• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಲೆನಾಡಿನ ಭೂಮಿ ಸಮಸ್ಯೆಗೆ ಸಲಹೆ ನೀಡಲು ತಜ್ಞರ ಸಮಿತಿ ರಚನೆ: ಕೃಷ್ಣ ಬೈರೇಗೌಡ

Dec 17 2024, 12:45 AM IST
Formation of expert committee to advise on hill land problem: Krishna Byregowda

ಕೆರೆತೊಣ್ಣೂರಿನಲ್ಲಿ ಭಕ್ತರು ತಂಗಲು ಹೈಟೆಕ್ ತಾತ್ಕಾಲಿಕ ಮನೆಗಳ ನಿರ್ಮಾಣಕ್ಕೆ ಭೂಮಿ ಪೂಜೆ

Dec 15 2024, 02:00 AM IST
ಶಾಲಾ ಮಕ್ಕಳಿಗೆ ಉಚಿತ ಲ್ಯಾಪ್ ಟಾಪ್, ಟ್ಯಾಬ್ ಹಾಗೂ ಕಂಪ್ಯೂಟರ್, ಟ್ರಾಕ್ ಶೂಟ್ ಗಳನ್ನು ನೀಡುವ ಜೊತೆಗೆ ಪರಿಣಿತ ಇಂಗ್ಲಿಷ್ ಬಲ್ಲ ತಜ್ಞರಿಂದ ಸುತ್ತಲಿನ ಸರ್ಕಾರಿ ಶಾಲಾ ಮಕ್ಕಳಿಗೆ ಆನ್ ಲೈನ್ ಇಂಗ್ಲಿಷ್ ಕಲಿಕಾ ತರಬೇತಿ ಕಲಿಸುವ ಮೂಲಕ ಗ್ರಾಮೀಣ ಮಕ್ಕಳಿಗೆ ಇಂಗ್ಲಿಷ್ ಕಲಿಕೆಗೆ ಪ್ರೋತ್ಸಾಹಿಸಲಾಗುತ್ತಿದೆ.

ದ.ಕ.ದಲ್ಲಿ ಉಳಿಕೆ ಡಿಸಿ ಮನ್ನಾ ಭೂಮಿ ಹಂಚಿಕೆಗೆ ಸರ್ಕಾರಕ್ಕೆ ಪ್ರಸ್ತಾವನೆ: ಡಿಸಿ ಮುಲ್ಲೈ ಮುಗಿಲನ್‌

Dec 14 2024, 12:47 AM IST
ಜಿಲ್ಲೆಯಲ್ಲಿ ಉಳಿಕೆಯಾಗಿರುವ ಡಿಸಿ ಮನ್ನಾ ಜಮೀನನ್ನು ಪರಿಶಿಷ್ಟ ಜಾತಿ ಮತ್ತು ಪಂಗಡದ ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡುವಂತೆ ದಲಿತ ಮುಖಂಡರು ಆಗ್ರಹಿಸಿದರು.

ಕೃಷಿ ಭೂಮಿ ಮೀಸಲು ಅರಣ್ಯವೆಂದು ಘೋಷಿಸದಂತೆ ಆಗ್ರಹಿಸಿ 20ರಂದು ಬೃಹತ್ ಪ್ರತಿಭಟನೆ

Dec 14 2024, 12:45 AM IST
ಸಿ ಮತ್ತು ಡಿ ಜಮೀನುಗಳನ್ನು ಈ ಹಿಂದೆಯೇ ಕ್ರಮಬದ್ಧವಲ್ಲದ ರೀತಿಯಲ್ಲಿ ಅರಣ್ಯ ಇಲಾಖೆಗೆ ವರ್ಗಾಯಿಸಲಾಗಿದೆ. ಇದೀಗ ಈ ಜಾಗವನ್ನು ಮೀಸಲು ಅರಣ್ಯವೆಂದು ಘೋಷಣೆ ಮಾಡುವ ಆದೇಶ ಹೊರಡಿಸುವ ಪ್ರಯತ್ನ ನಡೆದಿದೆ. ಇದನ್ನು ರದ್ದುಪಡಿಸಬೇಕೆಂದು ಸುರೇಶ್ ಚಕ್ರವರ್ತಿ ಆಗ್ರಹಿಸಿದರು.

ಏತ ನೀರಾವರಿ ಯೋಜನೆಗಾಗಿ ಭೂಮಿ ಕೊಟ್ಟ ರೈತರಿಗೆ ಸಿಗದ ಪರಿಹಾರ

Dec 14 2024, 12:45 AM IST
ತಾಲೂಕಿನ ರೈತರಿಗೆ ನೀರುಣಿಸಲು ಸರ್ಕಾರದ ಏತ ನೀರಾವರಿ ಯೋಜನೆಗಾಗಿ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದ್ದರೂ ಪರಿಹಾರ ನೀಡದ್ದಕ್ಕಾಗಿ ಅಧಿಕಾರಿಗಳ ವಾಹನವನ್ನು ಜಫ್ತಿ ಮಾಡಿದ ಘಟನೆ ಶಿಕಾರಿಪುರದಲ್ಲಿ ನಡೆದಿದೆ.

ದೇವಸ್ಥಾನ, ರೈತರ ಭೂಮಿ ಮುಟ್ಟಲ್ಲ -ಖಾಸಗಿ ವ್ಯಕ್ತಿಗಳಿಂದಾದ ಒತ್ತುವರಿ ತೆರವಿಗೆ ಕ್ರಮ : ಸಚಿವ ಜಮೀರ್‌

Dec 13 2024, 12:09 PM IST

  ಒತ್ತುವರಿಯಾಗಿರುವ ವಕ್ಫ್‌ ಆಸ್ತಿ ವಾಪಸ್‌ ಪಡೆಯಲು ಕ್ರಮ ವಹಿಸಲಾಗುತ್ತಿದೆ. ಆದರೆ, ಯಾವುದೇ ಕಾರಣಕ್ಕೂ ದೇವಸ್ಥಾನ ಹಾಗೂ ರೈತರ ಜಮೀನನ್ನು ನಾವು ಮುಟ್ಟುವುದಿಲ್ಲ ಎಂದು ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್‌ ಸಚಿವ ಜಮೀರ್‌ ಅಹಮದ್‌ ಖಾನ್‌ ಸ್ಪಷ್ಟಪಡಿಸಿದ್ದಾರೆ.

ಅತಿಯಾದ ರಾಸಾಯನಿಕ ಗೊಬ್ಬರ ಬಳಕೆ ಭೂಮಿ ಕಲುಷಿತ: ಮಹೇಶ್ ಕುಮಾರ್

Dec 12 2024, 12:34 AM IST
ಈಗಾಗಲೇ ಕಲುಷಿತಗೊಂಡಿರುವ ಭೂಮಿಯ ಫಲವತ್ತತೆಯನ್ನು ಮತ್ತೆ ಮರಳಿ ಪಡೆಯುವ ನಿಟ್ಟಿನಲ್ಲಿ ರೈತರು ಸಾವಯವ ಕೃಷಿಯತ್ತ ಹೆಚ್ಚಿನ ಗಮನ ಹರಿಸಬೇಕು. ನಮ್ಮ ಪೂರ್ವಿಕರು ನೂರು ವರ್ಷಕ್ಕೂ ಅಧಿಕ ಕಾಲ ಬದುಕುತ್ತಿದ್ದರು. ಏಕೆಂದರೆ ಅವರ ಆಹಾರ ಪದ್ಧತಿ ಸಾವಯವದಿಂದ ಕೂಡಿರುತ್ತಿತ್ತು.

ಭೂಮಿ ಕೃಷ್ಣಾರ್ಪಣ, ಬದುಕು ಕಷ್ಟಾರ್ಪಣ!

Dec 12 2024, 12:32 AM IST
ವಿಜಯಪುರ, ಬಾಗಲಕೋಟೆ, ಯಾದಗಿರಿ, ರಾಯಚೂರು ಸೇರಿದಂತೆ ಆರೇಳು ಜಿಲ್ಲೆಗಳಿಗೆ ವರವಾಗಿರುವ ಕೃಷ್ಣೆಯ ಒಡಲು ಸಂತ್ರಸ್ತರ ಪಾಲಿಗೆ ಶಾಪವಾದಂತಿದೆ.

ಹುಬ್ಬಳ್ಳಿ-ಬೆಳಗಾವಿ ರೈಲ್ವೆ - ಶೀಘ್ರವೇ ಭೂಮಿ ಹಸ್ತಾಂತರ : ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ

Dec 09 2024, 12:50 AM IST
ಹುಬ್ಬಳ್ಳಿಯ ರೈಲ್‌ ಸೌಧದಲ್ಲಿ ಪ್ರಗತಿಪರಿಶೀಲನೆ ಸಭೆ ನಡೆಸಿದ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿದರು.

ಡೋಣಿ ಪಾತ್ರದ ರೈತರ ಭೂಮಿ ಸವಳು-ಜವಳಾಗುತ್ತಿದೆ

Dec 09 2024, 12:48 AM IST
ಕನ್ನಡಪ್ರಭ ವಾರ್ತೆ ವಿಜಯಪುರ ವಿಜಯಪುರ ಜಿಲ್ಲೆಯು ಫಲವತ್ತಾದ ಭೂಮಿಗೆ ಹೆಸರುವಾಸಿಯಾಗಿದೆ. ಈ ಜಿಲ್ಲೆ ಈಗ ಸಮಗ್ರ ನೀರಾವರಿಗೆ ಒಳಪಟ್ಟಿದ್ದು, ಡೋಣಿ ಪಾತ್ರದ ರೈತರ ಜಮೀನು ಸವಳು-ಜವಳಾಗುತ್ತಿದೆ ಎಂದು ಧಾರವಾಡ ಕೃಷಿ ವಿವಿ ವ್ಯವಸ್ಥಾಪನಾ ಮಂಡಳಿ ಸದಸ್ಯೆ ಪಾರ್ವತಿ ಕುರ್ಲೆ ಕಳವಳ ವ್ಯಕ್ತಪಡಿಸಿದರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 45
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved