• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಂದಿನ ಪೀಳಿಗೆಗೆ ಭೂಮಿ, ಜಲ ಉಳಿಸಬೇಕಿದೆ: ಕನ್ನಯ್ಯ ನಾಯ್ಡು

Dec 23 2024, 01:04 AM IST
ಮುಂದಿನ ಪೀಳಿಗೆಗೆ ನಾವು ಭೂಮಿ, ಜಲವನ್ನು ಉಳಿಸಬೇಕಾಗಿದೆ.

ಅಂಗನವಾಡಿಗಾಗಿ ಭೂಮಿ ದಾನ

Dec 22 2024, 01:32 AM IST
ಕೇರಳಾಪುರದ ನಿವಾಸಿಯಾದ ಹಾಗೂ ಕೇರಳಾಪುರ ಗ್ರಾಮಪಂಚಾಯ್ತಿ ಮಾಜಿ ಅಧ್ಯಕ್ಷರೂ ಆದ ಡಿ ಮಂಜುನಾಥ್ ಅವರು ಕೇರಳಾಪುರದಲ್ಲಿ ಜನತಾ ಬಡಾವಣೆಗೆ ಹೊಸದಾಗಿ ಮಂಜೂರಾಗಿರುವ ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಲು ೩೦*೪೦ ಅಳತೆಯ ಸುಮಾರು ೩೦ ಲಕ್ಷ ಬೆಲೆಬಾಳುವ ನಿವೇಶನವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹೆಸರಿಗೆ ದಾನ ನೀಡಿದ್ದಾರೆ.

ಮುಸ್ಲಿಮರ ಹೆಸರಲ್ಲಿ ಭೂಮಿ ಕಬಳಿಸುವ ದಂಧೆ ನಡೆಯುತ್ತಿದೆ : ಮಾಜಿ ಸಂಸದ ಪ್ರತಾಪ್‌ ಸಿಂಹ ಆರೋಪ

Dec 20 2024, 12:48 AM IST

ನಿಯಮದ ಪ್ರಕಾರ ಸರ್ಕಾರಿ ಭೂಮಿಯನ್ನು 30 ವರ್ಷಗಳ ಕಾಲ ರೈತ ಯಾರದ್ದೇ ತಕರಾರಿಲ್ಲದೇ ಉಳುಮೆ ಮಾಡಿಕೊಂಡು ಬಂದಿದ್ದಾರೆ ಎಂದಾದರೆ ಅದನ್ನು ರೈತರಿಗೆ ಬಿಟ್ಟುಕೊಡಬೇಕಾಗುತ್ತದೆ ಎಂದು ಪ್ರತಾಪ ಸಿಂಹ ತಿಳಿಸಿದರು.

ಸಿ ಆ್ಯಂಡ್‌ ಡಿ ಭೂಮಿ ವಿರೋಧಿಸಿ ರೈತ ಸಂಘದ ಪ್ರತಿಭಟನೆಗೆ ಸಿಪಿಐಎಂ ಬೆಂಬಲ

Dec 20 2024, 12:46 AM IST
ಮಡಿಕೇರಿಯ ಗಾಂಧಿ ಮೈದಾನದಲ್ಲಿ ಶುಕ್ರವಾರ ನಡೆಸಲಿರುವ ಪ್ರತಿಭಟನಾ ಧರಣಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಎಚ್‌ ಬಿ ರಮೇಶ್‌ ಹೇಳಿದರು.

ಜೈಲಿಗೂ ಸಿದ್ಧ, ಭೂಮಿ ಮಾತ್ರ ಬಿಡೆವು

Dec 18 2024, 12:47 AM IST
ದೇವನಹಳ್ಳಿ: ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 1,777 ಎಕರೆ ಜಮೀನು ಭೂಸ್ವಾಧೀನ ವಿರೋಧಿಸಿ ಇದುವರೆಗೂ ಶಾಂತಯುತ ಹೋರಾಟ ಮಾಡುತ್ತಿದೆ. ಹಾಗೊಂದು ವೇಳೆ ಸರ್ಕಾರ ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದಲ್ಲಿ ನಾವು ಜೈಲಿಗೆ ಹೋಗಲು ಸಿದ್ಧರಿದ್ದೇವೆಯೇ ಹೊರತು ಜಮೀನು ಬಿಡುವುದಿಲ್ಲ ಎಂದು ಎಚ್ಚರಿಸಿದರು.

ಮಲೆನಾಡಿನ ಭೂಮಿ ಸಮಸ್ಯೆಗೆ ಸಲಹೆ ನೀಡಲು ತಜ್ಞರ ಸಮಿತಿ ರಚನೆ: ಕೃಷ್ಣ ಬೈರೇಗೌಡ

Dec 17 2024, 12:45 AM IST
Formation of expert committee to advise on hill land problem: Krishna Byregowda

ಕೆರೆತೊಣ್ಣೂರಿನಲ್ಲಿ ಭಕ್ತರು ತಂಗಲು ಹೈಟೆಕ್ ತಾತ್ಕಾಲಿಕ ಮನೆಗಳ ನಿರ್ಮಾಣಕ್ಕೆ ಭೂಮಿ ಪೂಜೆ

Dec 15 2024, 02:00 AM IST
ಶಾಲಾ ಮಕ್ಕಳಿಗೆ ಉಚಿತ ಲ್ಯಾಪ್ ಟಾಪ್, ಟ್ಯಾಬ್ ಹಾಗೂ ಕಂಪ್ಯೂಟರ್, ಟ್ರಾಕ್ ಶೂಟ್ ಗಳನ್ನು ನೀಡುವ ಜೊತೆಗೆ ಪರಿಣಿತ ಇಂಗ್ಲಿಷ್ ಬಲ್ಲ ತಜ್ಞರಿಂದ ಸುತ್ತಲಿನ ಸರ್ಕಾರಿ ಶಾಲಾ ಮಕ್ಕಳಿಗೆ ಆನ್ ಲೈನ್ ಇಂಗ್ಲಿಷ್ ಕಲಿಕಾ ತರಬೇತಿ ಕಲಿಸುವ ಮೂಲಕ ಗ್ರಾಮೀಣ ಮಕ್ಕಳಿಗೆ ಇಂಗ್ಲಿಷ್ ಕಲಿಕೆಗೆ ಪ್ರೋತ್ಸಾಹಿಸಲಾಗುತ್ತಿದೆ.

ದ.ಕ.ದಲ್ಲಿ ಉಳಿಕೆ ಡಿಸಿ ಮನ್ನಾ ಭೂಮಿ ಹಂಚಿಕೆಗೆ ಸರ್ಕಾರಕ್ಕೆ ಪ್ರಸ್ತಾವನೆ: ಡಿಸಿ ಮುಲ್ಲೈ ಮುಗಿಲನ್‌

Dec 14 2024, 12:47 AM IST
ಜಿಲ್ಲೆಯಲ್ಲಿ ಉಳಿಕೆಯಾಗಿರುವ ಡಿಸಿ ಮನ್ನಾ ಜಮೀನನ್ನು ಪರಿಶಿಷ್ಟ ಜಾತಿ ಮತ್ತು ಪಂಗಡದ ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡುವಂತೆ ದಲಿತ ಮುಖಂಡರು ಆಗ್ರಹಿಸಿದರು.

ಕೃಷಿ ಭೂಮಿ ಮೀಸಲು ಅರಣ್ಯವೆಂದು ಘೋಷಿಸದಂತೆ ಆಗ್ರಹಿಸಿ 20ರಂದು ಬೃಹತ್ ಪ್ರತಿಭಟನೆ

Dec 14 2024, 12:45 AM IST
ಸಿ ಮತ್ತು ಡಿ ಜಮೀನುಗಳನ್ನು ಈ ಹಿಂದೆಯೇ ಕ್ರಮಬದ್ಧವಲ್ಲದ ರೀತಿಯಲ್ಲಿ ಅರಣ್ಯ ಇಲಾಖೆಗೆ ವರ್ಗಾಯಿಸಲಾಗಿದೆ. ಇದೀಗ ಈ ಜಾಗವನ್ನು ಮೀಸಲು ಅರಣ್ಯವೆಂದು ಘೋಷಣೆ ಮಾಡುವ ಆದೇಶ ಹೊರಡಿಸುವ ಪ್ರಯತ್ನ ನಡೆದಿದೆ. ಇದನ್ನು ರದ್ದುಪಡಿಸಬೇಕೆಂದು ಸುರೇಶ್ ಚಕ್ರವರ್ತಿ ಆಗ್ರಹಿಸಿದರು.

ಏತ ನೀರಾವರಿ ಯೋಜನೆಗಾಗಿ ಭೂಮಿ ಕೊಟ್ಟ ರೈತರಿಗೆ ಸಿಗದ ಪರಿಹಾರ

Dec 14 2024, 12:45 AM IST
ತಾಲೂಕಿನ ರೈತರಿಗೆ ನೀರುಣಿಸಲು ಸರ್ಕಾರದ ಏತ ನೀರಾವರಿ ಯೋಜನೆಗಾಗಿ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದ್ದರೂ ಪರಿಹಾರ ನೀಡದ್ದಕ್ಕಾಗಿ ಅಧಿಕಾರಿಗಳ ವಾಹನವನ್ನು ಜಫ್ತಿ ಮಾಡಿದ ಘಟನೆ ಶಿಕಾರಿಪುರದಲ್ಲಿ ನಡೆದಿದೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 43
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved