• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

22ರಂದು ಸಾಹಿತ್ಯ ಸಮ್ಮೇಳನದ ವೇದಿಕೆ ನಿರ್ಮಾಣಕ್ಕೆ ಭೂಮಿ ಪೂಜೆ

Nov 20 2024, 12:32 AM IST
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆ ನಿರ್ಮಾಣದ ಕೆಲಸಕ್ಕೆ ನ.22 ರಂದು ಭೂಮಿ‌ ಪೂಜೆ ನೆರವೇರಿಸಿ ಕೆಲಸ ಪ್ರಾರಂಭಿಸಲಾಗುವುದು ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು

ಚಿಕ್ಕಬಳ್ಳಾಪುರ : ಇಂದು ವಕ್ಫ್‌ ಭೂಮಿ ವಿವಾದ ವಿರುದ್ಧ ಪ್ರತಿಭಟನೆ - ಸಂಸದ ಡಾ.ಕೆ. ಸುಧಾಕರ್

Nov 19 2024, 12:49 AM IST

ರಾಜ್ಯ ಕಾಂಗ್ರೆಸ್ ಸರ್ಕಾರದ ವಕ್ಫ್ ಲ್ಯಾಂಡ್ ಜಿಹಾದ್ ವಿರುದ್ಧ ನಡೆಯುತ್ತಿರುವ ಹೋರಾಟದ ಭಾಗವಾಗಿ ನ. 19 ರ ಮಂಗಳವಾರ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು, ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ

ಕಾನು ಭೂಮಿ ಸಾಗುವಳಿದಾರರಿಗೆ ಮಾಲೀಕತ್ವ ನೀಡಿ

Nov 18 2024, 12:02 AM IST
ಕೊಡಗಿನ ಬಾನೆ ಭೂಮಿಗೆ ಮಾಲೀಕತ್ವ ನೀಡುವ ಮಾದರಿಯಲ್ಲೆ ಮಲೆನಾಡಿನ ವಿಶೇಷ ಹಕ್ಕುಳ್ಳ ಸೊಪ್ಪಿನಬೆಟ್ಟ, ಕಾನು ಭೂಮಿ ಸಾಗುವಳಿದಾರರಿಗೆ ಮಾಲೀಕತ್ವ ನೀಡಲು ರಾಜ್ಯ ಸರ್ಕಾರ ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಅಡಕೆ ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಎ. ರಮೇಶ್ ಹೆಗ್ಡೆ ಒತ್ತಾಯಿಸಿದರು.

ಕೈಗಾರಿಕಾ ವಲಯಕ್ಕೆ ಮಂಜೂರಾದ ಭೂಮಿ ರದ್ದುಪಡಿಸಲು ಆಗ್ರಹ

Nov 14 2024, 12:52 AM IST
ನೂರಾರು ವರ್ಷಗಳಿಂದ ಮಲವಳ್ಳಿ ಗ್ರಾಮಸ್ಥರು ಸರ್ವೆ ನಂ. ೬೪- ೬೭ರಲ್ಲಿ ಗೋವುಗಳ ಮೇವಿಗಾಗಿ ಬಳಸಿಕೊಳ್ಳುತ್ತಾ ಬಂದಿದ್ದು, ಈಗ ಇದನ್ನು ಕೈಗಾರಿಕಾ ವಲಯ ಎಂದು ಘೋಷಿಸಿ ಸರ್ಕಾರ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

11 ದಿನ ಪೂರೈಸಿದ ಭೂಮಿ, ವಸತಿ ಹಕ್ಕು ವಂಚಿತರ ಹೋರಾಟ

Nov 13 2024, 12:10 AM IST
ಹೊದ್ದೂರು ಗ್ರಾಮದ ಸರ್ಕಾರಿ ಜಾಗದಲ್ಲಿ ಒತ್ತುವರಿ ತೆರವುಗೊಳಿಸಿ ನಿವೇಶನ ರಹಿತರಿಗೆ ನಿವೇಶನ ಕೊಡಿಸುವಂತೆ ಆಗ್ರಹಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಪದಾಧಿಕಾರಿಗಳು ಹೊದ್ದೂರು ಗ್ರಾಮದ ಪೆಗ್ಗೋಳಿ ಎಂಬಲ್ಲಿ ನಡೆಸುತ್ತಿರುವ ಧರಣಿ ಮಂಗಳವಾರ 11ನೇ ದಿನ ಪೂರೈಸಿದೆ.

ರಕ್ಷಿತ ವ್ಯಾಪ್ತಿಗೆ ಅರಣ್ಯೇತರ ಭೂಮಿ ಸೇರ್ಪಡೆ ಸರಿಯಲ್ಲ

Nov 13 2024, 12:10 AM IST
ಅರಣ್ಯವಲ್ಲದ ಇತರೆ ಪ್ರದೇಶಗಳನ್ನು ಪರಿಭಾವಿತ ಅರಣ್ಯ ಪ್ರದೇಶದ ವ್ಯಾಪ್ತಿಗೆ ಸೇರ್ಪಡೆ ಮಾಡುವುದು ಸಮಂಜಸವಲ್ಲ. ಅಂತಹ ಪರಿಭಾವಿತ ಅರಣ್ಯ ಪ್ರದೇಶವನ್ನು ಅರಣ್ಯ ವ್ಯಾಪ್ತಿಯಿಂದ ಕೈ ಬಿಡಲು ಕ್ರಮ ವಹಿಸಲು ತಜ್ಞರಿಂದ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಸಮಿತಿಗಳನ್ನು ರಚಿಸಲಾಗಿದೆ

ವಕ್ಫ್‌ನ ಹೆಸರಿನಲ್ಲಿ ರೈತರ ಭೂಮಿ ಕಬಳಿಕೆಗೆ ವಿಹಿಂಪ ಖಂಡನೆ

Nov 13 2024, 12:02 AM IST
ಸಿಂಧನೂರಿನ ಮಿನಿವಿಧಾನಸೌಧ ಕಚೇರಿ ಮುಂದೆ ಭಜರಂಗ ದಳ ಹಾಗೂ ವಿಶ್ವ ಹಿಂದೂ ಪರಿಷತ್ ಜಂಟಿಯಾಗಿ ವಕ್ಫ್ ಹೆಸರಿನಲ್ಲಿ ರೈತರ ಭೂಮಿ ಕಬಳಿಕೆ ಖಂಡಿಸಿ ಸೋಮವಾರ ಪ್ರತಿಭಟಿಸಿತು.

ನ. 14ರಂದು ಸೇವಾಭಾರತಿ ಕಟ್ಟಡಕ್ಕೆ ಭೂಮಿ ಪೂಜೆ

Nov 11 2024, 11:51 PM IST
ಸೇವಾಭಾರತಿ ಕನ್ಯಾಡಿ, ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಪುನಶ್ಚೇತನದ ಮೂಲಕ ಅವರ ಬಾಳಿಗೆ ಬೆಳಕಾದ ಸೇವಾ ಸಂಸ್ಥೆಯಾಗಿ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದೆ. ಈ ಸೇವಾ ಸಂಸ್ಥೆಯ ನೂತನ ಕಟ್ಟಡದ ಭೂಮಿ ಪೂಜೆ ನ.14ರಂದು ಧರ್ಮಸ್ಥಳ ಗ್ರಾಮದ ಕನ್ಯಾಡಿ ಸೇವಾಭಾರತಿಯಲ್ಲಿ ನಡೆಯಲಿದೆ.

ಸಾವಯವ ಕೃಷಿಗೆ ಒತ್ತು ನೀಡದಿದ್ದರೆ ಭೂಮಿ ತನ್ನ ಸತ್ವ ಕಳೆದುಕೊಂಡ ಬರಡಾಗಲಿದೆ: ಅಶೋಕ್ ಎಚ್ಚರಿಕೆ

Nov 11 2024, 11:46 PM IST
ಮುಂದಿನ ದಿನಗಳಲ್ಲಿ ಸಾವಯವ ಕೃಷಿಗೆ ಒತ್ತು ನೀಡದಿದ್ದರೆ ಕಾಲಕ್ರಮೇಣ ಇಳುವರಿ ಕುಂಠಿತಗೊಳ್ಳುತ್ತದೆ. ಇದರಿಂದ ಆಹಾರದ ಕೊರತೆ ಉಂಟಾಗಿ ತೀವ್ರ ಸಮಸ್ಯೆಗೆ ಸಿಲುಕುವ ಸಾಧ್ಯತೆ ಇದೆ. ಆದ್ದರಿಂದ ಈಗಿನಿಂದಲೇ ಸಾವಯವ ಕೃಷಿಗೆ ಹೊತ್ತು ನೀಡಿ ಭೂಮಿ ಫಲವತ್ತತೆ ಉಳಿಸಬೇಕು.

ಕಿನ್ನಾಳದ ಸರ್ಕಾರಿ ಭೂಮಿ ಕೊಪ್ಪಳ ವಿವಿಗೆ ಸೂಕ್ತ

Nov 11 2024, 01:07 AM IST
ಕೊಪ್ಪಳ ವಿಶ್ವವಿದ್ಯಾಲಯ ಈಗ ಸೂಕ್ತ ಜಾಗ ಇಲ್ಲದಂತೆ ಆಗಿರುವುದರಿಂದ ತಾತ್ಕಾಲಿಕವಾಗಿ ಕುಕನೂರಿನ ತಳಕಲ್ ಎಂಜಿನಿಯರಿಂಗ್ ಕಾಲೇಜಿನ ಕಟ್ಟಡದಲ್ಲಿ ನಡೆಯುತ್ತಿದೆ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 45
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved