• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಗಾಪುರ ದೀಕ್ಷಾ ಭೂಮಿ ಪ್ರವಾಸ: ಯಾತ್ರೆಯ ಬಸ್‌ಗೆ ಡಿಸಿ ಚಾಲನೆ

Oct 13 2024, 01:07 AM IST
ಅಶೋಕ ವಿಜಯ ದಸಮಿ ಮತ್ತು ಡಾ. ಬಾಬಾ ಸಾಹೇಬರು ಬೌದ್ಧ ಧಮ್ಮ ಸ್ವೀಕರಿಸಿದ ೬೮ನೇ ಧಮ್ಮ ಚಕ್ರ ಪರಿವರ್ತನೆಯ ಅಂಗವಾಗಿ ದೇಶ ವಿದೇಶಗಳಿಂದ ಸುಮಾರು ೫೦ ಲಕ್ಷ ಜನ ಅ.೧೨ ರಂದು ನಾಗಪುರ ದೀಕ್ಷ ಭೂಮಿಯಲ್ಲಿ ಭಾಗವಹಿಸಲಿದ್ದಾರೆ.

ಐಕೂರು ಗ್ರಾಮ ಪಂಚಾಯ್ತಿ ನೂತನ ಕಟ್ಟಡಕ್ಕೆ ಭೂಮಿ ಪೂಜೆ

Oct 13 2024, 01:06 AM IST
Bhumi Puja for the new building of Aikuru Gram Panchayat

ಜಿಲ್ಲಾಡಳಿತ ವಾಲ್ಮೀಕಿ ಪುತ್ಥಳಿಗೆ ಭೂಮಿ ಪೂಜೆಗೆ ಆಗ್ರಹ

Oct 12 2024, 12:01 AM IST
ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಯಳಂದೂರು ತಾಲೂಕು ನಾಯಕ ಮಂಡಳಿ ವತಿಯಿಂದ ಪತ್ರಿಕಾಗೋಷ್ಠಿ ನಡೆಯಿತು.

ಬಗರ್ ಹುಕುಂ ಸಾಗುವಳಿ ಅರ್ಜಿದಾರರ ಭೂಮಿ ಪರಿಶೀಲನೆ

Oct 09 2024, 01:32 AM IST
ರೈತರ ಅರ್ಜಿ ವಿಲೇವಾರಿಗಾಗಿ ಈಗಾಗಲೇ ಐದಾರು ಸಭೆಗಳನ್ನು ತಹಸೀಲ್ದಾರ್ ಮತ್ತು ಅಧಿಕಾರಿಗಳೊಂದಿಗೆ ನಡೆಸಿದ್ದೇನೆ. ಈ ಹಿಂದೆ ಶಾಸಕರಾಗಿ ಆಯ್ಕೆಯಾದವರು ಸಭೆಗಳನ್ನು ನಡೆಸದ ಪರಿಣಾಮ ಅರ್ಜಿಗಳು ಧೂಳು ಹಿಡಿದಿವೆ. ಹಾಗಾಗಿ ನಾನು ಬಗರ್ ಹುಕುಂ ಸಮಿತಿ ರಚಿಸಿ ಸಭೆಗಳನ್ನು ಮಾಡಿದ್ದು, ಇದರಿಂದ ರೈತರ ಅರ್ಜಿಗಳಿಗೆ ಮುಕ್ತಿ ನೀಡಿ ಸಾಗುವಳಿ ಚೀಟಿ ನೀಡುವ ಕೆಲಸಕ್ಕೆ ವೇಗ ನೀಡಿದ್ದೇನೆ.

ಭೂಮಿ ಮತ್ತು ವಸತಿ ನೀಡಬೇಕು ಎಂದು ದಶಕದಿಂದ ಹೋರಾಟ - ಸರ್ಕಾರಗಳ ನಿರ್ಲಕ್ಷ್ಯ : ಶಾಸಕ ಜಿಗ್ನೇಶ್‌

Oct 06 2024, 01:32 AM IST
ಭೂಮಿ ಮತ್ತು ವಸತಿ ನೀಡಬೇಕು ಎಂದು ದಶಕದಿಂದ ಹೋರಾಟ ನಡೆಯುತ್ತಿದ್ದರೂ ಅದನ್ನು ಎಲ್ಲ ಸರ್ಕಾರಗಳೂ ನಿರ್ಲಕ್ಷಿಸಿವೆ. ಯಾವ ಪಕ್ಷವೂ ಸಮಸ್ಯೆ ಪರಿಹರಿಸುತ್ತಿಲ್ಲ ಎಂದು ಗುಜರಾತ್‌ ಶಾಸಕ ಜಿಗ್ನೇಶ್‌ ಮೇವಾನಿ ಆರೋಪಿಸಿದರು.

ಸಕಾಲಕ್ಕೆ ಭೂಮಿ ಸಿಗದೆ ರೈಲ್ವೆ ಯೋಜನೆ ಕುಂಠಿತ

Oct 04 2024, 01:07 AM IST
ಹೊಸ ರೈಲ್ವೆ ಯೋಜನೆಗೆ ಬೇಕಾದ ಭೂಮಿಯನ್ನು ಸಕಾಲಕ್ಕೆ ಕೊಡುವುದು ರಾಜ್ಯ ಸರ್ಕಾರದ ಕರ್ತವ್ಯ. ಈ ಹಿಂದೆ ಭೂಮಿ ನೀಡುವಲ್ಲಿ ಸಾಕಷ್ಟು ವಿಳಂಬವಾಗಿದ್ದರಿಂದ ಹಲವು ಯೋಜನೆಗಳು ನನೆಗುದಿಗೆ ಬಿದ್ದಿವೆ.

ಸರ್ಕಾರಿ ಭೂಮಿ ಒತ್ತುವರಿ, ಬಸ್ ನಿಲ್ದಾಣ ಸ್ಥಳಾಂತರಕ್ಕೆ ಹುನ್ನಾರ ಖಂಡಿಸಿ ತಹಸೀಲ್ದಾರ್‌ಗೆ ದೂರು

Oct 02 2024, 01:06 AM IST
ಸರ್ವೆ ನಂ.105ರ 30 ಗುಂಟೆ ಬಂಡಿರಸ್ತೆ ಇದ್ದು, ಒತ್ತುವರಿ ಮಾಡಿಕೊಂಡು ರೈತರು ಜಮೀನಿಗೆ ತೆರಳದಂತೆ ಕಾಂಪೌಂಡ್ ನಿರ್ಮಿಸಿದ್ದಾರೆ. ಇದರಿಂದ ರೈತರು ಸುಮಾರು 8 ರಿಂದ 10 ಕಿಮೀ ಬಳಸಿ ತಮ್ಮ ಜಮೀನುಗಳಿಗೆ ತೆರಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ನಾಗ್ಪುರದ ದೀಕ್ಷಾ ಭೂಮಿ ಸಮಾರಂಭಕ್ಕೆ ತೆರಳಲು ಅಗತ್ಯ ಸಿದ್ಧತೆ

Sep 30 2024, 01:16 AM IST
ನಾಗ್ಪುರದ ತ್ರಿಮೂರ್ತಿ ಸರ್ಕಲ್ ಬಾಗೇನದಲ್ಲಿ ವಾಸ್ತವ್ಯ, ಉಪಾಹಾರದ ವ್ಯವಸ್ಥೆ ಮಾಡಲಾಗಿದೆ. ಎರಡು ದಿನ ಕಾರ್ಯಕ್ರಮ ಜರುಗುತ್ತದೆ. ಬಾಬಾಸಾಹೇಬ ಅಂಬೇಡ್ಕರ ಮೊಮ್ಮಗ ಭೀಮರಾವ್ ಯಶವಂತ ಅಂಬೇಡ್ಕರ ಅವರನ್ನು ಆಹ್ವಾನಿಸಲಾಗಿದೆ.

ಅರಣ್ಯ, ಕಂದಾಯ ಇಲಾಖೆ ಒಂದಿಂಚೂ ಭೂಮಿ ತಗೊಳಲ್ಲ

Sep 24 2024, 01:58 AM IST
ಒಂದಿಂಚೂ ಅರಣ್ಯ ಇಲಾಖೆಯ ಭೂಮಿ ಆಗಲಿ, ಕಂದಾಯ ಇಲಾಖೆಯ ಒಂದಿಂಚೂ ಭೂಮಿಯನ್ನೂ ತಗೊಳಲ್ಲ. ನನ್ನ ಮೇಲೆ ವಿನಾಕಾರಣ ಆರೋಪಗಳು ನಡೆಯುತ್ತಿವೆ ಎಂದು ಅಬಕಾರಿ ಇಲಾಖೆ ಸಚಿವ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.

ಭೂಮಿ ನೀಡಿದ ರೈತರಿಗೆ ಸೂಕ್ತ ಪರಿಹಾರ ನೀಡಲು ಸಮಿತಿ ರಚಿಸಿ

Sep 23 2024, 01:19 AM IST
ರಾಮನಗರ: ಸರಕಾರ ನಗರದ ಅರ್ಚಕರಹಳ್ಳಿ ಬಳಿ ನಿರ್ಮಿಸಲು ಮುಂದಾಗಿರುವ ಉದ್ದೇಶಿತ ರಾಜೀವ್ ಗಾಂಧಿ ಆರೋಗ್ಯ ವಿವಿಗೆ ಭೂಮಿ ನೀಡಿದ ರೈತರಿಗೆ ಸೂಕ್ತ ಪರಿಹಾರ ನೀಡಲು ಸಮಿತಿ ರಚಿಸಿ ಭೂಮಿ ಕಳೆದುಕೊಂಡ ರೈತರ ನೆರವಿಗೆ ಧಾವಿಸುವಂತೆ ಚನ್ನಪಟ್ಟಣ ಕುಡಿಯುವ ನೀರು, ಕಟ್ಟೆ ವಿರಕ್ತ ಮಠದ ಶಿವರುದ್ರ ಶ್ರೀಗಳು ಆಗ್ರಹಿಸಿದರು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 45
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved