• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಸ್ಕೃತ ಭಾಷೆ ಭಾರತದ ಅಸ್ಮಿತೆ: ಎಸ್‌.ಎಸ್‌.ನಾಯಕ್‌

Jul 23 2024, 12:33 AM IST
ಸಂಸ್ಕೃತ ಭಾರತೀ ಮಂಗಳೂರು ಇದರ ವತಿಯಿಂದ ನಡೆಸಲಾದ ದಶ ದಿನ ಸಂಸ್ಕೃತ ಸಂಭಾಷಣಾ ಕಾರ್ಯಕ್ರಮ ಭಾನುವಾರ ಸಮಾಪನಗೊಂಡಿತು. ನಗರದ ಥಿಯೋಸಾಫಿಕಲ್ ಸೊಸೈಟಿಯಲ್ಲಿ ನಿರಂತರ 10 ದಿನಗಳ ಕಾಲ ನಡೆದ ಕಾರ್ಯಕ್ರಮದಲ್ಲಿ 30ಕ್ಕೂ ಮಿಕ್ಕಿ ವಿವಿಧ ವಯೋಮಾನದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಆಂಗ್ಲ ಭಾಷೆ ವ್ಯಾಮೋಹ ಬಿಡಿ, ಕನ್ನಡ ಮಾತನಾಡಿ

Jul 21 2024, 01:26 AM IST
ಮಾತನಾಡಿದಂತೆ ಬರೆಯುವ ಮತ್ತು ಬರೆದಂತೆ ಮಾತನಾಡುವ ಏಕೈಕ ಭಾಷೆ ಕನ್ನಡ. ಆಂಗ್ಲ ಭಾಷೆ ಕಲಿತ ಮಾತ್ರಕ್ಕೆ ತಾಯಿ ಭಾಷೆ ಮರೆಯಲು ಸಾಧ್ಯವಿಲ್ಲ. ಅದನ್ನು ಮಾತನಾಡುವ ಮೂಲಕ ಬೆಳೆಸುವ ಕೆಲಸವನ್ನು ಪ್ರತಿಯೊಬ್ಬರು ಮಾಡಬೇಕಿದೆ.

ಬೇರೆ ಭಾಷೆ ಗೌರವಿಸಿ, ಕನ್ನಡ ಹೆಚ್ಚು ಪ್ರೀತಿಸಿ

Jul 21 2024, 01:22 AM IST
ವಿದ್ಯಾರ್ಥಿಗಳು ಎಲ್ಲ ಭಾಷೆಗಳನ್ನು ಗೌರವಿಸಬೇಕು. ಆದರೆ ಕನ್ನಡ ಭಾಷೆಯನ್ನು ಹೆಚ್ಚು ಪ್ರೀತಿಸಬೇಕು ಎಂದು ಎಸ್.ಟಿ.ಸಿ ಕಾಲೇಜ ಬನಹಟ್ಟಿಯ ಇತಿಹಾಸ ವಿಭಾಗದ ಸಹ ಪ್ರಾಧ್ಯಾಪಕ ಡಾ.ಎಮ್.ಎನ್.ಬೆನ್ನೂರ ಹೇಳಿದರು.

ಕನ್ನಡ ಭಾಷೆ ಬಳಸಿ ಉಳಿಸಬೇಕು: ವಾಣಿ ಶ್ರೀನಿವಾಸ್

Jul 21 2024, 01:19 AM IST
ತರೀಕೆರೆ, ಕನ್ನಡ ಭಾಷೆಯನ್ನು ನಾವೆಲ್ಲರೂ ಬಳಸುವ ಮೂಲಕ ಉಳಿಸಬೇಕು ಎಂದು ತರೀಕೆರೆ ಜಿ.ಎಚ್.ಶ್ರೀನಿವಾಸ್ ಜನಹಿತ ಸೇವಾ ಟ್ರಸ್ಟ್ ಅಧ್ಯಕ್ಷೆ ವಾಣಿ ಶ್ರೀನಿವಾಸ್ ಕರೆನೀಡಿದರು.

ಭಾಷೆ ಬಳಸುವುದು ಮುಖ್ಯವೇ ಹೊರತು ಅದರ ಶುದ್ಧ, ಅಶುದ್ಧತೆಯಲ್ಲ

Jul 20 2024, 12:56 AM IST
ಭಾಷೆ ಎಂಬುದು ಬದುಕು, ಅನುಭವದ ಸಾರ, ವಿವೇಕದ ಮೊತ್ತ, ಒಟ್ಟಾರೆ ಹೇಳುವುದಾದರೆ ಜನಜೀವನದ ಸಾರಾಂಶ.

ಜಾನಪದ ಕವಿಗಳಿಂದ ಕನ್ನಡ ಭಾಷೆ, ನಾಡು-ನುಡಿಗೆ ಜೀವ

Jul 16 2024, 12:37 AM IST
ಕರ್ನಾಟಕ ಜಾನಪದ ಪರಿಷತ್ತು ಚಿಕ್ಕಮಗಳೂರು ಮತ್ತು ಅಜ್ಜಂಪುರ ತಾಲೂಕು ಘಟಕಗಳಿಂದ ಮುದಿಗೆರೆ ಗ್ರಾಮದಲ್ಲಿ ಜಾನಪದ ಕವಿಗಳ ಬದುಕು ಬರಹ ವಿಚಾರ ಸಂಕಿರಣ ಮತ್ತು ಜಾನಪದ ಸಾಂಸ್ಕೃತಿಕ ಸಮಾರಂಭ ನಡೆಯಿತು.

ಕುಂದಾಪ್ರ ಭಾಷೆ ಅಭಿವೃದ್ಧಿಗೆ 50 ಲಕ್ಷ ರು.ಕೆ.ಜಯಪ್ರಕಾಶ್ ಹೆಗ್ಡೆ ಮನವಿಗೆ ಸಿ.ಎಂ ಸ್ಪಂದನೆ

Jul 13 2024, 01:31 AM IST
ಭಾಷಾ ಅಧ್ಯಯನ ಪೀಠದ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಕಾರ್ಯಚಟುವಟಿಕೆಗಳನ್ನು ವಿಸ್ತರಣೆ ಮಾಡಲು ಅಗತ್ಯವಿರುವ ಅನುದಾನ ನೀಡುವಂತೆ ಮಂಗಳೂರು ವಿಶ್ವವಿದ್ಯಾಲಯ ಈ ಹಿಂದೆ ಸರ್ಕಾರಕ್ಕೆ ಪತ್ರ ಬರೆದಿದ್ದು, ಈ ವಿಚಾರ ಸರ್ಕಾರ ಮಟ್ಟದಲ್ಲಿ ಬಾಕಿ ಉಳಿದಿತ್ತು.

ಭಾಷೆ ಬರದಿದ್ದರೂ ಗುಜರಾತಿಯಲ್ಲಿ ನೀಟ್ ಉತ್ತರ; ಸಿಬಿಐ ತನಿಖೆ ವೇಳೆ ಬಯಲು

Jul 12 2024, 01:38 AM IST
ನೀಟ್‌ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಗಂಭೀರ ವಿಷಯಗಳು ಬೆಳಕಿಗೆ ಬಂದಿವೆ. ಗುಜರಾತಿ ಭಾಷೆಯೇ ಬರದ ವಿದ್ಯಾರ್ಥಿಗಳೂ ಕೂಡಾ ಗುಜರಾತಿ ಭಾಷೆಯಲ್ಲಿ ನೀಟ್‌ ಪರೀಕ್ಷೆ ಬರೆದಿರುವುದು ಸಿಬಿಐ ತನಿಖೆ ವೇಳೆ ಬೆಳಕಿಗೆ ಬಂದಿದೆ.

ಕೀಳರಿಮೆ ಬಿಟ್ಟು ಪ್ರಬುದ್ಧ ಕನ್ನಡ ಭಾಷೆ ಪ್ರೀತಿಸಿ

Jun 30 2024, 12:51 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ಕನ್ನಡದಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು ಉನ್ನತ ಹುದ್ದೆಗಳನ್ನು ಪಡೆಯಲು ಸಾಧ್ಯ. ಕನ್ನಡದ ಬಗ್ಗೆ ಕೀಳರಿಮೆ ಬಿಟ್ಟು ಪ್ರಬುದ್ಧವಾದ ಕನ್ನಡ ಭಾಷೆಯನ್ನು ಪ್ರೀತಿಸಬೇಕು ಎಂದು ನಿವೃತ್ತ ಬೆಳಗಾವಿ ಪ್ರಾದೇಶಿಕ ಆಯುಕ್ತ ಮಹಾಂತೇಶ ಹಿರೇಮಠ ಹೇಳಿದರು.

ಕನ್ನಡ ಭಾಷೆ ನಮ್ಮ ಭಾವನೆಗಳಿಗೆ ಹಿಡಿದ ಕೈಗನ್ನಡಿ: ಮುಖ್ಯಶಿಕ್ಷಕ ಎಸ್.ಜಿ. ಭಟ್

Jun 30 2024, 12:45 AM IST
ಕನ್ನಡ ಸಾಹಿತ್ಯ ಪರಿಷತ್ತು, ನೆಲ್ಲಿಕೇರಿ ಪ್ರೌಢಶಾಲೆ, ಎಸ್ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 30
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved