• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೋಡೆತ್ತಿನ ಕೃಷಿಕರು ಕಡಿಮೆಯಾದಂತೆ ಭೂಮಿ ಬಂಜರು

Feb 04 2025, 12:30 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಜೋಡೆತ್ತಿನ ಕೃಷಿಕರ ಸಂಖ್ಯೆ ಕಡಿಮೆಯಾದಂತೆ ಭೂಮಿ ಬಂಜರವಾಗುವುದು ಹೆಚ್ಚಾಗುತ್ತಿದೆ. ಮಣ್ಣು ಸತ್ವ ಕಳೆದುಕೊಳ್ಳುತ್ತಿದೆ. ನೀರು ಹಾಗೂ ಗಾಳಿ ಕಲುಷಿತಗೊಳ್ಳುತ್ತಿವೆ. ವೈಜ್ಞಾನಿಕ ಚಿಂತನೆ ಮೂಲಕ ಜೋಡೆತ್ತಿನ ಕೃಷಿಕರಿಗೆ ಪೂರಕವಾದ ವ್ಯವಸ್ಥೆ ನಿರ್ಮಾಣ ಮಾಡುವುದು ಇಂದಿನ ಮೊದಲ ಆದ್ಯತೆಯಾಗಿದೆ ಎಂದು ಧಾರವಾಡದ ಕೃಷಿ ವಿಶ್ವ ವಿದ್ಯಾಲಯ ವಿಶ್ರಾಂತ ಕುಲಪತಿ ಡಾ.ವಿ.ಐ.ಬೆಣಗಿ ಹೇಳಿದರು.

ಲಿಂಗತ್ವ ಅಲ್ಪಸಂಖ್ಯಾತರಿಗೆ ಎರಡು ಎಕರೆ ಭೂಮಿ ಮಂಜೂರು

Feb 02 2025, 11:47 PM IST
ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಹಾಗೂ ಜಿಲ್ಲಾಧಿಕಾರಿ ಟಿ.ಸಿ.ಶಿಲ್ಪನಾಗ್‌ ಕಾಳಜಿಯಿಂದಾಗಿ ತಾಲೂಕಿನ ಲಿಂಗತ್ವ ಅಲ್ಪಸಂಖ್ಯಾತರ ನಿವೇಶನಕ್ಕೆ 2 ಎಕರೆ ಜಮೀನನ್ನು ಜಿಲ್ಲಾಡಳಿತ ಮಂಜೂರು ಮಾಡಿದ್ದು, ಇದು ರಾಜ್ಯದಲ್ಲೇ ಮೊದಲು ನಿರ್ಧಾರ ಎನ್ನಲಾಗುತ್ತಿದೆ.

ರೈತರ ಭೂಮಿ ವಶ ನಿಲ್ಲಿಸದಿದ್ದರೆ ಬೃಹತ್ ಹೋರಾಟ: ತೀ.ನ.ಶ್ರೀನಿವಾಸ

Feb 02 2025, 11:46 PM IST
ತರೀಕೆರೆ, ಮಲೆನಾಡು ಭಾಗದಲ್ಲಿ ಅರಣ್ಯ ಇಲಾಖೆಯವರು ರೈತರಿಗೆ ನೀಡುತ್ತಿರುವ ಕಿರುಕುಳ ಮತ್ತು ದಾಖಲೆಗಳಿರುವ ರೈತರ ಭೂಮಿಯನ್ನು ವಶಕ್ಕೆ ಪಡೆಯುತ್ತಿರುವುದನ್ನು ನಿಲ್ಲಿಸದಿದ್ದರೆ ಬೃಹತ್ ಹೋರಾಟ ರೂಪಿಸಬೇಕಾಗುತ್ತದೆ ಎಂದು ಸಾಗರದ ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನ. ಶ್ರೀನಿವಾಸ ಹೇಳಿದ್ದಾರೆ.

ವಿಮಾನ ನಿಲ್ದಾಣಕ್ಕೆ ಭೂಮಿ ಕಳೆದುಕೊಂಡವರಿಗೆ ಪರಿಹಾರ ನೀಡಿ

Feb 02 2025, 01:01 AM IST
ಹಾಸನ ನಗರದ ಹೊರವಲಯದ ಬೂವನಹಳ್ಳಿ ವಿಮಾನ ನಿಲ್ದಾಣಕ್ಕೆ ಭೂಮಿ ಕಳೆದುಕೊಂಡ ಸುತ್ತಮುತ್ತಲಿನ ಗ್ರಾಮಗಳಿಗೆ ಸಂಪರ್ಕ ರಸ್ತೆ ಮತ್ತು ಭೂಮಿ ಕಳೆದುಕೊಂಡ ಪ್ರತಿ ಕುಟುಂಬಕ್ಕೆ ಒಂದು ಉದ್ಯೋಗ ಹಾಗೂ ಭೂಮಿ ದುರಸ್ತಿ, ಉಳಿಕೆ ಭೂಮಿಗೆ ಸೂಕ್ತ ಪರಿಹಾರ ನೀಡಲು ಒತ್ತಾಯಿಸಿ ಬೂವನಹಳ್ಳಿ ಗ್ರಾಮಸ್ಥರು ಶನಿವಾರ ಡೀಸಿ ಕಚೇರಿ ಆವರಣದಲ್ಲಿ ವಿಮಾನ ನಿಲ್ದಾಣ ಭೂಸಂತ್ರಸ್ತರ ಹೋರಾಟ ಸಮಿತಿ ಮತ್ತು ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಬಗರ್‌ಹುಕುಂ ಭೂಮಿ ಮಂಜೂರಿಗೆ ಆಗ್ರಹ

Jan 29 2025, 01:30 AM IST
ಕಾರ್ಪೋರೇಟ್ ಕಂಪನಿಗಳಿಗೆ ಸಾವಿರಾರು ಹೆಕ್ಟೆರ್ ಭೂಮಿಯನ್ನು ಕಡಿಮೆ ಬೆಲೆಗೆ ನೀಡುವ ಸರ್ಕಾರಗಳು ಬಗರ್ ಹುಕುಂ ಸಾಗುವಳಿ ಮಾಡಿದ ಜಮೀನನ್ನು ರೈತರಿಗೆ ಮುಂಜೂರು ಮಾಡಿಕೊಡಲು ಮೀನಮೇಷ ಏಣಿಸುತ್ತಿದೆ ಎಂದು ಕರ್ನಾಟಕ ಪ್ರಾಂತ ರೈತಸಂಘ (ಕೆ ಪಿ ಆರ್ ಎಸ್) ಜಿಲ್ಲಾಧ್ಯಕ್ಷ ಚನ್ನಬಸವಯ್ಯ ಆರೋಪಿಸಿದರು.

ಆಸ್ಪತ್ರೆ ಆವರಣದಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಶಾಸಕರಿಂದ ಭೂಮಿ ಪೂಜೆ

Jan 28 2025, 12:47 AM IST
ಸುಲಬ್ ಇಂಟರ್‌ನ್ಯಾಷಿನಲ್ ಸಂಸ್ಥೆಯೂ ಹಲವು ಸಾರ್ವಜನಿಕ ಆಸ್ಪತ್ರೆಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಶೌಚಾಲಯ ನಿರ್ಮಿಸಿ ನಿರ್ವಹಣೆಯನ್ನು ಸಹ ಮಾಡುತ್ತಿದ್ದಾರೆ. ಅದೇ ರೀತಿ ಪಟ್ಟಣದಲ್ಲಿ ಶೌಚಾಲಯದವನ್ನು ನಿರ್ಮಿಸಿ ಸಂಸ್ಥೆಯವರೇ 30 ವರ್ಷಗಳ ಕಾಲ ನಿರ್ವಹಣೆ ಮಾಡಲು ಮುಂದಾಗಿರುವುದು ಖುಷಿ ವಿಚಾರ.

ಐದಳ್ಳ ಕಾವಲಿನ ಭೂಮಿ ರೈತರಿಗೆ ಉಳಿಸಿಕೊಡಿ

Jan 26 2025, 01:32 AM IST
ಹಳೇಬೀಡು ಹೋಬಳಿ ಐದಳ್ಳ ಕಾವಲಿನ ಸರ್ವೇ ನಂ. ೧ರ ೨೬೮೦ ಎಕರೆ ಭೂಮಿಯಲ್ಲಿ ಕೃಷಿ ಚಟವಟಿಕೆ ನಡೆಸುವ ರೈತರನ್ನು ಅರಣ್ಯ ಇಲಾಖೆ ಒಕ್ಕಲೆಬ್ಬಿಸುವ ಮೂಲಕ ರೈತರಿಗೆ ಅನ್ಯಾಯ ಮಾಡಿದೆ. ರೈತರಿಗೆ ಭೂಮಿ ಉಳಿಸಿಕೊಡದಿದ್ದರೆ ಜನವರಿ ೨೬ರಂದು ಬೇಲೂರಿಗೆ ರಸ್ತೆತಡೆ ನಡೆಸಲಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಷ್ಟ್ರೀಯ ಸಂಚಾಲಕ ಕನಕಂಚೇನಹಳ್ಳಿ ಪಟೇಲ್ ಪ್ರಸನ್ನಕುಮಾರ್ ನೇತೃತ್ವದಲ್ಲಿ ನೂರಾರು ರೈತರು ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಎಂ.ಮಮತಾ ಅವರಿಗೆ ಮನವಿ ಸಲ್ಲಿಸಿದರು.

120 ಕೋಟಿ ರು. ವೆಚ್ಚ ವಿದ್ಯುತ್ ಜಾಲದ ಬಲವರ್ಧನೆಗೆ ಸಚಿವರಿಂದ ಭೂಮಿ ಪೂಜೆ

Jan 26 2025, 01:30 AM IST
ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಬಿಟ್ಟಂಗಾಲದ ಹೆಗ್ಗಡೆ ಸಮಾಜದ ಬಳಿ ಭೂಮಿ ಪೂಜೆ ನೆರವೇರಿಸಿದರು. ಮಳೆಗಾಲದಲ್ಲಿ ವಿದ್ಯುತ್‌ ಪೂರೈಕೆ ಮಾಡುವುದು ಒಂದು ರೀತಿ ಸವಾಲಿನ ಕೆಲಸ ಆಗಿದೆ ಎಂದು ಸಚಿವರು ತಿಳಿಸಿದರು.

ಇಂದಿನಿಂದ ಭೂಮಿ ಬೆಳಗು ಸಾಂಸ್ಕೃತಿ ಸಂಘದಿಂದ ನಾಟಕ ಪ್ರದರ್ಶನ

Jan 26 2025, 01:30 AM IST
ಜ.26ರ ಸಂಜೆ 6 ಗಂಟೆಗೆ ರಂಗನಮನ ಕಾರ್ಯಕ್ರಮವನ್ನು ಮಾಜಿ ಸಚಿವ ಎಂ.ಎಸ್.ಆತ್ಮಾನಂದ ಅಧ್ಯಕ್ಷತೆಯಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಉದ್ಘಾಟಿಸುವರು. ದಿ.ಎಂ.ಕೆ.ಶಿವನಂಜಪ್ಪ ಅವರ ಕುರಿತು ನಿವೃತ್ತ ಪ್ರಾಂಶುಪಾಲ ಪ್ರೊ.ಎಸ್.ಬಿ.ಶಂಕರೇಗೌಡ ಮಾತನಾಡುವರು.

ವಿವಾದಿತ ಭೂಮಿ ಕೈಬಿಟ್ಟು ಪರಿಷ್ಕೃತ ಯೋಜನೆ ರೂಪಿಸಲು ಕೆಐಎಡಿಬಿಗೆ ಸೂಚಿಸಿದ ಸಂಸದ ಕ್ಯಾ.ಬ್ರಿಜೇಶ್‌ ಚೌಟ

Jan 25 2025, 01:00 AM IST
ಗಂಜಿಮಠದಲ್ಲಿ 104 ಎಕರೆಯಲ್ಲಿ ಕರಾವಳಿಯ ಮಹಾತ್ವಾಕಾಂಕ್ಷೆಯ ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣ ಯೋಜನೆಗೆ ಕೇಂದ್ರ ಸಚಿವ ಅನಂತ ಕುಮಾರ್ ರಾಸಾಯನಿಕ ಸಚಿವರಾಗಿದ್ದಾಗ ಮಂಜೂರಾತಿ ನೀಡಿದ್ದರು. 2022ರಲ್ಲಿ ಯೋಜನೆ ಜಾರಿಗೆ ಅನುಮೋದನೆ ದೊರೆತಿದ್ದರೂ 9.33 ಎಕರೆ ಭೂಸ್ವಾಧೀನ ವಿಚಾರ ನ್ಯಾಯಾಲಯದಲ್ಲಿ ಇರುವುದರಿಂದ ಸಾಕಷ್ಟು ವಿಳಂಬವಾಗಿದೆ ಎಂದು ಕ್ಯಾ. ಚೌಟ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 39
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved