• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಲಿತರ ಭೂಮಿ ತೆರವು: ಹೋರಾಟಕ್ಕೆ ಸಂದ ಜಯ

Feb 28 2024, 02:32 AM IST
ಹಾರೋಹಳ್ಳಿ ತಾಲೂಕಿನ ಮರಳವಾಡಿ ಹೋಬಳಿಯ ದೇವರಹಳ್ಳಿ ದಲಿತರ ನೂರಾರು ಎಕರೆ ಭೂಮಿಯನ್ನು ಅರಣ್ಯ ಇಲಾಖೆಯವರು ತೆರವುಗೊಳಿಸಿದ್ದಾರೆ. ಈ ವಿಚಾರವಾಗಿ ರಾಮನಗರದಲ್ಲಿ ನಡೆಸಿದ ಹೋರಾಟದ ಫಲವಾಗಿ ನ್ಯಾಯ ದೊರಕಿದೆ ಎಂದು ಬಿಎಸ್ಪಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಹೇಳಿದರು. ದೇವರಹಳ್ಳಿ ಸಭೆಯಲ್ಲಿ ಮಾತನಾಡಿದರು.

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಕೊಳಕೇರಿಯಲ್ಲಿ ಭೂಮಿ ಪೂಜೆ

Feb 27 2024, 01:34 AM IST
ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯದಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು.

ಭೂಮಿ ಸಂರಕ್ಷಣೆಯ ತುರ್ತಿದೆ: ಸುರೇಶ್‌ ಹೆಬ್ಳೀಕರ್‌

Feb 24 2024, 02:35 AM IST
ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಜಾಗತಿಕ ಭಾಷಾ ಕೇಂದ್ರವು 2 ದಿನಗಳ ಅಂತಾರಾಷ್ಟ್ರೀಯ ಭಾಷಾ ಮೇಳ ಆಯೋಜಿಸಿತ್ತು.

ಕುಡಿಯುವ ನೀರಿನ ಪೈಪ್‌ಲೈನ್‌ ಕಾಮಗಾರಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭೂಮಿ ಪೂಜೆ

Feb 21 2024, 02:01 AM IST
ಬಂಕನಹಳ್ಳಿ ಗ್ರಾಮ ವ್ಯಾಪ್ತಿಗೆ 39 ಲಕ್ಷ ರು., ವಿ.ಸಿ.ಫಾರಂ ಹಾಗೂ ಮೊಡಚಾಕನಹಳ್ಳಿ ಗ್ರಾಮಕ್ಕೆ ಪ್ಯಾಕೇಜ್ ಕಾಮಗಾರಿ 98ಲಕ್ಷ ರು. ಮತ್ತು ಮಾದೇಗೌಡನಕೊಪ್ಪಲು ಗ್ರಾಮಕ್ಕೆ 72 ಲಕ್ಷ ರು. ವೆಚ್ಚದಲ್ಲಿ ಪೈಪ್ ಲೈನ್ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಹಾಗೇ ಹೊಸಕೋಟೆ ಗ್ರಾಮ ವ್ಯಾಪ್ತಿಗೆ ₹50 ಲಕ್ಷ ಹಾಗೂ ಮೇನಾಗರ ಗ್ರಾಮಕ್ಕೆ ₹40 ಲಕ್ಷ ಸೇರಿ ಒಟ್ಟು ₹9 ಲಕ್ಷ ವೆಚ್ಚದಲ್ಲಿ ಪೈಪ್ ಲೈನ್ ಕಾಮಗಾರಿಗೆ ಚಾಲನೆ ನೀಡಲಾಗಿದೆ.

ಸರ್ಕಾರಿ ಶಾಲೆಗೆ ಮುತ್ತಜ್ಜ ದಾನ ನೀಡಿದ ಭೂಮಿ ವಾಪಸ್‌ ಕೇಳುತ್ತಿರುವ ಮೊಮ್ಮಗ

Feb 20 2024, 01:49 AM IST
ಸದ್ಯ ಭೂಮಿಗಾಗಿ ಹೊನ್ನಪ್ಪ ಅವರ ಮೊಮ್ಮಗ ತಕರಾರು ಮಾಡುತ್ತಿದ್ದಾರೆ ಎಂದು ಜಿಲ್ಲಾಡಳಿತಕ್ಕೆ ಶಾಲೆಯ ಎಸ್‌ಡಿಎಂಸಿ ದೂರು ಸಲ್ಲಿಸಿ, ಶಾಲೆಗೆ ಸರ್ಕಾರಿ ಶಾಲೆ ಉಳಿಸಿಕೊಡಿ ಎಂದು ಮನವಿ ಮಾಡಿದ್ದಾರೆ.

ಸ್ಮಶಾನ ಭೂಮಿ ಒತ್ತುವರಿ ತೆರವುಗೊಳಿಸಿ

Feb 19 2024, 01:34 AM IST
ತಕ್ಷಣ ಸ್ಮಶಾನ ಭೂಮಿಯ ಮೋಜಣಿ ಮಾಡಿ ಒತ್ತುವರಿಯನ್ನು ತೆರವುಗೊಳಿಸಿ ಕೊಟ್ಟು ಅಂತ್ಯ ಸಂಸ್ಕಾರ ವಿಧಿಗಳನ್ನು ನಡೆಸಲು ಅನುಕೂಲ ಮಾಡಿಕೊಡಬೇಕೆಂದು ಮನವಿ

ಅತಿಯಾದ ಕೊಳವೆ ಬಾವಿಯಿಂದ ಭೂಮಿ ಬರಡು: ನಾಯಕ್

Feb 16 2024, 01:47 AM IST
ಶಿರಾಳಕೊಪ್ಪ ಹತ್ತಿರದ ಮಳವಳ್ಳಿ ಗ್ರಾಮದಲ್ಲಿ ಹಿತ್ತಲ ಕೆರೆಯ ಹೂಳೆತ್ತುವ ಕಾರ್ಯಕ್ಕೆ ಸಿರಸಿ ಜಿಲ್ಲೆಯ ನಿರ್ದೇಶಕ ಬಾಬು ನಾಯಕ್ ಚಾಲನೆ ನೀಡಿದರು. ಶಿವಮೊಗ್ಗ ವಿಭಾಗದ ಯೋಜನಾಧಿಕಾರಿ ಗಣಪತಿ, ಕೆರೆ ಸಮಿತಿ ಅಧ್ಯಕ್ಷ ಉಮೇಶ್‌ಗೌಡ್ರು ಇದ್ದರು.

ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಸಚಿವ ಮಲ್ಲಿಕಾರ್ಜುನ್ ಭೂಮಿ ಪೂಜೆ

Feb 16 2024, 01:46 AM IST
ಅನೇಕ ಖಾಸಗಿ ಶಾಲೆಗಳ ಮಧ್ಯೆ ಈ ಸರ್ಕಾರಿ ಶಾಲೆ 550 ಮಕ್ಕಳಿಗೆ ಶಿಕ್ಷಣ ನೀಡುತ್ತಿರುವುದು ಇಲ್ಲಿಯ ಶಿಕ್ಷಕರ ಅರ್ಪಣಾ ಮನೋಭಾವನೆ ಸೇವೆಗೆ ಸಾಕ್ಷಿಯಾಗಿದೆ. ಮುಂದೆಯೂ ಇದೆ ರೀತಿ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ವಿಜೇತರಾದ ಸೇವಾದಳ ತಂಡಕ್ಕೆ ಪಾರಿತೋಷಕ ವಿತರಿಸಿ ಮಕ್ಕಳ ಸಾಧನೆಗೆ ಅಭಿನಂದಿಸಿದರು.

ಭೂಮಿ ಹೋರಾಟ ಸಮಾಜ ಸುಧಾರಣೆಯ ಗುರುತರ ಹೆಜ್ಜೆ: ಡಿ.ಮಂಜುನಾಥ

Feb 15 2024, 01:16 AM IST
ಸಾಗರ ಪಟ್ಟಣದ ರಾಮನಗರದಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ದತ್ತಿ ಕಾರ್ಯಕ್ರಮವನ್ನು ಆಯೋಜಿಸಿತ್ತು. ಕಾರ್ಯಕ್ರಮಕ್ಕೆ ಜಿಲ್ಲಾ ಕಸಾಪ ಅಧ್ಯಕ್ಷ ಡಿ.ಮಂಜುನಾಥ ಚಾಲನೆ ನೀಡಿದರು.

93 ಲಕ್ಷ ರು. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಭೂಮಿ ಪೂಜೆ

Feb 07 2024, 01:46 AM IST
ಬನಘಟ್ಟ ಗ್ರಾಮದಲ್ಲಿ ₹42 ಲಕ್ಷ ಹಾಗೂ ಬಳೇಅತ್ತಿಗುಪ್ಪೆ ಗ್ರಾಮದಲ್ಲಿ ₹51 ಲಕ್ಷ ವೆಚ್ಚದಲ್ಲಿ ಕುಡಿಯುವ ನೀರಿನ ಪೈಪ್‌ಲೈನ್ ಅಳವಡಿಕೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ತಾಲೂಕಿನಲ್ಲಿ ಸರ್ಕಾರಿ ಜಮೀನು ಒತ್ತುವರಿಗಳ ತೆರವು ಮಾಡುವುದಕ್ಕೆ ಸೂಕ್ತ ಕ್ರಮವಹಿಸಲಾಗುವುದು. ಮುಂದಿನ ದಿನಗಳಲ್ಲಿ ಪ್ರತಿ ಪಂಚಾಯ್ತಿ ಮಟ್ಟದಲ್ಲಿ ಎರಡು ದಿನಗಳ ಕಾಲ ಸಭೆ ನಡೆಸಿ ಸರ್ವೇ ನಡೆಸಲಾಗುವುದು.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved