• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಭಾಷೆ, ಸಂಸ್ಕೃತಿ, ಪರಂಪರೆ ರಕ್ಷಣೆಗೆ ಶ್ರಮಿಸಿ

May 22 2025, 01:14 AM IST
ಬಹಳ ವಿಶಾಲವಾಗಿರುವ ಕರ್ನಾಟಕದ ನೆಲ, ಜಲ, ಗಡಿ ಮತ್ತು ಚಾರಿತ್ರಿಕ ಘನತೆಯನ್ನು ಸಂರಕ್ಷಿಸುವುದು ಪ್ರತಿಯೊಬ್ಬ ಕನ್ನಡಿಗನ ಆದ್ಯ ಕರ್ತವ್ಯ

ನಾಡು, ಭಾಷೆ, ಸಂಸ್ಕೃತಿ ನಿರ್ಮಿಸುವ ಕಾರ್ಯ ಸಮಾಜಕ್ಕೆ ಧೈರ್ಯ ನೀಡುತ್ತದೆ

May 19 2025, 02:17 AM IST
ಆತ್ಮಶ್ರೀಯೆಂದರೆ ತನ್ನನ್ಮೇ ತಾನು ಜಯಿಸಿಕೊಳ್ಳುವುದು. ತನ್ನಲ್ಲಿ ತಾನೇ ಧೀರತ್ವವನ್ನು ರೂಪಿಸಿಕೊಳ್ಳುವುದು

ಪರಸ್ಪರ ಒಗ್ಗೂಡುವಿಕೆ ಸಂಸ್ಕೃತಿ, ಭಾಷೆ ಕೊಡುಗೆ: ಡಾ.ನಿಕೇತನ

May 19 2025, 12:13 AM IST
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ವತಿಯಿಂದ ಕೊಡವೂರು ಜನಾರ್ದನ ದೇವಸ್ಥಾನದಲ್ಲಿ ನಡೆದ ಉಡುಪಿ ತಾಲೂಕು 15ನೇ ಕನ್ನಡ ಸಾಹಿತ್ಯ ಸಮ್ಮೇಳನ ‘ಕಲಾಯತನ ಸಾಹಿತ್ಯ ಯಕ್ಷ ಸಂಭ್ರಮದ ಸಮಾರೋಪ ನಡೆಯಿತು.

ತಂತ್ರಜ್ಞಾನದ ಜತೆ ಇಂಗ್ಲಿಷ್ ಭಾಷೆ ಕೌಶಲ್ಯ ಇದ್ದರೆ ವಿಪುಲ ಉದ್ಯೋಗ ಅವಕಾಶ; ಪ್ರಾಧ್ಯಾಪಕ ಗೋವಿಂದರಾಜು

May 16 2025, 01:51 AM IST
ಹೊಸ ಯುಗದ ಆವಿಷ್ಕಾರವಾದ ಕೃತಕ ಬುದ್ಧಿ ಮತ್ತೆ ಆಧಾರಿತ ಚಾಟ್ ಜಿಪಿಟಿಯಂತಹ ಮುಂದುವರಿದ ತಂತ್ರಜ್ಞಾನವು ಉದ್ಯೋಗ ಕ್ಷೇತ್ರದಲ್ಲಿ ಸವಾಲುಗಳನ್ನು ಒಡ್ದುತ್ತಿವೆ. ಹಾಗಾಗಿ, ಕಲೆ, ವಾಣಿಜ್ಯ ಮತ್ತು ವಿಜ್ಞಾನ ಅಥವಾ ಯಾವುದೇ ವಿಭಾಗದ ವಿದ್ಯಾರ್ಥಿಗಳು ತಂತ್ರಜ್ಞಾನದ ಜತೆಗೆ ಇಂಗ್ಲಿಷ್ ಭಾಷೆ ಸಂವಹನ ಕೌಶಲ್ಯವನ್ನು ಹೆಚ್ಚು ಮಾಡಿಕೊಳ್ಳುವಂತೆ ಸಲಹೆ ನೀಡಿದರು.

ಕನ್ನಡ ಭಾಷೆ, ನೆಲ, ಜಲ ಕಾಪಾಡುವ ಕಸಾಪ: ಬೋರ್ಕರ್

May 13 2025, 01:16 AM IST
ನೆಲ, ಜಲ ಕಾಪಾಡುವುದು ಮತ್ತು ಸಾಹಿತ್ಯವನ್ನು ಬೆಳೆಸುವುದು ಕನ್ನಡ ಪರಿಷತ್ತಿನ ಮುಖ್ಯ ಉದ್ದೇಶವಾಗಿದೆ

ಭಾಷೆ, ನೆಲ, ಜಲ, ಸಂಸ್ಕೃತಿ ಬೆಳವಣಿಗೆಗೆ ಶ್ರಮಿಸುತ್ತಿದೆ ಕಸಾಪ : ಪಿ.ಕೆ.ಬಸವರಾಜ್

May 07 2025, 12:52 AM IST
ನರಸಿಂಹರಾಜಪುರ,1915 ರಲ್ಲಿ ಪ್ರಾರಂಭವಾದ ಕನ್ನಡ ಸಾಹಿತ್ಯ ಪರಿಷತ್ತಿಗೆ ಎಚ್‌.ವಿ.ನಂಜುಂಡಯ್ಯ ಪ್ರಥಮ ಅಧ್ಯಕ್ಷರಾಗಿದ್ದರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಪೂರ್ವ ಅಧ್ಯಕ್ಷ ಪಿ.ಕೆ.ಬಸವರಾಜ್ ತಿಳಿಸಿದರು.

ಭೂಮಿ ಇರೋವರೆಗೂ ಕನ್ನಡ ಭಾಷೆ ಮೆರೆಯಲಿದೆ: ಡಿ.ಎಂ. ಮಂಜುನಾಥಯ್ಯ

May 06 2025, 01:49 AM IST
ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಇಂಥ ಹಿನ್ನೆಲೆ ಹೊಂದಿರುವ ಭೂಮಿ ಇರೋವರೆಗೂ ಕನ್ನಡ ಭಾಷೆ ಮೆರೆಯಲಿದೆ. ಕನ್ನಡ ಎಂದಿಗೂ ನಾಶವಾಗಲು ಸಾಧ್ಯವಿಲ್ಲ ಎಂದು ಹರಿಹರ ತಾಲೂಕು ಕಸಾಪ ಅಧ್ಯಕ್ಷ ಡಿ.ಎಂ. ಮಂಜುನಾಥಯ್ಯ ಅಭಿಪ್ರಾಯಪಟ್ಟಿದ್ದಾರೆ.

ಕನ್ನಡ ಭಾಷೆ, ಜಲ, ನೆಲದ ರಕ್ಷಣೆಗೆ ಟೊಂಕ ಕಟ್ಟಿದ ಕಸಾಪ

May 06 2025, 12:23 AM IST
ಕನ್ನಡ ಭಾಷೆ ನಗರ ಪ್ರದೇಶದಲ್ಲಿ ಮಾಯವಾಗುತ್ತಿದೆ. ಕನ್ನಡ ಭಾಷೆ ಹೆಚ್ಚು ಬಳಸುವ ಮೂಲಕ ಬೆಳೆಸಬೇಕು.

ಸರ್ಕಾರಿ ಶಾಲೆ ಮಕ್ಕಳಿಗೆ ಇಂಗ್ಲಿಷ್ ಭಾಷೆ ಕಲಿಸಲು ತಾರಾ ಇಂಗ್ಲಿಷ್ ಲ್ಯಾಟ್ ಉದ್ಘಾಟನೆ

May 06 2025, 12:19 AM IST
ಕಳೆದ ಎರಡು ವರ್ಷಗಳಿಂದ ನಾನು ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಇಂಗ್ಲಿಷ್ ಜ್ಞಾನದ ಕೊರತೆ ಇರುವುದನ್ನು ಗಮನಿಸಿದ್ದೇನೆ. ಹಾಗಾಗಿ ಶಾಲೆಗಳಲ್ಲಿ ಮಕ್ಕಳಿಗೆ ಇಂಗ್ಲಿಷ್ ಕಲಿಸಲು ಮುಂದಾಗಿದ್ದೇವೆ. ನಮ್ಮ ತಂದೆಯವರ ಹೆಸರಿನ ಪುಟ್ಟಣ್ಣಯ್ಯ ಫೌಂಡೇಷನ್‌ನಿಂದ ಮಾಡಲಾಗುತ್ತಿದೆ.

ಕನ್ನಡ ಭಾಷೆ ಸೌಂದರ್ಯಕ್ಕೆ ತಪ್ಪಿಲ್ಲದ ಭಾಷೆ ಪ್ರಯೋಗ ಅಗತ್ಯ

Apr 26 2025, 12:49 AM IST
The beauty of Kannada language requires flawless language experimentation
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 32
  • next >

More Trending News

Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved