ಕೆಐಎಡಿಬಿಯಿಂದ ರೈತರ ಬಗರ್ ಹುಕುಂ ಭೂಮಿ ಸ್ವಾಧೀನ: ರೈತ ಸಂಘ ವಿರೋಧ
Aug 13 2024, 12:46 AM ISTರೈತರು ಈಗಲೂ ಅನುಭವದಲ್ಲಿದ್ದು, ಕೃಷಿ ಚಟುವಟಿಕೆಗಳನ್ನು ನಡೆಸುತ್ತಿರುವ ಈ ಉಳಿಕೆ ಭೂಮಿಯನ್ನು ಸರ್ವೇ ಮಾಡಿ, ಗಡಿಗಳನ್ನು ಗುರುತಿಸಿ, ಹದ್ದುಬಸ್ತ್ ಮೂಲಕ ಪೋಡಿ ಮಾಡಿಕೊಡಬೇಕು ಮತ್ತು ಅನಗತ್ಯವಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ರೈತರಿಗೆ ತೊಂದರೆ ಕೊಡದಂತೆ ಸೂಚಿಸಬೇಕೆಂದು ಸರ್ಕಾರಕ್ಕೆ ಕರ್ನಾಟಕ ಪ್ರಾಂತ ರೈತ ಸಂಘ ಹಾಸನ ಜಿಲ್ಲಾ ಸಮಿತಿ ಮನವಿ ಮಾಡಿಕೊಳ್ಳುತ್ತದೆ.