• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭೂಮಿ ಶೆಟ್ಟಿ ಹೊಸ ಹೇರ್‌ ಸ್ಟೈಲ್‌

Apr 06 2024, 12:52 AM IST
ಭೂಮಿ ಶೆಟ್ಟಿ ವೆಸ್ಟರ್ನ್‌ ಮಾದರಿಯಲ್ಲಿ ಹೊಸ ಕೇಶವಿನ್ಯಾಸ ಮಾಡಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ಈ ಹೇರ್‌ಸ್ಟೈಲ್‌ ಗಮನಸೆಳೆಯುತ್ತಿದೆ.

ಕೊಡವ ಕೌಟುಂಬಿಕ ಬೊಟ್ಟೋಳಂಡ ಕಪ್ ಹಗ್ಗ ಜಗ್ಗಾಟ- 2024 ಕ್ರೀಡೋತ್ಸವಕ್ಕೆ ಭೂಮಿ ಪೂಜೆ

Apr 04 2024, 01:02 AM IST
ಕೊಡವ ಕೌಟುಂಬಿಕ ಬೊಟ್ಟೋಳಂಡ ಕಪ್ ಹಗ್ಗ ಜಗ್ಗಾಟ 2024 ಕ್ರೀಡೋತ್ಸವಕ್ಕೆ ಮೈದಾನದ ತಯಾರಿಗೆ ಭೂಮಿ ಪೂಜೆ ನೆರವೇರಿದೆ. ನಾಪೋಕ್ಲು ಕೆಪಿಎಸ್ ಶಾಲಾ ಆಟದ ಮೈದಾನದಲ್ಲಿ ಬುಧವಾರ ಪೂಜಾ ವಿಧಿ ವಿಧಾನಗಳೊಂದಿಗೆ ಕ್ರೀಡಾ ಸಮಿತಿಯ ಪ್ರಮುಖರು ಹಾಗೂ ಕುಟುಂಬಸ್ಥರು ಭೂಮಿ ಪೂಜೆ ನೆರವೇರಿಸಿದರು.

ರಿಯಲ್ ಎಸ್ಟೆಟ್ ಆಗಿ ಬದಲಾಗುತ್ತಿರುವ ಕೃಷಿ ಭೂಮಿ

Mar 30 2024, 12:48 AM IST
ತಾಲೂಕಿನ ಬಹಳಷ್ಟು ಕಡೆ ಮುಂಗಾರಿನಲ್ಲಿ ಒಂದು ಬೆಳೆ ತೆಗೆದ ರೈತರು ಎರಡನೆ ಬೆಳೆಗೆ ಆಸಕ್ತಿ ವಹಿಸುತ್ತಿಲ್ಲ. ಹಿಂದೆಲ್ಲ ಹಿಂಗಾರಿನಲ್ಲಿ ಬಂಪರ್ ಬೆಳೆ ತೆಗೆಯುತ್ತಿದ್ದ ರೈತರಿಗೆ ಈಗ ಮನಸ್ಸಿಲ್ಲ.

ಸಮುದಾಯ ಭವನಕ್ಕೆ ಭೂಮಿ ನೀಡಿದರೂ ಸದಸ್ಯತ್ವವಿಲ್ಲ: ಸಮುದಾಯದ ಎಚ್.ಬಿ.ನಾಗರಾಜ್

Mar 29 2024, 12:55 AM IST
ಅರಸೀಕೆರೆಯಲ್ಲಿ ವೀರಶೈವ ಸಮುದಾಯ ಭವನ ನಿರ್ಮಾಣಕ್ಕಾಗಿ ನಮ್ಮ ಕುಟುಂಬವು ನಿವೇಶನವನ್ನು ದಾನ ಕೊಟ್ಟಿದೆ, ಆದರೆ ಸಂಘದಲ್ಲಿ ಸದಸ್ಯತ್ವ ನೀಡಿ ಎಂದು ಬೇಡಿದರೂ ಸದಸ್ಯತ್ವ ನೀಡಿಲ್ಲ ಎಂದು ಎಚ್.ಬಿ. ನಾಗರಾಜ್ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಸೂಕ್ತ ಬೆಲೆ ನೀಡದ ಹೊರತು ಭೂಮಿ ಕೊಡಲ್ಲ

Mar 23 2024, 01:05 AM IST
ದೊಡ್ಡಬಳ್ಳಾಪುರ: ಸೂಕ್ತ ಬೆಲೆ ನೀಡದ ಹೊರತು ಯಾವುದೇ ಕಾರಣಕ್ಕೂ ಕೃಷಿ ಭೂಮಿಯನ್ನು ಕೈಗಾರಿಕಾ ಭೂಸ್ವಾದೀನಕ್ಕೆ ನೀಡುವುದಿಲ್ಲ ಎಂದು ಕೊನಘಟ್ಟ, ಆದಿನಾರಾಯಣಹೊಸಹಳ್ಳಿ ಮತ್ತು ನಾಗದೇನಹಳ್ಳಿ ರೈತರು ಸ್ಪಷ್ಟಪಡಿಸಿದ್ದಾರೆ.

ಒತ್ತುವರಿ ಭೂಮಿ ಗುತ್ತಿಗೆ : ಅಧಿಸೂಚನೆ ಹಿಂಪಡೆಯಲು ಆಗ್ರಹ

Mar 23 2024, 01:02 AM IST
ಒತ್ತುವರಿ ಭೂಮಿಯನ್ನು ಗುತ್ತಿಗೆ ನೀಡುವ ಕುರಿತು ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆ ಹಿಂಪಡೆಯುವಂತೆ ಆಗ್ರಹಿಸಿ ಭೂಮಿ ಹಕ್ಕು ಹೋರಾಟ ಸಮಿತಿ ನೇತೃತ್ವದಲ್ಲಿ ಶುಕ್ರವಾರ ನಗರದ ಆಜಾದ್ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು.

ಅಪಾಯದ ಅಂಚಿನಲ್ಲಿ ಭೂಮಿ ವಿಶ್ವಸಂಸ್ಥೆ ಎಚ್ಚರಿಕೆ

Mar 20 2024, 01:23 AM IST
ಜಾಗತಿಕ ತಾಪಮಾನ ಏರಿಕೆ, ಹಿಮನದಿಗಳು ಮತ್ತು ಸಮುದ್ರದಲ್ಲಿನ ನೀರ್ಗಲ್ಲು ಕುಸಿತ ಆತಂಕಕಾರಿ ಏರಿಕೆಯಾಗಿದೆ.

ಭೂಹೀನ ಬಡವರಿಗೆ ಭೂಮಿ ಹಂಚಲು ರಾಜ್ಯಪಾಲರಿಗೆ ಒತ್ತಾಯ

Mar 19 2024, 12:52 AM IST
ರಾಜ್ಯ ಸರ್ಕಾರ ಒತ್ತುವರಿ ಭೂಮಿ ಗುತ್ತಿಗೆ ಕೊಡುವ ಆದೇಶ ರದ್ದುಪಡಿಸಿ, ಭೂಹೀನ ಬಡವರಿಗೆ ಹಂಚಿಕೆ ಮಾಡಬೇಕು ಎಂದು ವಿವಿಧ ದಲಿತ ಸಂಘರ್ಷ ಸಮಿತಿ ಮುಖಂಡರು ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಮೂಲಕ ರಾಜ್ಯಪಾಲರಿಗೆ ಸೋಮವಾರ ಮನವಿ ಸಲ್ಲಿಸಿದರು.

ಕಾಡಿಗೆ ಬೆಂಕಿ: ಕೆಲವರಿಂದ ಅರಣ್ಯ ಭೂಮಿ ಕಬಳಿಸುವ ಹುನ್ನಾರ

Mar 18 2024, 01:52 AM IST
ಸೊರಬ ತಾಲೂಕಿನ ಚಂದ್ರಗುತ್ತಿ ಹೋಬಳಿ ಹೊಳೆಮರೂರು ಗ್ರಾಮದಲ್ಲಿ ಅರಣ್ಯ ಭೂಮಿಯನ್ನು ಸರ್ಕಾರಿ ಬಂಜರು ಜಮೀನು ಎಂದು ಪರಿವರ್ತಿಸಿ ಮಂಜೂರಾತಿಗೆ ಮುಂದಾಗಿರುವುದು ಬೆಳಕಿಗೆ ಬಂದಿದೆ. ಈ ಮೂಲಕ ಸುಮಾರು ೮ ಎಕರೆ ಅರಣ್ಯ ಸಂಪೂರ್ಣ ನಾಶವಾಗಿದೆ. ಇದಕ್ಕೆ ಕಂದಾಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ಕುಮ್ಮಕ್ಕು ಇದೆ ಎನ್ನುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ವಿವಿಧ ಕಾಮಗಾರಿಗೆ ಶಾಸಕರಿಂದ ಭೂಮಿ ಪೂಜೆ

Mar 17 2024, 01:50 AM IST
2023-24 ನೇ ಸಾಲಿನ ಅಲ್ಪಸಂಖ್ಯಾಂತರ ಕಾಲೋನಿಗಳ ಸಮಗ್ರ ಅಭಿವೃದ್ಧಿ ಯೋಜನೆಯಡಿ 6 ಕೋಟಿ ಅನುದಾನದಡಿಯಲ್ಲಿ ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗಳಿಗೆ ಶನಿವಾರ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ಭೂಮಿ ಪೂಜೆ ನೆರವೇರಿಸಿದರು.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • 44
  • 45
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved