• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಒತ್ತುವರಿ ಭೂಮಿ ಗುತ್ತಿಗೆ : ಅಧಿಸೂಚನೆ ಹಿಂಪಡೆಯಲು ಆಗ್ರಹ

Mar 23 2024, 01:02 AM IST
ಒತ್ತುವರಿ ಭೂಮಿಯನ್ನು ಗುತ್ತಿಗೆ ನೀಡುವ ಕುರಿತು ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆ ಹಿಂಪಡೆಯುವಂತೆ ಆಗ್ರಹಿಸಿ ಭೂಮಿ ಹಕ್ಕು ಹೋರಾಟ ಸಮಿತಿ ನೇತೃತ್ವದಲ್ಲಿ ಶುಕ್ರವಾರ ನಗರದ ಆಜಾದ್ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು.

ಅಪಾಯದ ಅಂಚಿನಲ್ಲಿ ಭೂಮಿ ವಿಶ್ವಸಂಸ್ಥೆ ಎಚ್ಚರಿಕೆ

Mar 20 2024, 01:23 AM IST
ಜಾಗತಿಕ ತಾಪಮಾನ ಏರಿಕೆ, ಹಿಮನದಿಗಳು ಮತ್ತು ಸಮುದ್ರದಲ್ಲಿನ ನೀರ್ಗಲ್ಲು ಕುಸಿತ ಆತಂಕಕಾರಿ ಏರಿಕೆಯಾಗಿದೆ.

ಭೂಹೀನ ಬಡವರಿಗೆ ಭೂಮಿ ಹಂಚಲು ರಾಜ್ಯಪಾಲರಿಗೆ ಒತ್ತಾಯ

Mar 19 2024, 12:52 AM IST
ರಾಜ್ಯ ಸರ್ಕಾರ ಒತ್ತುವರಿ ಭೂಮಿ ಗುತ್ತಿಗೆ ಕೊಡುವ ಆದೇಶ ರದ್ದುಪಡಿಸಿ, ಭೂಹೀನ ಬಡವರಿಗೆ ಹಂಚಿಕೆ ಮಾಡಬೇಕು ಎಂದು ವಿವಿಧ ದಲಿತ ಸಂಘರ್ಷ ಸಮಿತಿ ಮುಖಂಡರು ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಮೂಲಕ ರಾಜ್ಯಪಾಲರಿಗೆ ಸೋಮವಾರ ಮನವಿ ಸಲ್ಲಿಸಿದರು.

ಕಾಡಿಗೆ ಬೆಂಕಿ: ಕೆಲವರಿಂದ ಅರಣ್ಯ ಭೂಮಿ ಕಬಳಿಸುವ ಹುನ್ನಾರ

Mar 18 2024, 01:52 AM IST
ಸೊರಬ ತಾಲೂಕಿನ ಚಂದ್ರಗುತ್ತಿ ಹೋಬಳಿ ಹೊಳೆಮರೂರು ಗ್ರಾಮದಲ್ಲಿ ಅರಣ್ಯ ಭೂಮಿಯನ್ನು ಸರ್ಕಾರಿ ಬಂಜರು ಜಮೀನು ಎಂದು ಪರಿವರ್ತಿಸಿ ಮಂಜೂರಾತಿಗೆ ಮುಂದಾಗಿರುವುದು ಬೆಳಕಿಗೆ ಬಂದಿದೆ. ಈ ಮೂಲಕ ಸುಮಾರು ೮ ಎಕರೆ ಅರಣ್ಯ ಸಂಪೂರ್ಣ ನಾಶವಾಗಿದೆ. ಇದಕ್ಕೆ ಕಂದಾಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ಕುಮ್ಮಕ್ಕು ಇದೆ ಎನ್ನುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ವಿವಿಧ ಕಾಮಗಾರಿಗೆ ಶಾಸಕರಿಂದ ಭೂಮಿ ಪೂಜೆ

Mar 17 2024, 01:50 AM IST
2023-24 ನೇ ಸಾಲಿನ ಅಲ್ಪಸಂಖ್ಯಾಂತರ ಕಾಲೋನಿಗಳ ಸಮಗ್ರ ಅಭಿವೃದ್ಧಿ ಯೋಜನೆಯಡಿ 6 ಕೋಟಿ ಅನುದಾನದಡಿಯಲ್ಲಿ ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗಳಿಗೆ ಶನಿವಾರ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ಭೂಮಿ ಪೂಜೆ ನೆರವೇರಿಸಿದರು.

ಕಳೆಂಜ ಜನರಿಗೆ ಭೂಮಿ ಹಕ್ಕು ಕೊಡಿಸಲು ಸುಪ್ರೀಂ ಕೋರ್ಟ್‌ವರೆಗೂ ಹೋರಾಟಕ್ಕೆ ಸಿದ್ಧ: ಹರೀಶ್‌ ಪೂಂಜ

Mar 14 2024, 02:07 AM IST
ಸರ್ವೇ ನಂಬರ್ 309ರಲ್ಲಿ ಕಳೆದ ನೂರಾರು ವರ್ಷಗಳಿಂದ ವಾಸವಾಗಿದ್ದಾರೆ ಎಂಬುದಕ್ಕೆ ಅಲ್ಲಿನ ಕೃಷಿ ಸಾಕ್ಷಿ. ಆದರೆ ಅರಣ್ಯ ಇಲಾಖೆ, ಕಂದಾಯ ಅಧಿಕಾರಿಗಳು, ಸರ್ವೆ ಇಲಾಖೆಯವರನ್ನು ಕರೆಸದೆ ಸರ್ವೆ ನಡೆಸಿದ್ದೇವೆ ಎಂದು ಹೇಳುವುದನ್ನು ನಂಬಲು ಸಾಧ್ಯವಿಲ್ಲ. ಮುಂದೆ ಸರ್ವೆ ಕಾರ್ಯಕ್ಕೆ ಬಂದಾಗ ನನ್ನನ್ನು ಕರೆಯಿರಿ ನಾನು ಬರುತ್ತೇನೆ, ನಮ್ಮ ಸಮಕ್ಷಮದಲ್ಲಿ ಸರ್ವೇ ನಡೆಯಲಿ ಎಂದ ಶಾಸಕ ಪೂಂಜ ಗ್ರಾಮಸ್ಥರಿಗೆ ಹೇಳಿದರು.

ಜೋಗಿಕೊಳ್ಳ ಶ್ರೀಷಣ್ಮುಖ ಶಿವಯೋಗಿಗಳು ತಪೋವನಗೈದ ಪುಣ್ಯ ಭೂಮಿ: ಪಟ್ಟದ್ದೇವರು

Mar 12 2024, 02:06 AM IST
ಶ್ರೇಷ್ಠ ವಚನಕಾರ, ಚರಚಕ್ರವರ್ತಿ ಶ್ರೀ ಷಣ್ಮುಖ ಶಿವಯೋಗಿಗಳು 12 ವರ್ಷ ಈ ನೆಲದಲ್ಲಿ ತಪ್ಪಸ್ಸು ಮಾಡಿದ್ದಾರೆ. ಇಂತಹ ಪೂಣ್ಯ ಭೂಮಿ ಇದಾಗಿದ್ದು, ಅವರ ಸ್ಮಾರಕ ಜೋಗಿ ಕೊಳ್ಳದಲ್ಲಿದೆ.

ಗುತ್ತಿಗೆ ಆಧಾರದಲ್ಲಿ ಕಂದಾಯ ಭೂಮಿ ಮಂಜೂರಿಗೆ ವಿರೋಧ

Mar 12 2024, 02:03 AM IST
ಶ್ರೀಮಂತರಿಗೆ ಲೀಸ್‌ಗೆ ಭೂಮಿ, ಬಡ ರೈತರಿಗೆ ಮಂಕುಬೂದಿ ಎಂಬ ಘೋಷಣೆಯೊಂದಿಗೆ ಸರ್ಕಾರದ ಕ್ರಮ ಖಂಡಿಸಿ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಜಾಥ, ಮೆರವಣಿಗೆ ನಡೆಸಲು ಭೂ ಹಕ್ಕು ಹೋರಾಟ ಸಮಿತಿ ನಿರ್ಧರಿಸಿದೆ.

ವೈಜ್ಞಾನಿಕ ಬೆಲೆ ಇಲ್ಲದೆ ಭೂಮಿ ಕೊಡಲ್ಲ

Mar 11 2024, 01:18 AM IST
ದೊಡ್ಡಬಳ್ಳಾಪುರ: ಕೆಐಎಡಿಬಿ ಸ್ವಾಧೀನ ಪಡಿಸಿಕೊಳ್ಳಲು ಹೊರಟಿರುವ ರೈತರ ಜಮೀನಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡದೆ ಹೋದರೆ ಯಾವುದೇ ಕಾರಣಕ್ಕೂ ನಮ್ಮ ಭೂಮಿ ಬಿಟ್ಟು ಕೊಡುವುದಿಲ್ಲ. 2013 ರ ಭೂಸ್ವಾಧೀನ ಕಾಯ್ದೆಯಂತೆ ಪರಿಹಾರ ಒದಗಿಸಲು ಆಗ್ರಹಿಸಿ ಮಾ.11 ರಂದು ಜಿಲ್ಲಾಧಿಕಾರಿ ಕಚೇರಿವರೆಗೆ ವಾಹನಗಳ ಮೂಲಕ ರ್ಯಾಲಿ ನಡೆಸಲಾಗುವುದು‌ ಎಂದು ಕೊನಘಟ್ಟ, ಕೋಡಿಹಳ್ಳಿ, ಆದಿನಾರಾಯಣ ಹೊಸಹಳ್ಳಿ, ನಾಗದೇನಹಳ್ಳಿ ಹಾಗೂ ಮೋಪರಹಳ್ಳಿ ರೈತರು ತಿಳಿಸಿದರು.

ಸಾವಿರ ಎಕರೆ ಭೂಮಿ ಮರು ವಶ ಪಡೆದಿರುವ ಬಗ್ಗೆ ಶ್ವೇತಪತ್ರ ಹೊರಡಿಸಿ; ಇಲ್ಲದಿದ್ದರೆ ಮತ್ತೆ ಹೋರಾಟ

Mar 09 2024, 01:35 AM IST
ನಮಗೆ ಇರುವ ಮಾಹಿತಿ ಪ್ರಕಾರ 200 ಎಕರೆ ಮಾತ್ರ ವಶಕ್ಕೆ ಪಡೆಯಲಾಗಿದೆ. ಅದು ನಮ್ಮ ಹೋರಾಟದ ಫಲವೇ ಆಗಿದೆ. ಅಕ್ರಮ ಭೂ ಪರಭಾರೆ ಸಂಬಂಧ ಒಬ್ಬ ಸಿಬ್ಬಂದಿಯನ್ನು ಮಾತ್ರ ಅಮಾನತುಮಾಡಿದನ್ನು ಬಿಟ್ಟರೆ ಪ್ರಕರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಇನ್ನೂ ಕ್ರಮ ಕೈಗೊಂಡಿಲ್ಲ. ಒಂದು ವಾರದೊಳಗೆ ಅವರ ವಿರುದ್ಧ ಕೈಗೊಂಡು ಪ್ರಕರಣದ ದಾಖಲೆಗಳನ್ನು ಬಿಡುಗಡೆ ಮಾಡಬೇಕು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • 42
  • 43
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved