• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭೂಮಿ ತಾಯಿಗೆ ಚರಗ ಚೆಲ್ಲಿದ ರೈತ ಸಮುದಾಯ

Jan 12 2024, 01:46 AM IST
ಪ್ರತಿವರ್ಷದಂತೆ ಎಳ್ಳ ಅಮವಾಸ್ಯೆ ಅಂಗವಾಗಿ ಗುರುವಾರ ಮುಂಡರಗಿ ಪಟ್ಟಣವೂ ಸೇರಿದಂತೆ ತಾಲೂಕಿನಾದ್ಯಂತ ರೈತರು ಕುಟುಂಬ ಸಮೇತರಾಗಿ ತಮ್ಮ ಜೋಳ, ಕಡಲೆ, ಗೋದಿ ಜಮೀನುಗಳಿಗೆ ತೆರಳಿ ಭೂಮಿ ತಾಯಿಗೆ ಎಡೆ ಮಾಡಿ ಚರಗ ಚೆಲ್ಲಿದರು.

ನೌಕರಿಗಾಗಿ ಭೂಮಿ ಹಗರಣ: ಲಾಲು ಪ್ರಸಾದ್‌ ಯಾದವ್‌ ಕುಟುಂಬದ ಮೇಲೆ ಚಾರ್ಜ್‌ಶೀಟ್‌

Jan 10 2024, 01:45 AM IST
ಇ.ಡಿ.ಯಿಂದ ಮೊದಲ ಬಾರಿಗೆ ನೌಕರಿಗಾಗಿ ಭೂಮಿ ಲಂಚ ಪಡೆದ ಪ್ರಕರಣದಲ್ಲಿ ಲಾಲು ಪ್ರಸಾದ್‌ ಯಾದವ್‌ ಅವರ ಪತ್ನಿ ಮತ್ತು ಪುತ್ರಿಯರ ಮೇಲೆ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ.

ವೈಜ್ಞಾನಿಕ ಬೆಲೆ ನೀಡದಿದ್ದರೆ ಭೂಮಿ ಕೊಡಲ್ಲ

Jan 10 2024, 01:45 AM IST
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೈಗಾರಿಕಾ ಉದ್ದೇಶಕ್ಕೆ ಭೂಸ್ವಾದೀನ ಪ್ರಕ್ರಿಯೆ ಜಾರಿಯಲ್ಲಿದ್ದು, ಅವೈಜ್ಞಾನಿಕ ಬೆಲೆ ನಿಗದಿ ಹಾಗೂ ಅಧಿಕಾರಿಗಳ ರೈತ ವಿರೋಧಿ ಧೋರಣೆ ವಿರುದ್ದ ಆಕ್ರೋಶ ತಾರಕಕ್ಕೇರಿದ್ದು, ಮಂಗಳವಾರ ಇಲ್ಲಿನ ರಘುನಾಥಪುರ ಸಮೀಪ ಗ್ರಾಮಸ್ಥರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಸರ್ಕಾರಿ ಭೂಮಿ ಅಕ್ರಮ ಪರಭಾರೆ: ಉನ್ನತ ಮಟ್ಟದ ತನಿಖೆಗಾಗಿ ಮಾಜಿ ಶಾಸಕ ಡಾ.ಕೆ.ಅನ್ನದಾನಿ ಆಗ್ರಹ

Jan 09 2024, 02:00 AM IST
ಮಳವಳ್ಳಿ ತಾಲೂಕಿನಲ್ಲಿ 1999ರಿಂದಲೂ ನಡೆದಿರುವ ಭೂ ಅಕ್ರಮಗಳ ಸಮಗ್ರ ತನಿಖೆಗೆ ನಡೆಯಬೇಕು. ಅಕ್ರಮ ಖಾತೆ ಪ್ರಕರಣದಲ್ಲಿ ಬರೀ ಸಿಬ್ಬಂದಿ ಮಾತ್ರ ಭಾಗಿಯಾಗಿಲ್ಲ. ಬದಲಾಗಿ ದೊಡ್ಡ ದೊಡ್ಡ ಅಧಿಕಾರಿಗಳು ಭಾಗಿಯಾಗಿರುವ ಸಾಧ್ಯತೆಗಳಿವೆ. ತಾವು ಧ್ವನಿ ಎತ್ತಿದ ಮೇಲೆ ತಾಲೂಕಿನಲ್ಲಿ 200 ಎಕರೆಯನ್ನು ಸರ್ಕಾರ ವಶಕ್ಕೆ ಪಡೆದಿದೆ.

ಅಕ್ರಮ ಭೂಮಿ ಕಬಳಿಕೆ: ಸಮಗ್ರ ತನಿಖೆಗೆ ನಿರ್ಧಾರ- ಶಾಸಕ ಪಿ.ಎಂ.ನರೇಂದ್ರಸ್ವಾಮಿ

Jan 09 2024, 02:00 AM IST
ಹಲವು ವರ್ಷಗಳಿಂದ ತಾಲೂಕಿನಲ್ಲಿ ನಿರಂತರವಾಗಿ ನಡೆದಿರುವ ಸರ್ಕಾರಿ ಭೂಮಿಗಳ ಪರಭಾರೆ ಬಗ್ಗೆ ಚುನಾವಣೆಗೆ ಮುನ್ನವೇ ಧ್ವನಿ ಎತ್ತಿದ್ದೆ. ಕೊರತೆ ಇದ್ದ ದಾಖಲೆಗಳು ಲಭ್ಯವಾಗಿ 300 ಎಕರೆ ಸರ್ಕಾರಿ ಭೂಗಳನ್ನು ಹಿಂಪಡೆಯಲಾಗಿದೆ. ಇನ್ನೂ 400 ಎಕರೆ ಭೂ ಸದ್ಯದಲ್ಲಿಯೇ ವಾಪಾಸ್ ಆಗುವ ಸಾಧ್ಯತೆ ಇದೆ.

ಕುರುಗೋಡು: ರೈತರ ಭೂಮಿ ಕಿತ್ತುಕೊಳ್ಳುವ ಹುನ್ನಾರ ಆರೋಪ

Jan 09 2024, 02:00 AM IST
ಸರ್ಕಾರಗಳ ನೀತಿಗಳು ಬಡವರು, ದಲಿತರಿಗೆ ಭೂಮಿಯನ್ನು ಕೊಡಲು ಕರ್ನಾಟಕ ಭೂಸುಧಾರಣಾ ಕಾಯ್ದೆಯ ಆಶಯಕ್ಕೆ ವಿರುದ್ಧವಾಗಿ ಭೂಮಿಯನ್ನು ಕಿತ್ತುಕೊಳ್ಳುವ ವ್ಯವಸ್ಥಿತ ಪಿತೂರಿಯಾಗಿದೆ.

ಒಂದು ವರ್ಷದಲ್ಲಿ ಒಂದು ಸಾವಿರ ಎಕರೆ ಭೂಮಿ ಸರ್ಕಾರದ ವಶಕ್ಕೆ: ರಾಜೇಶ್

Jan 07 2024, 01:30 AM IST
ಚಿಕ್ಕಮಗಳೂರು ಕಂದಾಯ ಉಪ ವಿಭಾಗದ ವ್ಯಾಪ್ತಿಯಲ್ಲಿ ಸುಮಾರು 270 ಪ್ರಕರಣಗಳಲ್ಲಿ ಒಂದು ಸಾವಿರ ಎಕರೆ ಭೂಮಿಯನ್ನು ಸರ್ಕಾರದ ವಶಕ್ಕೆ ಪಡೆಯಲಾಗಿದೆ ಎಂದು ನಿರ್ಗಮಿತ ಚಿಕ್ಕ ಮಗಳೂರು ಉಪ ವಿಭಾಗಾಧಿಕಾರಿ ಎಚ್.ಡಿ. ರಾಜೇಶ್ ಹೇಳಿದರು.

ತುಂಗಭದ್ರಾ ಸಕ್ಕರೆ ಕಾರ್ಖಾನೆ ಜಾಗದಲ್ಲಿ ಈಶ್ವರಪ್ಪ, ರಾಘವೇಂದ್ರ ಭೂಮಿ ಖರೀದಿಸಿಲ್ಲ

Dec 31 2023, 01:30 AM IST
ಶಿವಮೊಗ್ಗದ ತುಂಗಭದ್ರಾ ಶುಗರ್ ಫ್ಯಾಕ್ಟರಿ ಜಾಗದಲ್ಲಿ ಈಶ್ವರಪ್ಪ, ರಾಘವೇಂದ್ರ ಯಾರೂ ಭೂಮಿ ಖರೀದಿ ಮಾಡಿಲ್ಲ. ಚುನಾವಣೆ ಹತ್ತಿರ ಬರುತ್ತಿರುವುದರಿಂದ ಇಷ್ಟು ದಿನ ಇಲ್ಲದ ವಿಷಯ ಪ್ರಸ್ತಾಪ ಆಗುತ್ತಿರಬಹುದು ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿಕೆ ನೀಡಿದ್ದಾರೆ.

ಹವಾಮಾನ ವೈಪರಿತ್ಯದಿಂದ ಭವಿಷ್ಯದಲ್ಲಿ ಭೂಮಿ, ನೀರಿಗೆ ಗಂಡಾಂತರ: ರಾಜೇಂದ್ರ ಪೊದ್ದಾರ್‌

Dec 29 2023, 01:32 AM IST
ಭರಮಸಾಗರ ಏತ ನೀರಾವರಿ ಯೋಜನೆ ಭರಮಣ್ಣನಾಯಕನ ಕೆರೆ ವೀಕ್ಷಣೆ ನಂತರ ಏರ್ಪಡಿಸಿದ್ದ ಸಾರ್ವಜನಿಕ ಸಮಾರಂಭ. ಭೂಮಿ, ಜಲ ಮತ್ತು ಪಕ್ಷಿಸಂಕುಲಗಳಿಗೆ ಗಂಡಾಂತರ ರಾಜೇಂದ್ರ ಪೊದ್ದಾರ್‌ ಕಳವಳ.

ಚೊಟ್ಟನಹಳ್ಳಿಯಲ್ಲಿ ಸರ್ಕಾರಿ ಭೂಮಿ ಖಾಸಗಿ ವ್ಯಕ್ತಿಗಳಿಗೆ ಪರಭಾರೆ: ಆರೋಪ

Dec 28 2023, 01:46 AM IST
ಚೊಟ್ಟನಹಳ್ಳಿಯ 23 ಎಕರೆ ಸರ್ಕಾರಿ ಭೂಮಿಯಲ್ಲಿ 20 ಕುಂಟೆ ಜಮೀನನ್ನು ಚೊಟ್ಟನಹಳ್ಳಿ ಗ್ರಾಪಂಗೆ ತ್ಯಾಜ್ಯ ವಿಲೇವಾರಿಗೆ ಮೀಸಲಾಗಿತ್ತು. ಉಳಿದ ಜಮೀನನ್ನು ಒಂದೇ ಕುಟುಂಬಕ್ಕೆ ಅಕ್ರಮವಾಗಿ ಪರಭಾರೆ ಮಾಡಿರುವ ಬಗ್ಗೆ ತನಿಖೆ ನಡೆಸಬೇಕು.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved