• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಹುರೂಪಿ ಚಿಂತನೆ ಕೇಂದ್ರಿತ ಕೃತಿ: ಪ್ರೊ.ಸಬಿಹಾ ಭೂಮಿ ಗೌಡ

Jan 21 2025, 12:30 AM IST
ಬಹು ಓದು ಬಳಗ ಹಾಗೂ ಆಕೃತಿ ಆಶಯ ಪಬ್ಲಿಕೇಶನ್ ನ ಸಹಯೋಗದಲ್ಲಿ ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನ ರಾಬರ್ಟ್ ಸಿಕ್ವೇರಾ ಸಭಾಂಗಣದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊಫೆಸರ್ ಸಬಿಹಾ ಭೂಮಿಗೌಡ ಕೃತಿ ಲೋಕಾರ್ಪಣೆಗೊಳಿಸಿದರು.

ನೂತನ ಶಿಥಿಲೀಕರಣ ಘಟಕಕ್ಕೆ ಶಾಸಕ ಸ್ವರೂಪ್ ಭೂಮಿ ಪೂಜೆ

Jan 19 2025, 02:16 AM IST
ಗುಣಮಟ್ಟ ಕಾಯ್ದುಕೊಂಡು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಬೇಕು. ಈ ಶಿಥಿಲೀಕರಣ ಗೃಹ ನಿರ್ಮಾಣದಿಂದ ಶೀಘ್ರವಾಗಿ ರೈತರು ಬೆಳೆದ ಆಲೂಗೆಡ್ಡೆ ಮತ್ತು ತರಕಾರಿಗಳನ್ನು ಶೇಖರಿಸಿಡಲು ಅನುಕೂಲವಾಗಲಿದೆ.

ಜಿನಗಲಗುಂಟೆ ಅರಣ್ಯ ಒತ್ತುವರಿ ಭೂಮಿ ಜಂಟಿ ಸರ್ವೇ ಪ್ರಾರಂಭ

Jan 16 2025, 12:47 AM IST
ಜಿಲ್ಲಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ಪ್ರಭಾವಿ ರಾಜಕಾರಣಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಅರಣ್ಯಭೂಮಿ ಒತ್ತುವರಿ ಜಂಟಿ ಸರ್ವೇ ಕಾರ್ಯ ಬುಧವಾರದಿಂದ ಕಂದಾಯ ಮತ್ತು ಅರಣ್ಯ ಇಲಾಖೆ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸಮ್ಮುಖದಲ್ಲಿ ನಡೆಯುತ್ತಿದೆ

ಮುಂದಿನ ಪೀಳಿಗೆಗೆ ಭೂಮಿ ಕೊಡುಗೆ ನೀಡಿ: ಟಿ.ಡಿ.ರಾಜೇಗೌಡ

Jan 13 2025, 12:46 AM IST
ಬಾಳೆಹೊನ್ನೂರು, ಇಂದಿನ ಕೃಷಿಕರು, ಬೆಳೆಗಾರರು ಜೈವಿಕ, ಸಾವಯವ ಗೊಬ್ಬರಗಳನ್ನು ಬಳಕೆ ಮಾಡಿ ಮೂಲಕ ಭೂಮಿ ಫಲವತ್ತತೆ ಉಳಿಸಿ ಮುಂದಿನ ಪೀಳಿಗೆಗೆ ಭೂಮಿಯನ್ನು ಕೊಡುಗೆಯಾಗಿ ನೀಡಬೇಕಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.

ಸಿ ಆ್ಯಂಡ್ ಡಿ ಭೂಮಿ ಬಗ್ಗೆ ಆತಂಕ ಬೇಡ: ಜಾರಕಿಹೊಳಿ ಭರವಸೆ

Jan 12 2025, 01:16 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ರೈತಪರವಾಗಿದ್ದು ಕೃಷಿ ಮಾಡುತ್ತಿರುವ ಸಿ ಆ್ಯಂಡ್ ಡಿ ಭೂಮಿ ಯ ಬಗ್ಗೆ ಅನ್ನದಾತರಿಗೆ ಆತಂಕ ಬೇಡ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ರೈತರಿಗೆ ಭರವಸೆ ನೀಡಿದ್ದಾರೆ.

ಸರ್ಕಾರಿ ಭೂಮಿ ಸೇರಿದಂತೆ ರೈತರ ಭೂಮಿ ಒತ್ತುವರಿ:ಲೇ ಔಟ್ ನಿರ್ಮಾಣಕ್ಕೆ ಬ್ರೇಕ್ ಹಾಕಿದ ತಹಸೀಲ್ದಾರ್

Jan 09 2025, 12:47 AM IST
ಚೇಳೂರು ಗ್ರಾಮ ಪಂಚಾಯಿತಿಗೆ ನೀರಿನ ಮೂಲವಾದ ಶೇರ್ ಖಾನ್ ಕೋಟೆ ಕೆರೆಗೆ ಸುತ್ತಮುತ್ತಲಿನ ಬೆಟ್ಟ, ಗುಡ್ಡಗಳಿಂದ ಹರಿದು ನೀರು ಹೋಗುವ ಕಾಲುವೆಯನ್ನು ಮುಚ್ಚಿ ಖಾಸಗಿ ವ್ಯಕ್ತಿಗಳು ಅಕ್ರಮವಾಗಿ ಲೇ ಔಟ್ ನಿರ್ಮಾಣ ಮಾಡುತ್ತಿದ್ದು, ಇದರಿಂದ ಮುಂದಿನ ದಿನಗಳಲ್ಲಿ ಕೆರೆಗೆ ನೀರಿನ ಅಭಾವ ಉಂಟಾಗಲಿದೆ. ಆದ್ದರಿಂದ ಕಾಲುವೆಗಳ ಒತ್ತುವರಿ ತೆರವುಗೊಳಿಸಿ, ರೈತರ ಜಮೀನು ಒತ್ತುವರಿಯಾಗಿರುವ ಕುರಿತು ದೂರುಗಳು ಬಂದಿದ್ದು ಸರ್ವೇ ಮಾಡಿಸಿಕೊಡಬೇಕು .

ಭೂಮಿ ನೀಡಿದ ಮಾಲೀಕರೇ ಇನ್ನೂ ಹೊಲಾ ಬಿತ್ತಾಕತ್ಯಾರಲ್ರೀ

Jan 09 2025, 12:45 AM IST
ಗುಮ್ಮಗೋಳದಲ್ಲಿ ಮಾತ್ರ ಹೆಚ್ಚಿನ ಪ್ರಮಾಣದಲ್ಲಿ ಆಗುತ್ತಿಲ್ಲ. ಅಲ್ಲಿ ಇದುವರೆಗೂ ಮೂಲಭೂತ ಸೌಲಭ್ಯ ಒದಗಿಸಿಲ್ಲ.

ಬಗರ್‌ಹುಕುಂ ಭೂಮಿ ಅಕ್ರಮ ಮಂಜೂರು: ತನಿಖೆ

Jan 07 2025, 12:30 AM IST
ಕೆಜಿಎಫ್ ತಾಲೂಕಿನಲ್ಲಿ ಬಗರ್‌ಹುಕುಂ ಜಮೀನು ಮಂಜೂರು ಮಾಡುವಾಗ ನಿಯಮಗಳನ್ನು ಉಲ್ಲಂಘಿಸಿ ೫೨೩ ಎಕರೆ ಭೂಮಿಯನ್ನು ೨೨೯ ಅನರ್ಹ ಫಲಾನುಭವಿಗಳಿಗೆ ಮಂಜೂರು ಮಾಡುವ ಮೂಲಕ ಸರ್ಕಾರದ ಬೊಕ್ಕಸಕ್ಕೆ ೧೫.೬೯ ಕೋಟಿ ರುಪಾಯಿಗಳ ನಷ್ಟವುಂಟು ಮಾಡಿರುವುದು ಲೋಕಾಯುಕ್ತ ಪ್ರಾಥಮಿಕ ತನಿಖೆಯಲ್ಲಿ ಪತ್ತೆಯಾಗಿದೆ.

ಬರಗೂರು ರಂಗಮಂದಿರ ಅಭಿವೃದ್ಧಿಗೆ ಭೂಮಿ ಪೂಜೆ

Jan 07 2025, 12:16 AM IST
ಕನ್ನಡ ನಾಡಿನ ಹೆಸರಾಂತ ಸಾಹಿತಿಗಳು, ಚಲನಚಿತ್ರ ನಿರ್ದೇಶಕರು ಆದ ನಾಡೋಜ ಬರಗೂರು ರಾಮಚಂದ್ರಪ್ಪ ಅವರ ಹೆಸರಿನಲ್ಲಿ ಶಿರಾ ನಗರದಲ್ಲಿ ನಿರ್ಮಾಣವಾಗಿರುವ ಬರಗೂರು ರಾಮಚಂದ್ರಪ್ಪ ಬಯಲು ರಂಗಮಂದಿರವನ್ನು ಅಭಿವೃದ್ಧಿಗೊಳಿಸಿ ಮಾದರಿ ರಂಗಮಂದಿರವನ್ನಾಗಿ ಮಾಡಲಾಗುವುದು ಎಂದು ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು.

ಕೋಟ್ಯಂತರ ಬೆಲೆಬಾಳುವ 50 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು

Jan 05 2025, 01:33 AM IST
Encroachment clearance of 50 acres of forest land worth crores
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 45
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved