• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ಮಶಾನ ಭೂಮಿ ಮಂಜೂರು ಮಾಡುವಂತೆ ಒತ್ತಾಯ

Jan 25 2025, 01:00 AM IST
ನೂರಾರು ವರ್ಷಗಳಿಂದ ಆ ಜಮೀನಿನಲ್ಲೇ ಅಂತ್ಯಕ್ರಿಯೆಗಳು ನಡೆಯುತ್ತಿವೆ. ಈಗ ಪಂಚಾಯಿತಿಯ ನಿರ್ಧಾರದಿಂದ ಏನು ಮಾಡಬೇಕು ಎಂಬುದು ತೋಚುತ್ತಿಲ್ಲ

ಸಿ ಆ್ಯಂಡ್ ಡಿ ಭೂಮಿ ಮೀಸಲು ಅರಣ್ಯಕ್ಕೆ ಸೇರ್ಪಡೆಗೆ ತೀವ್ರ ವಿರೋಧ

Jan 21 2025, 12:32 AM IST
ಸಿ ಆ್ಯಂಡ್‌ ಡಿ ಭೂಮಿಯನ್ನು ಮೀಸಲು ಅರಣ್ಯಕ್ಕೆ ಸೇರಿಸುವ ಹುನ್ನಾರಕ್ಕೆ ಸರ್ಕಾರ ಮುಂದಾದರೆ ರೈತಾಪಿ ವರ್ಗ ಉಗ್ರ ಪ್ರತಿಭಟನೆ ನಡೆಸಲಿದೆ ಎಂದು ಕೆ.ಬಿ. ಸುರೇಶ್‌ ಎಚ್ಚರಿಸಿದರು.

ಬಹುರೂಪಿ ಚಿಂತನೆ ಕೇಂದ್ರಿತ ಕೃತಿ: ಪ್ರೊ.ಸಬಿಹಾ ಭೂಮಿ ಗೌಡ

Jan 21 2025, 12:30 AM IST
ಬಹು ಓದು ಬಳಗ ಹಾಗೂ ಆಕೃತಿ ಆಶಯ ಪಬ್ಲಿಕೇಶನ್ ನ ಸಹಯೋಗದಲ್ಲಿ ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನ ರಾಬರ್ಟ್ ಸಿಕ್ವೇರಾ ಸಭಾಂಗಣದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊಫೆಸರ್ ಸಬಿಹಾ ಭೂಮಿಗೌಡ ಕೃತಿ ಲೋಕಾರ್ಪಣೆಗೊಳಿಸಿದರು.

ನೂತನ ಶಿಥಿಲೀಕರಣ ಘಟಕಕ್ಕೆ ಶಾಸಕ ಸ್ವರೂಪ್ ಭೂಮಿ ಪೂಜೆ

Jan 19 2025, 02:16 AM IST
ಗುಣಮಟ್ಟ ಕಾಯ್ದುಕೊಂಡು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಬೇಕು. ಈ ಶಿಥಿಲೀಕರಣ ಗೃಹ ನಿರ್ಮಾಣದಿಂದ ಶೀಘ್ರವಾಗಿ ರೈತರು ಬೆಳೆದ ಆಲೂಗೆಡ್ಡೆ ಮತ್ತು ತರಕಾರಿಗಳನ್ನು ಶೇಖರಿಸಿಡಲು ಅನುಕೂಲವಾಗಲಿದೆ.

ಜಿನಗಲಗುಂಟೆ ಅರಣ್ಯ ಒತ್ತುವರಿ ಭೂಮಿ ಜಂಟಿ ಸರ್ವೇ ಪ್ರಾರಂಭ

Jan 16 2025, 12:47 AM IST
ಜಿಲ್ಲಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ಪ್ರಭಾವಿ ರಾಜಕಾರಣಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಅರಣ್ಯಭೂಮಿ ಒತ್ತುವರಿ ಜಂಟಿ ಸರ್ವೇ ಕಾರ್ಯ ಬುಧವಾರದಿಂದ ಕಂದಾಯ ಮತ್ತು ಅರಣ್ಯ ಇಲಾಖೆ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸಮ್ಮುಖದಲ್ಲಿ ನಡೆಯುತ್ತಿದೆ

ಮುಂದಿನ ಪೀಳಿಗೆಗೆ ಭೂಮಿ ಕೊಡುಗೆ ನೀಡಿ: ಟಿ.ಡಿ.ರಾಜೇಗೌಡ

Jan 13 2025, 12:46 AM IST
ಬಾಳೆಹೊನ್ನೂರು, ಇಂದಿನ ಕೃಷಿಕರು, ಬೆಳೆಗಾರರು ಜೈವಿಕ, ಸಾವಯವ ಗೊಬ್ಬರಗಳನ್ನು ಬಳಕೆ ಮಾಡಿ ಮೂಲಕ ಭೂಮಿ ಫಲವತ್ತತೆ ಉಳಿಸಿ ಮುಂದಿನ ಪೀಳಿಗೆಗೆ ಭೂಮಿಯನ್ನು ಕೊಡುಗೆಯಾಗಿ ನೀಡಬೇಕಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.

ಸಿ ಆ್ಯಂಡ್ ಡಿ ಭೂಮಿ ಬಗ್ಗೆ ಆತಂಕ ಬೇಡ: ಜಾರಕಿಹೊಳಿ ಭರವಸೆ

Jan 12 2025, 01:16 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ರೈತಪರವಾಗಿದ್ದು ಕೃಷಿ ಮಾಡುತ್ತಿರುವ ಸಿ ಆ್ಯಂಡ್ ಡಿ ಭೂಮಿ ಯ ಬಗ್ಗೆ ಅನ್ನದಾತರಿಗೆ ಆತಂಕ ಬೇಡ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ರೈತರಿಗೆ ಭರವಸೆ ನೀಡಿದ್ದಾರೆ.

ಸರ್ಕಾರಿ ಭೂಮಿ ಸೇರಿದಂತೆ ರೈತರ ಭೂಮಿ ಒತ್ತುವರಿ:ಲೇ ಔಟ್ ನಿರ್ಮಾಣಕ್ಕೆ ಬ್ರೇಕ್ ಹಾಕಿದ ತಹಸೀಲ್ದಾರ್

Jan 09 2025, 12:47 AM IST
ಚೇಳೂರು ಗ್ರಾಮ ಪಂಚಾಯಿತಿಗೆ ನೀರಿನ ಮೂಲವಾದ ಶೇರ್ ಖಾನ್ ಕೋಟೆ ಕೆರೆಗೆ ಸುತ್ತಮುತ್ತಲಿನ ಬೆಟ್ಟ, ಗುಡ್ಡಗಳಿಂದ ಹರಿದು ನೀರು ಹೋಗುವ ಕಾಲುವೆಯನ್ನು ಮುಚ್ಚಿ ಖಾಸಗಿ ವ್ಯಕ್ತಿಗಳು ಅಕ್ರಮವಾಗಿ ಲೇ ಔಟ್ ನಿರ್ಮಾಣ ಮಾಡುತ್ತಿದ್ದು, ಇದರಿಂದ ಮುಂದಿನ ದಿನಗಳಲ್ಲಿ ಕೆರೆಗೆ ನೀರಿನ ಅಭಾವ ಉಂಟಾಗಲಿದೆ. ಆದ್ದರಿಂದ ಕಾಲುವೆಗಳ ಒತ್ತುವರಿ ತೆರವುಗೊಳಿಸಿ, ರೈತರ ಜಮೀನು ಒತ್ತುವರಿಯಾಗಿರುವ ಕುರಿತು ದೂರುಗಳು ಬಂದಿದ್ದು ಸರ್ವೇ ಮಾಡಿಸಿಕೊಡಬೇಕು .

ಭೂಮಿ ನೀಡಿದ ಮಾಲೀಕರೇ ಇನ್ನೂ ಹೊಲಾ ಬಿತ್ತಾಕತ್ಯಾರಲ್ರೀ

Jan 09 2025, 12:45 AM IST
ಗುಮ್ಮಗೋಳದಲ್ಲಿ ಮಾತ್ರ ಹೆಚ್ಚಿನ ಪ್ರಮಾಣದಲ್ಲಿ ಆಗುತ್ತಿಲ್ಲ. ಅಲ್ಲಿ ಇದುವರೆಗೂ ಮೂಲಭೂತ ಸೌಲಭ್ಯ ಒದಗಿಸಿಲ್ಲ.

ಬಗರ್‌ಹುಕುಂ ಭೂಮಿ ಅಕ್ರಮ ಮಂಜೂರು: ತನಿಖೆ

Jan 07 2025, 12:30 AM IST
ಕೆಜಿಎಫ್ ತಾಲೂಕಿನಲ್ಲಿ ಬಗರ್‌ಹುಕುಂ ಜಮೀನು ಮಂಜೂರು ಮಾಡುವಾಗ ನಿಯಮಗಳನ್ನು ಉಲ್ಲಂಘಿಸಿ ೫೨೩ ಎಕರೆ ಭೂಮಿಯನ್ನು ೨೨೯ ಅನರ್ಹ ಫಲಾನುಭವಿಗಳಿಗೆ ಮಂಜೂರು ಮಾಡುವ ಮೂಲಕ ಸರ್ಕಾರದ ಬೊಕ್ಕಸಕ್ಕೆ ೧೫.೬೯ ಕೋಟಿ ರುಪಾಯಿಗಳ ನಷ್ಟವುಂಟು ಮಾಡಿರುವುದು ಲೋಕಾಯುಕ್ತ ಪ್ರಾಥಮಿಕ ತನಿಖೆಯಲ್ಲಿ ಪತ್ತೆಯಾಗಿದೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 39
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved