• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಒತ್ತುವರಿ ತೆರವು ವಿರೋಧಿಸಿ ಪ್ರತಿಭಟನೆ: ಭೂಮಿ ನೀಡಲು ಆಗ್ರಹ

Aug 22 2024, 12:46 AM IST
ಚಿಕ್ಕಮಗಳೂರು, ಜಿಲ್ಲೆಯಲ್ಲಿ ನಡೆಯುತ್ತಿರುವ ಒತ್ತುವರಿ ತೆರವು ವಿರೋಧಿಸಿ ಹಾಗೂ ಭೂಮಿ ಇಲ್ಲದವರಿಗೆ ಭೂಮಿ ನೀಡುವ ಜೊತೆಗೆ ಪರಿಸರ ಸಂರಕ್ಷಣೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ಜನಶಕ್ತಿ ರಾಜ್ಯ ಸಮಿತಿ ಕಾರ್ಯಕರ್ತರು ಬುಧವಾರ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಅರಣ್ಯ ಭೂಮಿ ಸಾಗುವಳಿದಾರರ ಅರ್ಜಿ ವಿಲೇಗೊಳಿಸಿ

Aug 22 2024, 12:45 AM IST
ಅರಣ್ಯ ಹಕ್ಕು ಸಮಿತಿ ಸಭೆಗಳನ್ನು ಆದಷ್ಟು ಬೇಗನೆ ಕರೆದು ಅರಣ್ಯ ಭೂಮಿ ಸಾಗುವಳಿದಾರರ ಅರ್ಜಿ ವಿಲೇವಾರಿ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ, ಹಸಿರು ಸೇನೆ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ ನೇತೃತ್ವದಲ್ಲಿ ನಗರದಲ್ಲಿ ಬುಧವಾರ ಪ್ರತಿಭಟಿಸಲಾಯಿತು.

ಕೃಷಿಕರಲ್ಲದವರಿಗೆ ಇನ್ನು ಕೃಷಿ ಭೂಮಿ ಸಿಗೋದಿಲ್ಲ?

Aug 21 2024, 01:48 AM IST
‘ದೇವರಾಜ ಅರಸು ಅವರು ಕೃಷಿಕರು ಮಾತ್ರ ಕೃಷಿ ಭೂಮಿ ಖರೀದಿಸಬೇಕು ಎಂದು ತಂದಿದ್ದ ಕಾಯ್ದೆಗೆ ತಿದ್ದುಪಡಿ ತಂದ ಬಿಜೆಪಿಯವರು ನೇಗಿಲು ಹಿಡಿಯಲು ಬಾರದವರಿಗೂ ಕೃಷಿ ಭೂಮಿ ಖರೀದಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಕಾಂಗ್ರೆಸ್‌ಗೆ ವಿಧಾನಪರಿಷತ್‌ನಲ್ಲಿ ಬಹುಮತ ಬಂದಕೂಡಲೇ ಈ ತಿದ್ದುಪಡಿ ಕಾಯ್ದೆ ರದ್ದು ಮಾಡುತ್ತೇವೆ ಹಾಗೂ ಹಿಂದಿನಂತೆಯೇ ಕೃಷಿಕರು ಮಾತ್ರ ಕೃಷಿ ಭೂಮಿ ಖರೀದಿಸುವಂತೆ ಮಾಡುತ್ತೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅರಣ್ಯ ಭೂಮಿ ಒತ್ತುವರಿ ತೆರವು ವಿರೋಧಿಸಿ ರೈತರ ಪ್ರತಿಭಟನೆ

Aug 21 2024, 12:41 AM IST
ಚನ್ನಮ್ಮನ ಕಿತ್ತೂರು ತಾಲೂಕಿನ ದೇವಗಾಂವ, ಲಿಂಗದಳ್ಳಿ ಬಳಿ ಇರುವ ಅರಣ್ಯ ಭೂಮಿಯ ಒತ್ತುವರಿ ತೆರವಿಗೆ ಬಂದಿದ್ದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ರೈತರು ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ನಡೆದಿದೆ.

ಭೂಮಿ ಹಕ್ಕುಪತ್ರಕ್ಕೆ ಒತ್ತಾಯಿಸಿ ಕೊಳಚೆ ಪ್ರದೇಶದ ನಿವಾಸಿಗಳಿಂದ ಪ್ರತಿಭಟನೆ

Aug 21 2024, 12:36 AM IST
ಮಂಡ್ಯ ನಗರ ಮತ್ತು ಜಿಲ್ಲೆಯಲ್ಲಿ ಘೋಷಿತ ಕೊಳಚೆ ಪ್ರದೇಶದ ನಿವಾಸಿಗಳಿಗೆ ಹಕ್ಕುಪತ್ರ ನೀಡಬೇಕು. ಕೂಡಲೇ ಫಾರಂ ನಂ.೫೦, ೫೩, ೫೭ರಲ್ಲಿ ಅರ್ಜಿ ಸಲ್ಲಿಸಿ ಸಾಗುವಳಿ ಮಾಡುತ್ತಿರುವ ಭೂಮಿಗಳನ್ನು ಪಂಚನಾಮೆ, ಜಿಪಿಎಸ್ ಸರ್ವೆ ಮಾಡಬೇಕು.

ಅರಸು ಮಾದರಿಯಲ್ಲಿ ಬಿ.ರಾಚಯ್ಯ ರೈತರಿಗೆ ಭೂಮಿ ನೀಡಿದ್ದು: ಎಆರ್‌ಕೆ

Aug 21 2024, 12:33 AM IST
ಕನ್ನಡಪ್ರಭ ವಾರ್ತೆ ಯಳಂದೂರುದೇವರಾಜು ಅರಸು ಅವರ ರಾಜ್ಯದಲ್ಲಿ ಉಳುವ ರೈತರಿಗೆ ಭೂಮಿ ನೀಡಿದ ಮಾದರಿಯಲ್ಲಿ ನಮ್ಮ ತಂದೆ ಮಾಜಿ ರಾಜ್ಯಪಾಲ ಬಿ.ರಾಚಯ್ಯ ಅವರು 15 ಸಾವಿರಕ್ಕೂ ಹೆಚ್ಚು ಭೂಮಿಯನ್ನು ದಲಿತರು, ಹಿಂದುಳಿದ ವರ್ಗ, ಗಿರಿಜನರು ಸೇರಿದ ರೈತರಿಗೆ ಅರಣ್ಯ ಭೂಮಿಯನ್ನು ಸಾಗುವಳಿ ಮಾಡಲು ಅನುಕೂಲ ಮಾಡಿದರು ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ತಿಳಿಸಿದರು.

ಏತ ನೀರಾವರಿ ಯೋಜನೆಗೆ ಭೂಮಿ ನೀಡಿರುವ ಬಾಕಿ ರೈತರಿಗೆ ಕೂಡಲೇ ಸೂಕ್ತ ಪರಿಹಾರದ ಹಣ : ಶಾಸಕ ಎ.ಮಂಜು

Aug 18 2024, 01:56 AM IST

ಅಡಿಕೆ ಬೊಮ್ಮನಹಳ್ಳಿ ಏತನೀರಾವರಿ ಯೋಜನೆಗೆ ಭೂಮಿ ನೀಡಿರುವ ಬಾಕಿ ರೈತರಿಗೆ ಕೂಡಲೇ ಸೂಕ್ತ ಪರಿಹಾರದ ಹಣ ದೊರೆಯಲಿದೆ. ಹಣ ಬಿಡುಗಡೆಯಾಗಿದ್ದು ಭೂಮಿ ನೀಡಿರುವ ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಶಾಸಕ ಎ.ಮಂಜು ತಿಳಿಸಿದರು.

ಜಂಟಿ ಸರ್ವೆ, ಗಡಿ ಗುರುತು ಮಾಡುವರೆಗೂ ಯಾವುದೇ ಒತ್ತುವರಿ ಭೂಮಿ ತೆರವುಗೊಳಿಸಲ್ಲ: ಶಾಸಕ ಟಿ.ಡಿ.ರಾಜೇಗೌಡ ಸ್ಪಷ್ಟನೆ

Aug 16 2024, 12:55 AM IST
ನರಸಿಂಹರಾಜಪುರ ಅರಣ್ಯ- ಕಂದಾಯ ಭೂಮಿಯ ಗಡಿ ಗುರುತು ಕಾರ್ಯ ಇನ್ನೂ ಮುಗಿದಿಲ್ಲ. ಗಡಿ ಗುರುತು ಆಗುವುವರೆಗೂ ಯಾವುದೇ ಒತ್ತುವರಿ ಜಮೀನು ತೆರವುಗೊಳಿಸುವುದಿಲ್ಲ ಎಂದು ಶಾಸಕ ಟಿ.ಡಿ.ರಾಜೇಗೌಡ ಸ್ಪಷ್ಟನೆ ನೀಡಿದರು.

ಬಡವರ ಒತ್ತುವರಿ ಭೂಮಿ ತೆರವಿಗೆ ರಂಭಾಪುರಿ ಶ್ರೀಗಳ ತೀವ್ರ ವಿರೋಧ

Aug 16 2024, 12:54 AM IST
ಬಾಳೆಹೊನ್ನೂರು, ಜೀವನೋಪಾಯಕ್ಕಾಗಿ ಬಡವರು ಮಾಡಿರುವ ಒತ್ತುವರಿ ಭೂಮಿ ತೆರವುಗೊಳಿಸುತ್ತಿರುವ ಅರಣ್ಯ ಇಲಾಖೆ ಕ್ರಮ ಸರಿಯಾಗಿಲ್ಲ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಎಚ್‌ಎಂಟಿ ಮಾರಿರುವ ಭೂಮಿ ವಾಪಸ್‌ ಪಡುಯುತ್ತೇವೆ: ಖಂಡ್ರೆ

Aug 14 2024, 12:57 AM IST
ಕೇಂದ್ರ ಸರ್ಕಾರಿ ಸ್ವಾಮ್ಯದ ಎಚ್ಎಂಟಿ ಸಂಸ್ಥೆಯು ರಿಯಲ್‌ ಎಸ್ಟೇಟ್‌ನಂತೆ ವರ್ತಿಸುತ್ತಿದ್ದು, ಹಲವು ಸಂಸ್ಥೆಗಳಿಗೆ ಅಕ್ರಮವಾಗಿ ಮಾರಾಟ ಮಾಡಿರುವ ಅರಣ್ಯ ಭೂಮಿಯನ್ನು ಕಾನೂನಾತ್ಮಕವಾಗಿ ಹೋರಾಟ ನಡೆಸಿ ವಾಪಸ್‌ ಪಡೆದುಕೊಳ್ಳಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 45
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved