• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಜೆಟ್‌ ಅಧಿವೇಶನ ಬಳಿಕ ರಾಜ್ಯದ 2ನೇ ಭಾಷೆ ತುಳು ಬಗ್ಗೆ ತೀರ್ಮಾನ: ಸ್ಪೀಕರ್ ಯು.ಟಿ.ಖಾದರ್‌

Mar 16 2025, 01:45 AM IST
ತುಳುವನ್ನು ರಾಜ್ಯದ 2ನೇ ಭಾಷೆಯಾಗಿ ಮಾನ್ಯತೆ ನೀಡಲು ಬಜೆಟ್‌ ಅಧಿವೇಶನ ಬಳಿಕ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿ ಚರ್ಚಿಸಿ ಅಂತಿಮ ರೂಪುರೇಷೆ ಹಾಕಿಕೊಳ್ಳಲಾಗುವುದು ಎಂದು ಕರ್ನಾಟಕ ವಿಧಾನಸಭೆ ಸ್ಪೀಕರ್‌ ಯು.ಟಿ.ಖಾದರ್‌ ಹೇಳಿದ್ದಾರೆ.

ಮಕ್ಕಳಲ್ಲಿ ಕೌಶಲ್ಯ ವೃದ್ಧಿಗೆ ಭಾಷೆ, ಗಣಿತ ಮೇಳ ಸಹಕಾರಿ

Mar 14 2025, 01:32 AM IST
ಮೆಟ್ರಿಕ್ ಮೇಳ ಹಾಗೂ ಭಾಷಾ ಮೇಳದಲ್ಲಿ ವಿವಿಧ ಸ್ಪರ್ಧೆಗಳು ಜರುಗುವುದರಿಂದ ಮಕ್ಕಳಲ್ಲಿ ಸ್ಪರ್ಧಾ ಮನೋಭಾವನೆ ಮೂಡುತ್ತದೆ

ದೇಶ, ಭಾಷೆ, ಸಂಸ್ಕೃತಿಗೆ ಸೇರುವ ದಾರಿ ಹುಡುಕಬೇಕು

Mar 14 2025, 12:34 AM IST
ಕೆಟ್ಟ ರಾಜಕೀಯಕ್ಕೆ ಧರ್ಮವನ್ನು ಬಳಸಿಕೊಳ್ಳಲಾಗುತ್ತಿದೆ. ಧರ್ಮದ ಹೆಸರಿನಲ್ಲಿ ವಿಕೃತಿ ಮೆರೆಯಲಾಗುತ್ತಿದೆ.

ಭಾಷೆ ಬಳಕೆಯಿಂದ ಮಾತ್ರ ಶ್ರೀಮಂತವಾಗುವುದು: ಡಾ.ಎಚ್.ಎಂ.ಮರುಳಸಿದ್ದಯ್ಯ ಪಟೇಲ್

Mar 07 2025, 11:47 PM IST
ತರೀಕೆರೆ, ಭಾಷೆಯನ್ನು ಬಳಸಿದಾಗ ಮಾತ್ರ ಶ್ರೀಮಂತವಾಗುತ್ತದೆ. ಹೃದಯ ಶ್ರೀಮಂತಿಕೆಯಿಂದ ಮಾತ್ರ ಈ ಕೆಲಸ ಸಾಧ್ಯ, ಕರ್ನಾಟಕದಲ್ಲಿ ಕನ್ನಡ ಸಾರ್ವಭೌಮ ಭಾಷೆಯಾಗಬೇಕು. ಮುಖ್ಯವಾಗಿ ಕನ್ನಡ ಭಾಷೆ ಮನೆ ಮತ್ತು ಅನ್ನ ಕೊಡುವ ಭಾಷೆಯಾಗಬೇಕು ಎಂದು ಸಮ್ಮೇಳನಾಧ್ಯಕ್ಷ ಡಾ.ಎಚ್.ಎಂ.ಮರುಳಸಿದ್ದಯ್ಯ ಪಟೇಲ್ ಅಭಿಪ್ರಾಯಪಟ್ಟರು.

ಸ್ಥಳೀಯ ಭಾಷೆ ಒಗ್ಗಿಸಿಕೊಂಡ ಶ್ರೀಧರ್‌: ಡಾ.ದೊಡ್ಡರಂಗೇಗೌಡ

Mar 04 2025, 12:31 AM IST
ಚಾಮರಾಜನಗರದ ಸಾಹಿತಿ ಕೆ.ಶ್ರೀಧರ್ (ಕೆ.ಸಿರಿ) ಅವರ 4 ಪುಸ್ತಕಗಳು ಬೆಂಗಳೂರಿನ ಕಾವ್ಯ ಸ್ಪಂದನಾ ಪ್ರಕಾಶನ ಹಾಗೂ ಅನ್ವೇಷಣಾ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ದೊಡ್ಡರಂಗೇಗೌಡರು ಲೋಕಾರ್ಪಣೆಗೊಳಿಸಿದರು.

ಭಾಷೆ ನಾಶವಾದಲ್ಲಿ ಸಮುದಾಯ ಏಳಿಗೆ ಅಸಾಧ್ಯ: ಪ್ರೊ. ಬಿಳಿಮಲೆ

Mar 03 2025, 01:49 AM IST
ಭಾಷೆಗಳು ನಾಶವಾದಲ್ಲಿ ಸಮುದಾಯಗಳ ಏಳಿಗೆ ಅಸಾಧ್ಯ ಎಂದು ಪ್ರೊ. ಪುರುಷೋತ್ತಮ ಬಿಳಿಮಲೆ ಹೇಳಿದರು.

ವಿಶ್ವದ ಶೇ.40ರಷ್ಟು ಜನರಿಗೆ ಮಾತೃ ಭಾಷೆ ಶಿಕ್ಷಣ ಸಿಗುತ್ತಿಲ್ಲ : ಯುನೆಸ್ಕೋ ಜಿಇಎಂಮ್‌

Mar 03 2025, 01:47 AM IST
ಜಾಗತಿಕವಾಗಿ ಶೇ.40ರಷ್ಟು ಜನರಿಗೆ ಅವರ ಮಾತೃಭಾಷೆಯಲ್ಲಿ ಶಿಕ್ಷಣ ಪಡೆಯುವುದಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಯುನೆಸ್ಕೋದ ಜಾಗತಿಕ ಶಿಕ್ಷಣ ಮಾನಿಟರಿಂಗ್ (ಜಿಇಎಂಮ್‌) ಅಧ್ಯಯನ ಹೇಳಿದೆ.

ದ್ವಿತೀಯ ಪಿಯು ಕನ್ನಡ ಭಾಷೆ ಪರೀಕ್ಷೆ ಯಶಸ್ವಿ

Mar 02 2025, 01:20 AM IST
ಚಳ್ಳಕೆರೆ ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೂ ಮುನ್ನ ಪ್ರಾಂಶುಪಾಲ ಕೆ.ತಿಮ್ಮಯ್ಯ ಪರಿಶೀಲನೆ ನಡೆಸಿದರು.

ಕನ್ನಡ ಭಾಷೆ ಬೆಳವಣಿಗೆಗೆಸರ್ಕಾರ ಹೆಚ್ಚು ಒತ್ತು ನೀಡಲಿ

Mar 02 2025, 01:19 AM IST
ಸಾಗರ: ಕೇಂದ್ರ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ೨೫ ಕೋಟಿ ರು. ಆರ್ಥಿಕ ಸಹಕಾರ ನೀಡಿದಂತೆ ಜಿಲ್ಲಾ ಸಮ್ಮೇಳನಕ್ಕೆ ೨೫ ಲಕ್ಷ ರು. ತಾಲೂಕು ಸಮ್ಮೇಳನಕ್ಕೆ ಕನಿಷ್ಠ ೧೦ ಲಕ್ಷ ರು. ಆರ್ಥಿಕ ಸಹಕಾರ ನೀಡುವಂತೆ ಸರ್ಕಾರದ ಮೇಲೆ ಒತ್ತಡ ತರಲಾಗುವುದು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಭರವಸೆ ನೀಡಿದರು.

ಭಾಷೆ ನಶಿಸಿದರೆ ಒಂದು ಸಂಸ್ಕೃತಿಯೇ ನಾಶ: ಎ.ಆರ್.ಗೋವಿಂದಸ್ವಾಮಿ

Mar 01 2025, 01:03 AM IST
ಭಾಷೆ ನಶಿಸಿದರೆ ಒಂದು ಸಂಸ್ಕೃತಿಯೇ ನಾಶವಾದಂತೆ ಎಂದು ಬಂಜಾರ ಸಂಸ್ಕ್ರತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಎ.ಆರ್.ಗೋವಿಂದಸ್ವಾಮಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 30
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved