• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿನಗಲಗುಂಟೆ ಅರಣ್ಯ ಪ್ರದೇಶ ಭೂಮಿ ಒತ್ತುವರಿ ವಿವಾದ: ಸರ್ವೇ ನಡೆಸಲು ಹೈಕೋರ್ಟ್ ನಿರ್ದೇಶನ

Jan 02 2025, 12:33 AM IST
ಅಂದರೆ ಅರಣ್ಯ ಇಲಾಖೆಯವರಿಗೆ ಜಂಟಿ ಸರ್ವೇ ನಡೆಸುವ ಜವಾಬ್ದಾರಿ ಇದ್ದು, ಹೈಕೋರ್ಟಿನ ಆದೇಶದಂತೆ ಜಿಲ್ಲಾಧಿಕಾರಿಗಳು, ಡಿಡಿಎಲ್ ಆರ್ ಮತ್ತು ಒತ್ತುವರಿದಾರರು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಡ್ಡಾಯವಾಗಿ ಜಂಟಿ ಸರ್ವೇ ಕಾರ್ಯದಲ್ಲಿ ಭಾಗವಹಿಸಬೇಕು.

6 ವರ್ಷದ ನಂತರ ರೈತರ ಭೂಮಿ ವಾಪಸ್‌

Dec 31 2024, 01:01 AM IST
ಹೆದ್ದಾರಿ ವಿಸ್ತರಣೆಗೆ ವಶಪಡಿಸಿಕೊಂಡಿರುವ ಭೂಮಿಯನ್ನು ವಾಪಸ್ ನೀಡಬೇಕು ಹಾಗೂ ಇಲ್ಲಿಯವರೆಗಾಗಿರುವ ನಷ್ಟವನ್ನು ತುಂಬಿಸಿಕೊಡಬೇಕೆಂದು ತಾಲೂಕಿನ ಕಿಬ್ಬನಹಳ್ಳಿ ಕ್ರಾಸ್‌ನಲ್ಲಿ ಭೂ ಸಂತ್ರಸ್ತರು ಸೋಮವಾರ ತೀವ್ರ ಪ್ರತಿಭಟನೆ ನಡೆಸಿದರು.

ಒತ್ತುವರಿ ಭೂಮಿ ಗುತ್ತಿಗೆಗಾಗಿ ಬೆಳೆಗಾರರ ಆಸಕ್ತಿ

Dec 30 2024, 01:01 AM IST
ಒತ್ತುವರಿ ಭೂಮಿ ಗುತ್ತಿಗೆ ನೀಡುವ ವಿಚಾರದಲ್ಲಿ ಹಿಂದಿನ ಬಿಜೆಪಿ ಸರ್ಕಾರ ಬೆಳೆಗಾರರ ಪರವಾದ ನಿಲುವನ್ನು ಪ್ರಕಟಿಸಿ ಯೋಜನೆ ಕಾರ್ಯಗತಕ್ಕೆ ಅಂದಿನ ಕಂದಾಯ ಸಚಿವ ಆರ್. ಅಶೋಕ್‌ ಸಾಕಷ್ಟು ಚರ್ಚೆ ನಡೆಸಿದ್ದರು. ಯೋಜನೆ ಜಾರಿಯ ವೇಳೆಗೆ ಸರ್ಕಾರ ವಿಸರ್ಜನೆಯಾದ ಹಿನ್ನೆಲೆಯಲ್ಲಿ ಯೋಜನೆಗೆ ಗ್ರಹಣ ಹಿಡಿದಿತ್ತು. ಆದರೆ, ಯೋಜನೆ ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಕಾಫಿ ಬೆಳೆಗಾರರ ಸಂಘಟನೆಗಳ ಮುಖಂಡರ ನಿರಂತರ ಒತ್ತಡದ ಪರಿಣಾಮ ರಾಜ್ಯ ಸರ್ಕಾರ ಕೊನೆಗೂ ಯೋಜನೆಗೆ ಅಸ್ತು ಎಂದಿದೆ.

ಅರಣ್ಯ ಭೂಮಿ ಹಕ್ಕು ಅರ್ಜಿ ಪುನರ್ ಪರಿಶೀಲನಾ ಪ್ರಕ್ರಿಯೆ ಕಾನೂನುಬಾಹಿರ: ರವೀಂದ್ರ ನಾಯ್ಕ

Dec 29 2024, 01:19 AM IST
ಪಾರಂಪರಿಕ ಅರಣ್ಯವಾಸಿಗಳಿಗೆ ಅರ್ಜಿ ಮಂಜೂರಿಗೆ ಸಂಬಂಧಿಸಿ ನಿರ್ದಿಷ್ಟವಾದ ದಾಖಲೆಗಳಿಗೆ ಒತ್ತಾಯಿಸತಕ್ಕದ್ದಲ್ಲ ಎಂಬ ಅಂಶ ಅರಣ್ಯ ಹಕ್ಕು ಕಾಯಿದೆ ತಿದ್ದುಪಡಿಯಾಗಿದೆ. ಅಲ್ಲದೇ, ಮೂರು ತಲೆಮಾರಿನ ವೈಯಕ್ತಿಕ ನಿರ್ದಿಷ್ಟ ದಾಖಲೆ ಅವಶ್ಯವೆಂದು ತಪ್ಪಾಗಿ ಅಥೈಸಲಾಗುತ್ತಿದೆ ಎಂದು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದ್ದಾರೆ.

8 ವಸತಿ ಗೃಹಗಳಿಗೆ ಸಚಿವ ತಿಮ್ಮಪೂರ ಭೂಮಿ ಪೂಜೆ

Dec 26 2024, 01:05 AM IST
1924 ಡಿ.26ರ ಮಧ್ಯಾಹ್ನ 3 ಗಂಟೆಗೆ ಮಹಾತ್ಮಾ ಗಾಂಧೀಜಿಯವರ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ ನಡೆದು ಈಗ 100 ವರ್ಷ ತುಂಬಿದೆ.

ಮುಂದಿನ ಪೀಳಿಗೆಗೆ ಭೂಮಿ, ಜಲ ಉಳಿಸಬೇಕಿದೆ: ಕನ್ನಯ್ಯ ನಾಯ್ಡು

Dec 23 2024, 01:04 AM IST
ಮುಂದಿನ ಪೀಳಿಗೆಗೆ ನಾವು ಭೂಮಿ, ಜಲವನ್ನು ಉಳಿಸಬೇಕಾಗಿದೆ.

ಅಂಗನವಾಡಿಗಾಗಿ ಭೂಮಿ ದಾನ

Dec 22 2024, 01:32 AM IST
ಕೇರಳಾಪುರದ ನಿವಾಸಿಯಾದ ಹಾಗೂ ಕೇರಳಾಪುರ ಗ್ರಾಮಪಂಚಾಯ್ತಿ ಮಾಜಿ ಅಧ್ಯಕ್ಷರೂ ಆದ ಡಿ ಮಂಜುನಾಥ್ ಅವರು ಕೇರಳಾಪುರದಲ್ಲಿ ಜನತಾ ಬಡಾವಣೆಗೆ ಹೊಸದಾಗಿ ಮಂಜೂರಾಗಿರುವ ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಲು ೩೦*೪೦ ಅಳತೆಯ ಸುಮಾರು ೩೦ ಲಕ್ಷ ಬೆಲೆಬಾಳುವ ನಿವೇಶನವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹೆಸರಿಗೆ ದಾನ ನೀಡಿದ್ದಾರೆ.

ಮುಸ್ಲಿಮರ ಹೆಸರಲ್ಲಿ ಭೂಮಿ ಕಬಳಿಸುವ ದಂಧೆ ನಡೆಯುತ್ತಿದೆ : ಮಾಜಿ ಸಂಸದ ಪ್ರತಾಪ್‌ ಸಿಂಹ ಆರೋಪ

Dec 20 2024, 12:48 AM IST

ನಿಯಮದ ಪ್ರಕಾರ ಸರ್ಕಾರಿ ಭೂಮಿಯನ್ನು 30 ವರ್ಷಗಳ ಕಾಲ ರೈತ ಯಾರದ್ದೇ ತಕರಾರಿಲ್ಲದೇ ಉಳುಮೆ ಮಾಡಿಕೊಂಡು ಬಂದಿದ್ದಾರೆ ಎಂದಾದರೆ ಅದನ್ನು ರೈತರಿಗೆ ಬಿಟ್ಟುಕೊಡಬೇಕಾಗುತ್ತದೆ ಎಂದು ಪ್ರತಾಪ ಸಿಂಹ ತಿಳಿಸಿದರು.

ಸಿ ಆ್ಯಂಡ್‌ ಡಿ ಭೂಮಿ ವಿರೋಧಿಸಿ ರೈತ ಸಂಘದ ಪ್ರತಿಭಟನೆಗೆ ಸಿಪಿಐಎಂ ಬೆಂಬಲ

Dec 20 2024, 12:46 AM IST
ಮಡಿಕೇರಿಯ ಗಾಂಧಿ ಮೈದಾನದಲ್ಲಿ ಶುಕ್ರವಾರ ನಡೆಸಲಿರುವ ಪ್ರತಿಭಟನಾ ಧರಣಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಎಚ್‌ ಬಿ ರಮೇಶ್‌ ಹೇಳಿದರು.

ಜೈಲಿಗೂ ಸಿದ್ಧ, ಭೂಮಿ ಮಾತ್ರ ಬಿಡೆವು

Dec 18 2024, 12:47 AM IST
ದೇವನಹಳ್ಳಿ: ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 1,777 ಎಕರೆ ಜಮೀನು ಭೂಸ್ವಾಧೀನ ವಿರೋಧಿಸಿ ಇದುವರೆಗೂ ಶಾಂತಯುತ ಹೋರಾಟ ಮಾಡುತ್ತಿದೆ. ಹಾಗೊಂದು ವೇಳೆ ಸರ್ಕಾರ ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದಲ್ಲಿ ನಾವು ಜೈಲಿಗೆ ಹೋಗಲು ಸಿದ್ಧರಿದ್ದೇವೆಯೇ ಹೊರತು ಜಮೀನು ಬಿಡುವುದಿಲ್ಲ ಎಂದು ಎಚ್ಚರಿಸಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 45
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved