ಮುಂದಿನ ಪೀಳಿಗೆಗೆ ಭೂಮಿ ಕೊಡುಗೆ ನೀಡಿ: ಟಿ.ಡಿ.ರಾಜೇಗೌಡ
Jan 13 2025, 12:46 AM ISTಬಾಳೆಹೊನ್ನೂರು, ಇಂದಿನ ಕೃಷಿಕರು, ಬೆಳೆಗಾರರು ಜೈವಿಕ, ಸಾವಯವ ಗೊಬ್ಬರಗಳನ್ನು ಬಳಕೆ ಮಾಡಿ ಮೂಲಕ ಭೂಮಿ ಫಲವತ್ತತೆ ಉಳಿಸಿ ಮುಂದಿನ ಪೀಳಿಗೆಗೆ ಭೂಮಿಯನ್ನು ಕೊಡುಗೆಯಾಗಿ ನೀಡಬೇಕಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.