಜನ ಜಾಗೃತಿ ಮೂಡಿಸಿದರು.

ಕನ್ನಡ ಮನಗಳು ಎಲ್ಲಿರಲಿ, ಭಾಷೆ ಮರೆಯದಿರಿ: ಶಿವಾನಂದ ಪಾಣಿ

Jul 26 2024, 01:32 AM IST
ಸೊರಬದ ಪಟ್ಟಣದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದಲ್ಲಿ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ವತಿಯಿಂದ ಮುಂಗಾರು ಕಾವ್ಯ ಸಂಭ್ರಮ ಕಾರ್ಯಕ್ರಮ ಜರುಗಿತು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 30
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved