• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇವಸ್ಥಾನ, ರೈತರ ಭೂಮಿ ಮುಟ್ಟಲ್ಲ -ಖಾಸಗಿ ವ್ಯಕ್ತಿಗಳಿಂದಾದ ಒತ್ತುವರಿ ತೆರವಿಗೆ ಕ್ರಮ : ಸಚಿವ ಜಮೀರ್‌

Dec 13 2024, 12:09 PM IST

  ಒತ್ತುವರಿಯಾಗಿರುವ ವಕ್ಫ್‌ ಆಸ್ತಿ ವಾಪಸ್‌ ಪಡೆಯಲು ಕ್ರಮ ವಹಿಸಲಾಗುತ್ತಿದೆ. ಆದರೆ, ಯಾವುದೇ ಕಾರಣಕ್ಕೂ ದೇವಸ್ಥಾನ ಹಾಗೂ ರೈತರ ಜಮೀನನ್ನು ನಾವು ಮುಟ್ಟುವುದಿಲ್ಲ ಎಂದು ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್‌ ಸಚಿವ ಜಮೀರ್‌ ಅಹಮದ್‌ ಖಾನ್‌ ಸ್ಪಷ್ಟಪಡಿಸಿದ್ದಾರೆ.

ಅತಿಯಾದ ರಾಸಾಯನಿಕ ಗೊಬ್ಬರ ಬಳಕೆ ಭೂಮಿ ಕಲುಷಿತ: ಮಹೇಶ್ ಕುಮಾರ್

Dec 12 2024, 12:34 AM IST
ಈಗಾಗಲೇ ಕಲುಷಿತಗೊಂಡಿರುವ ಭೂಮಿಯ ಫಲವತ್ತತೆಯನ್ನು ಮತ್ತೆ ಮರಳಿ ಪಡೆಯುವ ನಿಟ್ಟಿನಲ್ಲಿ ರೈತರು ಸಾವಯವ ಕೃಷಿಯತ್ತ ಹೆಚ್ಚಿನ ಗಮನ ಹರಿಸಬೇಕು. ನಮ್ಮ ಪೂರ್ವಿಕರು ನೂರು ವರ್ಷಕ್ಕೂ ಅಧಿಕ ಕಾಲ ಬದುಕುತ್ತಿದ್ದರು. ಏಕೆಂದರೆ ಅವರ ಆಹಾರ ಪದ್ಧತಿ ಸಾವಯವದಿಂದ ಕೂಡಿರುತ್ತಿತ್ತು.

ಭೂಮಿ ಕೃಷ್ಣಾರ್ಪಣ, ಬದುಕು ಕಷ್ಟಾರ್ಪಣ!

Dec 12 2024, 12:32 AM IST
ವಿಜಯಪುರ, ಬಾಗಲಕೋಟೆ, ಯಾದಗಿರಿ, ರಾಯಚೂರು ಸೇರಿದಂತೆ ಆರೇಳು ಜಿಲ್ಲೆಗಳಿಗೆ ವರವಾಗಿರುವ ಕೃಷ್ಣೆಯ ಒಡಲು ಸಂತ್ರಸ್ತರ ಪಾಲಿಗೆ ಶಾಪವಾದಂತಿದೆ.

ಹುಬ್ಬಳ್ಳಿ-ಬೆಳಗಾವಿ ರೈಲ್ವೆ - ಶೀಘ್ರವೇ ಭೂಮಿ ಹಸ್ತಾಂತರ : ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ

Dec 09 2024, 12:50 AM IST
ಹುಬ್ಬಳ್ಳಿಯ ರೈಲ್‌ ಸೌಧದಲ್ಲಿ ಪ್ರಗತಿಪರಿಶೀಲನೆ ಸಭೆ ನಡೆಸಿದ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿದರು.

ಡೋಣಿ ಪಾತ್ರದ ರೈತರ ಭೂಮಿ ಸವಳು-ಜವಳಾಗುತ್ತಿದೆ

Dec 09 2024, 12:48 AM IST
ಕನ್ನಡಪ್ರಭ ವಾರ್ತೆ ವಿಜಯಪುರ ವಿಜಯಪುರ ಜಿಲ್ಲೆಯು ಫಲವತ್ತಾದ ಭೂಮಿಗೆ ಹೆಸರುವಾಸಿಯಾಗಿದೆ. ಈ ಜಿಲ್ಲೆ ಈಗ ಸಮಗ್ರ ನೀರಾವರಿಗೆ ಒಳಪಟ್ಟಿದ್ದು, ಡೋಣಿ ಪಾತ್ರದ ರೈತರ ಜಮೀನು ಸವಳು-ಜವಳಾಗುತ್ತಿದೆ ಎಂದು ಧಾರವಾಡ ಕೃಷಿ ವಿವಿ ವ್ಯವಸ್ಥಾಪನಾ ಮಂಡಳಿ ಸದಸ್ಯೆ ಪಾರ್ವತಿ ಕುರ್ಲೆ ಕಳವಳ ವ್ಯಕ್ತಪಡಿಸಿದರು.

ಸಾವಯವ ಪದ್ಧತಿ ಅನುಸರಿಸಿ ಮುಂದಿನ ಪೀಳಿಗೆಗೂ ಭೂಮಿ ಸಂರಕ್ಷಿಸಿ

Dec 08 2024, 01:16 AM IST
ಮಣ್ಣಿನ ಫಲವತ್ತತೆ ಕಾಪಾಡಲು ಪೂರ್ವಿಕರ ಹಾಗೆ ಸಾವಯವ ಕೃಷಿ ಮಾಡಿ ಮುಂದಿನ ಪೀಳಿಗೆಗೆ ಕೃಷಿ ಭೂಮಿ ಉಳಿಸಿ ಸಂರಕ್ಷಿಸಬೇಕಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು. ಅನ್ನ ಬೆಳೆಯುವ ಭೂಮಿ ದೇವರು. ಅದರಲ್ಲಿ ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಹಾಗೂ ಗಾಜಿನ ಚೂರುಗಳನ್ನು ಹಾಕಬಾರದು. ದೀಪಾವಳಿ ಹಬ್ಬದಲ್ಲಿ ಗೋವುಗಳ ಸಗಣಿಯ ಕೆರಕನನ್ನು ಹೂಗಳಿಂದ ಪೂಜಿಸುವುದೇ ಭೂಮಿ ಪೂಜೆ ಆಗಿತ್ತು. ಈಗಲೂ ನಮ್ಮ ಹಳ್ಳಿಗಳಲ್ಲಿ ಈ ಸಂಪ್ರದಾಯವಿದೆ. ಮನುಷ್ಯನ ಆರೋಗ್ಯ ಎಷ್ಟು ಮುಖ್ಯವೋ ಹಾಗೆಯೇ ಭೂಮಿಯ ಆರೋಗ್ಯವು ಆರೋಗ್ಯವೂ ಮುಖ್ಯ. ಪ್ರತಿಯೊಬ್ಬರೂ ಭೂಮಿಯ ಸಂರಕ್ಷಣೆಗೆ ಮುಂದಾಗಬೇಕು ಎಂದರು.

ರೈತರು, ಮಠಗಳ ಭೂಮಿ ಕದಿಯಲು ಬಿಡಲ್ಲ

Dec 06 2024, 09:00 AM IST
ಚಿತ್ರದುರ್ಗ: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಶ್ರೀಮಂತರನ್ನು ಮುಟ್ಟಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ವಕ್ಫ್ ಹೆಸರಲ್ಲಿ ರೈತರ ಭೂಮಿಗೆ ಕೈ ಹಾಕಿದ್ದಾರೆ. ಯಾವುದೇ ಕಾರಣಕ್ಕೂ ರೈತರು ಹಾಗೂ ಮಠಗಳ ಆಸ್ತಿ ಕದಿಯಲು ಅವಕಾಶ ಮಾಡಿಕೊಡುವುದಿಲ್ಲ ಎಂದು ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.

ಸ್ಮಶಾನ ಭೂಮಿ ಒತ್ತುವರಿ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ

Dec 06 2024, 08:58 AM IST
ಹೊಳಲ್ಕೆರೆ: ವೀರಶೈವ ಸಮಾಜದ ಜನರ ಶವಸಂಸ್ಕಾರಕ್ಕೆ ಮೀಸಲಿಟ್ಟ ಸ್ಮಶಾನ ಭೂಮಿಯನ್ನು ಹಾಗೂ ಸರ್ಕಾರದ ಜಮೀನನ್ನು ಒತ್ತುವರಿ ಮಾಡಿದವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕು. ಸ್ಮಶಾನ ಭೂಮಿಯಲ್ಲಿಯೇ ಅಂತ್ಯ ಸಂಸ್ಕಾರ ಮಾಡಲು ಅನುಕೂಲ ಕಲ್ಪಿಸಬೇಕು ಎಂದು ಒತ್ತಾಯಿಸಿ ನಗರದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಗುರುವಾರ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.

12ಕೋಟಿ ವೆಚ್ಚದ ಕನಕದಾಸ ಭವನ ನಿರ್ಮಾಣಕ್ಕೆ ಭೂಮಿ ಪೂಜೆ

Nov 30 2024, 12:47 AM IST
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಆರ್.ಪ್ರಸನ್ನಕುಮಾರ್ ಮಾತನಾಡಿದರು.

ಮಲೆಕುಡಿಯರಿಗೆ ಒಳ ಮೀಸಲಾತಿ, ಕೃಷಿ ಭೂಮಿ, ಉದ್ಯೋಗ ನೀಡಲು ಒತ್ತಾಯ

Nov 30 2024, 12:47 AM IST
ಪಶ್ಚಿಮಘಟ್ಟ ತಪ್ಪಲಿನ ಪ್ರದೇಶಗಳಲ್ಲಿ ವಾಸವಾಗಿರುವ ಅರಣ್ಯ ಬುಡಕಟ್ಟು - ಪರಿಶಿಷ್ಟ ಪಂಗಡದ ಮಲೆಕುಡಿಯ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಜಿಲ್ಲಾ ಮಲೆಕುಡಿಯ ಸಂಘವು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 43
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved