• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೈಸರ್ಗಿಕ ಕೃಷಿಯಿಂದ ಭೂಮಿ ಉಳಿಯಲಿದೆ: ಚಂದ್ರಶೇಖರ್ ನಾರಾಣಾಪುರ

Dec 16 2023, 02:00 AM IST
ನೈಸರ್ಗಿಕ ಕೃಷಿಯಿಂದ ಭೂಮಿ ಉಳಿಯಲಿದೆ: ಚಂದ್ರಶೇಖರ್ ನಾರಾಣಾಪುರವಿಶ್ವ ಮಣ್ಣು ದಿನ ಕಾರ್ಯಕ್ರಮ ಉದ್ಘಾಟನೆಯಲ್ಲಿ ಅಭಿಮತಮಣ್ಣಿನಲ್ಲಿ ಪೋಷಕಾಂಶಗಳು ಹೆಚ್ಚಾಗಬೇಕು

ಕಂದಾಯ- ಅರಣ್ಯ ಭೂಮಿ ಜಂಟಿ ಸರ್ವೆಗೆ ಸಿದ್ಧತೆ: ಕಟಾರಿಯಾ

Nov 22 2023, 01:00 AM IST
ಕಂದಾಯ- ಅರಣ್ಯ ಭೂಮಿ ಜಂಟಿ ಸರ್ವೆಗೆ ಸಿದ್ಧತೆ: ಕಟಾರಿಯಾಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ

ಹೊಸದಾಗಿ ಭೂಮಿ ಖರೀದಿಸಿದ ರೈತರಿಗೆ ಕಿಸಾನ್‌ ಯೋಜನೆಯಲ್ಲಿ ಕಡೆಗಣನೆ ಏಕೆ?

Nov 22 2023, 01:00 AM IST
ಕೇಂದ್ರ ಸರ್ಕಾರ 2019ರಲ್ಲಿ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಕಿಸಾನ್ (ಪಿಎಂ ಕಿಸಾನ್) ಯೋಜನೆಯಲ್ಲಿ ಈ ಅವಧಿಯಲ್ಲಿ ಅರ್ಜಿ ಸಲ್ಲಿಸಿದ ರೈತರಿಗೆ ಅನುಕೂಲವಾಗಿದೆ. ಈ ಯೋಜನೆಯಡಿ ಹಣ ಪಡೆಯುತ್ತಿದ್ದ ರೈತರು ಆಕಸ್ಮಿಕವಾಗಿ ಮರಣ ಹೊಂದಿ, ಅವರ ಪೌತಿಯ ನಂತರ ಖಾತೆ ಬದಲಾವಣೆ ಮಾಡಿಕೊಂಡ ಅವರ ಮಕ್ಕಳು ಮತ್ತು ಇತ್ತೀಚೆಗೆ ಭೂಮಿ ಖರೀದಿಸಿದ ರೈತರು ಪಿಎಂ ಕಿಸಾನ್ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದವರಿಗೆ ಹಣ ದೊರಕುತ್ತಿಲ್ಲ. ಈ ಹಿಂದೆ ಹಣ ಪಡೆಯುತ್ತಿದ್ದ ತಾಲೂಕಿನ ಅನೇಕ ರೈತರನ್ನು ಕೈ ಬಿಡಲಾಗಿದೆ ಎಂದು ತಿಳಿಸಿದರು.

ಹಿಡಲಕ್‌ ಸಂತ್ರಸ್ತರಿಗೆ ಭೂಮಿ ನೀಡಲು ಒತ್ತಾಯ

Nov 17 2023, 06:45 PM IST
ಸುಮಾರು 58 ಕುಟುಂಬಗಳಿಗೆ ಸರ್ಕಾರದಿಂದ ಭೂ ಮಂಜೂರಾತಿ ಆದೇಶವಾಗಿ 43 ವರ್ಷ ಕಳೆದಿದ್ದರೂ ಭೂಮಿ ಮಾತ್ರ ಈವರೆಗೂ ಸಿಕ್ಕಿಲ್ಲ. ಅವರ ಹೆಸರಿನಲ್ಲಿ ಪಹಣಿ ಪತ್ರಿಕೆಗಳು ತಯಾರಾಗಿಲ್ಲ. ಮಂಜೂರಾದ ಜಮೀನುಗಳು ಹಾಗೂ ನಿವೇಶಗಳು ಎಲ್ಲಿವೆ ಎಂಬುದನ್ನು ಅಧಿಕಾರಿಗಳು ತಿಳಿಸಿಲ್ಲ.

ಉದ್ಯೋಗಕ್ಕಾಗಿ ಭೂಮಿ: ಇ.ಡಿ.ಯಿಂದ ಲಾಲು ಆಪ್ತನ ಬಂಧನ

Nov 13 2023, 01:16 AM IST
ಪಟನಾ: ಲಾಲು ಪ್ರಸಾದ್‌ ಯಾದವ್‌ ರೈಲ್ವೆ ಸಚಿವರಾಗಿದ್ದ ವೇಳೆ ನಡೆದಿದೆ ಎನ್ನಲಾಗಿರುವ ‘ನೌಕರಿಗಾಗಿ ಭೂಮಿ’ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಲಾಲು ಆಪ್ತ ಅಮಿತ್‌ ಕಟ್ಯಾಲ್‌ರನ್ನು ಬಂಧಿಸಿದೆ.

ಫಲಾನುಭವಿಗಳಿಗೆ ಸರ್ಕಾರಿ ಭೂಮಿ ವಿತರಿಸಲು ಆಗ್ರಹ

Nov 04 2023, 12:30 AM IST
ಫಲಾನುಭವಿಗಳಿಗೆ ಸರ್ಕಾರಿ ಭೂಮಿ ವಿತರಿಸಲು ಆಗ್ರಹ

ಶಿಕಾರಿಪುರ ತಾಲೂಕಲ್ಲಿ ಭೂಮಿ ಹುಣ್ಣಿಮೆ ಸಂಭ್ರಮಿಸಿದ ರೈತರು

Oct 29 2023, 01:01 AM IST
ಮಣ್ಣಿನ ಮಕ್ಕಳು ಗರ್ಭಿಣಿಗೆ ಸೀಮಂತ ಕಾರ್ಯ ಮಾಡಿದಂತೆ ಭೂ ತಾಯಿಗೂ ಸೀಮಂತ ಮಾಡಿ ಸಂಭ್ರಮಿಸುತ್ತಾರೆ.

ಜಿಲ್ಲಾದ್ಯಂತ ಭೂಮಿ ಹುಣ್ಣಿಮೆ ಆಚರಿಸಿದ ಮಣ್ಣಿನ ಮಕ್ಕಳು

Oct 29 2023, 01:00 AM IST
ತುಂಬು ಗರ್ಭಿಣಿಗೆ ಸೀಮಂತ ಶಾಸ್ತ್ರ ಮಾಡುವಂತೆ ಭೂಮಿ ತಾಯಿಗೆ ಪೂಜೆ

ಅಂಬೇಡ್ಕರ್ ದೀಕ್ಷಾ ಭೂಮಿ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ

Oct 23 2023, 12:15 AM IST
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಕೈಗೊಂಡಿರುವ ೨೦೨೩-೨೪ನೇ ಸಾಲಿನ ಮಹಾರಾಷ್ಟ್ರದ ನಾಗಪುರದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್‌ರವರ ದೀಕ್ಷಾಭೂಮಿ ಯಾತ್ರೆಗೆ ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾಲಾರ್ಪಣೆ ಮಾಡಿ ಬೀಳ್ಕೊಟ್ಟು ಶುಭ ಕೋರಿದರು.

ನಮ್ಮ, ಭೂಮಿ ಆರೋಗ್ಯ ರಕ್ಷಣೆ ಅನಿವಾರ್ಯ: ರೈತ ದಸರಾದಲ್ಲಿ ಹೊನ್ನೂರು ಪ್ರಕಾಶ್‌ ಮಾತು

Oct 20 2023, 01:00 AM IST
ನಮ್ಮ ಹಾಗೂ ಭೂಮಿಯ ಆರೋಗ್ಯ ಮುಖ್ಯವಾದುದು ಎಂದು ರೈತ ಮುಖಂಡ ಹೊನ್ನೂರು ಪ್ರಕಾಶ್ ಹೇಳಿದರು. ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ಚಾಮರಾಜನಗರ ರೈತ ದಸರಾ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved