• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ಮಶಾನ ಭೂಮಿ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಿ

Nov 23 2024, 12:34 AM IST
ಸ್ಮಶಾನ ಭೂಮಿ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಿ

ಬಿಜೆಪಿಯಿಂದ ನಮ್ಮ ಭೂಮಿ ನಮ್ಮ ಹಕ್ಕು ಆಂದೋಲನ

Nov 23 2024, 12:31 AM IST
ಅಕ್ರಮವಾಗಿ ರೈತರ, ಮಠ-ಮಂದಿರಗಳ ಆಸ್ತಿ ಕಬಳಿಸುತ್ತಿರುವ ವಕ್ಫ್ ಬೋರ್ಡ್‌ ತಿದ್ದುಪಡಿ ತರದೇ ಬೋರ್ಡ್‌ ರದ್ದುಗೊಳಿಸಬೇಕು. ಒಂದು ಧರ್ಮದವರನ್ನು ಓಲೈಸಲು ಮಾತ್ರ ದೇಶದಲ್ಲಿ ಕಾಂಗ್ರೆಸ್ ವಕ್ಫ್ ಬೋರ್ಡ್‌ ಪ್ರಾರಂಭ

ವಕ್ಫ್‌ ಮುಷ್ಟಿಯಿಂದ ಭೂಮಿ ರಕ್ಷಿಸಲು ಬಿಜೆಪಿ ಪ್ರತಿಭಟನೆ

Nov 23 2024, 12:31 AM IST
ಇಡೀ ರಾಜ್ಯಾದ್ಯಂತ ವಕ್ಫ್ ಕಾಯಿದೆ ವಿರುದ್ಧ ಜನಸಾಮಾನ್ಯರಿಗೆ ಮುಟ್ಟುವ ರೀತಿಯಲ್ಲಿ ರಾಜ್ಯ ಸರಕಾರ ತೆಗೆದುಕೊಳ್ಳುವ ನಿರ್ಧಾರ ಏನಿದೆ ಅದನ್ನು ವಿರೋಧಿಸುತ್ತಿದ್ದೇವೆ. "ನಮ್ಮ ಭೂಮಿ ನಮ್ಮ ಹಕ್ಕು " ಶೀರ್ಷಿಕೆಯಡಿ ಜನಜಾಗೃತಿ ಆಂದೋಲನವನ್ನು ಏರ್ಪಡಿಸಲಾಗಿದೆ. ನಮ್ಮ ಭೂಮಿಯನ್ನು ವಕ್ಫ್ ಕಾಯ್ದೆಯಿಂದ ರಕ್ಷಿಸೋಣ, ನಮ್ಮ ಹಕ್ಕಿಗಾಗಿ ಸಂಘಟಿತ ಹೋರಾಟ ಮಾಡೋಣ ಎನ್ನುವ ಘೋಷಣೆಯೊಂದಿಗೆ ಬಿಜೆಪಿ ನೇತೃತ್ವದಲ್ಲಿ ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್‌. ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಒಂದು ದಿನದ ಹೋರಾಟ ಮಾಡಿ ಸಂಜೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ವಕ್ಪ್ ವಿರುದ್ಧ ಬಿಜೆಪಿಯಿಂದ ನಮ್ಮ ಭೂಮಿ, ನಮ್ಮ ಹಕ್ಕು ಹೋರಾಟ

Nov 23 2024, 12:30 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ವಕ್ಫ್ ಹೆಸರಿನಲ್ಲಿ ರೈತರ, ಧಾರ್ಮಿಕ ಕ್ಷೇತ್ರಗಳ, ಮಠಗಳು ಸೇರಿದಂತೆ ಜನಸಾಮಾನ್ಯರ ಆಸ್ತಿಗಳನ್ನು ಕಬಳಿಸುತ್ತಿರುವುದರ ವಿರುದ್ಧ ಬಿಜೆಪಿಯಿಂದ ನಮ್ಮ ಭೂಮಿ, ನಮ್ಮ ಹಕ್ಕು ಹೆಸರಿನಲ್ಲಿ ಶುಕ್ರವಾರ ಹೋರಾಟ ನಡೆಸಲಾಯಿತು.

ರೈತರ ಭೂಮಿ ವಾಪಸ್ ನೀಡುವಂತೆ 26ರಂದು ಕೋಲಾರ ರೈತ ಸಂಘ ಹೋರಾಟ

Nov 22 2024, 01:20 AM IST
ಅರಣ್ಯ ಅಧಿಕಾರಿಗಳೇ ನಿಮಗೆ ತಾಕತ್ತಿದ್ದರೆ 24 ಗಂಟೆಯಲ್ಲಿ ಪ್ರಭಾವಿ ರಾಜಕಾರಣಿ ಅರಣ್ಯ ಭೂ ಒತ್ತುವರಿ ಮಾಡಿಕೊಂಡಿರುವ ರಮೇಶ್ ಕುಮಾರ್ ವಿರುದ್ಧ ಕ್ರಮಕೈಗೊಂಡು ನೂರಾರು ಎಕರೆ ಒತ್ತುವರಿ ತೆರವುಗೊಳಿಸಿ ಎಂದು ರೈತರು ಆಗ್ರಹಿಸಿದ್ದಾರೆ.

ಬಡರೈತರ ಭೂಮಿ ವಕ್ಫ್ ಬೋರ್ಡ್‌ ಕೊಳ್ಳೆ : ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಡಿದೆದ್ದ ಬಿಜೆಪಿ

Nov 22 2024, 01:18 AM IST
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರುವ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸುತ್ತಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈಗಲೇ ಅಧಿಕಾರ ಕಳೆದುಕೊಳ್ಳುವ ಆತಂಕ ಉಂಟಾಗಿದೆ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ಆರೋಪಿಸಿದರು.

ವಕ್ಫ್ ಬೋರ್ಡ್ ಆಸ್ತಿಯೆಂದು ನೋಟಿಸ್ : ಇಂದು ಬಿಜೆಪಿಯಿಂದ ನಮ್ಮ ಭೂಮಿ- ನಮ್ಮ ಹಕ್ಕು ಪ್ರತಿಭಟನೆ

Nov 22 2024, 01:17 AM IST
ರಾಜ್ಯಾದ್ಯಂತ ವಕ್ಫ್ ಮಂಡಳಿ ಹೆಸರಿನಲ್ಲಿ ಲ್ಯಾಂಡ್ ಜಿಹಾದ್ ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ.

ಸರ್ಕಾರಿ ಭೂಮಿ ಸಾಗುವಳಿನಿರತರಿಗೆ ಹಕ್ಕುಪತ್ರ ನೀಡಲು ಒತ್ತಾಯ

Nov 22 2024, 01:15 AM IST
ರಾಜ್ಯ ಸರ್ಕಾರ ಅಕ್ರಮ ಸಕ್ರಮ ಸಮಿತಿ ರಚಿಸಿ ಅವುಗಳ ವಿಲೇವಾರಿಗೆ ಕ್ರಮ ವಹಿಸಿಲ್ಲ.

ಸಾಹಿತ್ಯ ಸಮ್ಮೇಳನ ವೇದಿಕೆಗೆ ಇಂದು ಭೂಮಿ ಪೂಜೆ

Nov 22 2024, 01:15 AM IST
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ವಿದ್ವಾಂಸರಾದ ಗೊ.ರು.ಚನ್ನಬಸಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಇದರೊಂದಿಗೆ ಸಮ್ಮೇಳನಾಧ್ಯಕ್ಷ ಸ್ಥಾನಕ್ಕೆ ಸಾಹಿತಿಗಳನ್ನೇ ಆಯ್ಕೆ ಮಾಡಿರುವುದು ಎಲ್ಲಾ ಸಾಹಿತಿಗಳಿಗೂ ಸಮಾಧಾನವನ್ನು ತಂದಿದೆ. ಗೊರುಚ ಆಯ್ಕೆ ವಿಷಯದಲ್ಲೂ ಯಾವುದೇ ವಿವಾದಗಳಿಲ್ಲದೆ ಎಲ್ಲರೂ ಒಮ್ಮತದಿಂದ ಒಪ್ಪಿಕೊಂಡಂತಾಗಿದೆ.

ನನ್ನ ಅವಧಿಯಲ್ಲಿ ಸಿಎಂ ಪತ್ನಿ ಬದಲಿ ಭೂಮಿ ಕೊಡಲು ಸಿದ್ದರಾಮಯ್ಯ ಒಪ್ಪಲಿಲ್ಲ: ಮುಡಾ ಮಾಜಿ ಅಧ್ಯಕ್ಷ ಧ್ರುವಕುಮಾರ್

Nov 20 2024, 12:33 AM IST

ನಾನು ಮುಡಾ ಆಯುಕ್ತರಿಗೆ ಯಾವುದೇ ಪತ್ರ ಬರೆದಿಲ್ಲ. ನಮ್ಮ ಕಾಲದಲ್ಲಿ ಅಲ್ಲ ಹಿಂದಿನ ಕಾಲದಿಂದಲೂ 50:50 ಅನುಪಾತ ಜಾರಿಯಲ್ಲಿದೆ. ಆದರೆ, ನನ್ನ ಅವಧಿಯಲ್ಲಿ 50:50 ಅನುಪಾತದಡಿಯಲ್ಲಿ 10 ಅಡಿ ಜಾಗವನ್ನು ಕೊಟ್ಟಿಲ್ಲ. ರೈತರನ್ನ ಕೇಳಿದಾಗ 50:50 ಅನುಪಾತಕ್ಕೆ ಯಾರೂ ಒಪ್ಪಲಿಲ್ಲ.  

  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 45
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved