• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಮ ಜನ್ಮ ಭೂಮಿ - ಬಾಬ್ರಿ ಮಸೀದಿ ವಿವಾದ ಪರಿಹಾರಕ್ಕೆ ದೇವರ ಬೇಡಿದ್ದೆ : ನ್ಯಾ। ಚಂದ್ರಚೂಡ್‌

Oct 21 2024, 12:41 AM IST
ರಾಮಜನ್ಮ ಭೂಮಿ- ಬಾಬ್ರಿ ಮಸೀದಿ ವಿವಾದಕ್ಕೆ ಪರಿಹಾರ ನೀಡುವಂತೆ ನಾನು ಬೇಡಿಕೊಂಡಿದ್ದೆ ಎಂದು ಆ ವಿವಾದ ಬಗೆಹರಿಸಿದ್ದ ನ್ಯಾಯಪೀಠದ ಸದಸ್ಯ ಆಗಿದ್ದ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಾಧೀಶ ನ್ಯಾ। ಡಿ.ವೈ. ಚಂದ್ರಚೂಡ್‌ ಹೇಳಿದ್ದಾರೆ.

ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಎಚ್‌ಡಿಕೆ ಭೂಮಿ ಪೂಜೆ

Oct 21 2024, 12:31 AM IST
ಜೇವರ್ಗಿ- ಚಾಮರಾಜನಗರ ಹೆದ್ದಾರಿಯ ಕಿರಂಗೂರು ಗ್ರಾಮದಿಂದ ಪಾಂಡವಪುರವರೆಗಿನ ಹೆದ್ದಾರಿ ರಸ್ತೆ ಅಗಲೀಕರಣ ಬಹು ದಿನಗಳ ಬೇಡಿಕೆಯಾಗಿದ್ದು, ಇದರ ಗುದ್ದಲಿ ಪೂಜೆಯನ್ನು ನೆರವೇರಿಸಲಾಗಿದೆ. ಗುಣಮಟ್ಟದ ಕಾಮಗಾರಿ ನಡೆಸುವಂತೆ ಸೂಚನೆ ನೀಡಿದ್ದೇನೆ.

ಸರ್ಕಾರಿ ಭೂಮಿ ಒತ್ತುವರಿ ತಡೆಯುವಲ್ಲಿ ನಿಗಾ ಇರಲಿ: ಅಧಿಕಾರಿಗಳಿಗೆ ನ್ಯಾ.ಬಿ.ಎ.ಪಾಟೀಲ್ ಕಿವಿಮಾತು

Oct 20 2024, 01:59 AM IST
ರಾಯಚೂರು ಜಿಪಂ ಸಭಾಂಗಣದಲ್ಲಿ ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಮತ್ತು ಸಂಬಂಧಿಸಿದ ಕಾಯ್ದೆಗಳ ಬಗ್ಗೆ ಒಂದು ದಿನದ ಕಾರ್ಯಾಗಾರಕ್ಕೆ ನ್ಯಾಯಾಧೀಶರಾದ ಬಿ.ಎ.ಪಾಟೀಲ್ ಅವರು ಚಾಲನೆ ನೀಡಿ, ಮಾತನಾಡಿದರು.

ಭೂಮಿ ಹುಣ್ಣಿಮೆ ನಿಮಿತ್ತ ರೇಣುಕಾಂಬೆಯ ಪಲ್ಲಕ್ಕಿ ಉತ್ಸವ

Oct 19 2024, 12:38 AM IST
ತಾಲೂಕಿನ ಚಂದ್ರಗುತ್ತಿ ಗ್ರಾಮದ ಶ್ರೀ ರೇಣುಕಾಂಬ ದೇವಿಯ ಪಲ್ಲಕ್ಕಿ ಉತ್ಸವ ಭೂಮಿ ಹುಣ್ಣಿಮೆ ನಿಮಿತ್ತ ಸಕಲ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಗುರುವಾರ ಸಂಭ್ರಮದಿಂದ ಜರುಗಿತು.

ಜಿಲ್ಲೆಯಲ್ಲಿ ಸಂಭ್ರಮದ ಭೂಮಿ ಹುಣ್ಣಿಮೆ ಹಬ್ಬ

Oct 18 2024, 12:11 AM IST
ಶಿವಮೊಗ್ಗ: ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ಅದರಲ್ಲೂ ಗ್ರಾಮೀಣ ಪ್ರದೇಶಗಳಲ್ಲಿ ರೈತಾಪಿ ವರ್ಗ ಭೂಮಿ ಹುಣ್ಣಿಮೆ ಹಬ್ಬವನ್ನು ಗುರುವಾರ ಸಡಗರ ಸಂಭ್ರಮದಿಂದ ಆಚರಿಸಿದರು.

ಭೂಮಿ ತಾಯಿ ಸೀಮಂತಕ್ಕೆ ಮಳೆ ಅಡ್ಡಿ

Oct 18 2024, 12:08 AM IST
ಪ್ರತಿವರ್ಷ ಹಸಿರು ಸೀರೆಯುಟ್ಟಂತೆ ಕಾಣುತ್ತಿದ್ದ ಹೊಲಗಳೆಲ್ಲ ಈ ಸಲ ಕೆರೆಗಳಂತಾಗಿವೆ. ಹಿಂಗಾರಿನಲ್ಲಿ ಇಷ್ಟೊಂದು ಮಳೆ ಬರುವುದಿಲ್ಲ. ಆದರೆ ಬಿಟ್ಟು ಬಿಡದೇ ಸುರಿಯುತ್ತಲೇ ಇದೆ.

ಶೀಘ್ರದಲ್ಲೇ ವಾಲ್ಮೀಕಿ ಪುತ್ಥಳಿಗೆ ಭೂಮಿ ಪೂಜೆ

Oct 18 2024, 12:04 AM IST
ಯಳಂದೂರು ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಶಾಸಕ ಎ.ಆರ್.ಕೃಷ್ಣಮೂರ್ತಿ ಉದ್ಘಾಟಿಸಿದರು.

ಶೃಂಗೇರಿಯಲ್ಲಿ ಭೂಮಿ ಹುಣ್ಣಿಮೆ ಹಬ್ಬದ ಸಂಭ್ರಮ

Oct 18 2024, 12:01 AM IST
ಶೃಂಗೇರಿ, ತಾಲೂಕಿನಾದ್ಯಂತ ಗುರುವಾರ ಭೂಮಿಹುಣ್ಣಿಮೆ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಬೆಳಿಗ್ಗೆ ಸೂರ್ಯೋದಯಕ್ಕೂ ಮುನ್ನ ಹೊಲಗದ್ದೆಗಳಲ್ಲಿ ರೈತರು ಪೂಜಾ ಸಾಮಗ್ರಿಗಳನ್ನಿಟ್ಟು, ಶಂಖ, ಜಾಗಟೆ ಭಾರಿಸಿ ಪೂಜೆ ಮಂಗಳಾರತಿ ನೆರವೇರಿಸಿದ್ದು ವಿಶೇಷವಾಗಿತ್ತು.

ಹೊನ್ನಾಳಿ ತಾಲೂಕಿನಲ್ಲಿ ಭೂಮಿ ಹುಣ್ಣಿಮೆ ಆಚರಿಸಿದ ರೈತರು

Oct 18 2024, 12:00 AM IST
ಹೊನ್ನಾಳಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಗುರುವಾರ ರೈತರು ತಮ್ಮ ಹೊಲ-ಗದ್ದೆ ಹಾಗೂ ತೋಟಗಳಲ್ಲಿ ಸೀಗೆಹುಣ್ಣಿಮೆ ಹಬ್ಬ ಅಂಗವಾಗಿ ಬೆಳೆಗಳಿಗೆ ಸೀಮಂತ ಕಾರ್ಯ ನೆರವೇರಿಸುವ ಮೂಲಕ ಸಡಗರ ಸಂಭ್ರಮದಿಂದ ಆಚರಿಸಿದ್ದಾರೆ.

ಎಚ್‌ಎಂಟಿ ಭೂಮಿ ಡಿನೋಟಿಫಿಕೇಷನ್‌ : ಮಧ್ಯಂತರ ಅರ್ಜಿ ವಾಪಸ್‌ಗೆ ಸೂಚನೆ - ಅರಣ್ಯ ಸಚಿವ ಈಶ್ವರ್‌ ಖಂಡ್ರೆ

Oct 16 2024, 01:30 AM IST
ಎಚ್‌ಎಂಟಿ ವಶದಲ್ಲಿರುವ ಪೀಣ್ಯ ಜಾಲಹಳ್ಳಿ ಪ್ಲಾಂಟೇಷನ್‌ ಸರ್ವೇ ನಂ. 1 ಮತ್ತು 2ರಲ್ಲಿರುವ ಅರಣ್ಯ ಭೂಮಿ ಡಿ-ನೋಟಿಫಿಕೇಷನ್‌ಗೆ ಅನುಮತಿ ಕೋರಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಮಧ್ಯಂತರ ಅರ್ಜಿಯನ್ನು ಹಿಂಪಡೆಯಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 43
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved