ಒತ್ತುವರಿಯಾಗಿರುವ ವಕ್ಫ್ ಆಸ್ತಿ ವಾಪಸ್ ಪಡೆಯಲು ಕ್ರಮ ವಹಿಸಲಾಗುತ್ತಿದೆ. ಆದರೆ, ಯಾವುದೇ ಕಾರಣಕ್ಕೂ ದೇವಸ್ಥಾನ ಹಾಗೂ ರೈತರ ಜಮೀನನ್ನು ನಾವು ಮುಟ್ಟುವುದಿಲ್ಲ ಎಂದು ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಸ್ಪಷ್ಟಪಡಿಸಿದ್ದಾರೆ.