• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಹು ನಿರೀಕ್ಷಿತ ಕೂಕನೂರು, ಯಲಬುರ್ಗಾ ಬೈಪಾಸ್‌ ನಿರ್ಮಾಣಕ್ಕೆ ನಾಳೆ ಭೂಮಿ ಪೂಜೆ

Apr 20 2025, 01:48 AM IST
ಬೈಪಾಸ್‌ ರಸ್ತೆ ನಿರ್ಮಾಣಕ್ಕೆ ಭೂಮಿ ನೀಡಿದ ರೈತರಿಗೆ ಪರಿಹಾರ ಜಮೆ ಆಗುತ್ತಿದ್ದು, ಇನ್ನೂ ಶೇ.20ರಷ್ಟು ಭೂ ಸ್ವಾಧೀನ ಹಣ ಜಮೆ ಪ್ರಕ್ರಿಯೆ ಉಳಿದಿದೆ. ಸದ್ಯ ₹ 35 ಕೋಟಿ ರೈತರ ಖಾತೆಗೆ ಜಮೆ ಆಗಿದೆ. ಕುಕನೂರಿನಲ್ಲಿ ಬೈಪಾಸ್‌ಗೆ 73 ಎಕರೆ, ಯಲಬುರ್ಗಾದಲ್ಲಿ 53 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ.

ಭೂಮಿ ಪುತ್ರಿ,ಅಂಕಣದ ಬೆಳಕು ಲೋಕಾರ್ಪಣೆ

Apr 19 2025, 01:56 AM IST
ಮಹಿಳೆ ಏನೆಲ್ಲ ಕೆಲಸ ಮಾಡುತ್ತಾಳೆ. ಆದರೆ, ಒಂದು ದಿವಸವೂ ಪ್ರೀತಿಯಾಗಿ ಪುರುಷ ಸಮಾಜ ನೋಡಿಕೊಳ್ಳುವುದಿಲ್ಲ.

ಕೈಗಾರಿಕೆಗಳ ಸ್ಥಾಪನೆಗೆ ಭೂಮಿ - ಸಾಹುಕಾರ ಅಗ್ತೀವಿ ಅಂದ್ಕೊಂಡವ್ರಿಗೆ ಬೇಡ್ಕೊಂಡು ತಿನ್ನೋ ಸ್ಥಿತಿ !

Apr 19 2025, 01:52 AM IST

"ಕೈಗಾರಿಕೆಗಳ ಸ್ಥಾಪನೆಗೆ ಭೂಮಿ ನೀಡಿದರೆ ಎಕರೆಗೆ ಆರೇಳು ಲಕ್ಷ ರು.ಗಳ ಪರಿಹಾರ ಸಿಗ್ತದೆ. ಲಕ್ಷಾನುಗಟ್ಟಲೇ ರೊಕ್ಕಾ ಬಂತಂದ್ರೆ ಸಾವ್ಕಾರ್‌ ಆಗ್ಬಹುದು ಅನ್ನೋ ಗುಂಗಿನ್ಯಾಗ ಭೂಮಿ ಎಲ್ಲಾ ಮಾರಿ ಕೂತಾರ. ಆದ್ರ, ಭೂಮಿ ಕೊಟ್ಟವರಿಗೀಗ ಬೇಡ್ಕೊಂಡು ತಿನ್ನೋ ಪರಿಸ್ಥಿತಿ ಬಂದದ..!

ಬಂಜರು ಭೂಮಿ ಬಂಗಾರದ ಭೂಮಿಯಾಗಿದೆ

Apr 17 2025, 12:05 AM IST
ಕನ್ನಡಪ್ರಭ ವಾರ್ತೆ ವಿಜಯಪುರ ರೈತರ ಬಾಳನ್ನು ಹಸನಾಗಿಸಲು ರೂಪಿಸಿರುವ ನೀರಾವರಿ ಯೋಜನೆಗಳಿಂದಾಗಿ ಅನ್ನದಾತರ ಬಂಜರು ಭೂಮಿ ಇದೀಗ ಬಂಗಾರದ ಭೂಮಿಯಾಗಿ ಪರಿವರ್ತನೆಯಾಗಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಹೇಳಿದರು.

ಕಕ್ಕಬೆ ಗ್ರಾಮ ವ್ಯಾಪ್ತಿಯ ರಸ್ತೆಯ ಅಭಿವೃದ್ಧಿಗೆ ಭೂಮಿ ಪೂಜೆ

Apr 16 2025, 12:39 AM IST
ಕಕ್ಕಬೆ ಗ್ರಾಮದ ಜನತೆಯ ಪ್ರಮುಖ ಬೇಡಿಕೆಯಾಗಿದ್ದ ಉತ್ತಮ ರಸ್ತೆಯ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಎ.ಎಸ್‌. ಪೊನ್ನಣ್ಣ ಹೇಳಿದರು.

ಎಚ್‌ಡಿಕೆಗೆ ಭೂಮಿ ಮಾರಾಟ ಮಾಡಿದ್ದ ರೈತರ ವಿಚಾರಣೆ

Apr 16 2025, 12:34 AM IST
ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಕೇತಗಾನಹಳ್ಳಿ ಜಮೀನು ಮಾರಿದ್ದ ಸುಮಾರು 60ಕ್ಕೂ ಹೆಚ್ಚು ರೈತರ ವಿಚಾರಣೆ ನಡೆಸಿ ಮಾಹಿತಿ ಪಡೆದುಕೊಂಡರು.

ಆಂಧ್ರ: ಟಿಸಿಎಸ್‌ಗೆ 99 ಪೈಸೆಗೆ 21 ಎಕರೆ ಭೂಮಿ!

Apr 16 2025, 12:30 AM IST
ನೆರೆಯ ಆಂಧ್ರಪ್ರದೇಶ ಸರ್ಕಾರವು ರಾಜ್ಯಕ್ಕೆ ಹೆಚ್ಚಿನ ಐಟಿ ಕಂಪನಿಗಳನ್ನು ಆಕರ್ಷಿಸುವ ನಿಟ್ಟಿನಲ್ಲಿ ಟಾಟಾ ಸಮೂಹದ ಒಡೆತನದ ಟಿಸಿಎಸ್‌ ಕಂಪನಿಗೆ ವಿಶಾಖಪಟ್ಟಣದಲ್ಲಿ ಕಚೇರಿ ತೆರೆಯಲು ಕೇವಲ 99 ಪೈಸೆಗೆ 21.6 ಎಕರೆ ಭೂಮಿಯನ್ನು ನೀಡಿದೆ.

ವಕ್ಫ್‌ ಭೂಮಿ ಸದ್ಭಳಕೆ ಮಾಡದ್ದಕ್ಕೇ ಮುಸ್ಲಿಮರಿಗೆ ಪಂಕ್ಚರ್‌ ಕೆಲಸ : ಪ್ರಧಾನಿ ನರೇಂದ್ರ ಮೋದಿ

Apr 15 2025, 12:50 AM IST
‘ವಕ್ಫ್‌ ಮಂಡಳಿಯು ತನ್ನ ಬಳಿ ಇರುವ ಅಪಾರ ಪ್ರಮಾಣದ ಭೂಮಿ ಸದ್ಬಳಕೆ ಮಾಡದೇ ಹೋದ ಕಾರಣಕ್ಕೆ ಇಂದು ಮುಸ್ಲಿಂ ಯುವಕರು ಇಂದು ಪಂಕ್ಚರ್‌ ಅಂಗಡಿಯಲ್ಲಿ ಸೈಕಲ್‌, ಬೈಕ್‌ಗೆ ಪಂಕ್ಚರ್ ಹಾಕುವ ಕೆಲಸ ಮಾಡುವಂತಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಹಾರ ನಡೆಸಿದ್ದಾರೆ.

ಸರ್ಕಾರಿಂದ ಮಂಜೂರಾಗಿದ್ದ ಒಂದು ಎಕರೆ ಮಾರಾಟ ಮಾಡಿದ ಭೂಮಿ ಮರಳಿ ಕೇಳಿದ ಕುಟುಂಬ ಸದಸ್ಯರಿಗೆ ₹25000 ದಂಡ

Apr 11 2025, 01:30 AM IST
ಸರ್ಕಾರಿಂದ ಮಂಜೂರಾಗಿದ್ದ ಒಂದು ಎಕರೆ ಜಮೀನನ್ನು ವ್ಯಕ್ತಿಯೊಬ್ಬನಿಗೆ ಮಾರಿದ ಬಳಿಕವೂ ಜಮೀನು ಮೇಲಿನ ಹಕ್ಕು ಪುನರ್‌ ಸ್ಥಾಪಿಸಿ ಆದೇಶಿಸುವಂತೆ ಕೋರಿದ್ದ ಪರಿಶಿಷ್ಟ ಜಾತಿಗೆ ಸೇರಿದ ಕುಟುಂಬವೊಂದರ ಸದಸ್ಯರಿಗೆ ಹೈಕೋರ್ಟ್‌ ₹25 ಸಾವಿರ ದಂಡ ವಿಧಿಸಿದೆ.

ಸಂಗನಾಳ ಮಠದ ಭೂಮಿ ಉಳಿವಿಗಾಗಿ ಭಕ್ತರ ಪ್ರತಿಭಟನೆ

Apr 08 2025, 12:37 AM IST
ಶಾಂತವೀರ ದೇಶಿಕರು ಹಾಗೂ ಅನ್ನದಾನೇಶ್ವರ ಶಾಖಾ ಮಠದ ಹೆಸರಿನಲ್ಲಿದ್ದ ೩೬ ಎಕರೆ ಭೂಮಿಯನ್ನು ಕೆಲ ಖಾಸಗಿ ವ್ಯಕ್ತಿಗಳು ಶ್ರೀಗಳಿಗೆ ಹಣ ಕೊಟ್ಟು ಭೂಮಿಯನ್ನು ಸಾಗುವಳಿ ಮಾಡುತ್ತಿದ್ದಾರೆ. ಅದನ್ನು ಭಕ್ತರು ತಡೆದು ಯಾವುದೇ ಕಾರಣಕ್ಕೂ ಮಠದ ಆಸ್ತಿಯನ್ನು ಪರಭಾರೆ ಮಾಡಲು ಬಿಡುವುದಿಲ್ಲ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 45
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved