• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಏತ ನೀರಾವರಿ ಯೋಜನೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಬಿಡುಗಡೆ

Mar 06 2025, 12:34 AM IST
ತಾಲೂಕಿನಲ್ಲಿ ಭೀಮಾ ಜಲಾಶಯ ಏತ ನೀರಾವರಿ ಯೋಜನೆಗೆ ಭೂಸ್ವಾಧೀನಗೊಂಡು ಭೂಮಿ ಕಳೆದುಕೊಂಡ ರೈತರಿಗೆ ಅನುದಾನ ಲಭ್ಯತೆ ಆಧಾರದ ಮೇಲೆ ಜ್ಯೇಷ್ಠತೆಗನುಗುಣವಾಗಿ ಪರಿಹಾರ ನೀಡುವ ಜೊತೆಗೆ ಕಾಮಗಾರಿಯನ್ನು ಅಂತಿಮಗೊಳಿಸಲು ಹಣ ಬಿಡುಗಡೆಗೆ ಕ್ರಮ ವಹಿಸುವುದಾಗಿ ಸಣ್ಣ ನೀರಾವರಿ ಸಚಿವ ಭೋಸರಾಜು ಸದನದಲ್ಲಿ ತಿಳಿಸಿದರು.

ಭೂಮಿ ಫಲವತ್ತತೆ ಕಾಪಾಡಿಕೊಳ್ಳುವ ಪ್ರಯತ್ನಗಳಾಗಬೇಕು

Mar 06 2025, 12:33 AM IST
ಮುಂಗಾರು ಮತ್ತು ಹಿಂಗಾರು ಮಳೆಗಳು ಕಾಲಕ್ಕೆ ತಕ್ಕನಾಗಿ ಆಗಮಿಸಿದಿದ್ದರೆ, ನರ್ಸರಿಗಳ ಮೂಲಕ ಪೋಷಿಸಲಾದ ಗಿಡಗಳು ಇನ್ನಿತರೇ ಉಪ ಕೃಷಿ ಬೆಳೆಗಳಿಗೆ ಸಹಾಯವಾಗಲಿದೆ ಎಂದು ಶಾಸಕ ಕೆ.ಎಂ ಶಿವಲಿಂಗೇಗೌಡ ಅಭಿಪ್ರಾಯ ವ್ಯಕ್ತಪಡಿಸಿದರು. ವಿವಿಧ ಹಣ್ಣು ಹಂಪಲುಗಳ ಗಿಡಗಳನ್ನು ಬೆಳೆಸುವ ಜೋತೆಯಲ್ಲಿ ಆರೋಗ್ಯಕರ ಪ್ರಕೃತ್ತಿದತ್ತವಾದ ಕೀಟನಾಶಕಗಳನ್ನು ಬಳಸಲು ಮುಂದಾಗಬೇಕು. ಹುಳುಹುಪ್ಪಟೆ, ಕೀಟಗಳನ್ನು ನಾಶಪಡಿಸಲು ಕೀಟನಾಶಕಗಳನ್ನು ಉಪಯೋಗಿಸುವ ಜೊತೆಯಲ್ಲಿ ಭೂಮಿ ಫಲವತ್ತತೆ ಕಾಪಾಡಿಕೊಳ್ಳುವ ಬಗ್ಗೆಯೂ ಕೃಷಿಕರು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡಬೇಕು ಎಂದರು.

ನದಿ ತೀರದ ಪ್ರದೇಶಗಳಿಗೆ ನುಗ್ಗಿದ ಉಪ್ಪು ನೀರು: ಕೃಷಿ ಭೂಮಿ ನಾಶ

Mar 05 2025, 12:37 AM IST
ಹೆಮ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟು, ಮೂವತ್ತುಮುಡಿ, ಬುಗ್ರಿಕಡು, ಕೋಟೆಬೆಟ್ಟು, ಹೊಸ್ಕಳಿ ಭಾಗದ ಕೃಷಿಕರು ಗದ್ದೆಗಳಿಗೆ ನುಗ್ಗಿದ ಉಪ್ಪು ನೀರಿನಿಂದಾಗಿ ಕಂಗೆಟ್ಟಿದ್ದಾರೆ. ಮುಂಗಾರುವಿನಲ್ಲಿ ಭತ್ತದ ಬೆಳೆ ಬೆಳೆಯುವ ಇಲ್ಲಿನ ಕೃಷಿಕರು, ಆ ಬಳಿಕ ಹಿಂಗಾರು ಹಂಗಾಮಿನಲ್ಲಿ ಉದ್ದು ಮುಂತಾದ ದ್ವಿದಳ ಧಾನ್ಯಗಳನ್ನು ಬೆಳೆಯುತ್ತಾರೆ. ಇದೀಗ ಏಕಾಏಕಿ ನದಿ ತೀರದ ಕೃಷಿಗದ್ದೆಗಳಿಗೆ ಉಪ್ಪು ನೀರು ನುಗ್ಗಿದ್ದರಿಂದ ರೈತರು ಬೆಳೆದ ಕೃಷಿ ಸಂಪೂರ್ಣ ನಾಶಗೊಂಡಿದೆ.

ಆನೆಧಾಮಕ್ಕಾಗಿ ಎರಡು ಸಾವಿರ ಹೆಕ್ಟೇರ್ ಭೂಮಿ

Mar 05 2025, 12:32 AM IST
ಚಿಕ್ಕಮಗಳೂರು, ಹಾಸನ ಮತ್ತು ಮಡಿಕೇರಿ ಜಿಲ್ಲೆಗೆ ಸಂಬಂಧಿಸಿದಂತೆ ಆನೆಧಾಮಕ್ಕಾಗಿ ಎರಡು ಸಾವಿರ ಹೆಕ್ಟೇರ್ ಭೂಮಿ ಮೀಸಲಿಟ್ಟಿದ್ದು, ಈ ಭಾರಿಯ ಬಜೆಟ್‌ನಲ್ಲಿ 100 ಕೋಟಿ ರು. ಆಯವ್ಯಯ ಹಣ ನೀಡಲಾಗುತ್ತದೆ ಎಂದು ಅರಣ್ಯ ಜೀವಿಶಾಸ್ತ್ರ ಹಾಗೂ ಪರಿಸರ ಮಂತ್ರಿ ಈಶ್ವರ್ ಬಿ ಖಂಡ್ರೆ ಹೇಳಿದರು. ಆನೆಗಳ ಕಾರಿಡಾರ್ ನಿರ್ಮಿಸಿ ಆನೆಗಳ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಕೃಷಿ ಭೂಮಿ ಕೈಬಿಡುವಂತೆ ಕೆಐಎಡಿಬಿಗೆ ರೈತರ ಮನವಿ

Mar 03 2025, 01:50 AM IST
ದಾಬಸ್‍ಪೇಟೆ: ತ್ಯಾಮಗೊಂಡ್ಲು ಹೋಬಳಿಯ ಬಿದಲೂರು, ಕೋಡಿಪಾಳ್ಯ ಗ್ರಾಮದ 386 ಎಕರೆ ಕೃಷಿ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡುವಂತೆ ಸ್ಥಳ ವೀಕ್ಷಣೆಗೆ ಆಗಮಿಸಿದ್ದ ಕೆಐಎಡಿಬಿ ಅಧಿಕಾರಿಗಳಿಗೆ ರೈತರು ಮನವಿ ಮಾಡಿದರು.

ಭರತ ಭೂಮಿ ಸರ್ವ ಧರ್ಮಗಳ ಸಂಗಮ: ಶಾಸಕ ಯತ್ನಾಳ

Mar 03 2025, 01:46 AM IST
ಲಿಂ.ಮಲ್ಲಿಕಾರ್ಜುನ ಮಹಾಸ್ವಾಮೀಜಿ, ಲಿಂ.ಸಿದ್ದೇಶ್ವರ ಶ್ರೀಗಳು ಲೋಕಕಲ್ಯಾಣಕ್ಕಾಗಿ ತಮ್ಮ ಜೀವನ ಮುಡುಪಾಗಿಟ್ಟಿದ್ದರು.

ಎತ್ತಿನಹೊಳೆಗೆ ಭೂಮಿ: ಪರಿಹಾರಕ್ಕೆ ಅರ್ಜಿ ಸಲ್ಲಿಸಿ

Mar 01 2025, 01:03 AM IST
ತಿಪಟೂರು ಉಪವಿಭಾಗ ವ್ಯಾಪ್ತಿಯಲ್ಲಿ ಎತ್ತಿನಹೊಳೆ ಯೋಜನೆಗಾಗಿ ರೈತರು ತಮ್ಮ ಭೂಮಿ, ಕಟ್ಟಡಗಳನ್ನು ಕಳೆದುಕೊಂಡಿದ್ದು ತಿಪಟೂರು ಮತ್ತು ಚಿಕ್ಕನಾಯಕನಹಳ್ಳಿ ತಾಲೂಕಿನ ಕೆಲ ರೈತರು ಭೂಸ್ವಾಧೀನವಾಗಿರುವ ತಮ್ಮ ಜಮೀನುಗಳ ಅವಶ್ಯಕ ದಾಖಲಾತಿಗಳನ್ನು ನೀಡದ ಕಾರಣ ಕೆಲವರಿಗೆ ಪರಿಹಾರ ನೀಡಲಾಗಿಲ್ಲ. ನಗರದ ತಾಲೂಕು ಆಡಳಿತ ಸೌಧದಲ್ಲಿ ಒಂದು ವಾರಗಳ ಕಾಲ ಅಭಿಯಾನ ಹಮ್ಮಿಕೊಂಡಿದ್ದು ಅರ್ಹ ರೈತರು ತಮ್ಮ ದಾಖಲಾತಿಗಳನ್ನು ಪಡೆದುಕೊಳ್ಳಬೇಕೆಂದು ಎಂದು ಉಪವಿಭಾಗಾಧಿಕಾರಿ ಸಪ್ತಶ್ರೀ ತಿಳಿಸಿದರು.

ಎಕರೆಗೆ ₹ 53000ರಂತೆ ಬಲ್ಡೋಟಾಗೆ ಬಸಾಪುರ ಕೆರೆ ಭೂಮಿ

Mar 01 2025, 01:02 AM IST
ರೈತರ ಭೂಮಿಯನ್ನು ಎಕರೆಗೆ ₹3ರಿಂದ ₹ 4 ಲಕ್ಷಕ್ಕೆ ಖರೀದಿಸಿದ ಕಂಪನಿಗೆ ಕೇವಲ ₹ 53876ರಂತೆ ಕೆರೆ ಭೂಮಿ ನೀಡಿದ್ದು ಏಕೆ ಎನ್ನುವುದು ಚರ್ಚೆಗೆ ಗ್ರಾಸವಾಗಿದೆ.

ಮೆಟ್ರೋಗೆ ಹೆಬ್ಬಾಳ ಭೂಮಿ ನೀಡಿ- ರಿಯಲ್‌ ಎಸ್ಟೇಟ್‌ ಲಾಬಿಗೆ ಮಣಿಬೇಡಿ : ಸುರೇಶ್‌ ಕುಮಾರ್‌ ಬಹಿರಂಗ ಪತ್ರ

Feb 28 2025, 08:20 AM IST

 ರಿಯಲ್‌ ಎಸ್ಟೇಟ್‌ ಲಾಬಿಗೆ ಮಣಿದು ಹೆಬ್ಬಾಳದಲ್ಲಿ ನಮ್ಮ ಮೆಟ್ರೋಗೆ ನೀಡಲು ಪ್ರಸ್ತಾಪಿಸುವ 45 ಎಕರೆ ಜಾಗವನ್ನು ಖಾಸಗಿ ಸಂಸ್ಥೆಯ ಹೋಟೆಲ್‌, ರೆಸ್ಟೋರೆಂಟ್‌, ಮಾಲ್‌ ಸೇರಿದಂತೆ ಪ್ರೀಮಿಯಂ ಟೌನ್‌ಶಿಪ್‌ ನಿರ್ಮಾಣಕ್ಕೆ ನೀಡಬಾರದು ಎಂದು ಬಿಜೆಪಿ ಶಾಸಕ ಎಸ್‌.ಸುರೇಶ್‌ ಕುಮಾರ್‌ ಆಗ್ರಹಿಸಿದ್ದಾರೆ.

ಆದಾಪುರ ಶಾಲೆಗೆ 1 ಎಕರೆ ಭೂಮಿ ದಾನ: ಸಚಿವ ತಂಗಡಗಿ

Feb 28 2025, 12:47 AM IST
ನವಲಿಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ₹ ೨೨ ಕೋಟಿ ಅನುದಾನ ಮಂಜೂರಾಗಿದ್ದು, ಮಾರ್ಚ್ ತಿಂಗಳಲ್ಲಿ ಭೂಮಿಪೂಜೆ ಸಲ್ಲಿಸಲಾಗುವುದು. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಯೋಜನೆಯಡಿ ನವಲಿಯಿಂದ ಕಲಮಂಗಿ ರಸ್ತೆ ಅಭಿವೃದ್ಧಿಗೆ ₹ ೧.೭೦ ಕೋಟಿ, ಸಂಕನಾಳದಿಂದ ಈಚನಾಳದ ವರೆಗಿನ ರಸ್ತೆ ಅಭಿವೃದ್ಧಿಗೆ ₹ ೩ ಕೋಟಿ ಬಿಡುಗಡೆಯಾಗಿದೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 43
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved