• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ, ಅರಣ್ಯ ಭೂಮಿ ಶ್ರೀಗಂಧ ಮರಗಳಿಗೆ ಜಿಯೋ ಟ್ಯಾಗ್‌: ಈಶ್ವರ ಖಂಡ್ರೆ ಸೂಚನೆ

May 16 2025, 02:04 AM IST
ಸರ್ಕಾರಿ ಮತ್ತು ಅರಣ್ಯ ಭೂಮಿಯಲ್ಲಿರುವ ಬೆಲೆ ಬಾಳುವ ಶ್ರೀಗಂಧದ ಮರಗಳಿಗೆ ಜಿಯೋ ಟ್ಯಾಗ್ ಮಾಡಿ, ಒಂದೇ ಒಂದು ಮರವೂ ಅಕ್ರಮ ಕಡಿತಲೆ ಆಗದಂತೆ ಎಚ್ಚರ ವಹಿಸಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಸೂಚನೆ ನೀಡಿದ್ದಾರೆ.

ವೇಮನ ಪ್ರತಿಮೆ ನಿರ್ಮಾಣಕ್ಕೆ ಭೂಮಿ ಪೂಜೆ

May 16 2025, 01:57 AM IST
ಮಹಾಯೋಗಿ ವೇಮನ ಪ್ರತಿಮೆ ಅನಾವರಣ, ಪ್ಲಾಟ್ ಫಾರಂ ನಿರ್ಮಾಣ ಕಾಮಗಾರಿ ಪ್ರಾರಂಭಕ್ಕೆ ಗುರುವಾರ ತಾಲೂಕಿನ ಲಿಂಗದಹಳ್ಳಿ ಸರ್ಕಲ್‌ನಲ್ಲಿ ಗಣ್ಯರಿಂದ ಭೂಮಿ ಪೂಜೆ ಕಾರ್ಯಕ್ರಮ ನೆರವೇರಿಸಲಾಯಿತು.

ಅಂಬ್ಲಮೊಗರು ರಸ್ತೆ ಕಡಿತ, ಸರ್ಕಾರಿ ಭೂಮಿ ಅತಿಕ್ರಮಣ ವಿರುದ್ಧ ಧರಣಿ

May 13 2025, 11:52 PM IST
ಅಂಬ್ಲಮೊಗರು ಗ್ರಾಮದ ನೂರಾರು ಎಕರೆ ಭೂ ಕಬಳಿಕೆ ಮಾಡಿ ಪಂಚಾಯ್ತಿಯಿಂದ ನಿರ್ಮಿಸಲ್ಪಟ್ಟಿದ್ದ 1.40 ಕೋಟಿ ರು. ವೆಚ್ಚದ ಪ್ರಮುಖ ರಸ್ತೆಯನ್ನು ಕಡಿತ ಮಾಡಿದ ವಿರುದ್ಧ ಹಾಗೂ ಸರ್ಕಾರಿ ಭೂಮಿ ಅತಿಕ್ರಮಿಸಿಕೊಂಡಿರುವುದನ್ನು ಖಂಡಿಸಿ ಅಂಬ್ಲಮೊಗರು ಗ್ರಾಮದ ಕ್ರಷಿಭೂಮಿ ಸಂರಕ್ಷಣಾ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳವಾರ ನಾಟೆಕಲ್‌ನಲ್ಲಿರುವ ಉಳ್ಳಾಲ ತಾಲೂಕು ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಯಿತು.

₹1 ಕೋಟಿ ವೆಚ್ಚದ ವೆಚ್ಚ ಡ್ಯಾಂ ನಿರ್ಮಾಣಕ್ಕೆ ಭೂಮಿ ಪೂಜೆ

May 11 2025, 01:22 AM IST
ಚೆಕ್ ಡ್ಯಾಂ ಹಾಗೂ ಜನರು ಸುಗಮವಾಗಿ ಸಂಚರಿಸಲು ಬ್ರಿಡ್ಜ್ ಅನ್ನು ನಿರ್ಮಾಣ ಮಾಡಲಾಗುತ್ತಿದೆ. ಜನರೂ ಸಹ ಕಾಮಗಾರಿ ನಡೆಯುವಾಗ ಪರಿಶೀಲನೆ ನಡೆಸುತ್ತಿರಬೇಕು. ಕಾಮಗಾರಿಯಲ್ಲಿ ಏನಾದರೂ ಕಳಪೆ ಕಂಡು ಬಂದರೇ ಕೂಡಲೇ ಕೆಲಸ ನಿಲ್ಲಿಸಿ ಶಾಸಕರಿಗೆ ಮಾಹಿತಿ ನೀಡಬೇಕು. ಕಾಮಗಾರಿ ಗುಣಮಟ್ಟ ಕಾಪಾಡುವಲ್ಲಿ ಜನರೂ ಸಹ ಕಾಳಜಿ ವಹಿಸಬೇಕು

23ಕ್ಕೆ 400 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ

May 10 2025, 01:18 AM IST
ಭೇರ್ಯ ಪಟ್ಟಣದ ರೇಡಿಯೋ ಮೈದಾನದಲ್ಲಿ ಮೇ 23ರಂದು ಸುಮಾರು 400 ಕೋಟೆಗೂ ಅಧಿಕ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ವಸಚಿವ ಸಂಪುಟದ ಸಚಿವರು ಆಗಮಿಸಲಿದ್ದಾರೆ.

ಭೂಮಿ ಇರೋವರೆಗೂ ಕನ್ನಡ ಭಾಷೆ ಮೆರೆಯಲಿದೆ: ಡಿ.ಎಂ. ಮಂಜುನಾಥಯ್ಯ

May 06 2025, 01:49 AM IST
ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಇಂಥ ಹಿನ್ನೆಲೆ ಹೊಂದಿರುವ ಭೂಮಿ ಇರೋವರೆಗೂ ಕನ್ನಡ ಭಾಷೆ ಮೆರೆಯಲಿದೆ. ಕನ್ನಡ ಎಂದಿಗೂ ನಾಶವಾಗಲು ಸಾಧ್ಯವಿಲ್ಲ ಎಂದು ಹರಿಹರ ತಾಲೂಕು ಕಸಾಪ ಅಧ್ಯಕ್ಷ ಡಿ.ಎಂ. ಮಂಜುನಾಥಯ್ಯ ಅಭಿಪ್ರಾಯಪಟ್ಟಿದ್ದಾರೆ.

ಕೆಐಎಡಿಬಿಗೆ ಯಾವ ಕಾರಣಕ್ಕೂ ಭೂಮಿ ಬಿಡುವುದಿಲ್ಲ

May 06 2025, 12:15 AM IST
ತಾಲ್ಲೂಕಿನ ಉತ್ತರದ ಭಾಗದಲ್ಲಿ ದಿಬ್ಬೂರಹಳ್ಳಿ ಸಮೀಪದಲ್ಲಿ ಸುದ್ದೆ ಫ್ಯಾಕ್ಟರಿಗೆ ಭೂಮಿಯನ್ನು ಸರ್ಕಾರ ಕೊಟ್ಟಿದೆ. ಅದನ್ನು ತೆಗೆದುಕೊಳ್ಳಲಿ, ಫಲವತ್ತಾದ ಭೂಮಿಯನ್ನು ಕೆಐಎಡಿಬಿಗೆ ರೈತರು ನೀಡುವುದಿಲ್ಲ. ರೈತರ ಒಗ್ಗಟ್ಟನ್ನು ಒಡೆಯುವುದೇ ರಾಜಕಾರಣಿಗಳು, ರೈತರು ನ್ಯಾಯಾಲಯಕ್ಕೆ ಹೋಗುತ್ತೇವೆ, ಕಾನೂನು ಪ್ರಕ್ರಿಯೆಗೆ ಹೋದರೆ ಅಧಿಕಾರಿಗಳು ಅಪರಾಧಿಕಾರಿಗಳಾಗುತ್ತೀರಿ.

ದಲಿತರಿಗೆ ಕೊಟ್ಟ ಭೂಮಿ ಬಿಟ್ಟು ಕೊಡಿ

May 05 2025, 12:50 AM IST
ದಲಿತರಿಗೆ ಮಂಜೂರಾದ ಭೂಮಿಯನ್ನು ಮಾಲಿಕರು ಅಕ್ರಮವಾಗಿ ಸೋಲಾರ್ ಕಂಪನಿಗೆ ಮಾರಾಟ ಮಾಡಿದ್ದಾರೆ. ಇದರಿಂದ ಭೂ ಒಡೆತನ ಯೋಜನೆಯಡಿಯಲ್ಲಿ ಜಮೀನು ಪಡೆದ ರೈತರಿಗೆ ಅನ್ಯಾಯವಾಗಿದೆ.

ಕೃಷಿ ಭೂಮಿ ಫಲವತ್ತತೆಯಿಂದ ಉತ್ತಮ ಇಳುವರಿ: ಡಾ.ಕೆ.ಟಿ.ಮೋಹನ್ ಕುಮಾರ್

May 05 2025, 12:46 AM IST
ರೈತರು ಉತ್ತಮ ಇಳುವರಿಯನ್ನು ಪಡೆಯಬೇಕಾದರೆ ಕೃಷಿ ಭೂಮಿ ಫಲವತ್ತತೆಯಿಂದ ಕೂಡಿರಬೇಕು ಎಂದು ಡಾ. ಕೆ.ಟಿ. ಮೋಹನ್‌ ಕುಮಾರ್‌ ಹೇಳಿದರು.

ಶೀಬಿ ಅರಣ್ಯ ಭೂಮಿ ರಕ್ಷಣೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ

May 04 2025, 01:36 AM IST
ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ. ಜಯಚಂದ್ರ ಅವರೂ ಸಹ ಈ ಅರಣ್ಯ ಪ್ರದೇಶವನ್ನು ಸಂರಕ್ಷಿಸಲು ಬೇಲಿ ಹಾಕುವ ಬಗ್ಗೆ ಪ್ರಸ್ತಾವನೆ ನೀಡಿದ್ದು, ಈ ಅರಣ್ಯ ಪ್ರದೇಶವು ಭೂ ಮಾಫಿಯಾದ ಪಾಲಾಗದಂತೆ ಉಳಿಸಲು ಎಲ್ಲ ಪ್ರಾಮಾಣಿಕ ಪ್ರಯತ್ನ ಮಾಡುವ ಭರವಸೆ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 39
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved