• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ನಾಯಕರಿಂದಲೇ ವಕ್ಫ್ ಭೂಮಿ ಕಬಳಿಕೆ: ಉದಯ್ ಕುಮಾರ್ ಶೆಟ್ಟಿ ಆರೋಪ

Nov 06 2024, 12:34 AM IST
ಕಾರ್ಕಳ ಬಂಡಿಮಠ ಬಸ್ ನಿಲ್ದಾಣದಲ್ಲಿ ಕಾರ್ಕಳ ಬಿಜೆಪಿ ಮಂಡಲ ವತಿಯಿಂದ ವಕ್ಫ್‌ನಿಂದ ಆಸ್ತಿ ಕಬಳಿಕೆ ವಿರುದ್ಧ ಪ್ರತಿಭಟನೆ ನಡೆಯಿತು.

ರೈತರ ಭೂಮಿ ವಶಪಡಿಸಿಕೊಳ್ಳೋ ಹುನ್ನಾರ ನಡೆಸಿದೆ

Nov 05 2024, 12:32 AM IST
ಕೇಂದ್ರ ಸರ್ಕಾರ ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಕ್ಫ್ ಮಂಡಳಿ ಮೂಲಕ ರೈತರ ಭೂಮಿ ವಶಪಡಿಸಿಕೊಳ್ಳಲು ಹುನ್ನಾರ ನಡೆಸಿದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಆರೋಪಿಸಿದರು.

ಕೊಪ್ಪಳ: ದಲಿತರ ಭೂಮಿ, ಮಠದ ಪಹಣಿಗಳಲ್ಲಿಯೂ ವಕ್ಫ್‌ ಹೆಸರು - ಸಾಲ ಸಿಗದೆ, ಮಾರಲು ಆಗದೆ ಮಾಲೀಕರ ಪರದಾಟ

Nov 04 2024, 11:22 AM IST

ರಾಜ್ಯದಲ್ಲಿ ರಾದ್ಧಾಂತ ಸೃಷ್ಟಿಸಿರುವ ವಕ್ಫ್‌ ಮಂಡಳಿ ಕೊಪ್ಪಳ ತಾಲೂಕಿನ ದಲಿತರ ಭೂಮಿ, ಹಿಂದೂಗಳ ದೇವಸ್ಥಾನ ಹಾಗೂ ಮಠಗಳ ಆಸ್ತಿ ಪಹಣಿಗಳಲ್ಲಿ ನಾಲ್ಕಾರು ವರ್ಷಗಳ ಹಿಂದೆಯೇ ವಕ್ಫ್‌ ಹೆಸರು ಸೇರ್ಪಡೆ ಮಾಡಿದ್ದು, ಅಂದಿನಿಂದ ಜನರು ಪರದಾಡುತ್ತಿದ್ದಾರೆ.

2000 ಜನರಿರುವ ಬೀದರ್‌ನ ಇಡೀ ಗ್ರಾಮವೇ ವಕ್ಫ್‌ ಆಸ್ತಿ! ರೈತರ ನೂರಾರು ಎಕರೆ ಭೂಮಿ ತನ್ನದೆನ್ನುತ್ತಿರುವ ಮಂಡಳಿ

Nov 04 2024, 12:36 AM IST

  ಇಡೀ ಗ್ರಾಮವನ್ನೇ ತನ್ನ ಆಸ್ತಿ ಎಂದು ನಮೂದಿಸಿದ್ದಷ್ಟೇ ಅಲ್ಲ, ಐತಿಹಾಸಿಕ ಬೀದರ್‌ ಕೋಟೆಯ ಒಂದಷ್ಟು ಭಾಗ, ಅಷ್ಟೂರ ಗುಂಬಜಗಳ ಆಸ್ತಿಯನ್ನೂ ತನ್ನದೆಂದು ವಕ್ಫ್‌ ಮಂಡಳಿ ಮೊಹರು ಒತ್ತಿರುವ ಪ್ರಕರಣಗಳು ಬೆಳಕಿಗೆ 

ಜಮಖಂಡಿ : ರಕ್ತ ಕೊಡುತ್ತೇವೆ ಹೊರತು ಭೂಮಿ ಕಬಳಿಸಲು ಬಿಡುವುದಿಲ್ಲ- ಶಾಸಕ ಜಗದೀಶ ಗುಡಗುಂಟಿ

Nov 04 2024, 12:33 AM IST
ರಾಜ್ಯ ಸರ್ಕಾರ ತರಾತುರಿಯಲ್ಲಿ ರೈತರ ಜಮೀನು ಮಠ, ಮಾನ್ಯಗಳ ಆಸ್ತಿಗಳನ್ನು 1974ರ ಗೆಜೆಟ್ ಹಾಗೂ ವಕ್ಫ್ ಕಾಯ್ದೆ ಹೆಸರು ಹೇಳಿಕೊಂಡು ಕಬಳಿಸಲು ಹೊರಟಿರುವುದನ್ನು ಕೈಬಿಡಬೇಕು. ರಕ್ತ ಕೊಡುತ್ತೇವೆ ಹೊರತು ಭೂಮಿ ಕಬಳಿಸಲು ಬಿಡುವುದಿಲ್ಲ ಎಂದು ಸರ್ಕಾರದ ವಿರುದ್ಧ ಶಾಸಕ ಜಗದೀಶ ಗುಡಗುಂಟಿ ಗುಡುಗಿದರು.

ಸಾವಿರಾರು ಎಕರೆ ರೈತರ ಭೂಮಿ ಪಹಣಿಯನ್ನು ವಕ್ಫ್‌ ಆಸ್ತಿ ಮಾಡಿರುವ ರಾಜ್ಯ ಸರ್ಕಾರ : ಬಿಜೆಪಿಯ ಎನ್‌.ಮಹೇಶ್‌

Nov 04 2024, 12:31 AM IST
ರಾಜ್ಯದ ಹಲವು ಜಿಲ್ಲೆಯಲ್ಲಿ ಸಾವಿರಾರು ಎಕರೆ ರೈತರ ಭೂಮಿಯ ಆರ್‌ಟಿಸಿಯಲ್ಲಿ ವಕ್ಫ್‌ ಆಸ್ತಿ ಎಂದು ನಮೂದಿಸಿರುವ ಇಲಾಖೆ ವಿರುದ್ಧ ಬಿಜೆಪಿ ಹೋರಾಟ ಮಾಡಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಹೇಳಿದರು. ಚಾಮರಾಜನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ದೇವಸ್ಥಾನದ ಭೂಮಿ ಪಹಣಿಯಲ್ಲಿಯೂ ವಕ್ಫ್‌ ಹೆಸರು

Nov 04 2024, 12:25 AM IST
ತಾಲೂಕಿನ ಬಿಸರಳ್ಳಿ ಗ್ರಾಮದ ಮರಳು ಸಿದ್ಧೇಶ್ವರ ಮಠದ ಆಸ್ತಿ ಹಾಗೂ ದಲಿತರ ಭೂಮಿಯ ಪಹಣಿಯಲ್ಲಿ ವಕ್ಫ್‌ ಹೆಸರು ಬಂದಿದ್ದು, ಆಸ್ತಿ ಮಾಲೀಕರು ಆತಂಕಗೊಂಡಿದ್ದಾರೆ.

ವಕ್ಫ್‌ಗೆ ಭೂಮಿ ನೀಡಲು ಅಧಿಕಾರಿಗಳ ಅಧಿಕಾರ ದುರ್ಬಳಕೆ : ಮಾಜಿ ಸಂಸದ ಎಸ್.ಮುನಿಸ್ವಾಮಿ

Nov 04 2024, 12:15 AM IST

 ಹಲವು ಜಿಲ್ಲೆಗಳಿಗೆ ಭೇಟಿ ನೀಡಿ ಜಿಲ್ಲಾಧಿಕಾರಿಗಳು, ತಹಸೀಲ್ದಾರ್, ಕಂದಾಯ ಅಧಿಕಾರಿಗಳ ಸಭೆ ನಡೆಸಿ  ಒತ್ತಡಗಳನ್ನು ತಂದು ರೈತರ ಜಮೀನುಗಳನ್ನು ಕಬಳಿಸುವ ಷಡ್ಯಂತ್ರ ಮಾಡುತ್ತಿದ್ದು, ಇದಕ್ಕೆ ಸಿಎಂ, ಡಿಸಿಎಂ ಹಾಗೂ ಕಂದಾಯ ಸಚಿವರು ಸೇರಿದಂತೆ ಕ್ಯಾಬಿನೆಟ್‌ನ ಹಲವು ಸಚಿವರ ಬೆಂಬಲಿಸಿದ್ದಾರೆ ಎನ್ನಲಾಗಿದೆ.

ಭೂಮಿ ಖರೀದಿ ಮಾಡಿದವರಿಗೆ ವಕ್ಫ್ ಭಯ!

Nov 01 2024, 12:14 AM IST
ಕನಕಗಿರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿಯೂ ವಕ್ಫ್ ಆಸ್ತಿ ವಿವಾದ ಬಯಲಿಗೆ ಬರುತ್ತಿದ್ದು, ಪ್ರಮುಖ ಕೇಂದ್ರವಾದ ನವಲಿ ಹೋಬಳಿಯಲ್ಲಿ 50 ರೈತರಿಗೆ ವಕ್ಫ್ ನೋಟಿಸ್ ಬಂದಿದೆ.

ರಮೇಶ್‌ ಕುಮಾರ್ ವಿವಾದಿತ ಭೂಮಿ ಸರ್ವೇಗೆ ನ.೬ ಮುಹೂರ್ತ ನಿಗದಿ

Oct 31 2024, 12:50 AM IST
ಎರಡು ತಿಂಗಳ ಒಳಗೆ ಮಾಜಿ ಸ್ಪೀಕರ್ ರಮೇಶ್‌ಕುಮಾರ್ ಉಪಸ್ಥಿತಿಯಲ್ಲಿ ಕಂದಾಯ, ಸರ್ವೇ ಹಾಗೂ ಅರಣ್ಯ ಇಲಾಖೆಗಳು ಜಂಟಿ ಸರ್ವೇ ನಡೆಸಬೇಕು ಮತ್ತು ಅರಣ್ಯ ಅತಿಕ್ರಮಣ ಸರ್ವೇ ಸಮಯದಲ್ಲಿ ಗುರುತಿಸಲಾದ ಯಾವುದಾದರೂ ಅಸ್ಥಿತ್ವದಲ್ಲಿರುವ ಕಾನೂನು ಪ್ರಕಾರ ಹೊರಹಾಕಲ್ಪಟ್ಟಿದ್ದರೆ ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿತ್ತು ಎಂಬುದು ಗಮನಾರ್ಹ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 43
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved