• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭರತ ಭೂಮಿ ಸರ್ವ ಧರ್ಮಗಳ ಸಂಗಮ: ಶಾಸಕ ಯತ್ನಾಳ

Mar 03 2025, 01:46 AM IST
ಲಿಂ.ಮಲ್ಲಿಕಾರ್ಜುನ ಮಹಾಸ್ವಾಮೀಜಿ, ಲಿಂ.ಸಿದ್ದೇಶ್ವರ ಶ್ರೀಗಳು ಲೋಕಕಲ್ಯಾಣಕ್ಕಾಗಿ ತಮ್ಮ ಜೀವನ ಮುಡುಪಾಗಿಟ್ಟಿದ್ದರು.

ಎತ್ತಿನಹೊಳೆಗೆ ಭೂಮಿ: ಪರಿಹಾರಕ್ಕೆ ಅರ್ಜಿ ಸಲ್ಲಿಸಿ

Mar 01 2025, 01:03 AM IST
ತಿಪಟೂರು ಉಪವಿಭಾಗ ವ್ಯಾಪ್ತಿಯಲ್ಲಿ ಎತ್ತಿನಹೊಳೆ ಯೋಜನೆಗಾಗಿ ರೈತರು ತಮ್ಮ ಭೂಮಿ, ಕಟ್ಟಡಗಳನ್ನು ಕಳೆದುಕೊಂಡಿದ್ದು ತಿಪಟೂರು ಮತ್ತು ಚಿಕ್ಕನಾಯಕನಹಳ್ಳಿ ತಾಲೂಕಿನ ಕೆಲ ರೈತರು ಭೂಸ್ವಾಧೀನವಾಗಿರುವ ತಮ್ಮ ಜಮೀನುಗಳ ಅವಶ್ಯಕ ದಾಖಲಾತಿಗಳನ್ನು ನೀಡದ ಕಾರಣ ಕೆಲವರಿಗೆ ಪರಿಹಾರ ನೀಡಲಾಗಿಲ್ಲ. ನಗರದ ತಾಲೂಕು ಆಡಳಿತ ಸೌಧದಲ್ಲಿ ಒಂದು ವಾರಗಳ ಕಾಲ ಅಭಿಯಾನ ಹಮ್ಮಿಕೊಂಡಿದ್ದು ಅರ್ಹ ರೈತರು ತಮ್ಮ ದಾಖಲಾತಿಗಳನ್ನು ಪಡೆದುಕೊಳ್ಳಬೇಕೆಂದು ಎಂದು ಉಪವಿಭಾಗಾಧಿಕಾರಿ ಸಪ್ತಶ್ರೀ ತಿಳಿಸಿದರು.

ಎಕರೆಗೆ ₹ 53000ರಂತೆ ಬಲ್ಡೋಟಾಗೆ ಬಸಾಪುರ ಕೆರೆ ಭೂಮಿ

Mar 01 2025, 01:02 AM IST
ರೈತರ ಭೂಮಿಯನ್ನು ಎಕರೆಗೆ ₹3ರಿಂದ ₹ 4 ಲಕ್ಷಕ್ಕೆ ಖರೀದಿಸಿದ ಕಂಪನಿಗೆ ಕೇವಲ ₹ 53876ರಂತೆ ಕೆರೆ ಭೂಮಿ ನೀಡಿದ್ದು ಏಕೆ ಎನ್ನುವುದು ಚರ್ಚೆಗೆ ಗ್ರಾಸವಾಗಿದೆ.

ಮೆಟ್ರೋಗೆ ಹೆಬ್ಬಾಳ ಭೂಮಿ ನೀಡಿ- ರಿಯಲ್‌ ಎಸ್ಟೇಟ್‌ ಲಾಬಿಗೆ ಮಣಿಬೇಡಿ : ಸುರೇಶ್‌ ಕುಮಾರ್‌ ಬಹಿರಂಗ ಪತ್ರ

Feb 28 2025, 08:20 AM IST

 ರಿಯಲ್‌ ಎಸ್ಟೇಟ್‌ ಲಾಬಿಗೆ ಮಣಿದು ಹೆಬ್ಬಾಳದಲ್ಲಿ ನಮ್ಮ ಮೆಟ್ರೋಗೆ ನೀಡಲು ಪ್ರಸ್ತಾಪಿಸುವ 45 ಎಕರೆ ಜಾಗವನ್ನು ಖಾಸಗಿ ಸಂಸ್ಥೆಯ ಹೋಟೆಲ್‌, ರೆಸ್ಟೋರೆಂಟ್‌, ಮಾಲ್‌ ಸೇರಿದಂತೆ ಪ್ರೀಮಿಯಂ ಟೌನ್‌ಶಿಪ್‌ ನಿರ್ಮಾಣಕ್ಕೆ ನೀಡಬಾರದು ಎಂದು ಬಿಜೆಪಿ ಶಾಸಕ ಎಸ್‌.ಸುರೇಶ್‌ ಕುಮಾರ್‌ ಆಗ್ರಹಿಸಿದ್ದಾರೆ.

ಆದಾಪುರ ಶಾಲೆಗೆ 1 ಎಕರೆ ಭೂಮಿ ದಾನ: ಸಚಿವ ತಂಗಡಗಿ

Feb 28 2025, 12:47 AM IST
ನವಲಿಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ₹ ೨೨ ಕೋಟಿ ಅನುದಾನ ಮಂಜೂರಾಗಿದ್ದು, ಮಾರ್ಚ್ ತಿಂಗಳಲ್ಲಿ ಭೂಮಿಪೂಜೆ ಸಲ್ಲಿಸಲಾಗುವುದು. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಯೋಜನೆಯಡಿ ನವಲಿಯಿಂದ ಕಲಮಂಗಿ ರಸ್ತೆ ಅಭಿವೃದ್ಧಿಗೆ ₹ ೧.೭೦ ಕೋಟಿ, ಸಂಕನಾಳದಿಂದ ಈಚನಾಳದ ವರೆಗಿನ ರಸ್ತೆ ಅಭಿವೃದ್ಧಿಗೆ ₹ ೩ ಕೋಟಿ ಬಿಡುಗಡೆಯಾಗಿದೆ.

ಬೆಂಗಳೂರು ಮೆಟ್ರೋಗೆ ಹೆಬ್ಬಾಳದ 45 ಎಕರೆ ಭೂಮಿ - ಹಸ್ತಾಂತರ ಕುರಿತು ಫೆ. 28ಕ್ಕೆ ಸಭೆ ನಿಗದಿ

Feb 27 2025, 07:28 AM IST

ಬೆಂಗಳೂರು ಮೆಟ್ರೋ ರೈಲು ನಿಗಮದ ಮೂರನೇ ಹಂತದ ಮೆಟ್ರೋ ಯೋಜನೆಗೆ ಹೆಬ್ಬಾಳದಲ್ಲಿನ 45 ಎಕರೆ ಜಮೀನು ಹಸ್ತಾಂತರ ವಿಚಾರದಲ್ಲಿ ಉಂಟಾಗಿರುವ ಕಗ್ಗಂಟು ನಿವಾರಣೆಗೆ ಫೆ. 28ರಂದು   ಬೆಂಗಳೂರು ನಗರಾಭಿವೃದ್ಧಿ ಇಲಾಖೆ, ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಸಭೆ ನಡೆಯಲಿದೆ.

ಸುರಪುರದಲ್ಲಿ ಅರಣ್ಯ ಭೂಮಿ ಖಾಸಗಿ ಪಾಲು? 16 ಗುಂಟೆ ಮಾರಾಟದಲ್ಲಿ ಅಧಿಕಾರಿಗಳ ಸಂಚು?

Feb 24 2025, 11:31 AM IST

ಜಿಲ್ಲೆಯ ಸುರಪುರ ನಗರದಲ್ಲಿ ಬೀದರ್‌-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ-150 ಹಾಯ್ದು ಹೋಗಿರುವ ಕಾಯ್ದಿಟ್ಟ ಅರಣ್ಯ ಪ್ರದೇಶದ 16 ಗುಂಟೆ ಭೂಮಿ ಬಗ್ಗೆ ನಕಲಿ ದಾಖಲೆ ಸೃಷ್ಟಿಸಿ ಖರೀದಿ ತೋರಿಸಿದ ಕೆಲವರು, ನಗರಸಭೆ ವ್ಯಾಪ್ತಿ ಖಾಸಗಿ ಆಸ್ತಿಯನ್ನಾಗಿಸಿಕೊಂಡಿದ್ದಾರೆ.

ಸಮಾನತೆ ಬೀಜ ಬಿತ್ತಿದ ಬಸವಕಲ್ಯಾಣ ನಮಗೆ ಪ್ರೇರಣಾ ಭೂಮಿ: ಸಚಿವ ಡಾ.ಎಚ್‌.ಸಿ.ಮಹದೇವಪ್ಪ

Feb 24 2025, 12:33 AM IST
ಬಸವಕಲ್ಯಾಣ ನಗರದ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ನೂತನ ಅನುಭವ ಮಂಟಪ ಪಕ್ಕದಲ್ಲಿ ಬಸವ ಮಹಾಮನೆ ಟ್ರಸ್ಟ್‌ ಹಮ್ಮಿಕೊಂಡಿರುವ ಸಮಾನತಾ ಸಮಾವೇಶಕ್ಕೆ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಚಾಲನೆ ನೀಡಿದರು.

ಭೂಮಿ ಕಳೆದುಕೊಂಜವರಿಗೆ ಉದ್ಯೋಗ ನೀಡಿ

Feb 21 2025, 12:46 AM IST
ವೇಮಗಲ್ ಕೈಗಾರಿಕಾ ಪ್ರದೇಶದ ೨ನೇ ಹಂತದಲ್ಲಿ ಭೂ ಸ್ವಾಧೀನಪಡಿಸಿಕೊಂಡಿರುವ ರಸ್ತೆ, ಕಾಮಗಾರಿಗಳು, ಮೂಲಭೂತ ಸೌಕರ್ಯಗಳು ಸಹ ಸರಿಯಾದ ರೀತಿಯಲ್ಲಿ ಪ್ರಾರಂಭವಾಗಿರುವುದಿಲ್ಲ, ಇದನ್ನೆಲ್ಲ ಬದಿಗೊತ್ತಿ ೩ನೇ ಹಂತದಲ್ಲಿ, ಸುಮಾರು ೬೫೦ ಎಕರೆಗೂ ಹೆಚ್ಚು ಜಮೀನನ್ನು ಸಹ ೨೮(೧) ರ ಪ್ರಕಾರ ಭೂ ಸ್ವಾಧೀನಪಡಿಸಿಕೊಂಡಿದ್ದಾರೆ, ಇನ್ನು ಪರಿಹಾರ ಬಾಕಿ ಹಣ ನೀಡಿಲ್ಲ.

ಮದ್ದೂರು ತಾಲೂಕು ಕಚೇರಿ ಭೂಮಿ ಗ್ರಾಮಾಡಳಿತಾಧಿಕಾರಿ ಲಕ್ಷ್ಮೀದೇವಿ ಅಮಾನತು

Feb 17 2025, 12:33 AM IST
ಮದ್ದೂರು ತಾಲೂಕು ಕಚೇರಿ ಭೂಮಿ ಗ್ರಾಮಾಡಳಿತಾಧಿಕಾರಿ ಲಕ್ಷ್ಮೀದೇವಿ ಕರ್ತವ್ಯ ನಿರ್ವಹಣೆಯಲ್ಲಿ ಗಂಭೀರ ತಪ್ಪುಗಳನ್ನು ಎಸಗಿದ್ದು, ಅವರಿಗೆ ವಹಿಸಿದ್ದ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ವಿಫಲರಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಇಲಾಖೆ ವಿಚಾರಣೆಯನ್ನು ಕಾಯ್ದಿರಿಸಿ ಜಿಲ್ಲಾಧಿಕಾರಿ ಡಾ.ಕುಮಾರ ಅಮಾನತು ಪಡಿಸಿದ್ದಾರೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 45
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved