ಭೂಮಿ ಹಕ್ಕುಪತ್ರಕ್ಕೆ ಒತ್ತಾಯಿಸಿ ಕೊಳಚೆ ಪ್ರದೇಶದ ನಿವಾಸಿಗಳಿಂದ ಪ್ರತಿಭಟನೆ
Aug 21 2024, 12:36 AM ISTಮಂಡ್ಯ ನಗರ ಮತ್ತು ಜಿಲ್ಲೆಯಲ್ಲಿ ಘೋಷಿತ ಕೊಳಚೆ ಪ್ರದೇಶದ ನಿವಾಸಿಗಳಿಗೆ ಹಕ್ಕುಪತ್ರ ನೀಡಬೇಕು. ಕೂಡಲೇ ಫಾರಂ ನಂ.೫೦, ೫೩, ೫೭ರಲ್ಲಿ ಅರ್ಜಿ ಸಲ್ಲಿಸಿ ಸಾಗುವಳಿ ಮಾಡುತ್ತಿರುವ ಭೂಮಿಗಳನ್ನು ಪಂಚನಾಮೆ, ಜಿಪಿಎಸ್ ಸರ್ವೆ ಮಾಡಬೇಕು.