• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

14ರಂದು ಬೈಂದೂರಿನಿಂದ ಉಡುಪಿಗೆ ಮಹಾ ನಾಯಕ ಜೈ ಭೀಮ್ ರ್‍ಯಾಲಿ

Apr 13 2024, 01:08 AM IST
ಅಂದು ಬೆಳಗ್ಗೆ 9 ಗಂಟೆಗೆ ಬೈಂದೂರಿನ ಶ್ರೀ ಸೇನೇಶ್ವರ ದೇವಸ್ಥಾನದ ಎದುರು ರ್‍ಯಾಲಿಯನ್ನು ಸಹಕಾರಿ ಯೂನಿಯನ್‌ ಅಧ್ಯಕ್ಷ ಇಂದ್ರಾಳಿ ಜಯಕರ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಸಂಜೆ 6.30 ಗಂಟೆಗೆ ಉಡುಪಿಯ ಸರ್ವೀಸ್ ಬಸ್ ನಿಲ್ದಾಣದಲ್ಲಿ ಸಮಾರೋಪ ನಡೆಯಲಿದೆ.

ಹುಬ್ಬಳ್ಳಿಯಲ್ಲಿ ಭೀಮ ಜ್ಯುವೆಲರ್ಸ್‌ನ 19ನೇ ಶಾಖೆ ಆರಂಭ

Feb 02 2024, 01:02 AM IST
ಚಿನ್ನಾಭರಣ ಪ್ರಿಯರು ಹಾಗೂ ಗ್ರಾಹಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು

ಬಿಜೆಪಿಯ ಬಲವರ್ಧನೆಗಾಗಿ ಭೀಮ ಸಮಾವೇಶ

Feb 01 2024, 02:05 AM IST
ಎಲ್ಲ ಸಮಾವೇಶಗಳಂತೆ ಇದು ಸಾಮಾನ್ಯ ಭಾಷಣದ ಸಮಾವೇಶವಾಗದೆ ಒಂದು ವಿಶೇಷವಾದ ಅರ್ಥಪೂರ್ಣ ಪ. ಜಾತಿಯ ಸಮಾವೇಶವಾಗಿತ್ತು. ಸಮಾವೇಶದಲ್ಲಿ ಉದ್ಘಾಟನೆಗೊಂಡ ನಂತರ ಒಂದು ಸಭಾಂಗಣದಲ್ಲಿ ದೊಡ್ಡದಾಗಿ ಅಳವಡಿಸಲಾದ ಎಲ್.ಇಡಿ ಪರದೆಯ ಮೇಲೆ ಚಿತ್ರ ಮತ್ತು ಸಂದರ್ಭ ಸನ್ನಿವೇಶಗಳ ವಿವರಣೆಯನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್. ಮಹೇಶ್ ಅವರ ವಿವರಣೆಯ ಮೂಲಕ ಇತಿಹಾಸದ ದಾಖಲೆ ಸಾಹಿತ್ಯ, ಸತ್ಯ ಘಟನೆಗಳು ತೆರೆದುಕೊಳ್ಳಲಾರಂಭಿಸಿತು.

ದುನಿಯಾ ವಿಜಯ್‌ @50: ಭೀಮ ಚಿತ್ರ ಟೀಸರ್‌ ಬಿಡುಗಡೆ

Jan 23 2024, 01:46 AM IST
ನಟ, ನಿರ್ದೇಶಕ ದುನಿಯಾ ವಿಜಯ್‌ ಅವರು ಈಗಷ್ಟೆ ತಮ್ಮ 50ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಬಿಡುಗಡೆಗೆ ಸಜ್ಜಾಗಿರುವ ಅವರ ‘ಭೀಮ’ ಚಿತ್ರದ ಟೀಸರ್‌ ಕೂಡ ಬಿಡುಗಡೆಯೂ ಆಗಿದೆ. ಈ ಹಿನ್ನೆಲೆಯಲ್ಲಿ ಅವರ ಮಾತುಗಳು.

ಶಾಲಾ ಪಠ್ಯದಲ್ಲಿ ‘ಭೀಮ ಕೊರೇಗಾಂವ್ ವಿಜಯೋತ್ಸವ’ ಅಳವಡಿಸಿ: ಎಂ.ವಿ.ಕೃಷ್ಣ ಆಗ್ರಹ

Jan 02 2024, 02:15 AM IST
ಪ್ರಜಾಪ್ರಭುತ್ವ ರಾಷ್ಟ್ರ ಸಂವಿಧಾನದ ಶಕ್ತಿಯನ್ನೇ ಕುಂದಿಸುವ ಪ್ರಯತ್ನ ಮಾಡಲಾಗುತ್ತಿದೆ. ಸಂವಿಧಾನದಿಂದ ಧರ್ಮ ಉಳಿಯುತ್ತದೆ ಹೊರತು ಧರ್ಮದಿಂದ ಸಂವಿಧಾನವಲ್ಲ. ಆದರೆ, ಈಚೆಗೆ ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡಲಾಗುತ್ತಿದೆ.

ಕೆ.ಎಂ.ದೊಡ್ಡಿಯಲ್ಲಿ 206ನೇ ಭೀಮ್ ಕೊರೇಗಾಂವ್ ವಿಜ್ಯೋತ್ಸವ ಆಚರಣೆ

Jan 02 2024, 02:15 AM IST
ಮಹಾರಾಷ್ಟ್ರದ ಪೂಣೆಯಲ್ಲಿ ಪ್ರತಿ ವರ್ಷ ಜ.1 ರಂದು ಅಸ್ಪೃಶ್ಯರ ವಿಜಯ ದಿನ ಭೀಮ್ ಕೊರೇಗಾಂವ್ ಎಂದು ಆಚರಣೆ ಮಾಡಲಾಗುತ್ತಿದೆ. ಇದು ಏಕೆ ನಡೆಯಿತು ಅನ್ನುವ ನೈಜ್ಯ ಇತಿಹಾಸವನ್ನು ಡಾ.ಬಿ.ಆರ್.ಅಂಬೇಡ್ಕರ್ ಜಗತ್ತಿಗೆ ಸಾರಿ ಹೇಳಿದ್ದಾರೆ.

ದುನಿಯಾ ವಿಜಯ್ ನಟನೆಯ ಭೀಮ ಚಿತ್ರೀಕರಣ ಮುಕ್ತಾಯ

Dec 21 2023, 01:15 AM IST
ದುನಿಯಾ ವಿಜಯ್ ನಿರ್ದೇಶನ, ನಟನೆಯ ಭೀಮ ಸಿನಿಮಾದ ಶೂಟಿಂಗ್ ಮುಕ್ತಾಯವಾಗಿದೆ.
  • < previous
  • 1
  • 2
  • 3
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved