• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭೂಮಿ ಫಲವತ್ತತೆಗೆ ಹಸಿರೆಲೆ ಗೊಬ್ಬರ ಬಳಸಿ: ಅಶೋಕ್‌ಕುಮಾರ್ ಕರೆ

Jun 04 2024, 12:30 AM IST
ಹಸಿರೆಲೆ ಗೊಬ್ಬರ ಉತ್ಪಾದನೆಯಾಗುವ ಅಲಸಂದೆ ಮತ್ತು ಡಯೆಂಚಾ ಬಿತ್ತನೆ ಮಾಡಿ ಅದರ ಗಿಡಗಳನ್ನು ಕೃಷಿ ಭೂಮಿಗೆ ಸೇರಿಸುವುದರಿಂದ ಸಾವಯವ ಅಂಶ ಸೇರಿದಂತೆ ಬೋರಾನ್, ಜಿಂಕ್, ಪಾಸ್ಪರೆಸ್ ಅಂಶದ ಪ್ರಮಾಣ ಹೆಚ್ಚಾಗಿ ಭೂಮಿ ಫಲವತ್ತತೆ ಹೊಂದುತ್ತದೆ. ಅಲ್ಲದೆ ಭತ್ತ, ಕಬ್ಬು, ರಾಗಿ, ತರಕಾರಿ ಸೇರಿದಂತೆ ಯಾವುದೇ ಬೆಳೆಗಳ ಇಳುವರಿ ಪ್ರಮಾಣವೂ ಹೆಚ್ಚಾಗುತ್ತದೆ.

ಅರಣ್ಯ ಭೂಮಿ ಅತಿಕ್ರಮಣ: ಸಹಕರಿಸಿದ ಅಧಿಕಾರಿ ಮೇಲೆ ಕ್ರಮಕ್ಕೆ ಆಗ್ರಹ

May 30 2024, 12:57 AM IST
ಅಂಬೇಡ್ಕರ್ ಯುವ ಸೇನೆ ಜಿಲ್ಲಾ ಸಮಿತಿಯಿಂದ ಜಿಲ್ಲಾ ಅರಣ್ಯ ಉಪ ಸಂರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಫಲವತ್ತತೆ ಕಳೆದುಕೊಳ್ಳುತ್ತಿದೆ ಕೃಷಿ ‘ಭೂಮಿ’

May 30 2024, 12:53 AM IST
ಅತಿಯಾದ ರಾಸಾಯನಿಕ ರಸಗೊಬ್ಬರ ಬಳಕೆ, ಏಕ ರೀತಿಯ ಬೆಳೆ ಪದ್ಧತಿ, ತ್ಯಾಜ್ಯವನ್ನು ಸುಡುವುದು, ಕಾಂಪೋಸ್ಟ್‌ ಗೊಬ್ಬರದ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿರುವುದರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಣ್ಣು ಫಲವತ್ತತೆ ಕಳೆದುಕೊಳ್ಳುತ್ತಿದೆ.

ಮುಂಗಾರು ಬಿತ್ತನೆಗೆ ಭೂಮಿ ಹದಗೊಳಿಸುತ್ತಿರುವ ರೈತ

May 30 2024, 12:45 AM IST
ಕಳೆದ ವರ್ಷ ಮುಂಗಾರು, ಹಿಂಗಾರು ಮಳೆಗಳು ಬಾರದೆ ಭೀಕರ ಬರಗಾಲ ಆವರಿಸಿ ಜನ, ಜಾನುವಾರುಗಳೆಲ್ಲ ನೀರಿಗಾಗಿ ಪರಿತಪಿಸುವಂತಾಗಿತ್ತು. ಈಗಲೂ ಕುಡಿಯುವ ನೀರಿನ ಬವಣೆ ನೀಗಿಲ್ಲ

ಕೃಷಿ ಭೂಮಿ ಸ್ವಾಧೀನ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

May 29 2024, 12:52 AM IST
ಅಲ್ಪಸ್ವಲ್ಪ ಇರುವ ಆಸ್ತಿಯನ್ನು ಏಕಸ್ (ಗೊಂಬೆ) ಕಂಪನಿ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದ್ದು, ಭೂಮಿ ನೀಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ತಾಲೂಕಿನ ಭಾನಾಪುರ ಗ್ರಾಮದ ರೈತರು ಪ್ರತಿಭಟನೆ ನಡೆಸಿದರು.

ವಚನ ವಿಶ್ವವಿದ್ಯಾಲಯಕ್ಕೆ ಸರ್ಕಾರ ಭೂಮಿ ಸ್ವಾಧೀನಪಡಿಸಿಕೊಳ್ಳಲಿ

May 28 2024, 01:09 AM IST
ಬಸವಕಲ್ಯಾಣ ತಾಲೂಕಿನ ನಿರ್ಗುಡಿ ಗ್ರಾಮದಲ್ಲಿ ಬಸವಣ್ಣನವರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಠಾಧೀಶರು ಹಾಗೂ ಗಣ್ಯರು.

ಭೂಮಿ ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರ ಒದಗಿಸಿ: ರೈತರ ಆಕ್ರೋಶ

May 22 2024, 12:50 AM IST
ರೈತರೆಲ್ಲಾ ತೀರ್ಮಾನ ಮಾಡಿ ಮತ್ತೊಮ್ಮೆ ಸಭೆ ನಿಗದಿ ಮಾಡುತ್ತೇವೆ. ಈ ಸಭೆಗೆ ವಿದ್ಯುತ್ ಇಲಾಖೆಗೆ ಸಂಬಂಧಪಟ್ಟ ಮುಖ್ಯ ಇಂಜಿನಿಯರ್‌ಗಳು ತಪ್ಪದೇ ಭಾಗವಹಿಸಿ ರೈತರ ಸಮಸ್ಯೆಗಳನ್ನು ಆಲಿಸಿ ಸಮರ್ಪಕವಾಗಿ ಪರಿಹಾರ ನೀಡಬೇಕು. ಇಲ್ಲವಾದರೆ ಯಾವುದೇ ಕಾರಣಕ್ಕೂ ಕಾಮಗಾರಿಯನ್ನು ಮಾಡಲು ಬಿಡುವುದಿಲ್ಲ.

ಪ್ರಧಾನಿ ಬಳಿ, ಮನೆ, ಕಾರು, ಭೂಮಿ ಇಲ್ಲ, ಒಟ್ಟು ಆಸ್ತಿ 3.02 ಕೋಟಿ ರು.!

May 15 2024, 01:31 AM IST
5 ವರ್ಷದ ಹಿಂದಿನ ಆಸ್ತಿಗೆ ಹೋಲಿಸಿದರೆ 51 ಲಕ್ಷ ರು. ಹೆಚ್ಚಳವಾಗಿದ್ದು ಯಾವುದೇ ಸ್ಥಿರಾಸ್ತಿ ಇಲ್ಲ. 2.85 ಕೋಟಿ ರು. ಸ್ಥಿರ ಠೇವಣಿ, 52 ಸಾವಿರ ರು. ನಗದು, 2.67 ಲಕ್ಷ ರು. ಮೌಲ್ಯದ 4 ಚಿನ್ನದ ಉಂಗುರಗಳಿಗೆ ಪ್ರಧಾನಿ ಮೋದಿ ಒಡೆಯರಾಗಿದ್ದಾರೆ.

ಬೀದರ್‌ನಲ್ಲಿ ಬಸವ ಭವನಕ್ಕೆ ಭೂಮಿ ಪೂಜೆ

May 13 2024, 12:05 AM IST
ಬಸವ ಭವನಕ್ಕೆ ಒಂದು ಎಕರೆ ಹತ್ತು ಗುಂಟೆ ಜಮೀನು ಬಸವ ಭವನ ನಿರ್ಮಾಣಕ್ಕೆ ಮಂಜೂರು ಮಾಡಿದ್ದು, ಶುಕ್ರವಾರ ಬಸವ ಪರ ಸಂಘಟನೆ ಪ್ರಮುಖರು ಸೇರಿ ಭೂಮಿ ಪೂಜೆ ನೆರವೇರಿಸಿದರು.

ಹೆದ್ದಾರಿಗೆ ಭೂಮಿ ಕೊಟ್ಟ ರೈತರ ಸೂಕ್ತ ಪರಿಹಾರಕ್ಕೆ ಆಗ್ರಹ

May 10 2024, 11:45 PM IST
ಮಾನ್ವಿ ತಾಲೂಕಿನ ರಾಯಚೂರು- ಸಿಂಧನೂರು ರಸ್ತೆಯಲ್ಲಿನ ಮಂತ್ರಾಲಯ ಕ್ರಾಸ್ ಬಳಿ ರೈತರು ರಸ್ತೆ ನಿರ್ಮಾಣ ಕಾಮಗಾರಿ ತಡೆದು ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 43
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved