• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಂಕಣಿ ಸುಸಂಸ್ಕೃತ ಭಾಷೆ: ಗೋವಾ ಸಚಿವ ಗೋವಿಂದ

Jan 16 2024, 01:51 AM IST
ಬೆಳಗಾವಿ ನಗರದ ಸೆಂಟ್ ಜೇವಿಯರ್ಸ್ ಪ್ರೌಢಶಾಲಾ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಕೊಂಕಣಿ ಜನೋತ್ಸವ ಕಾರ್ಯಕ್ರಮ ಉದ್ಘಾಟನೆಯಲ್ಲಿ ಗೋವಾ ರಾಜ್ಯದ ಕಲೆ ಮತ್ತು ಸಾಂಸ್ಕೃತಿಕ ವ್ಯವಹಾರಗಳ ಸಚಿವ ಗೋವಿಂದ ಗಾವಡೆ ಹೇಳಿದ್ದು ಹೀಗೆ.

ಅಯೋಧ್ಯೆಯಲ್ಲಿನ ಫಲಕಗಳಲ್ಲಿ ಕನ್ನಡ ಸೇರಿ 28 ಭಾಷೆ ಬಳಕೆ!

Jan 12 2024, 01:47 AM IST
ಅಯೋಧ್ಯೆಯಲ್ಲಿ ಇನ್ನೇನು ಭವ್ಯ ಶ್ರೀರಾಮ ಮಂದಿರ ಉದ್ಘಾಟನೆಗೊಳ್ಳಲಿದ್ದು, ಇಲ್ಲಿಗೆ ವಿವಿಧ ರಾಜ್ಯ, ದೇಶಗಳ ಅಸಂಖ್ಯಾತ ಭಕ್ತರು ಆಗಮಿಸಲಿದ್ದಾರೆ. ಹೀಗಾಗಿ ಅವರಿಗೆ ಅನುಕೂಲವಾಗಲು ಭಾರತದ 28 ಭಾಷೆಗಳು ಸೇರಿ 6 ವಿದೇಶಿ ಭಾಷೆಗಳಲ್ಲಿ ಫಲಕಗಳನ್ನು ಅಳವಡಿಸಲಾಗುತ್ತಿದೆ.

ಅಯೋಧ್ಯೆಯಲ್ಲಿ ಕನ್ನಡ ಸೇರಿ 28 ಭಾಷೆ ಬಳಕೆ!

Jan 12 2024, 01:47 AM IST
ಅಯೋಧ್ಯೆಯಲ್ಲಿ ಇನ್ನೇನು ಭವ್ಯ ಶ್ರೀರಾಮ ಮಂದಿರ ಉದ್ಘಾಟನೆಗೊಳ್ಳಲಿದ್ದು, ಇಲ್ಲಿಗೆ ವಿವಿಧ ರಾಜ್ಯ, ದೇಶಗಳ ಅಸಂಖ್ಯಾತ ಭಕ್ತರು ಆಗಮಿಸಲಿದ್ದಾರೆ. ಹೀಗಾಗಿ ಅವರಿಗೆ ಅನುಕೂಲವಾಗಲು ಭಾರತದ 28 ಭಾಷೆಗಳು ಸೇರಿ 6 ವಿದೇಶಿ ಭಾಷೆಗಳಲ್ಲಿ ಫಲಕಗಳನ್ನು ಅಳವಡಿಸಲಾಗುತ್ತಿದೆ.

ಭಾಷೆ ಬೇರೆಯಾದರೂ ಭಾವನೆ ಒಂದೇ

Jan 12 2024, 01:45 AM IST
ರಾಷ್ಟ್ರೀಯ ಭಾವೈಕ್ಯತೆ ಶಿಬಿರವು ಒಂದು ಚಿಕ್ಕ ರಾಷ್ಟ್ರದಂತೆ ಕಾಣಬಹುದು. ಎಲ್ಲ ರಾಜ್ಯಗಳ ಮಾತೃ ಭಾಷೆಗಳನ್ನು ಕಲಿಯಲು ಉತ್ತಮ ಅವಕಾಶ, ಭಾಷೆ ಬೇರೆಯಾದರು ಭಾವನೆ ಮಾತ್ರ ಒಂದೇ ಆಗಿದೆ

ಸಂಗೀತದಲ್ಲಿ ಭಾಷೆ ಮೀರಿದ ಭಾವನೆ: ಮಹಾಂತೇಶ ಸಜ್ಜನ

Jan 02 2024, 02:15 AM IST
ಒಬ್ಬ ಒಳ್ಳೆಯ ಶಿಷ್ಯನಿಗೆ ಒಳ್ಳೆ ಗುರು ಸಿಗುವುದು ಎಷ್ಟು ಕಷ್ಟವೋ ಹಾಗೆಯೇ ಒಬ್ಬ ಒಳ್ಳೆಯ ಗುರುವಿಗೆ ಒಳ್ಳೆಯ ಶಿಷ್ಯ ಸಿಗುವುದು ಅಷ್ಟೇ ಕಷ್ಟ. ಆ ನಿಟ್ಟಿನಲ್ಲಿ ಉಭಯ ಗುರುಗಳ ನೆನಪಿನಲ್ಲಿ ಸ್ಮರಣೋತ್ಸವ ಹಮ್ಮಿಕೊಂಡಿರುವುದು ನಿಜಕ್ಕೂ ಶ್ಲಾಘನೀಯ.

ಕನ್ನಡ ಭಾಷೆ ಜನರಿಗೆ ತಲುಪುವ ಭಾಷೆಯಾಗಬೇಕು: ಚ.ಹ.ರಘುನಾಥ್

Dec 27 2023, 01:31 AM IST
ಶಿರಾ ತಾಲೂಕಿನಲ್ಲಿ 6ನೇ ತಾಲೂಕು ಸಾಹಿತ್ಯ ಸಮ್ಮೇಳನ

ಜಗತ್ತಿನಲ್ಲೇ ಸುಂದರ ಅರ್ಥ, ಲಿಪಿ ಹೊಂದಿರುವ ಭಾಷೆ ಕನ್ನಡ

Dec 25 2023, 01:32 AM IST
ಇಂಗ್ಲಿಷ್‌ ಸೇರಿದಂತೆ ಪ್ರಪಂಚದ ಇತರ ಭಾಷೆಗಳ ಲಿಪಿಗಳಿಗಿಂತಲೂ ಕನ್ನಡ ಭಾಷೆಯ ಲಿಪಿ ಅತ್ಯಮತ ಸುಂದರವಾಗಿದೆ. ಭಾವನೆಗಳನ್ನು ವ್ಯಕ್ತಪಡಿಸಲು, ವಿಶಾಲ ಅರ್ಥವುಳ್ಳ ಹಾಗೂ ಅಂತಃಕರಣ ಪದಪುಂಜವನ್ನು ಕನ್ನಡ ಭಾಷೆ ಹೊಂದಿದೆ ಎಂದು ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆ ಆರ್.ವೈಷ್ಣವಿ ಹೇಳಿದ್ದಾರೆ.

ಭಾಷೆ ಸರಸ್ವತಿಯಾಗಿ ಹರಿಯುತ್ತಿರಬೇಕು: ನಾಡೋಜ ಕೆ.ಪಿ. ರಾವ್‌

Dec 02 2023, 12:45 AM IST
ಭಾಷೆ ಎಂಬುದು ಸರಸ್ವತಿಯಂತೆ ಹರಿಯುತ್ತಿರಬೇಕು, ಭಾಷೆಯ ಬಳಕೆ ಉತ್ತಮವಾಗಿರಬೇಕು ಎಂದ ನಾಡೋಜ ಕೆ.ಪಿ. ರಾವ್, ಕಟೀಲು ಕಾಲೇಜಿನಲ್ಲಿ ಮೂರು ದಿನಗಳ ಕಾಲ ನುಡಿಹಬ್ಬ

ನೆಲ, ಜಲ, ಭಾಷೆ ಸಂರಕ್ಷಣೆ ಹೋರಾಟಕ್ಕೆ ಸಂಘಟನೆಗಳು ಮುಂದಾಗಲಿ: ಶಾಸಕ ಕೆ.ಎಸ್.ಆನಂದ್.

Dec 01 2023, 12:45 AM IST
ನೆಲ, ಜಲ, ಭಾಷೆ ಸಂರಕ್ಷಣೆ ಹೋರಾಟಕ್ಕೆ ಸಂಘಟನೆಗಳು ಮುಂದಾಗಲಿ: ಶಾಸಕ ಕೆ.ಎಸ್.ಆನಂದ್. ಆಟೋ ಚಾಲಕರ ಸಮಸ್ಯೆಗೆ ಸ್ಪಂದಿಸಲು ಸದಾ ಬದ್ಧ

ಕನ್ನಡ ಉಳಿವಿಗೆ ಭಾಷೆ ವ್ಯಾವಹಾರಿಕ ಬಳಕೆ ಹೆಚ್ಚಲಿ: ಟಿ.ಪಿ ರಮೇಶ್‌

Nov 24 2023, 01:30 AM IST
ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಡಾ. ಬಿಆರ್ ಅಂಬೇಡ್ಕರ್ ವಸತಿ ಶಾಲೆ ಇವರ ಸಯುಕ್ತ ಆಶ್ರಯದಲ್ಲಿ ಸುವರ್ಣ ಕರ್ನಾಟಕ 50ರ ಸಂಭ್ರಮ ಮತ್ತು 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಕೆವಿಜಿ ತಾಂತ್ರಿಕ ಕಾಲೇಜು ಭಾಗಮಂಡಲದಲ್ಲಿ ಅರ್ಥಪೂರ್ಣವಾಗಿ ನಡೆಯಿತು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved