ರಾಜ್ಯದಲ್ಲಿ ರಾದ್ಧಾಂತ ಸೃಷ್ಟಿಸಿರುವ ವಕ್ಫ್ ಮಂಡಳಿ ಕೊಪ್ಪಳ ತಾಲೂಕಿನ ದಲಿತರ ಭೂಮಿ, ಹಿಂದೂಗಳ ದೇವಸ್ಥಾನ ಹಾಗೂ ಮಠಗಳ ಆಸ್ತಿ ಪಹಣಿಗಳಲ್ಲಿ ನಾಲ್ಕಾರು ವರ್ಷಗಳ ಹಿಂದೆಯೇ ವಕ್ಫ್ ಹೆಸರು ಸೇರ್ಪಡೆ ಮಾಡಿದ್ದು, ಅಂದಿನಿಂದ ಜನರು ಪರದಾಡುತ್ತಿದ್ದಾರೆ.
ಇಡೀ ಗ್ರಾಮವನ್ನೇ ತನ್ನ ಆಸ್ತಿ ಎಂದು ನಮೂದಿಸಿದ್ದಷ್ಟೇ ಅಲ್ಲ, ಐತಿಹಾಸಿಕ ಬೀದರ್ ಕೋಟೆಯ ಒಂದಷ್ಟು ಭಾಗ, ಅಷ್ಟೂರ ಗುಂಬಜಗಳ ಆಸ್ತಿಯನ್ನೂ ತನ್ನದೆಂದು ವಕ್ಫ್ ಮಂಡಳಿ ಮೊಹರು ಒತ್ತಿರುವ ಪ್ರಕರಣಗಳು ಬೆಳಕಿಗೆ
ಹಲವು ಜಿಲ್ಲೆಗಳಿಗೆ ಭೇಟಿ ನೀಡಿ ಜಿಲ್ಲಾಧಿಕಾರಿಗಳು, ತಹಸೀಲ್ದಾರ್, ಕಂದಾಯ ಅಧಿಕಾರಿಗಳ ಸಭೆ ನಡೆಸಿ ಒತ್ತಡಗಳನ್ನು ತಂದು ರೈತರ ಜಮೀನುಗಳನ್ನು ಕಬಳಿಸುವ ಷಡ್ಯಂತ್ರ ಮಾಡುತ್ತಿದ್ದು, ಇದಕ್ಕೆ ಸಿಎಂ, ಡಿಸಿಎಂ ಹಾಗೂ ಕಂದಾಯ ಸಚಿವರು ಸೇರಿದಂತೆ ಕ್ಯಾಬಿನೆಟ್ನ ಹಲವು ಸಚಿವರ ಬೆಂಬಲಿಸಿದ್ದಾರೆ ಎನ್ನಲಾಗಿದೆ.