• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬುಡಕಟ್ಟು ಪುನರ್ವಸತಿಗೆ ಕಂದಾಯ ಭೂಮಿ : 43 ಎಕ್ರೆಯಲ್ಲಿ 20 ಎಕ್ರೆ ಪುನರ್‌ವಸತಿಗಾಗಿ ಹಸ್ತಾಂತರ - ಪರಿಸರ ತಜ್ಞರ ವಿರೋಧ

Feb 16 2025, 10:18 AM IST

ಕೊಡಗು ಜಿಲ್ಲೆಯಲ್ಲಿ ಅರಣ್ಯ ಪ್ರದೇಶದಲ್ಲಿದ್ದ ಬುಡಕಟ್ಟು ಸಮುದಾಯದವರಿಗೆ ಪುನರ್ವಸತಿ ಕಲ್ಪಿಸಲು ನಿಗದಿ ಮಾಡಲಾಗಿರುವ ಭೂಮಿಯಿಂದ ವನ್ಯಜೀವಿಗಳಿಗೆ ಸಮಸ್ಯೆಯಾಗುವ ಜತೆಗೆ ಮಾನವ-ಆನೆ ಸಂಘರ್ಷಕ್ಕೆ ಕಾರಣವಾಗುವ ಆತಂಕ ಎದುರಾಗಿದೆ.

ರಸ್ತೆ , ಚರಂಡಿ ಅಭಿವೃದ್ದಿ ಕಾಮಗಾರಿಗೆ ಶಾಸಕ ದರ್ಶನ್‌ಪುಟ್ಟಣ್ಣಯ್ಯ ಭೂಮಿ ಪೂಜೆ

Feb 15 2025, 12:32 AM IST
ಪರಿಶಿಷ್ಟ ಜಾತಿ ಕಾಲೋನಿಗಳ ಅಭಿವೃದ್ಧಿಗಾಗಿ ಸರಕಾರದಿಂದ ವಿಶೇಷ ಅನುದಾನ ತಂದು ಗ್ರಾಮ ರಸ್ತೆ ಹಾಗೂ ಚರಂಡಿಗಳನ್ನು ಅಭಿವೃದ್ಧಿಪಡಿಸಲಾಗುವುದು. ಸಾರ್ವಜನಿಕರು ಅಭಿವೃದ್ಧಿ ಕಾರ್‍ಯಗಳಿಗೆ ಹೆಚ್ಚಿನ ಸಹಕಾರ ನೀಡುವ ಮೂಲಕ ರಸ್ತೆ ಹಾಗೂ ಚರಂಡಿ ಕಾಮಗಾರಿಗಳನ್ನು ಮಾಡಿಸಿಕೊಳ್ಳಬೇಕು .

ಸೃಷ್ಟಿ ಸಿರಿಯಾಗಿ, ಭೂಮಿ ತಂಪಾತಲೇ ಪರಾಕ್'' : ಹಾವನೂರ ಜೋಗ ಮರಡಿಯ ಮೈಲಾರಲಿಂಗೇಶ್ವರನ ಕಾರ್ಣಿಕ

Feb 14 2025, 12:35 AM IST
'ಸೃಷ್ಟಿ ಸಿರಿಯಾಗಿ, ಭೂಮಿ ತಂಪಾತಲೇ ಪರಾಕ್'' ಎಂದು ಇಲ್ಲಿನ ಹಾವನೂರ (ಚಿಕ್ಕ ಮೈಲಾರ) ಸಮೀಪದ ಜೋಗ ಮರಡಿಯಲ್ಲಿ ಮೈಲಾರಲಿಂಗೇಶ್ವರನ ಕಾರ್ಣಿಕದ ನುಡಿಯನ್ನು ಗೊರವಪ್ಪ ಆನಂದ ಬಿಲ್ಲರ ಗುರುವಾರ ಸಂಜೆ ಹೇಳಿದರು.

ನಕಲಿ ದಾಖಲೆ ಸೃಷ್ಟಿಸಿ ಭೂಮಿ ಕಬಳಿಸುವ ಹುನ್ನಾರ: ರೈತ ಚಿಕ್ಕಕರಿಯಪ್ಪ ಆಕ್ರೋಶ

Feb 14 2025, 12:31 AM IST
ನನ್ನ ಪತ್ನಿ ಗಂಗಮ್ಮಳು ನಾಗೇಂದ್ರ ಎಂಬುವವರನ್ನು ಪ್ರಶ್ನೆ ಮಾಡಲು ಬಂದಾಗ ಆಕೆಯನ್ನು ನಾಗೇಂದ್ರ ಕಾಲಿನಿಂದ ಒದ್ದಿದ್ದಲ್ಲದೆ ಎದೆಗೆ ಹೊಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಗಂಗಮ್ಮ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಪ್ರಾಣಕ್ಕೆ ಏನಾದರೂ ಅನಾಹುತವಾದರೆ ಅದಕ್ಕೆ ನಾಗೇಂದ್ರ ಅವರೇ ನೇರಹೊಣೆ.

ಆಕಾಶ ಹೊಳೆಯಿತೋ.. ಭೂಮಿ ಬೆಳಗೀತಲೇ ಪರಾಕ್ : ಶ್ರೀ ಮೈಲಾರ ಲಿಂಗೇಶ್ವರಸ್ವಾಮಿ ಕಾರ್ಣಿಕೋತ್ಸವ

Feb 13 2025, 12:45 AM IST

 ಭರತ ಹುಣ್ಣಿಮೆ ಪ್ರಯುಕ್ತ ತಾಲೂಕಿನ ಜಿಗಣೇಹಳ್ಳಿಯ ವೇದಾ ನದಿ ತಟದಲ್ಲಿ‌ ಬುಧವಾರ ಶ್ರೀ ಮೈಲಾರ ಲಿಂಗೇಶ್ವರಸ್ವಾಮಿ ಕಾರ್ಣಿಕೋತ್ಸವದಲ್ಲಿ ಆಕಾಶ ಹೊಳೆಯಿತೋ.. ಭೂಮಿ ಬೆಳಗೀತಲೇ ಪರಾಕ್‌ಎಂಬ ಕಾರ್ಣಿಕ ನುಡಿ ಮೊಳಗಿತು.

ಅಂಬ್ಲಮೊಗರು ಗ್ರಾಮದಲ್ಲಿ ಕೃಷಿ ಭೂಮಿ ಕಬಳಿಕೆ ವಿರೋಧಿಸಿ ಪ್ರತಿಭಟನೆ

Feb 12 2025, 12:34 AM IST
ಖಾಸಗಿ ಭೂ ಕಬಳಿಕೆದಾರರು ಕೃಷಿ ಭೂಮಿಯನ್ನು ಎಗ್ಗಿಲ್ಲದೆ ಕಬಳಿಸುತ್ತಿದ್ದು, ರೈತರ ಬದುಕನ್ನು ಅಸಹನೀಯಗೊಳಿಸುತ್ತಿದ್ದಾರೆ. ರೈತರ ಭೂಮಿ, ಬದುಕನ್ನು ರಕ್ಷಣೆ ಮಾಡಬೇಕು ಎಂದು ಆಗ್ರಹಿಸಿ ಅಂಬ್ಲಮೊಗರು ಗ್ರಾಮಸ್ಥರು, ಕೃಷಿಭೂಮಿ ಸಂರಕ್ಷಣಾ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳವಾರ ನಗರದ ಮಿನಿ ವಿಧಾನಸೌಧ ಎದುರು ಬೃಹತ್‌ ಪ್ರತಿಭಟನೆ ನಡೆಸಿದರು.

ಒಂದೂವರೆ ಲಕ್ಷ ಕುಟುಂಬ ಭೂಮಿ ಹಕ್ಕಿನಿಂದ ವಂಚಿತವಾಗುವ ಭೀತಿ: ರವೀಂದ್ರ ನಾಯ್ಕ

Feb 10 2025, 01:47 AM IST
ಕಂದಾಯದ ವಿವಿಧ ಕಾನೂನಿನಲ್ಲಿ ವಸತಿ ಮತ್ತು ಸಾಗುವಳಿಗಾಗಿ ನಗರ ಮತ್ತು ಗ್ರಾಮೀಣ ಭಾಗದಿಂದ ಒಟ್ಟು ೭೩,೭೨೫ ಅರ್ಜಿಗಳು ತಿರಸ್ಕಾರವಾಗಿದೆ. ಕೇವಲ ೬,೪೮೯ ಕಂದಾಯ ಭೂಮಿ ಹಕ್ಕು ಪತ್ರ ದೊರಕಿದೆ.

ಎಸ್ ಎಲ್ ಆರ್ ಮೆಟಾಲಿಕ್ಸ್ ಲಿ. ಕಂಪನಿಯಿಂದ ಎ.ಕೆ. ಕಾಲೋನಿಯಲ್ಲಿ ಹೊಸ ಶಾಲಾ ಕಟ್ಟಡಗಳ ನಿರ್ಮಾಣಕ್ಕೆ ಭೂಮಿ ಪೂಜೆ

Feb 06 2025, 11:47 PM IST
ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಕಾರ್ಖಾನೆಯವರು ಮುಂದಾಗಬೇಕು

ಜೋಡೆತ್ತಿನ ಕೃಷಿಕರು ಕಡಿಮೆಯಾದಂತೆ ಭೂಮಿ ಬಂಜರು

Feb 04 2025, 12:30 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಜೋಡೆತ್ತಿನ ಕೃಷಿಕರ ಸಂಖ್ಯೆ ಕಡಿಮೆಯಾದಂತೆ ಭೂಮಿ ಬಂಜರವಾಗುವುದು ಹೆಚ್ಚಾಗುತ್ತಿದೆ. ಮಣ್ಣು ಸತ್ವ ಕಳೆದುಕೊಳ್ಳುತ್ತಿದೆ. ನೀರು ಹಾಗೂ ಗಾಳಿ ಕಲುಷಿತಗೊಳ್ಳುತ್ತಿವೆ. ವೈಜ್ಞಾನಿಕ ಚಿಂತನೆ ಮೂಲಕ ಜೋಡೆತ್ತಿನ ಕೃಷಿಕರಿಗೆ ಪೂರಕವಾದ ವ್ಯವಸ್ಥೆ ನಿರ್ಮಾಣ ಮಾಡುವುದು ಇಂದಿನ ಮೊದಲ ಆದ್ಯತೆಯಾಗಿದೆ ಎಂದು ಧಾರವಾಡದ ಕೃಷಿ ವಿಶ್ವ ವಿದ್ಯಾಲಯ ವಿಶ್ರಾಂತ ಕುಲಪತಿ ಡಾ.ವಿ.ಐ.ಬೆಣಗಿ ಹೇಳಿದರು.

ಲಿಂಗತ್ವ ಅಲ್ಪಸಂಖ್ಯಾತರಿಗೆ ಎರಡು ಎಕರೆ ಭೂಮಿ ಮಂಜೂರು

Feb 02 2025, 11:47 PM IST
ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಹಾಗೂ ಜಿಲ್ಲಾಧಿಕಾರಿ ಟಿ.ಸಿ.ಶಿಲ್ಪನಾಗ್‌ ಕಾಳಜಿಯಿಂದಾಗಿ ತಾಲೂಕಿನ ಲಿಂಗತ್ವ ಅಲ್ಪಸಂಖ್ಯಾತರ ನಿವೇಶನಕ್ಕೆ 2 ಎಕರೆ ಜಮೀನನ್ನು ಜಿಲ್ಲಾಡಳಿತ ಮಂಜೂರು ಮಾಡಿದ್ದು, ಇದು ರಾಜ್ಯದಲ್ಲೇ ಮೊದಲು ನಿರ್ಧಾರ ಎನ್ನಲಾಗುತ್ತಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 45
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved