ಶಾಲಾ ಪಠ್ಯದಲ್ಲಿ ‘ಭೀಮ ಕೊರೇಗಾಂವ್ ವಿಜಯೋತ್ಸವ’ ಅಳವಡಿಸಿ: ಎಂ.ವಿ.ಕೃಷ್ಣ ಆಗ್ರಹ
Jan 02 2024, 02:15 AM ISTಪ್ರಜಾಪ್ರಭುತ್ವ ರಾಷ್ಟ್ರ ಸಂವಿಧಾನದ ಶಕ್ತಿಯನ್ನೇ ಕುಂದಿಸುವ ಪ್ರಯತ್ನ ಮಾಡಲಾಗುತ್ತಿದೆ. ಸಂವಿಧಾನದಿಂದ ಧರ್ಮ ಉಳಿಯುತ್ತದೆ ಹೊರತು ಧರ್ಮದಿಂದ ಸಂವಿಧಾನವಲ್ಲ. ಆದರೆ, ಈಚೆಗೆ ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡಲಾಗುತ್ತಿದೆ.