• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾಷೆ ಉಳಿಯಲು ಸಾಹಿತ್ಯ ಬೆಳವಣಿಗೆ ಅಗತ್ಯ: ಬಿ.ಜಿ.ಅನಂತಶಯನ

Mar 14 2024, 02:02 AM IST
ಸೋಮವಾರಪೇಟೆಯಲ್ಲಿ ನಡೆದ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ.‌ಅನಂತಶಯನ, ಕನ್ನಡ ಭಾಷೆಗೆ ಸಾಹಿತ್ಯವೇ ತಾಯಿ ಬೇರಿದ್ದಂತೆ. ಭಾಷೆ ಉಳಿಯಬೇಕಿದ್ದರೆ ಸಾಹಿತ್ಯದ ಬೆಳವಣಿಗೆಯಾಗಬೇಕು. ಈ ನಿಟ್ಟಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಮುನ್ನಡೆಯಲಿ ಎಂದರು.

ನಾಮಫಲಕದಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆ ಬಳಕೆಗೆ ಒತ್ತಾಯಿಸಿ ಕರವೇ ಪ್ರತಿಭಟನೆ ಇಂದು

Mar 05 2024, 01:36 AM IST
ನಾಮಫಲಕದಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆ ಬಳಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದಿಂದ ಮಾ.5ರಂದು ಶಿವಮೊಗ್ಗ ನಗರದಲ್ಲಿ ಪ್ರತಿಭಟನೆ ನಡೆಸಲಾಗುವುದು. ಸಂಘಟನೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಗೌಡ ಅವರ ಸೂಚನೆಯಂತೆ ಪ್ರತಿಭಟನೆ ನಡೆಯಲಿದ್ದು, ಬೆಳಗ್ಗೆ ಶಿವಪ್ಪನಾಯಕ ವೃತ್ತದಿಂ‌ದ ಜಿಲ್ಲಾಧಿಕಾರಿ ಕಚೇರಿವರೆಗೆ ಕರಾವೇ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ ಎಂದು ಕರವೇ ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷೆ ಜ್ಯೋತಿ ಸೋಮಶೇಖರ್ ಹೇಳಿದ್ದಾರೆ.

ಮರಾಠಿ ಪ್ರಭಾವವಿದ್ದರೂ ಕನ್ನಡ ಭಾಷೆ ಬಳಕೆ

Mar 04 2024, 01:20 AM IST
ಇಂಡಿ: ಗಡಿನಾಡು ಇಂಡಿ ತಾಲೂಕಿನಲ್ಲಿ ಮಹಾರಾಷ್ಟ್ರದ ಪ್ರಭಾವವಿದ್ದರೂ ಸಹ, ಅದನ್ನು ಬದಿಗಿಟ್ಟು ಇಲ್ಲಿನ ಜನರು ಕನ್ನಡ ಭಾಷೆಯನ್ನು ಬೆಳೆಸುತ್ತಿದ್ದಾರೆ. ಇಂಡಿ ಮತಕ್ಷೇತ್ರದಲ್ಲಿ ಶೈಕ್ಷಣಿಕ ಪ್ರಗತಿ ಸಾಧಿಸುತ್ತಿರುವುದು ಸಂತಸ ತಂದಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಮೆಚ್ಚುಗೆ ವ್ಯಕ್ತಪಡಿಸಿದರು.

ಮಾತೃ ಭಾಷೆಯೊಂದಿಗೆ ಅನ್ಯ ಭಾಷೆ ಕಲಿಕೆ ಅವಶ್ಯಕ

Mar 04 2024, 01:15 AM IST
ಇಂದಿನ ಸ್ಮರ್ಧಾತ್ಮಕ ಕಾಲಘಟ್ಟದಲ್ಲಿ ಮಾತೃ ಭಾಷೆಯೊಂದಿಗೆ ಇತರೆ ಭಾಷೆಗಳನ್ನು ಕಲಿಯಬೇಕಾದ ಅವಶ್ಯಕತೆ ಇದೆ. ಜತೆಗೆ ಎಲ್ಲ ಮಕ್ಕಳು ಶಿಕ್ಷಣ ಪಡೆಯುವುದು ಅತ್ಯವಶ್ಯಕ ಎಂದು ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್‌ ಹೇಳಿದರು.

ತುಳು ಭಾಷೆ ಉತ್ಕೃಷ್ಟ ಸಂಸ್ಕೃತಿಯ ಪ್ರತೀಕ: ವಾಮನ ಪೈ

Mar 03 2024, 01:31 AM IST
ತುಳುಕೂಟೊ ಪುತ್ತೂರು ತಾಲೂಕು ಸಮಿತಿ ಇದರ ಆಶ್ರಯದಲ್ಲಿ ಪುತ್ತೂರಿನ ಮಂಜಲ್ಪಡ್ಪು ಸುದಾನ ವಸತಿಯುತ ಶಾಲೆಯ ಆವರಣದಲ್ಲಿ ಎರಡು ದಿನಗಳ ತುಳುವೆರೆ ಮೇಳೊ-೨೦೨೪ ಹಾಗೂ ತೆನೆಸ್ ಮೇಳೋ ಕಾರ್ಯಕ್ರಮಕ್ಕೆ ಚಾಲನೆ.

ಜಾತಿ, ಧರ್ಮ ಭಾಷೆ ಹೆಸರಲ್ಲಿ ಮತ ಕೇಳಬೇಡಿ: ಚು.ಆಯೋಗ

Mar 02 2024, 01:50 AM IST
ಚುನಾವಣಾ ಪ್ರಚಾರಕ್ಕೆ ಧಾರ್ಮಿಕ ಸ್ಥಳಗಳನ್ನು ಬಳಸದಂತೆ ಚುನಾವಣಾ ಆಯೋಗ ರಾಜಕೀಯ ಪಕ್ಷಗಳಿಗೆ ಸೂಚನೆ ನೀಡಿದೆ.

ಮನಮನಗಳ ಬೆಸೆಯುವ ಕಸ್ತೂರಿ ಭಾಷೆ ಕನ್ನಡ: ಚಿದಾನಂದ ಸೊಲ್ಲಾಪುರ

Feb 28 2024, 02:34 AM IST
ಸಹಸ್ರಾರು ವರ್ಷಗಳಿಂದ ಜನರ ಸಂವಹನ ಭಾಷೆಯಾಗಿರುವ ಕನ್ನಡ ಮನಮನಗಳ ಬೆಸೆಯುವ ಕಸ್ತೂರಿ ಭಾಷೆಯಾಗಿದ್ದು, ಇದನ್ನು ಉಳಿಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ಕನ್ನಡ ರಾಜ್ಯೋತ್ಸವ ಸಮಿತಿ ಅಧ್ಯಕ್ಷ ಚಿದಾನಂದ ಸೊಲ್ಲಾಪುರ ಹೇಳಿದರು.

ಕನ್ನಡ ಹೃದಯದ ಭಾಷೆ: ಸಾಹಿತಿ ಮಾಲಾ ಬಡಿಗೇರ

Feb 27 2024, 01:34 AM IST
ಕನ್ನಡ ಹೃದಯದ ಭಾಷೆ. ಬೇರೆ ಭಾಷೆ ಜೊತೆಗೆ ಕನ್ನಡಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಿ, ಕನ್ನಡ ಕಟ್ಟುವ ಕೆಲಸದಲ್ಲಿ ಯುವಕರು ನಿರತರಾಗಬೇಕು.

ಭಾಷೆ-ಸಂಸ್ಕೃತಿ ತುಳುನಾಡಿನ ಶ್ರೀಮಂತಿಕೆಯ ಹೆಗ್ಗುರುತು: ಡಿಸಿ ವಿದ್ಯಾಕುಮಾರಿ

Feb 26 2024, 01:35 AM IST
ತುಳುಕೂಟ ಉಡುಪಿ ವತಿಯಿಂದ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಲಯನ್ಸ್‌ ಕ್ಲಬ್ ಉಡುಪಿ ಅಮೃತ್ ಆಶ್ರಯದಲ್ಲಿ ಕ್ರಿಶ್ಚಿಯನ್ ಪ್ರೌಢಶಾಲೆಯಲ್ಲಿ ವಾರ್ಷಿಕ ‘ತುಳುವರೆ ಗೊಬ್ಬುಲು ಕಾರ್ಯಕ್ರಮ ನಡೆಯಿತು. ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಉದ್ಘಾಟಿಸಿ ಶುಭ ಹಾರೈಸಿದರು.

ಶೇ.60 ಕನ್ನಡ ನಾಮಫಲಕ ಜಾರಿಗೆ 3 ದಿನ ಬಾಕಿ; ಇನ್ನೂ ಇವೆ ಅನ್ಯ ಭಾಷೆ ಫಲಕಗಳು!

Feb 26 2024, 01:31 AM IST
ನಗರದಲ್ಲಿ ಶೇಕಡ 60ರಷ್ಟು ಭಾಗ ಕನ್ನಡ ಭಾಷೆಯ ನಾಮಫಲಕ ಅಳವಡಿಕೆಗೆ ಕೇವಲ ಮೂರು ದಿನ ಬಾಕಿ ಉಳಿದಿದ್ದರೂ ಅನೇಕ ಕಡೆ ಅನ್ಯ ಭಾಷೆಯ ನಾಮಫಲಕಗಳು ರಾಜಾಜಿಸುತ್ತಿವೆ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved